newskadaba

ಹಿರಿಯ ಸಂಗೀತ ನಿರ್ದೇಶಕ ಮನೋರಂಜನ್ ವಿಧಿವಶ

(ನ್ಯೂಸ್ ಕಡಬ) newskadaba.com  ಬೆಂಗಳೂರು , ಡಿ. 16. ಹಿರಿಯ ಸಂಗೀತ ನಿರ್ದೇಶಕ ಮನೋರಂಜನ್ ಅಲ್ಪ ಕಾಲದ ಅಸೌಖ್ಯದಿಂದ ಕೊನೆಯುಸಿರೆಳೆದಿದ್ದಾರೆ. ಅವರು ಪತ್ನಿ ಹಾಗೂ ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಇವರು ಸಂಗೀತ ಕುಟುಂಬದಿಂದ ಬಂದವರು, ಇವರ ತಂದೆ ಪಂಡಿತ್ ಬಿ. ಎನ್.ಪಾರ್ಥಸಾರಥಿ ನಾಯ್ಡ ಸಂಗೀತ ವಿದ್ವಾಂಸ. 70ರ ದಶಕದಲ್ಲಿ ಕ್ಷೇತ್ರಕ್ಕೆ ಕಾಲಿಟ್ಟ ಮನೋರಂಜನ್, 800ಕ್ಕೂ ಹೆಚ್ಚು ಸಂಗೀತ ಆಲ್ಬಂ ರಚಿಸಿದ್ದಾರೆ. ‘ಕಂಡಕ್ಟರ್ ಕರಿಯಪ್ಪ’ ಧಾರಾವಾಹಿಯಲ್ಲಿ ನಟಿಸಿದ್ದ ಇವರು, ಹಿನ್ನಲೆ ಗಾಯಕರಾಗಿಯೂ ಗುರುತಿಸಿಕೊಂಡಿದ್ದಾರೆ. ಕಾರ್ತಿಕ ದೀಪ ಸೇರಿದಂತೆ ಕೆಲವು […]

ಹಿರಿಯ ಸಂಗೀತ ನಿರ್ದೇಶಕ ಮನೋರಂಜನ್ ವಿಧಿವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ದೇಶದ ಅತಿ ಉದ್ದದ ರೈಲ್ವೇ ಸುರಂಗ ಮಾರ್ಗ ನಿರ್ಮಾಣ

(ನ್ಯೂಸ್ ಕಡಬ) newskadaba.com ಜಮ್ಮು , ಡಿ. 16. ಭಾರತದ ಅತಿ ಉದ್ದದ ರೈಲ್ವೇ ಸುರಂಗ ಎಂಬ ಖ್ಯಾತಿಗೆ ಪಾತ್ರವಾಗಿದ್ದ ನಿರ್ಮಾಣ ಹಂತದಲ್ಲಿದ್ದ 111 ಕಿ.ಮೀ. ದೂರದ ಬನಿಹಾಲ್ –ಕಟ್ರಾ ರೈಲ್ವೇ ಮಾರ್ಗದಲ್ಲಿ 12.89 ಕಿ.ಮೀ. ಉದ್ದದ ಸುರಂಗ ಮಾರ್ಗ ನಿರ್ಮಾಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಯಿತು. ಇದೊಂದು ರಕ್ಷಣಾ ಸುರಂಗ ಮಾರ್ಗವಾಗಿದ್ದು, ಇದು ತುರ್ತು ಸಂದರ್ಭಗಳಲ್ಲಿ ಬಳಸಲ್ಪಡುತ್ತದೆ. ಉದಮ್ ಪುರ- ಶ್ರೀನಗರ –ಬಾರಾಮುಲ್ಲಾ ರೈಲ್ವೆ ಯೋಜನೆಯ ಭಾಗವಾಗಿರುವ  ಮಾರ್ಗದಲ್ಲಿ ಈಗಾಗಲೇ ನಿರ್ಮಾಣ ಮಾಡಿರುವ 12.75 ಕಿ.ಮೀ. ಉದ್ದದ ಟಿ-49

ದೇಶದ ಅತಿ ಉದ್ದದ ರೈಲ್ವೇ ಸುರಂಗ ಮಾರ್ಗ ನಿರ್ಮಾಣ Read More »

ರಾಷ್ಟ್ರೀಯ ನ್ಯೂಸ್

ಬೆಂಗಳೂರಿನಲ್ಲಿ ಮತ್ತೆ ಹೆಚ್ಚಳವಾದ ಡೆಂಗ್ಯೂ ಕೇಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 16. ಕಳೆದ ಒಂದು ವಾರದಿಂದ ರಾಜಧಾನಿ ಬೆಂಗಳೂರಿನಲ್ಲಿ ನಿತ್ಯ ಸರಾಸರಿ 50 ಮಂದಿಗೆ ಡೆಂಗ್ಯೂ ಜ್ವರ ಹೆಚ್ಚಾಗಿ ಪತ್ತೆಯಾಗುತ್ತಿದ್ದು, ಕಳೆದ ಒಂದು ತಿಂಗಳಿನಲ್ಲಿ 720 ಮಂದಿಗೆ ಸೋಂಕು ದೃಢಪಟ್ಟಿದ್ದು ಒಟ್ಟಾರೆ ಪ್ರಕರಣಗಳ ಸಂಖ್ಯೆ ಒಂಬತ್ತು ಸಾವಿರದ ಗಡಿಗೆ ತಲುಪಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ .35 ರಷ್ಟು ಹೆಚ್ಚು ಪ್ರಕರಣಗಳು ಪತ್ತೆಯಾಗಿದೆ. ಇನ್ನೊಂದೆಡೆ ಡೆಂಗ್ಯೂ ಜ್ವರಕ್ಕೆ ಕಾರಣವಾಗುವ ಸೊಳ್ಳೆಯೇ ಝಿಕಾ ವೈರಸ್ ಸೋಂಕು ಹರಡಲು ಕೂಡಾ ಕಾರಣವಾಗಿದೆ. ಚಂಡಮಾರುತ, ಹವಾಮಾನ

ಬೆಂಗಳೂರಿನಲ್ಲಿ ಮತ್ತೆ ಹೆಚ್ಚಳವಾದ ಡೆಂಗ್ಯೂ ಕೇಸ್ Read More »

ಕರ್ನಾಟಕ

ಹೈಕೋರ್ಟ್ ವಕೀಲ ಅಬ್ದುಲ್ ಫಾರೂಕ್ ಹೃದಯಾಘಾತದಿಂದ ಮೃತ್ಯು                    

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 16. ಹೈಕೋರ್ಟ್ ವಕೀಲ ಹಾಗೂ ಮೂಲತಃ ಮೂಡಬಿದಿರೆ ನಿವಾಸಿ ಅಬ್ದುಲ್ ಫಾರೂಕ್(49) ಹೃದಯಾಘಾತದಿಂದ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯಾಧೀಶ ಅಬ್ದುಲ್ ನಝೀರ್ ಅವರ ಕಿರಿಯ ಸಹೋದರ ಆಗಿರುವ ಅಬ್ದುಲ್ ಫಾರೂಕ್ ಅವರ ಮೃತದೇಹ ಬೆಳುವಾಯಿಗೆ ತರಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಸ್ವಲ್ಪ ಸಮಯ ಮಂಗಳೂರು ಪಾಂಡೇಶ್ವರದಲ್ಲಿ ವಾಸವಾಗಿದ್ದ ಅವರು ಈಗ ಹೈಕೋರ್ಟ್ ವಕೀಲರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು ಎನ್ನಲಾಗಿದೆ.  

ಹೈಕೋರ್ಟ್ ವಕೀಲ ಅಬ್ದುಲ್ ಫಾರೂಕ್ ಹೃದಯಾಘಾತದಿಂದ ಮೃತ್ಯು                     Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕರಡಿ ದಾಳಿ ➤ ರೈತ ಗಂಭೀರ

(ನ್ಯೂಸ್ ಕಡಬ) newskadaba.com  ಚಾಮರಾಜನಗರ, ಡಿ. 15. ಹನೂರು ತಾಲೂಕಿನ ಮಾರ್ಟಳ್ಳಿ ಸಮೀಪ ದನಗಳನ್ನು ಮೇಯಿಸುವಾಗ, ವ್ಯಕ್ತಿಯ ಮೇಲೆ ಕರಡಿ ದಾಳಿ ಮಾಡಿದೆ.  ಗಾಯಾಳುವನ್ನು ಬೆಳ್ಳಿತಂಬಡಿ ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಚಿಕಿತ್ಸೆಗಾಗಿ ಚಾಮರಾಜನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.    

ಕರಡಿ ದಾಳಿ ➤ ರೈತ ಗಂಭೀರ Read More »

ಕರ್ನಾಟಕ

ಪರವಾನಿಗೆ ಪಡೆಯದೆ ಡ್ರೋನ್ ಬಳಸುವಂತಿಲ್ಲ ➤ಡಿಸಿಪಿ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು ,ಡಿ .15 : ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಒಪ್ಪಿಗೆ ಪಡೆಯದೆ ಡ್ರೋನ್  ಹಾರಾಟ ನಡೆಸಿದಲ್ಲಿ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ  ಕೈಗೊಳ್ಳಲಾಗುತ್ತದೆ ಎಂದು ಡಿಸಿಪಿ ಎಚ್ಚರಿಕೆ ನೀಡಿದ್ದಾರೆ. ಕಮಿಷನರೇಟ್ ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟಕ್ಕೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ ಒಪ್ಪಿಗೆ ಪಡೆಯಬೇಕಿದೆ. ಆದರೆ ನಗರದಲ್ಲಿ DGCA DIGITAL SKY PLATFORM ನಲ್ಲಿ ರಿಜಿಸ್ಟ್ರಾರ್ ಆಗದೇ ಅನಧಿಕೃತವಾಗಿ ಡ್ರೋನ್ ಬಳಸುವಂತಿಲ್ಲ. ಆದ್ದರಿಂದ ಭದ್ರತಾ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ದೃಷ್ಟಿಯಿಂದ  DGCA

ಪರವಾನಿಗೆ ಪಡೆಯದೆ ಡ್ರೋನ್ ಬಳಸುವಂತಿಲ್ಲ ➤ಡಿಸಿಪಿ ಎಚ್ಚರಿಕೆ Read More »

ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಪ್ರದಾಯಿಕ ಮರಳುಗಾರಿಕೆಗೆ ಅನುಮತಿ ➤ ಜಿಲ್ಲಾಧಿಕಾರಿ ಆದೇಶ

(ನ್ಯೂಸ್ ಕಡಬ) newskadaba.com ದಕ್ಷಿಣ ಕನ್ನಡ, ಡಿ. 15. ಜಿಲ್ಲೆಯಲ್ಲಿ ಸಾಂಪ್ರದಾಯಿಕ ಮರಳುಗಾರಿಕೆಗೆ ಯಾವುದೇ ಯಂತ್ರ ಬಳಸದೆ ಮಾನವನ ಶ್ರಮದ ಮೂಲಕವೇ ನಡೆಸಲು ಆದೇಶ ನೀಡಲಾಗಿದೆ. ನೇತ್ರಾವತಿ ಮತ್ತು ಫಲ್ಗುಣಿ ನದಿಗಳ ಮರಳು ದಿಬ್ಬಗಳನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಮರಳುಗಾರಿಗೆಕೆ ಅನುಮತಿ ನೀಡಿದೆ. ಮರಳು ದಿಬ್ಬ ತೆರವುಗೊಳಿಸಲು ಜಿಲ್ಲಾಡಳಿತವು ಒಟ್ಟು 14 ಸ್ಥಳಗಳನ್ನು ಗುರುತಿಸಿದೆ. ಮೇ ತಿಂಗಳಲ್ಲಿ ಕರೆದ ಡೆಂಡರ್ ಪ್ರಕ್ರಿಯೆಗೆ 282 ಅರ್ಜಿಗಳು ಬಂದಿದ್ದು, ಆದರ ಪೈಕಿ 202 ಅರ್ಜಿಗಳನ್ನು ಗುರುತಿಸಲಾಗಿತ್ತು. ಆರಂಭದಲ್ಲಿ 148 ಮಂದಿಗೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಪ್ರದಾಯಿಕ ಮರಳುಗಾರಿಕೆಗೆ ಅನುಮತಿ ➤ ಜಿಲ್ಲಾಧಿಕಾರಿ ಆದೇಶ Read More »

ಕರ್ನಾಟಕ

ಸ್ಯಾಮ್ ಸಂಗ್ ಪೈನಾನ್ಸ್+ ಸಾಲ ಮೇಳ

(ನ್ಯೂಸ್‌ ಕಡಬ) newskadaba.com ಕಡಬ, ಡಿ. 15. ಇಲ್ಲಿನ ಎಲೈಟ್ ಮೊಬೈಲ್ ಶಾಪ್ ನಲ್ಲಿ ಸ್ಯಾಮ್ ಸಂಗ್ ಮೊಬೈಲ್ ಖರೀದಿಗಾಗಿ ಸ್ಯಾಮ್ ಸಂಗ್ ಪೈನಾನ್ಸ್ ಮೂಲಕ ತಕ್ಷಣದಲ್ಲಿ  ಲೋನ್ ಪಡೆಯುವ ಅವಕಾಶ ಈಗ ನಿಮ್ಮದಾಗಿಸಿಕೊಳ್ಳಿ.   ಕೇವಲ 20 ನಿಮಿಷಗಳಲ್ಲಿ, ಯಾವುದೇ ಪ್ರದೇಶದ ಮಿತಿಯಿಲ್ಲದೆ ಯಾವುದೇ ಸಿಬಿಲ್ ನ ಅವಶ್ಯಕತೆ ಇಲ್ಲದೆ ಆನ್ ಲೈನ್ ನಲ್ಲಿ ಸಾಲ ಪ್ರಕ್ರಿಯೆ ನಡೆಸಲಾಗುವುದು. ಕಾಗದರಹಿತ ನಿರ್ವಹಣೆ, ತ್ವರಿತ ಅನುಮೋದನೆ ಮೂಲಕ ನಿಮ್ಮಿಷ್ಟದ ಮೊಬೈಲನ್ನು ಪಡೆಯುವ  ಅವಕಾಶ ನಿಮ್ಮದಾಗಿಸಿಕೊಳ್ಳಿ. ಸಾಲ ಪಡೆಯಲು ಕೇವಲ

ಸ್ಯಾಮ್ ಸಂಗ್ ಪೈನಾನ್ಸ್+ ಸಾಲ ಮೇಳ Read More »

ಕರ್ನಾಟಕ, ತಂತ್ರಜ್ಞಾನ

ಕೊತ್ತಂಬರಿ ಸೊಪ್ಪಿನ ಜೊತೆ ಗಾಂಜಾ ಗಿಡದ ಬೆಳೆದ ಭೂಪ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಹನೂರು , ಡಿ 15 : ವ್ಯಕ್ತಿಯೋರ್ವ ಕೊತ್ತಂಬರಿ ಸೊಪ್ಪು ಬೆಳೆಯ ಜೊತೆ ಅಕ್ರಮವಾಗಿ ಗಾಂಜಾ ಗಿಡವನ್ನು ಬೆಳೆಸಿದ್ದ ಘಟನೆ ಚಿಕ್ಕಮಾಲಾಪುರ ಗ್ರಾಮದಲ್ಲಿ ಸಂಭವಿಸಿದೆ. ಬಂಧಿತನನ್ನು ಹನುಮೇಗೌಡ(40) ಎಂದು ಗುರುತಿಸಲಾಗಿದೆ. ಈತ ಚಿಕ್ಕಮಾಲಾಪುರ ಗ್ರಾಮದಲ್ಲಿರುವ ಸರೋಜಮ್ಮ ಕೋಂ ಲೇಟ್ ಬಸವಣ್ಣ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಕೊತ್ತಂಬರಿ ಸೊಪ್ಪುನ ಬೆಳೆಯ ಜೊತೆ ಅಕ್ರಮವಾಗಿ ಗಾಂಜಾ ಗಿಡವನ್ನು ಬೆಳೆಯುತ್ತಿದ್ದ ಅಬಕಾರಿ ಪೊಲೀಸ್ ಇನ್ ಸ್ಪೆಕ್ಟರ್ ಸುನೀಲ್ ನೇತೃತ್ವದ ತಂಡ ಈ ದಾಳಿ ನಡೆಸಿದೆ. ಆರೋಪಿಯನ್ನು ನ್ಯಾಯಾಂಗ 

ಕೊತ್ತಂಬರಿ ಸೊಪ್ಪಿನ ಜೊತೆ ಗಾಂಜಾ ಗಿಡದ ಬೆಳೆದ ಭೂಪ ➤ ಆರೋಪಿಯ ಬಂಧನ Read More »

ಕರ್ನಾಟಕ

ನಕಲಿ ದಾಖಲೆ ಸೃಷ್ಟಿಸಿ 1.25 ಕೋಟಿ ವಂಚನೆ ➤ ಮಗಳ ವಿರುದ್ದ ದೂರು ದಾಖಲಿಸಿದ ತಾಯಿ  

 (ನ್ಯೂಸ್ ಕಡಬ) newskadaba.com  ಮಂಗಳೂರು, ಡಿ. 15. ನಕಲಿ ದಾಖಲೆ ಸೃಷ್ಟಿಸಿ ತಾಯಿಗೆ, ಮಗಳು ಮತ್ತು ಆಕೆಯ ಸ್ನೇಹಿತೆ ಸೇರಿ 1.25 ಕೋಟಿ ರೂಪಾಯಿ ವಂಚಿಸಿದ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ಈ ಕುರಿತು ತಾಯಿ ರೀಟಾ ಪೇರಿಸ್‌ ದೂರು ನೀಡಿದ್ದು ಅವರ ಪುತ್ರಿ ನಿಕಿತಾ ಪೇರಿಸ್‌ ಮತ್ತು ಗೋಡ್ವಿನ್‌ ಫೆರ್ನಾಂಡಿಸ್‌ ಆರೋಪಿಗಳಾಗಿದ್ದಾರೆ. ದೂರಿನ ಪ್ರಕಾರ ರೀಟಾ ಪೇರಿಸ್‌ ಮತ್ತು ಅವರ ಪುತ್ರ ಅಮಿತ್‌ ಪೇರಿಸ್‌ ವಿದೇಶದಲ್ಲಿ ನೆಲೆಸಿದ್ದು, ರೀಟಾ ಪೇರಿಸ್‌ ಅವರ ಪುತ್ರಿ ನಿಕಿತಾ ಪೇರಿಸ್‌ ಮುದರಂಗಡಿಯ

ನಕಲಿ ದಾಖಲೆ ಸೃಷ್ಟಿಸಿ 1.25 ಕೋಟಿ ವಂಚನೆ ➤ ಮಗಳ ವಿರುದ್ದ ದೂರು ದಾಖಲಿಸಿದ ತಾಯಿ   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top