newskadaba

crime, arrest, suspected

ಉಪ್ಪಿನಂಗಡಿ: ಗುಜಿರಿ ಹೆಕ್ಕುವ ನೆಪದಲ್ಲಿ ಕಳ್ಳತನ ➤ ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 14. ಗುಜಿರಿ ಹೆಕ್ಕುವ ನೆಪದಲ್ಲಿ ಮನೆಯಂಗಳಕ್ಕೆ ಭೇಟಿ ನೀಡಿ ಮನೆಯಲ್ಲಿರುವ ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದ ಘಟನೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಉಪ್ಪಿನಂಗಡಿಯಲ್ಲಿ ಮಂಗಳವರಾದಂದು ನಡೆದಿದೆ. ಬಂಧಿತರನ್ನು ದಾವಣಗೆರೆಯ ಹರಪ್ಪನಹಳ್ಳಿ ತಾಲೂಕಿನ ಹರ್‌ಕರಣ್ ಹಳ್ಳಿ ನಿವಾಸಿ ಶಿವ ಯಾನೆ ಧರ್ಮ ನಾಯಕ್ (39) ಹಾಗೂ ಇನ್ನೊಬ್ಬ ಗದಗ ಜಿಲ್ಲೆಯ ಮುಂಡರಿಲ್ಲಾ ನಿವಾಸಿ ಪ್ರದೀಪ್ ಯಾನೆ ಚಟ್ರಪ್ಪ (27) ಎಂದು ತಿಳಿದು ಬಂದಿದೆ. ಇವರು ಮಂಗಳವಾರದಂದು ನಸುಕಿನ ವೇಳೆ […]

ಉಪ್ಪಿನಂಗಡಿ: ಗುಜಿರಿ ಹೆಕ್ಕುವ ನೆಪದಲ್ಲಿ ಕಳ್ಳತನ ➤ ಇಬ್ಬರು ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಂಬ್ಯುಲೆನ್ಸ್ ನಲ್ಲಿ 14 ಕೋಟಿ ರೂ ಮೌಲ್ಯದ ಡ್ರಗ್ಸ್ ಸಾಗಾಟ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com  ಅಸ್ಸಾಂ , ಡಿ.14: ಅಂಬ್ಯುಲೆನ್ಸ್ ನಲ್ಲಿ 14 ಕೋಟಿ . ರೂ ಮೌಲ್ಯದ ಡ್ರಗ್ಸನ್ನು ಸಾಗಿಸುತ್ತಿದ್ದ ಆರೋಪಿಯನ್ನು ಗುವಾಹಟಿ ಪೊಲೀಸರು ವಶಕ್ಕೆ ಪಡೆದ ಘಟನೆ ಆಸ್ಸಾಂ ನಲ್ಲಿ ನಡೆದಿದೆ. ಬಂಧಿತನನ್ನು ಮಿರಾಜೌಲ್ ಇಸ್ಲಾಂ ಎಂದು ಗುರುತಿಸಲಾಗಿದೆ.ಗುಪ್ತ ಮಾಹಿತಿಯನ್ನು ಆಧಾರಿಸಿದ ಗುವಾಹಟಿ ನಗರ ಪೊಲೀಸರು ಜಂಟಿ ಆಯುಕ್ತ ಪಾರ್ಥ ಸಾರಥಿ ಮಹಾಂತ ಮತ್ತು ಎಡಿಸಿಪಿ ಕಲ್ಯಾಣ್ ಪಾಠಕ್  ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿ , 50,000 ನಿಷೇಧಿತ ಮಾತ್ರೆ , 200 ಗ್ರಾಂ ಹೆರಾಯಿನ್

ಅಂಬ್ಯುಲೆನ್ಸ್ ನಲ್ಲಿ 14 ಕೋಟಿ ರೂ ಮೌಲ್ಯದ ಡ್ರಗ್ಸ್ ಸಾಗಾಟ ➤ ಆರೋಪಿಯ ಬಂಧನ Read More »

ರಾಷ್ಟ್ರೀಯ ನ್ಯೂಸ್

ಕಳ್ಳನೋರ್ವನ ಮೇಲೆ ಮನೆ ಮಾಲೀಕನಿಂದ ಗುಂಡಿನ ದಾಳಿ  

 (ನ್ಯೂಸ್ ಕಡಬ) newskadaba.com   ಬೆಂಗಳೂರು, ಡಿ.14. ಕಳ್ಳನ ಮೇಲೆ ಮನೆ ಮಾಲೀಕನೋರ್ವ ಗುಂಡು ಹಾರಿಸಿದ ಘಟನೆ ಬಾಗಲಕೋಟೆಯಲ್ಲಿ ಸಂಭವಿಸಿದ್ದು, ಕಳ್ಳನೊಬ್ಬ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ್ದಾನೆ. ಬೆಳಗಿನ ಜಾವ 2.30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.   ಆರೋಪಿಯನ್ನು ಲಕ್ಷ್ಮಣ್ ಎಂದು ಗುರುತಿಸಲಾಗಿದೆ.  ನಾಯಿಗಳು ಬೊಗಳುವ ಸದ್ದಿಗೆ ಎಚ್ಚರಗೊಂಡ ಮನೆ ಮಾಲೀಕ ಹೊರಗೆ ಬಂದಿದ್ದು, ತಪ್ಪಿಸಿಕೊಳ್ಳಲು ಯತ್ನಿಸಿದಾಗ ಕಾಲಿಗೆ ಗುಂಡು ಹಾರಿಸಿದ್ದಾರೆ. ನಂತರ ಪೊಲೀಸರಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಬಂದು

ಕಳ್ಳನೋರ್ವನ ಮೇಲೆ ಮನೆ ಮಾಲೀಕನಿಂದ ಗುಂಡಿನ ದಾಳಿ   Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯಾರ್ಥಿ ಒಕ್ಕೂಟದಿಂದ ರಾಜ್ಯದಾದ್ಯಂತ ಡಿ.17 ರಂದು ಬಂದ್ ಗೆ ಕರೆ                                            

(ನ್ಯೂಸ್ ಕಡಬ) newskadaba.com ಕೊಪ್ಪಳ, ಡಿ. 13. ವಿಶ್ವವಿದ್ಯಾನಿಲಯ ಹಾಗೂ ಸಂಯೋಜಿತ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಡಿ.17ರಂದು ರಾಜ್ಯಾದಾದ್ಯಂತ ಪದವಿ ಕಾಲೇಜುಗಳ ಬಂದ್ ಗೆ ಕರೆ ನೀಡಲಾಗಿದೆ ಎಂದು ಭಾರತಿಯ ರಾಷ್ಟ್ರೀಯ ಒಕ್ಕೂಟ ಜಿಲ್ಲಾ ಅಧ್ಯಕ್ಷ ಶಿವಕುಮಾರ್ ತೆಕ್ಕಲಕೋಟೆ ಹೇಳಿದ್ದಾರೆ. ಅಲ್ಲದೇ ವಿಳಂಬವಾಗಿರುವ ಪರೀಕ್ಷಾ ಫಲಿತಾಂಶವನ್ನು ಕೂಡಲೇ ಪ್ರಕಟಿಸಬೇಕು ಮತ್ತು ಕೃಷ್ಣದೇವರಾಯ ವಿಶ್ವವಿದ್ಯಾನಿಲಯದ ಪರೀಕ್ಷೆ ನಡೆಸಿ 7 ತಿಂಗಳಾದರೂ ಫಲಿತಾಂಶ ಬಂದಿಲ್ಲ, ಸರಿಯಾಗಿ ಸ್ಕಾಲರ್ ಶಿಪ್ ನೀಡಬೇಕು, ಸಾರಿಗೆ ಸೌಲಭ್ಯ ಪರಿಹಾರ ನೀಡಬೇಕು,

ವಿದ್ಯಾರ್ಥಿ ಒಕ್ಕೂಟದಿಂದ ರಾಜ್ಯದಾದ್ಯಂತ ಡಿ.17 ರಂದು ಬಂದ್ ಗೆ ಕರೆ                                             Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೊತ್ತಲ್ಲದ ಹೊತ್ತಲ್ಲಿ ಲಾಂಗ್ ಹಿಡಿದು ರೌಡಿಗಳ ಪುಂಡಾಟ   

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 13.  ಬೆಂಗಳೂರಿನಲ್ಲಿ ರೌಡಿಗಳ ಸಾಮ್ರಾಜ್ಯ ಶುರುವಾಗಿದ್ದು, ರೌಡಿಗಳು ಹೊತ್ತಲ್ಲದ ಹೊತ್ತಲ್ಲಿ ಲಾಂಗ್ ಹಿಡಿದು ಸುತ್ತುತ್ತಿದ್ದಾರೆಂದು ವರದಿ ತಿಳಿಸಿದೆ. ಮಚ್ಚು ಹಿಡಿದುಕೊಂಡು ಕಿರಾತಕರಿಬ್ಬರು ಸುತ್ತುತ್ತಿದ್ದು, ಕೂಲಾಗಿದ್ದ ಏರಿಯಾದಲ್ಲಿ ಲಾಂಗ್ ಹಿಡಿದು ಜನರನ್ನು ಭಯಪಡಿಸುವ ಕೃತ್ಯ ಬೆಳಕಿಗೆ ಬಂದಿದೆ. ಈ ಕುರಿತು ಪ್ರಕರಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. .  

ಹೊತ್ತಲ್ಲದ ಹೊತ್ತಲ್ಲಿ ಲಾಂಗ್ ಹಿಡಿದು ರೌಡಿಗಳ ಪುಂಡಾಟ    Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾಂಡೌಸ್ ಚಂಡಮಾರುತ ➤ ಕರ್ನಾಟಕದಲ್ಲಿ ಇನ್ನೂ 4 ದಿನ ಮಳೆಯಾಗುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಡಿ .13. ಮಾಂಡೌಸ್ ಚಂಡಮಾರುತದ ಪ್ರಭಾವದಿಂದ ಕರ್ನಾಟಕದ ಬೆಂಗಳೂರು , ದಕ್ಷಿಣ ಒಳನಾಡಿನ ಕೆಲವು ಭಾಗ ಹಾಗೂ ಕರಾವಳಿಯಲ್ಲಿ ಡಿ.16 ರವರೆಗೆ ಅಕಾಲಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕೂಡ ರಾಜ್ಯಾದ್ಯಂತ ಗುಡುಗು ಸಹಿತ ಮಳೆ ಮುಂದುವರಿಯಲಿದೆ. ಚಾಮರಾಜನಗರ ,ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಹಾಗೇ ,ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ

ಮಾಂಡೌಸ್ ಚಂಡಮಾರುತ ➤ ಕರ್ನಾಟಕದಲ್ಲಿ ಇನ್ನೂ 4 ದಿನ ಮಳೆಯಾಗುವ ಸಾಧ್ಯತೆ Read More »

ಕರ್ನಾಟಕ

ಕಾರಾಗೃಹದಲ್ಲಿ ಕೈದಿಯೋರ್ವ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com  ಶಿವಮೊಗ್ಗ, ಡಿ. 13. ಕೈದಿಯೋರ್ವ ಕಾರಾಗೃಹದಲ್ಲಿ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ಸಂಭವಿಸಿದೆ.   ಮೃತಪಟ್ಟವರನ್ನು ಸೋಮಿನಕೊಪ್ಪ ನಿವಾಸಿ ಸೈಯದ್ ಅಬು ಸಲೇಹ್ (35) ಎಂದು ಗುರುತಿಸಲಾಗಿದೆ. ಕೇಂದ್ರ ಕಾರಾಗೃಹದಲ್ಲಿದ್ದ ಈತನಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಗೆ ದಾಖಲಿಸಿದ ಕೆಲವೇ ಹೊತ್ತಿನಲ್ಲಿ ಆತ ಕೊನೆಯುಸಿರೆಳೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.     .  

ಕಾರಾಗೃಹದಲ್ಲಿ ಕೈದಿಯೋರ್ವ ಹೃದಯಾಘಾತದಿಂದ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

20 ಟನ್ ಫಿಶ್ ಕಳವು ➤ಆರೋಪಿಯ ವಿರುದ್ದ ದೂರು ದಾಖಲು      

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 13. ಫಿಶ್ ಮಿಲ್ ನ ತಲಾ 50 ಕೆ.ಜಿ ತೂಕದ 400 ಚೀಲಗಳು ಕಳವಾದ ಘಟನೆ ಬೈಕಂಪಾಡಿಯ ಗೋದಾಮಿನಲ್ಲಿ ಸಂಭವಿಸಿದೆ. ಗೋದಾಮಿನ ಮೇಲ್ವಿಚಾರಕ ಇರ್ಫಾನ್ ಈ ಫಿಶ್ ಮಿಲ್  ಚೀಲಗಳನ್ನು ಕದ್ದೊಯ್ದಿರುವುದಾಗಿ ಅದರ ವ್ಯವಸ್ಥಾಪಕ ಪಣಂಬೂರು ಪೊಲೀಸ್ ಠಾಣೆಗೆ ದೂರು ನಿಡಿದ್ದಾರೆ. ಉಳ್ಳಾಲದ ಕೋಟೆಪುರದ ಮಹಮ್ಮದ್ ಸಮೀರ್ ಎಂಬವರ ಮಾಲಕತ್ವದ “ಯುನೈಟೆಡ್ ಮೆರೈನ್ ಪ್ರಾಡಕ್ಟ್ಸ್” ಕಾರ್ಖಾನೆಯಲ್ಲಿ ಫಿಶ್ ಮಿಲ್ ಅನ್ನು ತಯಾರಿಸಿ 50 ಕೆ.ಜಿ. ತೂಕದ ಚೀಲಗಳಲ್ಲಿ ತುಂಬಿಸಿಡುತ್ತಿದ್ದು, ಗೋದಾಮಿಗೆ

20 ಟನ್ ಫಿಶ್ ಕಳವು ➤ಆರೋಪಿಯ ವಿರುದ್ದ ದೂರು ದಾಖಲು       Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ “ಪಬ್ಲಿಕ್ ಪರೀಕ್ಷೆ” ➤ ಶಿಕ್ಷಣ ಇಲಾಖೆ ಸೂಚನೆ    

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 13. ಮಕ್ಕಳು ಕಲಿಕೆಯಲ್ಲಿ ಹಿಂದೆ ಉಳಿಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ ರಾಜ್ಯದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ ಎನ್ನಲಾಗಿದೆ. ರಾಜ್ಯದಲ್ಲಿ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿ ಉತ್ತೀರ್ಣ ಮಾಡಲಾಗುತ್ತಿತ್ತು. ಹೀಗೆ ಮಾಡುವುದರಿಂದ ಮಕ್ಕಳಲ್ಲಿ ಕಲಿಕೆ ಆಸಕ್ತಿ ಕಡಿಮೆಯಾಗುತ್ತಿದ್ದು, ಜೊತೆಗೆ ಕೊರೊನಾದಿಂದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿಯುತ್ತಿದ್ದಾರೆ. ಇದೇ ಪರಿಸ್ಥಿತಿ ಮುಂದುವರೆದರೆ ಎಸ್.ಎಸ್.ಎಲ್.ಸಿ , ಪಿಯುಸಿ ಪರೀಕ್ಷೆ ಸೇರಿದಂತೆ

5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ “ಪಬ್ಲಿಕ್ ಪರೀಕ್ಷೆ” ➤ ಶಿಕ್ಷಣ ಇಲಾಖೆ ಸೂಚನೆ     Read More »

ಕರ್ನಾಟಕ

ವಿದ್ಯುತ್ ತಂತಿ ತುಳಿದು ರೈತ ಮೃತ್ಯು

(ನ್ಯೂಸ್ ಕಡಬ) newskadaba.com ರಿಪ್ಪನ್ ಪೇಟೆ , ಡಿ.13. ರೈತರೋರ್ವರು ವಿದ್ಯುತ್ ತಂತಿ ತುಳಿದು ಮೃತಪಟ್ಟ ಘಟನೆ ಹೋಬಳಿಯ ನಂಜವಳ್ಳಿ ಗ್ರಾಮದಲ್ಲಿ ನಡೆದಿದೆ.   ಮೃತರನ್ನು ಗ್ರಾಮದ ವೆಡ್ಡಿನಬೈಲು ಶೇಷಗಿರಿ (45) ಎಂದು ಗುರುತಿಸಲಾಗಿದೆ. ಶೇಷಗಿರಿ ಅವರ ಮನೆಯ ಬೇಲಿಗೆ ವಿದ್ಯುತ್ ಸಂಪರ್ಕಿಸಲಾಗಿತ್ತು. ಅವರ ಪತ್ನಿ ಬೆಳಿಗ್ಗೆ ಬೇಲಿಯಲ್ಲಿದ್ದ ಹೂ ಕೀಳಲೆಂದು ಹೋದಾಗ ವಿದ್ಯುತ್ ತಂತಿ ತಗುಲಿದ್ದು, ಈ ವೇಳೆ ಅವರು ಕೂಗಿಕೊಂಡಾಗ ಬಂದ ಶೇಷಗಿರಿ ಅವರು ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ವಿದ್ಯುತ್ ತಂತಿ ತುಳಿದು ರೈತ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top