newskadaba

ಡ್ರಗ್ಸ್ ಮಾರಾಟ ➤ ನೈಜೀರಿಯಾದ ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.13  ಡ್ರಗ್ಸ್ ಸಾಗಣೆ ಮತ್ತು ಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ ನಡೆಸಿರುವ ಪೊಲೀಸರು ನೈಜೀರಿಯಾದ ಮೂವರು ಪ್ರಜೆಗಳನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ನೈಜೀರಿಯಾದ ಕ್ನೇಚುವಾ ಡೇನಿಲ್, ಜೆರ್ರಿ ಎಂದು ಗುರುತಿಸಲಾಗಿದೆ. ಬಾಣಸವಾಡಿ ಹಾಗೂ ಡಿ,ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ ಎರಡೂ ಠಾಣೆಯ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿದಾಗ ಮೂವರು ಆರೋಪಿಗಳು ತಮ್ಮದೇ ದೇಶದ ಪೆಡ್ಲರ್ ಕಡೆಯಿಂದ ಡ್ರಗ್ಸ್ ಖರೀದಿಸಿ, ಪರಿಚಯಸ್ಥ ಗ್ರಾಹಕರಿಗೆ […]

ಡ್ರಗ್ಸ್ ಮಾರಾಟ ➤ ನೈಜೀರಿಯಾದ ಮೂವರು ಆರೋಪಿಗಳ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಸಿದು ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಉತ್ತರಖಂಡ್, ಡಿ. 13. ತನ್ನ ಮಗಳ ಮೆಹೆಂದಿಯಲ್ಲಿ ಸಂಬಂಧಿಕರೊಂದಿಗೆ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಧುವಿನ ತಂದೆ ಮೃತಪಟ್ಟ ಘಟನೆ ಉತ್ತರಖಂಡ್ ನಲ್ಲಿ ನಡೆದಿದೆ.   ಮಗಳ ಮದುವೆಯ ಸಂತಸದಲ್ಲಿದ್ದ ತಂದೆ ಸಂಬಂಧಿಕರೊಂದಿಗೆ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಕುಸಿದುಬಿದ್ದಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರು ಅದಾಗಲೇ ಹೃದಯಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಕುಸಿದು ಬಿದ್ದು ವ್ಯಕ್ತಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವ್ಯಾಪಕವಾಗಿ ಹರಡುತ್ತಿರುವ ಚರ್ಮಗಂಟು ರೋಗ ➤ 4,665  ಜಾನುವಾರುಗಳು ಸಾವು 

(ನ್ಯೂಸ್ ಕಡಬ) newskadaba.com  ಬೆಳಗಾವಿ, ಡಿ. 13. ಚರ್ಮಗಂಟು ರೋಗ ವ್ಯಾಪಕವಾಗಿ ಹರಡುತ್ತಿದ್ದು, ನಾಲ್ಕು ತಿಂಗಳಲ್ಲಿ 4,665 ಜಾನುವಾರುಗಳು ಮೃತಪಟ್ಟಿವೆ ಎಂದು ವರದಿ ತಿಳಿಸಿದೆ.   ಈ ಸೋಂಕಿನಿಂದ ಮೃತಪಟ್ಟಿರುವ 1 ವರ್ಷದೊಳಗಿನ ಕರುವಿಗೆ ತಲಾ ರೂ.5 ಸಾವಿರ, ಆಕಳಿಗೆ ರೂ.20 ಸಾವಿರ ಮತ್ತು ಎತ್ತಿಗೆ ರೂ.30 ಸಾವಿರ ಪರಿಹಾರ ನಿಗದಿಪಡಿಸಲಾಗಿದೆ ಎನ್ನಲಾಗಿದೆ. ಚರ್ಮಗಂಟು ರೋಗ ಶಾಪವಾಗಿ ಪರಿಣಮಿಸಿದ್ದು, ಸುಮಾರು ರೂ.3 ಲಕ್ಷದವರೆಗೆ ಬೆಲೆಬಾಳುವ ಎತ್ತುಗಳು ಚರ್ಮಗಂಟು ರೋಗದಿಂದ ಮೃತಪಟ್ಟಿರುವುದು ರೈತರ ಆತಂಕಕ್ಕೆ ಕಾರಣವಾಗಿದ್ದು, ಜಾನುವಾರುಗಳಿಗೆ ಚಿಕಿತ್ಸೆ

ವ್ಯಾಪಕವಾಗಿ ಹರಡುತ್ತಿರುವ ಚರ್ಮಗಂಟು ರೋಗ ➤ 4,665  ಜಾನುವಾರುಗಳು ಸಾವು  Read More »

ಕರ್ನಾಟಕ

ತಂದೆಯನ್ನು ಕೊಂದು 30 ಪೀಸ್ ಮಾಡಿ ಕೊಳವೆ ಬಾವಿಗೆ ಹಾಕಿದ ಪಾಪಿ ಮಗ

(ನ್ಯೂಸ್‌ ಕಡಬ) newskadaba.com ಬಾಗಲಕೋಟೆ, ಡಿ. 13. ಪಾಪಿ ಮಗನೊಬ್ಬ ತನ್ನ ತಂದೆಯನ್ನು ಕೊಡಲಿಯಿಂದ ಕೊಂದು ದೇಹವನ್ನು 30 ತುಂಡುಗಳನ್ನು ಮಾಡಿ ಬೋರ್‌ವೆಲ್‌ಗೆ ಎಸೆದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯಾದವರನ್ನು ಪರಶುರಾಮ್ ಕುಳಲಿ (54) ಎಂದು ಗುರುತಿಸಲಾಗಿದೆ. ಆರೋಪಿ ಮಗ ವಿಠ್ಠಲ್ ಕುಳಲಿ (20) ಎಂದು ಗುರುತಿಸಲಾಗಿದೆ. ತಂದೆ ಪ್ರತಿದಿನ ಕುಡಿದು ಹೆಂಡತಿ ಮತ್ತು ಮಗನಿಗೆ ಅವಾಚ್ಯ ಪದ ಬಳಸಿ ನಿಂದಿಸುತ್ತಿದ್ದನು ಎಂಬ ಕಾರಣಕ್ಕೆ ಮಗ ಈ ಕೃತ್ಯ ಎಸಗಿದ್ದಾನೆ ಎಂದು

ತಂದೆಯನ್ನು ಕೊಂದು 30 ಪೀಸ್ ಮಾಡಿ ಕೊಳವೆ ಬಾವಿಗೆ ಹಾಕಿದ ಪಾಪಿ ಮಗ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವೃದ್ದನೋರ್ವನನ್ನು ವಿಚಾರಣೆ ನೆಪದಲ್ಲಿ ವಿನಾಕಾರಣ ಅಲೆದಾಡಿಸಿದ ಪೊಲೀಸ್ ಸಿಬ್ಬಂದಿಗಳು ➤ಪೊಲೀಸರ ವರ್ತನೆಯಿಂದ ಬೇಸರ ವ್ಯಕ್ತಪಡಿಸಿದ ವೃದ್ದ 

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.13 ‘ಬಂದೂಕು ಕಳ್ಳತನವಾಗಿದ್ದು, ಕಳ್ಳರನ್ನು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳಿ’ ಎಂಬುದಾಗಿ ದೂರು ನೀಡಲು ಹೋಗಿದ್ದ ವೃದ್ಧನನ್ನು ಹಲವು ಕಾರಣ ನೀಡಿ ಅಲೆದಾಡಿಸಿದ್ದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಿಇಎಲ್ ನಿವೃತ್ತ ಯೋಜನಾ ಅಧಿಕಾರಿ ಭೈರೇಗೌಡ(72) ಅವರು ಜಕ್ಕೂರಿನಲ್ಲಿ ನೆಲೆಸಿದ್ದು, 30 ವರ್ಷಗಳ ಹಿಂದೆ ಖರೀದಿಸಿದ್ದ ಬಂದೂಕಿಗೆ ಪೊಲೀಸರಿಂದಲೂ  ಪರವಾನಗಿ ಪಡೆದಿದ್ದರು ಎಂದು ತಿಳಿದುಬಂದಿದೆ. ಬಂದೂಕು ಕಳ್ಳತನದ ಬಗ್ಗೆ ದೂರು ನೀಡಲು ಅಮೃತಹಳ್ಳಿ ಹೋಗಿದ್ದು ಎಲ್ಲಾ ದಾಖಲೆ ಸಮೇತ ದೂರು ನೀಡಿದರೂ

ವೃದ್ದನೋರ್ವನನ್ನು ವಿಚಾರಣೆ ನೆಪದಲ್ಲಿ ವಿನಾಕಾರಣ ಅಲೆದಾಡಿಸಿದ ಪೊಲೀಸ್ ಸಿಬ್ಬಂದಿಗಳು ➤ಪೊಲೀಸರ ವರ್ತನೆಯಿಂದ ಬೇಸರ ವ್ಯಕ್ತಪಡಿಸಿದ ವೃದ್ದ  Read More »

ಕರ್ನಾಟಕ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿ ಪೊಲೀಸ್ ಬಲೆಗೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 13. ತೆಂಗಿನಕಾಯಿ ಕೀಳಲೆಂದು ಬಂದವ ಮನೆಯಲ್ಲಿ ಒಂಟಿಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.   ಬಂಧಿತನನ್ನು ಮಂಜನಾಡಿ ನಿವಾಸಿ ಬಶೀರ್(28) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ತೆಂಗಿನಕಾಯಿ ಕೀಳುವ ಕೆಲಸ ಮಾಡುತ್ತಿದ್ದ ಈತ, ಬಾಲಕಿಯ ಮನೆಮಂದಿಗೆ ಪರಿಚಿತ. ಈತ ಸೋಮವಾರದಂದು ಮಧ್ಯಾಹ್ನದ ವೇಳೆ ತೆಂಗಿನಕಾಯಿ ತೆಗೆಯುವುದಾಗಿ ಹೇಳಿಕೊಂಡು ಬಂದಿದ್ದು, ಈ ವೇಳೆ ಬಾಲಕಿ ಒಂಟಿಯಾಗಿರುವುದನ್ನು ಕಂಡು

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿ ಪೊಲೀಸ್ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಕಾಲಿಕ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ ರೈತರು

(ನ್ಯೂಸ್ ಕಡಬ) newskadaba.com  ಶಿವಮೊಗ್ಗ, ಡಿ12 ಮಲೆನಾಡಿನಲ್ಲೀಗ ಕೃಷಿ ಚಟುವಟಿಕೆಗಳು ಬಿರುಸಾಗಿ ನಡೆಯುವ ಕಾಲವಾಗಿದ್ದು, ಅಕಾಲಿಕ ಮಳೆ ರೈತರನ್ನು ಸಂಕಷ್ಟಕ್ಕೆ ಸಿಲುಕಿ ಹಾಕಿದೆ ಎಂದು ರೈತರು ಬೇಸರ ವ್ಯಕ್ತಪಡಿಸಿದ್ದಾರೆ. ಮ್ಯಾಂಡೋಸ್‌ ಚಂಡಮಾರುತದಿಂದಾಗಿ ಧಾರಾಕಾರ ಮಳೆಯಾಗಿದ್ದು, ಇಡೀ ದಿನ ಮೋಡ ಮುಸುಕಿದ ವಾತಾವರಣವಿತ್ತು ಎನ್ನಲಾಗಿದೆ. ಕನಿಷ್ಠ ತಾಪಮಾನವು 19.9 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗಿದ್ದು, 2 ಎಂಎಂ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವರ್ಷಪೂರ್ತಿ ಮಳೆಗಾಲ ಹಾಗೂ ಚಂಡಮಾರುತಗಳ ಕಾರಣದಿಂದಾಗಿ ನಿರಂತರ ಮಳೆ ಸುರಿಯುತ್ತಲೇ ಇದ್ದು, ಕೆರೆ, ನದಿ,

ಅಕಾಲಿಕ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ ರೈತರು Read More »

ಕರ್ನಾಟಕ

ಬಸ್ ಸೌಲಭ್ಯಕ್ಕೆ ಒತ್ತಾಯಿಸಿ-ಹುಬ್ಬಳ್ಳಿ-ವಿಜಯಪುರ ಗ್ರಾಮಸ್ಥರಿಂದ ಪ್ರತಿಭಟನೆ ➤ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು 

 (ನ್ಯೂಸ್ ಕಡಬ) newskadaba.com  ಧಾರವಾಡ, ಡಿ.12  ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದ ಬಸ್ ನಿಲ್ದಾಣದ ಮುಂದೆ ನವಲಗುಂದ ತಾಲೂಕಿನ ಬಲ್ಲರವಾಡ, ಮೊರಬ,‌ಶಿರಕೋಳ ಹಾಗೂ ಮುಂತಾದ ಗ್ರಾಮೀಣ ಪ್ರದೇಶಗಳಿಗೆ ಬಸ್ ಸೌಕರ್ಯ ಸಿಗದಿರುವುದಕ್ಕೆ ಗ್ರಾಮಸ್ಥರು ಸೋಮವಾರದಂದು ಹುಬ್ಬಳ್ಳಿ- ವಿಜಯಪುರ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡಿದರು ಎನ್ನಲಾಗಿದೆ. ಮಾಜಿ ಶಾಸಕ ಹಾಗೂ ಮುಖ್ಯಮಂತ್ರಿಗಳ ಮಾಜಿ ರಾಜಕೀಯ ಕಾರ್ಯದರ್ಶಿ ಎನ್.ಎಚ್.ಕೋನರಡ್ಡಿ ಅವರು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದ್ದು, ಕಳೆದ ಹಲವಾರು ವರ್ಷಗಳಿಂದ ಸರಿಯಾಗಿ ಬಸ್ ಇಲ್ಲದೇ ಸಾಕಷ್ಟು ತೊಂದರೆ

ಬಸ್ ಸೌಲಭ್ಯಕ್ಕೆ ಒತ್ತಾಯಿಸಿ-ಹುಬ್ಬಳ್ಳಿ-ವಿಜಯಪುರ ಗ್ರಾಮಸ್ಥರಿಂದ ಪ್ರತಿಭಟನೆ ➤ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು  Read More »

ಕರ್ನಾಟಕ

ವೃಧ್ಧನಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ➤ವೃದ್ಧನನ್ನು ಹೊಡೆದು ಕೊಂದ ಕುಟುಂಬಸ್ಥರು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.12  16 ವರ್ಷದ ಅಪ್ರಾಪ್ತ ಬಾಲಕಿಗೆ ಜ್ಯೂಸ್‌ನಲ್ಲಿ ಆಲ್ಕೋಹಾಲ್‌ ಮಿಶ್ರಣ ಮಾಡಿ ಕುಡಿಸಿ ಅತ್ಯಾಚಾರ ಮಾಡಿದ್ದ, ವೃದ್ಧ ಕುಪ್ಪಣ್ಣ (73)ನನ್ನು ಬಾಲಕಿಯ ಸಂಬಂಧಿಕರು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಹೆಣ್ಣೂರು ಬಳಿ ಸಂಭವಿಸಿದೆ. ಹೆಣ್ಣೂರಿನ ಬಾಬುಬಸಾಬ್‌ ಪಾಳ್ಯದಲ್ಲಿ  ಹಲವು ವರ್ಷಗಳಿಂದ ವಾಸವಿದ್ದ ತಮಿಳುನಾಡು ಮೂಲದ ಕುಪ್ಪಣ್ಣ ತನಗೆ 4 ವರ್ಷದಿಂದ ಪರಿಚಯವಿದ್ದ ಬಾಲಕಿಯನ್ನು ಜ್ಯೂಸ್‌  ಕೊಡುವುದಾಗಿ ಮನೆಗೆ ಕರೆದಿದ್ದಾನೆ ಎನ್ನಲಾಗಿದೆ. ವೃದ್ಧನನ್ನು ನಂಬಿಕೊಂಡು ಜ್ಯೂಸ್‌ ಕುಡಿಯಲು ಹೋದ ಬಾಲಕಿಗೆ ಜ್ಯೂಸ್‌ನಲ್ಲಿ ಮಧ್ಯವನ್ನು

ವೃಧ್ಧನಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ➤ವೃದ್ಧನನ್ನು ಹೊಡೆದು ಕೊಂದ ಕುಟುಂಬಸ್ಥರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸತತ ಮಳೆಯಿಂದಾಗಿ ಧರೆಗುರುಳಿದ ಬೃಹತ್ ಮರ

 (ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.12– ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸತತ ಮೂರುದಿನಗಳಿಂದ ಸುರಿಯುತ್ತಿರುವ ಗಾಳಿ ಸಹಿತ ಮಳೆಗೆ ಎರಡು ಬೃಹತ್ ಮರಗಳು ಧರೆಗೆ ಉರುಳಿದ್ದು, ನಗರದ ಯಲಹಂಕದ ಕೆಂಪೇಗೌಡ ವಾರ್ಡಿನಲ್ಲಿ ಒಂದು ಬೃಹತ್ ಮರ ಮಳೆಗೆ ಕೆಳಗೆ ಬಿದ್ದಿದೆ. ಅದೇ ರೀತಿ, ಅನೇಪಾಳ್ಯ ಸಿಗ್ನಲ್ ಬಳಿಯೂ ಮತ್ತೊಂದು ದೊಡ್ಡ ಮರವೊಂದು ನೆಲಕ್ಕೆ ಉರುಳಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೆಲವಡೆ ಮರದ ರೆಂಬೆಗಳು ರಸ್ತೆಗೆ ಬಿದ್ದಿರುವ ದೂರುಗಳು ಕೇಳಿಬಂದಿದ್ದು, ಈ ಸಂಬಂಧ ವಾರ್ಡ್‌ವಾರು ಅಧಿಕಾರಿಗಳು

ಸತತ ಮಳೆಯಿಂದಾಗಿ ಧರೆಗುರುಳಿದ ಬೃಹತ್ ಮರ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top