➤ಬಕೇಟ್ ನಲ್ಲಿ ಮುಳುಗಿ ಮಗು ಮೃತ್ಯು
(ನ್ಯೂಸ್ ಕಡಬ) newskadaba.com ಜಗಳೂರು, ಡಿ.12 ಬಚ್ಚಲು ಮನೆಯಲ್ಲಿ ತುಂಬಿದ್ದ ಬಕೇಟ್ ನಲ್ಲಿ ಮುಳುಗಿ ಮಗು ಮೃತಪಟ್ಟಿರುವ ಘಟನೆ ಬಿಸ್ತುವಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಮೃತ ಮಗುವನ್ನು ಮಂಜುನಾಥರವರ ದ್ವಿತೀಯ ಪುತ್ರಿ ಅನುಸಾವ್ಯ (1) ಎಂದು ತಿಳಿದುಬಂದಿದೆ. ಕೂಲಿ ಕೆಲಸಕ್ಕೆ ಹೋಗಿದ್ದ ಮೃತ ಮಗುವಿನ ತಂದೆ ಮಂಜುನಾಥ್ ಸಂಜೆ ವಾಪಾಸ್ ಬಂದು ಸ್ನಾನದ ಮನೆಗೆ ಹೋಗಿ ಸ್ನಾನ ಮುಗಿಸಿ ಬಾಗಿಲು ಹಾಕದೇ ಬಂದಿದ್ದಾರೆ. ಆಟವಾಡುತ್ತಾ ಸ್ನಾನದ ಕೊಠಡಿಗೆ ಹೋದ ಮಗು ನೀರು ತುಂಬಿದ ಬಕೆಟ್ನಲ್ಲಿ ಬಿದ್ದಿದೆ.ಇತ್ತ ಮಗು ಕಾಣದೇ […]
➤ಬಕೇಟ್ ನಲ್ಲಿ ಮುಳುಗಿ ಮಗು ಮೃತ್ಯು Read More »
ಕರ್ನಾಟಕ

