newskadaba

➤ಬಕೇಟ್ ನಲ್ಲಿ ಮುಳುಗಿ ಮಗು ಮೃತ್ಯು

 (ನ್ಯೂಸ್ ಕಡಬ) newskadaba.com  ಜಗಳೂರು, ಡಿ.12  ಬಚ್ಚಲು ಮನೆಯಲ್ಲಿ ತುಂಬಿದ್ದ ಬಕೇಟ್ ನಲ್ಲಿ ಮುಳುಗಿ ಮಗು ಮೃತಪಟ್ಟಿರುವ ಘಟನೆ ಬಿಸ್ತುವಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಮೃತ ಮಗುವನ್ನು ಮಂಜುನಾಥರವರ ದ್ವಿತೀಯ ಪುತ್ರಿ ಅನುಸಾವ್ಯ (1) ಎಂದು ತಿಳಿದುಬಂದಿದೆ. ಕೂಲಿ ಕೆಲಸಕ್ಕೆ ಹೋಗಿದ್ದ ಮೃತ ಮಗುವಿನ ತಂದೆ  ಮಂಜುನಾಥ್ ಸಂಜೆ ವಾಪಾಸ್ ಬಂದು ಸ್ನಾನದ ಮನೆಗೆ ಹೋಗಿ ಸ್ನಾನ ಮುಗಿಸಿ ಬಾಗಿಲು ಹಾಕದೇ ಬಂದಿದ್ದಾರೆ. ಆಟವಾಡುತ್ತಾ ಸ್ನಾನದ ಕೊಠಡಿಗೆ ಹೋದ ಮಗು ನೀರು ತುಂಬಿದ ಬಕೆಟ್‍ನಲ್ಲಿ ಬಿದ್ದಿದೆ.ಇತ್ತ ಮಗು ಕಾಣದೇ […]

➤ಬಕೇಟ್ ನಲ್ಲಿ ಮುಳುಗಿ ಮಗು ಮೃತ್ಯು Read More »

ಕರ್ನಾಟಕ

ಆನೆಯ ದಂತ ಮಾರಟಕ್ಕೆ ಯತ್ನ !!! ➤ಐವರು ಆರೋಪಿಗಳ ಬಂಧನ

 (ನ್ಯೂಸ್ ಕಡಬ) newskadaba.com  ಚಾಮರಾಜನಗರ, ಡಿ.12 ಆನೆ ದಂತ ಮಾರಾಟ ಮಾಡಲು ಯತ್ನಿಸಿದ ಐವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಸವಾಪುರ ಗ್ರಾಮದ ಸಮೀಪ ಬಳಿ ಸಂಭವಿಸಿದೆ. ಆರೋಪಿಗಳನ್ನು ತಮಿಳುನಾಡು ಮೂಲದ ರಂಗಸ್ವಾಮಿ (35), ಸಂಜೀವ ಕುಮಾರ್ (41), ಎನ್.ವಿನೋದ್ (36), ಕದಿರೇಸನ್ (45), ಸೆಲ್ವನಾಯಗಂ (44) ಎಂದು ಗುರುತಿಸಲಾಗಿದೆ. ಈ ಐವರು ಆನೆದಂತ ಸಾಗಣೆ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಬಂಡೀಪುರ ಅರಣ್ಯಾಧಿಕಾರಿಗಳು ದಾಳಿ ನಡೆಸಿ

ಆನೆಯ ದಂತ ಮಾರಟಕ್ಕೆ ಯತ್ನ !!! ➤ಐವರು ಆರೋಪಿಗಳ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ ➤ಪರಾರಿಯಾಗಿದ್ದ ಆರೋಪಿಯ ಸೆರೆ

 (ನ್ಯೂಸ್ ಕಡಬ) newskadaba.com  ಬಂಟ್ವಾಳ, ಡಿ.12  ರಿಕ್ಷಾವೊಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನನ್ನು ಟ್ರಾಫಿಕ್ ಪೋಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮೆಲ್ಕಾರ್ ನಲ್ಲಿ ನಡೆದಿದೆ. ಪ್ರಕರಣದ ಆರೋಪಿಯನ್ನು ಮುಹಮ್ಮದ್ ಶೇಕ್ ಫೈಝಿಲ್ ಎಂದು ಗುರುತಿಸಲಾಗಿದೆ. ತಲಪಾಡಿ ಎಂಬಲ್ಲಿ ಬಿಸಿರೋಡಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ರಿಕ್ಷಾಕ್ಕೆ ಹಿಂಬದಿಯಿಂದ ಕಾರೊಂದು ಡಿಕ್ಕಿಯಾಗಿ ಪರಾರಿಯಾಗಿತ್ತು. ಡಿಕ್ಕಿಯಾದ ರಭಸಕ್ಕೆ ರಿಕ್ಷಾ ಪಲ್ಟಿಯಾಗಿ ರಿಕ್ಷಾ ಚಾಲಕ ಪುರುಷೋತ್ತಮ ಹಾಗೂ ಪ್ರಯಾಣಿಕ ಹೃತಿಕ ಎಂಬರಿಗೆ ಗಾಯವಾಗಿದ್ದು, ಗಾಯಗೊಂಡವರು ಖಾಸಗಿ ಆಸ್ಪತ್ರೆಯಲ್ಲಿ ‌ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಳುಗಳು

ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ ➤ಪರಾರಿಯಾಗಿದ್ದ ಆರೋಪಿಯ ಸೆರೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ರನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು

( ನ್ಯೂಸ್ ಕಡಬ ) newskadaba.com ಚಿಕ್ಕಮಗಳೂರು, ಡಿ.12 ಮೂಡಿಗೆರೆ ತಾಲೂಕಿನಲ್ಲಿ ಅಪಘಾತಕ್ಕಿಡಾಗಿ ಆಸ್ಪತ್ರೆಯಲ್ಲಿ ಸಾವುಬದುಕಿನ ಹೋರಾಟ ನಡೆಸುತ್ತಿದ್ದ ಧನ್ಯ ಕುಮಾರ್ ಮೃತಪಟ್ಟಿದ್ದಾನೆಂದು ತಿಳಿದುಬಂದಿದೆ. ಮಗನ ಸಾವಿನ ದುಃಖದಲ್ಲೂ ಪೋಷಕರು ಮಗನ ಅಂಗಾಂಗಗಳನ್ನು ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ. ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದು, ಇತರೆ ಅಂಗಾಂಗಗಳಿಗೆ ಯಾವುದೇ ಹಾನಿಯಾಗಿಲ್ಲ. ಹೀಗಾಗಿ ಹೃದಯ, ಕಿಡ್ನಿ, ಲಿವರ್, ಕಣ್ಣು ಸೇರಿದಂತೆ ದೇಹದ ಪ್ರಮುಖ ಭಾಗಗಳ ಅಂಗಾಂಗ ದಾನ ಮಾಡಲು ಧನ್ಯ ಕುಮಾರ್ ಪೋಷಕರು ಒಪ್ಪಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ

ಪುತ್ರನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

➤ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ 

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.12  ಬೆಂಗಳೂರಿನಲ್ಲಿ ಧಾರಾಕಾರ ಮಳೆಯಿಂದಾಗಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ವ್ಯಾಪಾರ ವಹಿವಾಟುಗಳಿಗೆ ಸಂಕಷ್ಟವಾಗಿದೆ ಎಂದು ತಿಳಿದುಬಂದಿದೆ. ವಾರದ ಆರಂಭದಲ್ಲೇ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ ಎಂದು ತಿಳಿದುಬಂದಿದೆ. ಜಿಟಿ ಜಿಟಿ ಮಳೆ ಮುಂದುವರೆದಿದ್ದು, ಚಳಿಯಿಂದ ತತ್ತರಿಸಿದ ಜನರಿಗೆ ಸೈಕ್ಲೋನ್ ಸಂಕಟ ಶುರುವಾಗಿದೆ. ಚಳಿ ಜೊತೆಗೆ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಚಂಡಮಾರುತದ ಎಫೆಕ್ಟ್ ದಕ್ಷಿಣ ಜಿಲ್ಲೆಗಳಲ್ಲಿ ಆಗಲಿದ್ದು, ಇಂದು ಮತ್ತು ನಾಳೆ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ

➤ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ  Read More »

ಕರ್ನಾಟಕ

ಕೋಪದ ಭರದಲ್ಲಿ ಹಿರಿಯ ನಟಿಯನ್ನು ಕೊಂದ ಪಾಪಿ ಮಗ

(ನ್ಯೂಸ್‌ ಕಡಬ) newskadaba.com ಡಿ.12 ಆಸ್ತಿ ವಿವಾದಕ್ಕೆ ಹಿರಿಯ ನಟಿ ವೀಣಾ ಕಪೂರ್ ಅವರ ಮಗ ಸಚಿನ್ ಕಪೂರ್ ತನ್ನ ಅಮ್ಮನನ್ನೇ ಬೇಸ್ಬಾಲ್ ಬ್ಯಾಟ್‌ನಿಂದ ತಲೆಗೆ ಹೊಡೆದು ಹತ್ಯೆ ಮಾಡಿರುವ ಘಟನೆ ಡಿ.೧೦ ರಂದು ನಡೆದಿದೆ. ಸದ್ಯ ಮಗನನ್ನು ಪೋಲಿಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಕೋಪದ ಭರದಲ್ಲಿ ಹಿರಿಯ ನಟಿಯನ್ನು ಕೊಂದ ಪಾಪಿ ಮಗ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಲಿತ ಮಕ್ಕಳಿಗೆ ಶಿಕ್ಷಣ ಕೊಡಿಸುವ ಹಿನ್ನಲೆ ➤ ದಲಿತ ಸಂಘಟನೆಯಿಂದ ಹೊಸ ಹೆಜ್ಜೆ

(ನ್ಯೂಸ್ ಕಡಬ ) newskadaba. com ಕುರುಗೋಡು, ಡಿ.10.ಶಿಕ್ಷಣದಿಂದ ಹಿಂದುಳಿದ ಗ್ರಾಮೀಣ ಭಾಗದಲ್ಲಿರುವ  ವಿವಿಧ  ಸಮುದಾಯದ ಮಕ್ಕಳಿಗೆ ರಾತ್ರಿ ಶಾಲೆ ಆರಂಭಿಸುವ ಕುರಿತು ಕರ್ನಾಟಕ ದಲಿತ ವಿದ್ಯಾರ್ಥಿ ಪರಿಷತ್ ಸಂಘಟನಾ ಪದಾಧಿಕಾರಿ್ಗಳು ಹೊಸ ಹೆಜ್ಜೆ ಇಟ್ಟಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕೆಳ ಸಮುದಾಯದ  ಮಕ್ಕಳು ಶಿಕ್ಷಣ ಪಡೆಯುವ ಆಸಕ್ತಿ ಇದ್ದರೂ , ಆರ್ಥಿಕ ಪರಿಸ್ಥಿತಿಯಿಂದಾಗಿ  ಶಿಕ್ಷಣದಿಂದ ವಂಚಿ್ತರಾಗಿದ್ದಾರೆ. ಇನ್ನೂ ಕೆಲ ವಿದ್ಯಾರ್ಥಿಗಳಿಗೆ ಸೌಲಭ್ಯವಿದ್ದರೂ ಶಿಕ್ಷಣದ ಕೊರತೆ ಕಾಡುತ್ತದೆ.ಎಷ್ಟೇ ಹಣ ಹಾಕಿದರೂ ಉತ್ತಮ ಶಿಕ್ಷಣ ಮಕ್ಕಳಿಗೆ ಸಿಗುವುದು ಕಷ್ಟಕರ  ಇಂತಹ

ದಲಿತ ಮಕ್ಕಳಿಗೆ ಶಿಕ್ಷಣ ಕೊಡಿಸುವ ಹಿನ್ನಲೆ ➤ ದಲಿತ ಸಂಘಟನೆಯಿಂದ ಹೊಸ ಹೆಜ್ಜೆ Read More »

ಕರ್ನಾಟಕ

ಬೈಕ್ ಢಿಕ್ಕಿ ➤ಪಾದಾಚಾರಿ ಸ್ಥಳದಲ್ಲೆ ಮೃತ್ಯು….!

(ನ್ಯೂಸ್ ಕಡಬ) newskadaba.com  ಕಟಪಾಡಿ ,.ಡಿ 10. ಬೈಕ್ ಒಂದು ಢಿಕ್ಕಿ ಹೊಡೆದು ಪಾದಾಚಾರಿಯೋರ್ವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಯಲ್ಲಿಸಂಭವಿಸಿದೆ. ಮೃತಪಟ್ಟವರನ್ನುಕಟಪಾಡಿಯ ಏಣಗುಡ್ಡೆಅಗ್ರಹಾರದ ಸತೀಶ್ ಎಂದು ಗುರುತಿಸಲಾಗಿದೆ.ಸತೀಶ್ ಎಂಬುವವರು ಕಟಪಾಡಿಯಲ್ಲಿ ರಸ್ತೆ ದಾಟುತ್ತಿರುವಾಗ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಸತೀಶ್ ರವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ .ಸ್ಥಳಕ್ಕೆ ಕಟಪಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೈಕ್ ಢಿಕ್ಕಿ ➤ಪಾದಾಚಾರಿ ಸ್ಥಳದಲ್ಲೆ ಮೃತ್ಯು….! Read More »

ಕರ್ನಾಟಕ

ಆಭರಣ ಉತ್ಪಾದನಾ ಘಟಕದಿಂದ ಕಳ್ಳತನ ➤ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com  ಮಂಗಳೂರು ಡಿ.10  ಆಭರಣ ಉತ್ಪಾದನಾ ಘಟಕದಿಂದ ಸುಮಾರು 7 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ವ್ಯಕ್ತಿಯನ್ನು ಬಂಧಿಸಲಾದ ಘಟನೆ ವರದಿಯಾಗಿದೆ. ಬಂಧಿತ ವ್ಯಕ್ತಿಯನ್ನು ಪಶ್ಚಿಮ ಬಂಗಾಳದ ಮೇದಿನಿಪರ ಜಿಲ್ಲೆಯ ಸುಭಾಶಿಶ್ ಬೇರಾ(38) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಭರಣ ತಯಾರಿಕಾ ಘಟಕದ ಮಾಜಿ ಕೆಲಸಗಾರನಾಗಿದ್ದ ಬೇರಾ ಮುಖ್ಯ ಬಾಗಿಲು ಒಡೆದು ಒಳಗಿದ್ದ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡು ಪರಾರಿಯಾಗಿದ್ದ ಎಂದು ತಿಳಿದುಬಂದಿದೆ. ಆರೋಪಿಯನ್ನು ಬಂಧಿಸಿದಾಗ

ಆಭರಣ ಉತ್ಪಾದನಾ ಘಟಕದಿಂದ ಕಳ್ಳತನ ➤ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಇಂದು ಕಲ್ಲಡ್ಕಕ್ಕೆ ಮುಖ್ಯಮಂತ್ರಿ ಭೇಟಿ

(ನ್ಯೂಸ್ ಕಡಬ ) newskadaba. com ಬಂಟ್ವಾಳ, ಡಿ.10. ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕಿನ ಕಲ್ಲಡ್ಕಕ್ಕೆ ಪ್ರವಾಸ ಕೈಗೊಂಡಿದ್ದಾರೆ. ವಿವರ ಇಂತಿವೆ. ಮಂಗಳೂರಿನ ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಜೆ 6.05 ಆಗಮಿಸುವ ಮುಖ್ಯ ಮಂತ್ರಿಗಳು ಅಲ್ಲಿಂದ 6.15ಕ್ಕೆ ಹೊರಟು 6.50ಕ್ಕೆ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಶ್ರೀ ರಾಮ ವಿದ್ಯಾಕೇಂದ್ರ  ಟ್ರಸ್ಟ್ ವತಿಯಿಂದ ಅಯೋಜಿಸಲಾದ ಕ್ರೀಡೋತ್ಸವ ಮತ್ತುಸಾಂಸ್ಕೃತಿಕೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುತ್ತಾರೆ. ರಾತ್ರಿ 8.30 ಕ್ಕೆ ಕಲ್ಲಡ್ಕ ರಸ್ತೆ

ಇಂದು ಕಲ್ಲಡ್ಕಕ್ಕೆ ಮುಖ್ಯಮಂತ್ರಿ ಭೇಟಿ Read More »

ಕರ್ನಾಟಕ
Scroll to Top