newskadaba

ವಿಶೇಷ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 10. 2026-27ನೇ ಸಾಲಿಗೆ ಸಮನ್ವಯ ಶಿಕ್ಷಣ ಕಾರ್ಯತಂತ್ರದಡಿಯಲ್ಲಿ ಜಿಲ್ಲೆಯಲ್ಲಿ ಖಾಲಿ ಇರುವ ಬಿ.ಐ.ಇ.ಆರ್.ಟಿ. ಹುದ್ದೆಗಳಿಗೆ (ವಿಕಲಚೇತನ ಮಕ್ಕಳಿಗೆ ಬೋಧಿಸುವ [Special D.Ed(Primary) & Special B.Ed (Secondary)] ವಿದ್ಯಾರ್ಹತೆಯುಳ್ಳ ವಿಶೇಷ ಶಿಕ್ಷಕರನ್ನು ನೇರ ಗುತ್ತಿಗೆ ಮೂಲಕ ತಾತ್ಕಾಲಿಕವಾಗಿ  2027 ರ ಮೇ  31 ರವರೆಗೆ ಸೇವೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಸೂಕ್ತ ದಾಖಲೆಯೊಂದಿಗೆ ನಗರದ ಕೊಟ್ಟಾರದಲ್ಲಿರುವ ಸಮಗ್ರ ಶಿಕ್ಷಣ ಕರ್ನಾಟಕ ಜಿಲ್ಲಾ ಕಛೇರಿಗೆ ಜೂನ್ 16 ರೊಳಗೆ ಅರ್ಜಿ […]

ವಿಶೇಷ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಪಿಂಚಣಿ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಸೂಚನೆ

(ನ್ಯೂಸ್ ಕಡಬ) newskadaba.com ಜೂ. 10. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಶ್ರಮಯೋಗಿ ಮನ್‍ಧನ್ ಯೋಜನೆ ಹಾಗೂ National Pension Scheme for the Traders and self Employed Persons (NPS-Traders) ಯೋಜನೆಗಳಡಿ 18 ರಿಂದ 40 ವರ್ಷದೊಳಗಿನ ಅಸಂಘಟಿತ ವಲಯದ ಕಾರ್ಮಿಕರು, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳು ನೋಂದಾಯಿಸಬಹುದು. ವಯಸ್ಸಿಗೆ ಅನುಗುಣವಾಗಿ ಮಾಸಿಕವಾಗಿ 55 ರೂ.ನಿಂದ 200 ರೂ. ವರೆಗೆ ವಂತಿಗೆ ಪಾವತಿ ಮಾಡಬೇಕಾಗುತ್ತದೆ. ಕೇಂದ್ರ ಸರ್ಕಾರದ ವತಿಯಿಂದ ಅಷ್ಟೇ ವಂತಿಗೆ ಪಾವತಿಸಿ ಬ್ಯಾಂಕ್

ಪಿಂಚಣಿ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಸೂಚನೆ Read More »

ಕರಾವಳಿ

ವಿಕಲಚೇತನರ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 10. 2026-27 ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ನವದೆಹಲಿ ವತಿಯಿಂದ ಪ್ರತಿ ವರ್ಷ ಡಿಸೆಂಬರ್ 3 ರಂದು ಆಚರಿಸಲಾಗುವ ವಿಶ್ವ ವಿಕಲಚೇತನರ ದಿನಾಚರಣೆಯ ಸಮಾರಂಭದಲ್ಲಿ ವಿಕಲಚೇತನರ ವಿವಿಧ ಕ್ಷೇತ್ರಗಳಲ್ಲಿ (ಸಬಲೀಕರಣ, ಪುನರ್ವಸತಿ, ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಉದ್ಯೋಗ ಸೃಷ್ಟಿ, ತಡೆರಹಿತ ವಾತಾವರಣ, ಸಂಶೋಧನೆ, ನಾವಿನ್ಯತೆ, ಕ್ರೀಡೆ, ಕಲೆ, ಸಾಹಿತ್ಯ ಮತ್ತು ಇತರೆ ಕ್ಷೇತ್ರ) ರಾಷ್ಟ್ರ ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಅರ್ಜಿ ಆಹ್ವ್ವಾನಿಸಲಾಗಿದೆ. ನಗರದ ಕೊಟ್ಟಾರ

ವಿಕಲಚೇತನರ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ಕೋರ್ಸ್: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 10. ಜುಲೈ 1ರಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ರೆಗ್ಯೂಲರ್ ಮತ್ತು ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ ಮೆಂಟ್ ಕೋರ್ಸ್‍ ಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಸಾಮಾನ್ಯ ಹಾಗೂ ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್‍ ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು ಕೊನೆಯ ದಿನ ಜೂನ್ 30. ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿಯಾಗಿದ್ದು, ಪ್ರವೇಶ ಪಡೆದ ಪ.ಜಾತಿ ಹಾಗೂ

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ಕೋರ್ಸ್: ಅರ್ಜಿ ಆಹ್ವಾನ Read More »

ಕರಾವಳಿ

384 ಡ್ರೈವಿಂಗ್ ಲೈಸೆನ್ಸ್ ಗಳ ಅಮಾನತು

(ನ್ಯೂಸ್ ಕಡಬ) newskadaba.com ಜೂ. 10. ಪೊಲೀಸ್ ಇಲಾಖೆ ಹಾಗೂ ಆರ್.ಟಿ.ಓ.ಯಿಂದ ತಪಾಸಣೆ ನಡೆಸಿ, 2025ರಿಂದ 2026 ಏಪ್ರಿಲ್ 30ರ ವರೆಗೆ ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದ ಬಗ್ಗೆ 1855 ಪ್ರಕರಣಗಳು, ಶಾಲಾ ವಾಹನಗಳಲ್ಲಿ ಮಿತಿಮೀರಿ ಮಕ್ಕಳ ಸಾಗಿಸಿರುವ 99 ಪ್ರಕರಣಗಳು, ಟಿಂಟೆಡ್ ಗ್ಲಾಸ್ ಅಳವಡಿಸಿದ 12 ಪ್ರಕರಣಗಳು, ಕರ್ಕಶ ಹಾರ್ನ್ ವಿರುದ್ಧ 201 ಕೇಸ್‍ ಗಳು ಹಾಗೂ ಮಿತಿಮೀರಿದ ಭಾರ ಸಾಗಿಸಿದ 184 ಪ್ರಕರಣಗಳನ್ನು ದಾಖಲಿಸಿ ದಂಡವ ವಸೂಲಿ ಮಾಡಲಾಗಿದೆ. ಅದೇ ರೀತಿ 2025ರಿಂದ ಇದುವರೆಗೆ

384 ಡ್ರೈವಿಂಗ್ ಲೈಸೆನ್ಸ್ ಗಳ ಅಮಾನತು Read More »

ಕರಾವಳಿ

ಮೀನು ಲಾರಿ ನೀರು ಸೋರಿಕೆಯಿಂದ ಸಂಚಾರಕ್ಕೆ ತೊಂದರೆ

(ನ್ಯೂಸ್ ಕಡಬ) newskadaba.com ಜೂ. 10. ನಗರದಲ್ಲಿ ಸಂಚರಿಸುತ್ತಿರುವ ಮೀನಿನ ಲಾರಿಗಳಿಂದ ನೀರು ಸೋರಿಕೆಯಾಗಿ ದುರ್ವಾಸನೆ ಮತ್ತು ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿರುವ ಬಗ್ಗೆ ನಿರಂತರ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಮೀನಿನ ಕಾರ್ಖಾನೆ ಹಾಗೂ ಉದ್ಯಮಿಗಳ ಸಭೆಯನ್ನು ಪೊಲೀಸ್ ಇಲಾಖೆ ನಡೆಸಲಾಗಿದೆ.   ಪ್ರಸ್ತುತ ಕೇರಳದಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಲ್ಲಲ್ಲಿ ಮೀನಿನ ಲಾರಿಗಳ ನೀರುಗಳನ್ನು ವಿಸರ್ಜಿಸಲು ಸೆಪ್ಟಿಕ್ ಟ್ಯಾಂಕ್‍ಗಳನ್ನು ನಿರ್ಮಿಸಲಾಗಿದೆ. ಇದೇ ರೀತಿ ಜಿಲ್ಲೆಯ ತಲಪಾಡಿ ಮತ್ತು  ಮುಲ್ಕಿಯಲ್ಲಿ ಸೆಪ್ಟಿಕ್ ಟ್ಯಾಂಕ್ ನಿರ್ಮಿಸಿದರೆ ತ್ಯಾಜ್ಯ ನೀರನ್ನು ಅಲ್ಲಿ ವಿಸರ್ಜಿಸಿ

ಮೀನು ಲಾರಿ ನೀರು ಸೋರಿಕೆಯಿಂದ ಸಂಚಾರಕ್ಕೆ ತೊಂದರೆ Read More »

ಕರಾವಳಿ

ಜಂಕ್ಷನ್ ಮತ್ತು ವೃತ್ತಗಳಲ್ಲಿ ಸುಗಮ ಸಂಚಾರಕ್ಕೆ ತ್ವರಿತ ಕ್ರಮ – ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಜೂ. 10. ಮಂಗಳೂರು ನಗರ ಹಾಗೂ ಜಿಲ್ಲೆಯ ವಿವಿಧ ಕಡೆಗಳಲ್ಲಿ ಜಂಕ್ಷನ್ ಹಾಗೂ ವೃತ್ತಗಳಲ್ಲಿ ಸುಗಮ ಸಂಚಾರಕ್ಕೆ  ಸ್ಥಳೀಯ ನಗರ ಸಂಸ್ಥೆ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ  ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಹಲವು ಜಂಕ್ಷನ್, ವೃತ್ತಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ ಪಾರ್ಕಿಂಗ್, ಒತ್ತುವರಿ,  ಬೀದಿ ವ್ಯಾಪಾರದಿಂದ ಸುಗಮ ವಾಹನ

ಜಂಕ್ಷನ್ ಮತ್ತು ವೃತ್ತಗಳಲ್ಲಿ ಸುಗಮ ಸಂಚಾರಕ್ಕೆ ತ್ವರಿತ ಕ್ರಮ – ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ತುರ್ತು ಸ್ಪಂದಿಸಲು ಕೇಂದ್ರ ಸರ್ಕಾರಕ್ಕೆ ಸಂಸದ ಕ್ಯಾ. ಚೌಟ ಮನವಿ

(ನ್ಯೂಸ್ ಕಡಬ) newskadaba.com ಜೂ. 10. ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಮತ್ತು ಮಲೆನಾಡು ಭಾಗದ ಸಾವಿರಾರು ಅಡಿಕೆ ಬೆಳೆಗಾರರಿಗೆ ತೀವ್ರ ಆತಂಕ ತಂದೊಡ್ಡಿರುವ ‘ಹಳದಿ ಎಲೆ ರೋಗ’ ಮತ್ತು ‘ಎಲೆ ಚುಕ್ಕಿ ರೋಗ’ ಸಮಸ್ಯೆಗೆ ತುರ್ತು ಪರಿಹಾರ ಕ್ರಮ ಕೈಗೊಳ್ಳುವಂತೆ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್  ಅವರಿಗೆ ಮನವಿ ಸಲ್ಲಿಸಿದ್ದಾರೆ. ರಾಜ್ಯದ ಪ್ರಮುಖ ಅಡಿಕೆ ಬೆಳೆಯುವ ಪ್ರದೇಶಗಳಲ್ಲಿ ಈ ರೋಗಗಳ ವ್ಯಾಪಕ ಹರಡುವಿಕೆಯಿಂದಾಗಿ ರೈತರು

ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ತುರ್ತು ಸ್ಪಂದಿಸಲು ಕೇಂದ್ರ ಸರ್ಕಾರಕ್ಕೆ ಸಂಸದ ಕ್ಯಾ. ಚೌಟ ಮನವಿ Read More »

ಕರಾವಳಿ, ಕರ್ನಾಟಕ

ಹಸಿರಿಲ್ಲದೆ ಉಸಿರಿಲ್ಲ- ಡಾ ಚೂಂತಾರು

(ನ್ಯೂಸ್ ಕಡಬ) newskadaba.com ಜೂ. 08. ವಿಶ್ವ ಪರಿಸರ ದಿನದ ಅಂಗವಾಗಿ ಚೂಂತಾರು ಸರೋಜಿನಿ ಪ್ರತಿಷ್ಟಾನ ಮತ್ತು ರೋಟರೀ ಕ್ಲಬ್ ಹಿಲ್ ಸೈಡ್ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಅಶೋಕ ಭವನ ಸಮೀಪದ  ಆನಂದ ನಗರದ ಹಿಂದೂ ರುದ್ರ ಭೂಮಿಯಲ್ಲಿ ವನಮಹೋತ್ಸವ ಕಾರ್ಯಕ್ರಮ ಜರುಗಿತು. ಹಲಸು, ಮಾವು, ಪೇರಳೆ, ನೇರಳೆ ಮುಂತಾದ ಹತ್ತು ಹಣ್ಣಿನ ಗಿಡಗಳನ್ನು ನೆಡಲಾಯಿತು.   ಈ ಸಂದರ್ಭದಲ್ಲಿ ಮಾತನಾಡಿದ ಡಾ ಚೂಂತಾರು,ಹಸಿರು ಕ್ರಾಂತಿ ಆಗಿ ಮರ ಗಿಡಗಳ ಪ್ರಮಾಣ ಹೆಚ್ಚಲೇಬೇಕು. ಇಲ್ಲವಾದಲ್ಲಿ ಭೂಮಿ

ಹಸಿರಿಲ್ಲದೆ ಉಸಿರಿಲ್ಲ- ಡಾ ಚೂಂತಾರು Read More »

ಕರಾವಳಿ

ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 08. ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಪ್ರಸಕ್ತ ವಿದ್ಯಾರ್ಥಿ ಸರಕಾರದ ಚುನಾವಣಾ ಪ್ರಕ್ರಿಯೆಯು ಜೂನ್ 6ರ ಶನಿವಾರದಂದು ನಡೆಯಿತು. ನಾಯಕ ಸ್ಥಾನಕ್ಕೆ ಸ್ಪರ್ಧಿಸಿದ್ದ ಇಬ್ಬರು ಅಭ್ಯರ್ಥಿಗಳ ಪೈಕಿ, ದಿಗಂತ್ 10ನೇ ತರಗತಿ ಬಹುಮತಗಳನ್ನು ಪಡೆದು ನಾಯಕ ಸ್ಥಾನಕ್ಕೆ ಆಯ್ಕೆಗೊಂಡರು. ಉಪನಾಯಕ ಸ್ಥಾನಕ್ಕೆ ಇಬ್ಬರು ಅಭ್ಯರ್ಥಿಗಳು ಸ್ಪರ್ಧಿಸಿ, ಹೆಚ್ಚು ಮತಗಳಿಂದ ಲಿಖಿತ್ ಕುಂಬಾರ 9ನೇ ತರಗತಿ ಉಪನಾಯಕ ಸ್ಥಾನಕ್ಕೆ ಆಯ್ಕೆಯಾದರು. ವಿದ್ಯುನ್ಮಾನ ಮತಯಂತ್ರದ ಮೂಲಕ ಮತದಾನ ನಡೆಸಲಾಯಿತು.   ಈ ಸಂದರ್ಭದಲ್ಲಿ ಸಂಸ್ಥೆಯ

ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ Read More »

ಕರಾವಳಿ
Scroll to Top