newskadaba

ಮೃತ್ಯುವಿನಿಂದ ಪಾರಾದ ತಾಯಿ-ಮಗ

(ನ್ಯೂಸ್ ಕಡಬ ) newskadaba. com ಕಲಬುರ್ಗಿ. ಡಿ.08. ಕ್ಷಣಮಾತ್ರದಲ್ಲೇ ಗೂಡ್ಸ್ ರೈಲಿನಿಂದ ಪಾರಾದ ತಾಯಿ ಮಗ ಕಳೆದ ರಾತ್ರಿ ಕಲಬುರ್ಗಿ ಸಂಭವಿಸಿದೆ. ಮಹಿಳೆಯೋರ್ವರು ರಾತ್ರಿ ಸಮಯದಲ್ಲಿ ರೈಲುಹಳಿಗಳನ್ನು ದಾಟಲು ನಡೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಗೂಡ್ಸರೈಲುಬಂದಿರುವುದನ್ನು ಗಮನಿಸಿದ ಮಗ ತಾಯಿಯನ್ನು ರಕ್ಷಿಸಲು ಮುಂದಾಗಿದ್ದು ತಕ್ಷಣದಲ್ಲಿ, ಇಬ್ಬರು ಕೂಡ ಪಕ್ಕದ ಹಳಿಯಲ್ಲಿದ್ದ ಸ್ವಲ್ಪ ಜಾಗದಲ್ಲಿ ಬಚಾವ್ ಆಗಿದ್ದಾರೆ.    

ಮೃತ್ಯುವಿನಿಂದ ಪಾರಾದ ತಾಯಿ-ಮಗ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೈನಿಕ ಕಲ್ಯಾಣಕ್ಕೆ ಸರಕಾರ ಬದ್ದ ➤ ಥಾವರ್ ಚಂದ್ ಗೆಹ್ಲೋಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 08. ಸಶಸ್ತ್ರ ಪಡೆಗಳ ಸಿಬ್ಬಂದಿ ಅನೇಕ ಕ್ಷೇತ್ರಗಳಲ್ಲಿ ಅಪಾರ ಅನುಭವವನ್ನು ಹೊಂದಿರುವುದಲ್ಲದೇ, ನಿವೃತ್ತಿಯಾದ ನಂತರ ಅವರ ಅನುಭವಗಳು ಸ್ವಾವಲಂಬಿ ಭಾರತಕ್ಕೆ ಸಹಾಯವಾಗುತ್ತದೆ ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ರಾಜಭವನದ ಗಾಜಿನಮನೆಯಲ್ಲಿ ನಡೆದ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಅಲ್ಲದೇ ದೇಶದ ಸಾರ್ವಭೌಮತೆ ಹಾಗೂ ಸಮಗ್ರತೆಯನ್ನು ಕಾಪಾಡಲು ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿದ ವೀರ

ಸೈನಿಕ ಕಲ್ಯಾಣಕ್ಕೆ ಸರಕಾರ ಬದ್ದ ➤ ಥಾವರ್ ಚಂದ್ ಗೆಹ್ಲೋಟ್ Read More »

ಕರ್ನಾಟಕ

ನಾಪತ್ತೆಯಾಗಿದ್ದ ಬಾಲಕನ ಮೃತದೇಹ ವಿರೂಪಗೊಂಡ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಡಿ.07. ನಾಪತ್ತೆಯಾಗಿದ್ದ  ಬಾಲಕನ ಮೃತದೇಹ ವಿರೂಪಗೊಂಡ ಸ್ಥಿತಿಯಲ್ಲಿ  ಪತ್ತೆಯಾದ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ  ನಡೆದಿದೆ.   16 ವರ್ಷದ ಬಾಲಕನನ್ನು  ಆತನ ನಿವಾಸದಿಂದ ಅಪಹರಿಸಿದ ನಂತರ ಹತ್ಯೆ ಮಾಡಲಾಗಿದ್ದು, ಈ ಕೃತ್ಯವನ್ನು ನರಬಲಿಗಾಗಿ ಬಾಲಕನ ನೆರೆಮನೆಯಾತ ಮಾಡಿದ್ದಾನೆಂದು ಶಂಕಿಸಲಾಗಿದೆ.  ಈ ಕುರಿತು ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ, ಆರೋಪಿಯು ಬಾಲಕನನ್ನು ಕೊಲೆ ಮಾಡಿ ಮೀರತ್ನ ಕಬ್ಬಿನ ಗದ್ದೆಯಲ್ಲಿ ಬಿಟ್ಟಿರುವುದಾಗಿ ಒಪ್ಪಿಕೊಂಡಿದ್ದಾನೆ. ನಂತರ ಘಟನಾ ಸ್ಥಳಕ್ಕೆ ತೆರಳಿದ

ನಾಪತ್ತೆಯಾಗಿದ್ದ ಬಾಲಕನ ಮೃತದೇಹ ವಿರೂಪಗೊಂಡ ಸ್ಥಿತಿಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯುವ ವಕೀಲರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ ➤ ದ.ಕ ಜಿಲ್ಲಾ ವಕೀಲರಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07. ಮಂಗಳೂರಿನ ಯುವ ವಕೀಲರಾದ ಕುಲದೀಪ್ ಶೆಟ್ಟಿ ಅವರ ಮೇಲೆ ಬಂಟ್ವಾಳದ ಪುಂಜಾಲಕಟ್ಟೆ ಠಾಣಾ ಪೊಲೀಸರು ನಡೆಸಿದ ದೌರ್ಜನ್ಯವನ್ನು ವಿರೋಧಿಸಿ ದ‌.ಕ ಜಿಲ್ಲಾ ವಕೀಲರ ಸಂಘದ ವತಿಯಿಂದ ಮಂಗಳೂರು ಕೋರ್ಟ್ ಎದುರು ಬುಧವಾರದಂದು ಪ್ರತಿಭಟನೆ ನಡೆಸಲಾಯಿತು.   ಸಿವಿಲ್ ವ್ಯಾಜ್ಯ ನ್ಯಾಯಾಲಯದಲ್ಲಿ ಇದ್ದು ಎದುರುದಾರರ ವಿರುದ್ದ ಪ್ರತಿಬಂಧಕಾಜ್ಞೆ ಇದ್ದರೂ ಕೂಡಾ ಎದುರುದಾರರ ಸುಳ್ಳು ಫಿರ್ಯಾದಿಯ ಆಧಾರದ ಮೇಲೆ ಯುವ ವಕೀಲ ಕುಲದೀಪ್ ಶೆಟ್ಟಿ ಅವರ ಮೇಲೆ ಎಫ್ ಐ ಆರ್

ಯುವ ವಕೀಲರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ ➤ ದ.ಕ ಜಿಲ್ಲಾ ವಕೀಲರಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಕಾಲೇಜು ವಿದ್ಯಾರ್ಥಿನಿ ರೈಲ್ವೇ ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ…!

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ. 07. ಕಾಲೇಜು ವಿದ್ಯಾರ್ಥಿನಿಯೋರ್ವಳು ರೈಲ್ವೇ ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಮೃತರನ್ನು ಸೈಂಟ್ ಅಲೋಶಿಯಸ್ ಕಾಲೇಜಿನ ಎಂಎಸ್ಸಿ ಬಯೋ ಕೆಮಿಸ್ಟ್ರಿ ವಿದ್ಯಾರ್ಥಿನಿ, ಚೌಕಿ ಕಾವುಗೋಳಿ ಕಡಪ್ಪುರದ ಸುರೇಂದ್ರನ್ ರವರ ಪುತ್ರಿ ಅಂಜನಾ ಎಸ್.(22) ಎಂದು ಗುರುತಿಸಲಾಗಿದೆ. ಸೋಮವಾರದಂದು ರಾತ್ರಿ ಊಟ ಮಾಡಿ ಮಲಗಿದ್ದ ಅಂಜನಾ ಬೆಳಿಗ್ಗೆ ಮನೆಯವರು ಎದ್ದಾಗ ನಾಪತ್ತೆಯಾಗಿದ್ದಳು. ಹುಡುಕಾಡಿದಾಗ ಮನೆಯ ಅಲ್ಪ ದೂರದ ರೈಲು ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು ಎನ್ನಲಾಗಿದೆ. ಘಟನಾ

ಮಂಗಳೂರು: ಕಾಲೇಜು ವಿದ್ಯಾರ್ಥಿನಿ ರೈಲ್ವೇ ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗ್ ನಲ್ಲಿದ್ದ 40 ಲಕ್ಷ ರೂ. ಮೌಲ್ಯದ ಚಿನ್ನ, ಡೈಮಂಡ್ ಆಭರಣ ಕಳವು…!

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 07. ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೋರ್ವರ ಬ್ಯಾಗ್ ನಲ್ಲಿದ್ದ 40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ಡೈಮಂಡ್ ಆಭರಣಗಳನ್ನು ಕಳ್ಳರು‌ ಕಳವು ಮಾಡಿರುವ ಘಟನೆ ವರದಿಯಾಗಿದೆ. ಮಹಾರಾಷ್ಟ್ರ ಮುಲುಂದು ವೈಶಾಲಿ ನಗರದ ದೀಪಾ ರೈ ಎಂಬವರು ಡಿ.6ರಂದು ನಡೆಯಲಿದ್ದ ಸಂಬಂಧಿಕರ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಂಬೈ ಯ ಪನ್ವೇಲಿನಿಂದ ತಮ್ಮ ಮನೆಯಾದ ಕಟಪಾಡಿಗೆ ಡಿ.5ರಂದು ತಂದೆ-ತಾಯಿಯ ಜೊತೆ ಮತ್ಸ್ಯಗಂದ ರೈಲಿನಲ್ಲಿ ಉಡುಪಿಗೆ ಹೊರಟಿದ್ದರು. ಜೊತೆಗೆ ಮದುವೆಯಲ್ಲಿ ಧರಿಸುವುದಕ್ಕಾಗಿ

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗ್ ನಲ್ಲಿದ್ದ 40 ಲಕ್ಷ ರೂ. ಮೌಲ್ಯದ ಚಿನ್ನ, ಡೈಮಂಡ್ ಆಭರಣ ಕಳವು…! Read More »

ಕರ್ನಾಟಕ, ಕ್ರೈಮ್ ನ್ಯೂಸ್

60ನೇ ಅಖಿಲ ಭಾರತ ಗೃಹರಕ್ಷಕದಳದ ಉತ್ತಾನ ದಿನಾಚರಣೆ ಹಿನ್ನೆಲೆ ರಕ್ತದಾನ ಶಿಬಿರ ➤ ರಕ್ತದಾನವೇ ಶ್ರೇಷ್ಠದಾನ- ಡಾ. ಕಿಶನ್ ರಾವ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 06. ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಸಕಾಲದಲ್ಲಿ ರಕ್ತದಾನ ಮಾಡುವುದರಿಂದ ರೋಗಿಯ ಜೀವ ಉಳಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ನಿರಂತರವಾಗಿ ವರ್ಷಕ್ಕೆ ಕನಿಷ್ಠ ಎರಡು ಬಾರಿಯಾದರೂ ರಕ್ತದಾನ ಮಾಡಬೇಕು. ಹೀಗೆ ಮಾಡುವುದರಿಂದ ಸಮಾಜದಲ್ಲಿ ರಕ್ತದ ಕೊರತೆ ಉಂಟಾಗುವುದಿಲ್ಲ ಮತ್ತು ಎಲ್ಲ ಅಗತ್ಯ ರೋಗಿಗಳಿಗೆ ಸಕಾಲದಲ್ಲಿ ರಕ್ತ ದೊರೆತರೆ ರೋಗಿಯ ಜೀವ ಉಳಿಸುವಲ್ಲಿ ವೈದ್ಯರಿಗೆ ಅನುಕೂಲವಾಗಲಿದೆ. ಈ ಹಿನ್ನಲೆಯಲ್ಲಿ ನಿಷ್ಕಾಮ ಸೇವೆ ಸಲ್ಲಿಸುವ ಗೃಹರಕ್ಷಕರು ರಕ್ತದಾನ ಶಿಬಿರ ಆಯೋಜಿಸಿ ರಕ್ತದಾನಕ್ಕೆ

60ನೇ ಅಖಿಲ ಭಾರತ ಗೃಹರಕ್ಷಕದಳದ ಉತ್ತಾನ ದಿನಾಚರಣೆ ಹಿನ್ನೆಲೆ ರಕ್ತದಾನ ಶಿಬಿರ ➤ ರಕ್ತದಾನವೇ ಶ್ರೇಷ್ಠದಾನ- ಡಾ. ಕಿಶನ್ ರಾವ್ Read More »

ಕರಾವಳಿ, ಕರ್ನಾಟಕ

ಹಾಲಿವುಡ್ ನಟಿ ಕ್ರಿಸ್ಟಿ ಆ್ಯಲೆ ನಿಧನ

(ನ್ಯೂಸ್ ಕಡಬ) newskadaba.com ಫ್ಲೋರಿಡಾ, ಡಿ. 06. ಎರಡು ಬಾರಿ ಪ್ರತಿಷ್ಠಿತ ಎಮ್ಮಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದ ಹಾಲಿವುಡ್‌ ನಟಿ ಕ್ರಿಸ್ಟಿ ಆ್ಯಲೆ(71) ನಿಧನರಾಗಿದ್ದಾರೆ. ಹಲವು ತಿಂಗಳುಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಇವರು, ಫ್ಲೋರಿಡಾದ ಮೊಫಿಟ್ ಕ್ಯಾನ್ಸರ್ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದೆನ್ನಲಾಗಿದೆ. 1987 ರಿಂದ 1993 ರವರೆಗೆ ಅವರು ನಟಿಸಿದ ಎನ್‌ಬಿಸಿ ಸಿಟ್‌ಕಾಮ್ ‘ಚೀರ್ಸ್’ ನಲ್ಲಿ ರೆಬೆಕ್ಕಾ ಹೋವ್ ಆಗಿ ಅಲ್ಲೆ ಅವರ ನಟನೆಗೆ 1991 ರಲ್ಲಿ ಎಮ್ಮಿ ಮತ್ತು ಗೋಲ್ಡನ್ ಗ್ಲೋಬ್ ಪ್ರಶಸ್ತಿಯನ್ನು ಪಡೆದರು. ಇದಾದ ಬಳಿಕ

ಹಾಲಿವುಡ್ ನಟಿ ಕ್ರಿಸ್ಟಿ ಆ್ಯಲೆ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್

ಪುತ್ತೂರು: ಅನಧಿಕೃತ ವೋಟರ್ ಐಡಿ ವಿತರಣೆ ಆರೋಪ ➤ ಜನಸೇವಾ ಕೇಂದ್ರಕ್ಕೆ ಎಸಿ ದಾಳಿ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 06. ಅನಧಿಕೃತವಾಗಿ ಮತದಾರನ ಗುರುತಿನ ಚೀಟಿ ವಿತರಣೆ ಮಾಡಿದ ಆರೋಪದಡಿ ತಾಲೂಕು ಕಚೇರಿ ರಸ್ತೆಯಲ್ಲಿರುವ ಜನಸೇವಾ ಕೇಂದ್ರವೊಂದರ ಮೇಲೆ ಎಸಿ ಹಾಗೂ ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡವು ದಾಳಿ ನಡೆಸಿ ಅಂಗಡಿಯನ್ನು ಮುಟ್ಟುಗೋಲು ಹಾಕಿರುವ ಘಟನೆ ನಡೆದಿದೆ.   ಮಂಜಲ್ಪಡ್ಪು ನಿವಾಸಿಯ ಮಗನ ವೋಡರ್ ಐಡಿ ಕಳೆದುಹೋಗಿದ್ದರಿಂದ ಅವರು ಜನ ಸೇವಾ ಕೇಂದ್ರಕ್ಕೆ ತೆರಳಿ ವಿಷಯ ತಿಳಿಸಿ ಓಟರ್ ಐಡಿ ಮತ್ತೆ ಪಡೆಯುವ ನಿಟ್ಟಿನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ವೇಳೆ

ಪುತ್ತೂರು: ಅನಧಿಕೃತ ವೋಟರ್ ಐಡಿ ವಿತರಣೆ ಆರೋಪ ➤ ಜನಸೇವಾ ಕೇಂದ್ರಕ್ಕೆ ಎಸಿ ದಾಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದತ್ತಪೀಠದಲ್ಲಿ ಇಂದಿನಿಂದ ದತ್ತಜಯಂತಿ ಕಾರ್ಯಕ್ರಮ ➤ ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ್

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಡಿ. 06. ದತ್ತಪೀಠದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ದತ್ತಜಯಂತಿ ನಡೆಯಲಿದ್ದು, ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಹೇರಲಾಗಿದೆ. ದತ್ತಜಯಂತಿ ಪ್ರಯುಕ್ತ ಚಿಕ್ಕಮಗಳೂರಿನ ಎಂಜಿ ರಸ್ತೆ, ಐಜಿ ರಸ್ತೆ, ಬಸವನಹಳ್ಳಿ ರಸ್ತೆಯಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು. ವಿವಿಧ ಜಿಲ್ಲೆಗಳಿಂದ ಚಿಕ್ಕಮಗಳೂರಿಗೆ 4500 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.   ಮೂರು ದಿನ ನಡೆಯುವ ದತ್ತ ಜಯಂತಿ ಕಾರ್ಯಕ್ರಮದಂದು ಸಂಚಾರ ವ್ಯವಸ್ಥೆಯಲ್ಲಿ ಕೆಲವು ಮಾರ್ಪಡುಗಳನ್ನು ಮಾಡಲಾಗಿದೆ. ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ

ದತ್ತಪೀಠದಲ್ಲಿ ಇಂದಿನಿಂದ ದತ್ತಜಯಂತಿ ಕಾರ್ಯಕ್ರಮ ➤ ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ್ Read More »

ಕರ್ನಾಟಕ
Scroll to Top