newskadaba

ಲಾಲೂ ಪ್ರಸಾದ್ ಯಾದವ್ ಗೆ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ ➤ ಮಗಳಿಂದಲೇ ಕಿಡ್ನಿ ದಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 05. ಲಾಲು ಪ್ರಸಾದ್‌ ಯಾದವ್‌ ಅವರ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಯು ಯಶಸ್ವಿಯಾಗಿದೆ ಎಂದು ವರದಿ ತಿಳಿಸಿದೆ.   ಲಾಲೂ ಪ್ರಸಾದ್ ಅವರಿಗೆ ಮಗಳು ರೋಹಿಣಿ ಅವರು ಒಂದು ಕಿಡ್ನಿಯನ್ನು ದಾನ ಮಾಡಿದ್ದು, ಸುಮಾರು ಒಂದು ಗಂಟೆಗಳ ಕಾಲ ಮಾಡಿದ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಯು ಯಶಸ್ವಿಯಾಗಿ ನೆರವೇರಿದೆ. ಮೊದಲಿಗೆ ರೋಹಿಣಿ ಅವರ ಶಸ್ತ್ರಚಿಕಿತ್ಸೆ ನಡೆಸಿ, ಬಳಿಕ ಲಾಲೂ ಪ್ರಸಾದ್‌ ಯಾದವ್‌ ಅವರ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಪ್ರಸ್ತುತ ಇಬ್ಬರನ್ನೂ ಕೂಡ ಐಸಿಯುನಲ್ಲಿ […]

ಲಾಲೂ ಪ್ರಸಾದ್ ಯಾದವ್ ಗೆ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ ➤ ಮಗಳಿಂದಲೇ ಕಿಡ್ನಿ ದಾನ Read More »

ಅಂತರ್ರಾಷ್ಟ್ರೀಯ ನ್ಯೂಸ್
Death, deadbody, Waterfall

ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 05. ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಕೈಂತಿಲ ಎಂಬಲ್ಲಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡವರನ್ನು ಕಸಬಾ ಗ್ರಾಮದ ಕೈಂತಿಲ ನಿವಾಸಿ ಗಿರಿಯಪ್ಪ ಗೌಡರ ಪತ್ನಿ ಸವಿತ ಯಾನೆ ಸೇಸಮ್ಮ (50) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡಿದ್ದ ಇವರು, ಮನೆ ಸಮೀಪದ ತೋಟದಲ್ಲಿ ವಿಷ ಸೇವಿಸಿದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಕೂಡಲೇ ಅವರನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತಾದರೂ ಆ

ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ಗೀತಾಜಯಂತಿ ಕಾರ್ಯಕ್ರಮ ➤ ಪ್ರತಿಭೆ ಯಾವುದೇ ಧರ್ಮ ಜಾತಿಯ ಸೊತ್ತಲ್ಲ- ಡಾ. ಪ್ರಭಾಕರ್

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 05. ಪ್ರತಿಭೆ ಎನ್ನುವುದು ಯಾವುದೇ ಜಾತಿ ಧರ್ಮ ಬಣ್ಣದ ಸೊತ್ತಲ್ಲ ಎಂದು ಸುಳ್ಯದ ವಿಶ್ರಾಂತ ಪ್ರಾಂಶುಪಾಲ ಹಾಗೂ ಖ್ಯಾತ ಲೇಖಕ ಡಾ.ಪ್ರಭಾಕರ ಶಿಶಿಲ ಹೇಳಿದರು. ಅವರು ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ಗೀತಾಜಯಂತಿ ಕಾರ್ಯಕ್ರಮ ಹಾಗೂ ಆಶ್ರಮದ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯವರ 187 ನೇ ಕೃತಿ ಧ್ಯಾನದಿಂದ ಆತ್ಮದರ್ಶನ’ವನ್ನು ಬಿಡುಗಡೆಗೊಳಿಸಿ ಮಾತನಾಡಿದರು.     ಭಗವದ್ಗೀತೆ ಜಗತ್ತಿಗೆ ಶ್ರೇಷ್ಠ ಸಂದೇಶ ನೀಡಿದೆ. ಇದು ನನ್ನ ವೈಯಕ್ತಿಕ ಜೀವನದಲ್ಲೂ ಪ್ರಯೋಜನವಾಗಿದೆ. ಮೇಲು

ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ಗೀತಾಜಯಂತಿ ಕಾರ್ಯಕ್ರಮ ➤ ಪ್ರತಿಭೆ ಯಾವುದೇ ಧರ್ಮ ಜಾತಿಯ ಸೊತ್ತಲ್ಲ- ಡಾ. ಪ್ರಭಾಕರ್ Read More »

ಕರಾವಳಿ, ಕರ್ನಾಟಕ

ಬಿ.ಸಿ.ರೋಡ್: ಆಟೋ ರಿಕ್ಷಾ ಪಲ್ಟಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 05. ಆಟೋರಿಕ್ಷಾ ಪಲ್ಟಿಯಾಗಿ ಇಬ್ಬರು ಗಾಯಗೊಂಡ ಘಟನೆ ಬಿಸಿರೋಡು ತಲಪಾಡಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಬಿ.ಸಿ.ರೋಡ್ ಕಡೆಯಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಆಟೋ ತಲಪಾಡಿಯಲ್ಲಿ ನಿಯಂತ್ರಣ ತಪ್ಪಿ ಮಗುಚಿಬಿದ್ದಿದೆ. ಘಟನೆಯ ವೇಳೆ ಆಟೋದಲ್ಲಿ ಇಬ್ಬರೇ ಇರುವುದಾಗಿ ಸ್ಥಳೀಯರು ತಿಳಿಸಿದ್ದು, ಚಾಲಕ ಗಂಭೀರ ಗಾಯಗೊಂಡರೆ ಪ್ರಯಾಣಿಕನಿಗೂ ಗಾಯವಾಗಿದೆ ಎಂದು ಮಾಹಿತಿ ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಬಿ.ಸಿ.ರೋಡ್: ಆಟೋ ರಿಕ್ಷಾ ಪಲ್ಟಿ ➤ ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಮಿನಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ- ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ. 13. ಮಿನಿ ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರ ಗಾಯಗೊಂಡ ಘಟನೆ ಏನೆಕಲ್ಲು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ವಿಟ್ಲ ನಿವಾಸಿ ವಿನಯ್ ನಾಯಕ್ ಎಂದು ಗುರುತಿಸಲಾಗಿದೆ. ಇವರು ತನ್ನ ಬೈಕ್ ನಲ್ಲಿ ಸುಬ್ರಹ್ಮಣ್ಯದಿಂದ ವಿಟ್ಲದ ಕಡೆಗೆ ತೆರಳುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಮಿನಿ ಬಸ್ ನಡುವೆ ಢಿಕ್ಕಿ ಸಂಭವಿಸಿದೆ. ಬಸ್ ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎಂದು ತಿಳಿದುಬಂದಿದೆ. ಈ ಕುರಿತು ಸುಬ್ರಹ್ಮಣ್ಯ ಪೊಲೀಸ್

ಸುಬ್ರಹ್ಮಣ್ಯ: ಮಿನಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ- ಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಇಂದಿನ (ಜ. 12) ಕೊರೋನಾ ಅಪ್ಡೇಟ್ಸ್ ➤ ಕಡಬ, ಪುತ್ತೂರು ತಾಲೂಕಿನಲ್ಲಿ 19 ಮಂದಿಗೆ ಕೊರೋನಾ ದೃಢ..!

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 12. ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ ಇಂದಿನ(ಜ. 12) ವರದಿಯಂತೆ 19 ಮಂದಿಗೆ ಕೊರೋನಾ ಪ್ರಕರಣ ಕಂಡುಬಂದಿದೆ. ಕಡಬ ಹಾಗೂ ಪುತ್ತೂರು ತಾಲೂಕಿನಾದ್ಯಂತ 3ನೇ ಅಲೆಯಲ್ಲಿ ಒಟ್ಟು 43 ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಇದೀಗ ಇಂದಿನ ವರದಿಯಂತೆ 19 ಮಂದಿಗೆ ಕೊರೋನಾ ದೃಢಗೊಂಡಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ತಿಳಿಸಿದ್ದಾರೆ.  

ಇಂದಿನ (ಜ. 12) ಕೊರೋನಾ ಅಪ್ಡೇಟ್ಸ್ ➤ ಕಡಬ, ಪುತ್ತೂರು ತಾಲೂಕಿನಲ್ಲಿ 19 ಮಂದಿಗೆ ಕೊರೋನಾ ದೃಢ..! Read More »

ಕರಾವಳಿ, ಕರ್ನಾಟಕ

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಉರುಳುಬಿದ್ದ ಕಾರು..! ➤ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ. 12. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಜೂಮ್ ಸಂಸ್ಥೆಗೆ ಒಳಪಟ್ಟ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಅಗಲೀಕರಣದ ಹೊಂಡಕ್ಕೆ ಬಿದ್ದ ಘಟನೆ ಮಂಗಳೂರು ಬೆಂಗಳೂರು ರಾ.ಹೆ ಪೆರಿಯಶಾಂತಿ ಎಂಬಲ್ಲಿ ಬುಧವಾರದಂದು ಬೆಳಗ್ಗೆ ಸಂಭವಿಸಿದೆ. ಘಟನೆಯ ಸಂದರ್ಭ ಇಬ್ಬರು ಪ್ರಯಾಣಿಕರಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.  

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಉರುಳುಬಿದ್ದ ಕಾರು..! ➤ ಪ್ರಯಾಣಿಕರು ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಆರೋಗ್ಯ ಅಧಿಕಾರಿ ಹುದ್ದೆಗೆ ತುಳು ಭಾಷಿಗರಿಗೆ ಪ್ರಾಶಸ್ತ್ಯ ನೀಡುವಂತೆ ಆಗ್ರಹ ➤ ಜಿಲ್ಲಾ ಆರೋಗ್ಯ ಅಧಿಕಾರಿಗೆ ತು.ರ.ವೇ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗೆ ತುಳು ಭಾಷಿಗರಿಗೆ ಪ್ರಾಶಸ್ತ್ಯ ನೀಡುವಂತೆ ಆಗ್ರಹಿಸಿ, ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ತುಳುನಾಡ ರಕ್ಷಣಾ ವೇದಿಕೆ ಮನವಿ ನೀಡಿ ಒತ್ತಾಯಿಸಿದೆ. ದಕ್ಷಿಣ ಜಿಲ್ಲೆ ವೈದ್ಯಕೀಯ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ವಿಶ್ವದಲ್ಲಿಯೇ ಅಗ್ರ ಸ್ಥಾನದಲ್ಲಿದೆ. ಇಲ್ಲಿನ ನುರಿತ ವೈದ್ಯರು ಹಾಗೂ ವಿಶ್ವ ದರ್ಜೆಯ ಆಸ್ಪತ್ರೆಗಳು ನೀಡುತ್ತಿರುವ ಸೇವೆ ಶ್ಲಾಘನೀಯ. ಕಳೆದ 2 ವರ್ಷಗಳಿಂದ ಕೊರೋನಾ ಮಹಾಮಾರಿಯಿಂದ ಜನರು ಸಂಕಷ್ಟಗೀಡಾದಾಗ ಜಿಲ್ಲೆಯಲ್ಲಿ ಕೊರೊನಾ

ಮಂಗಳೂರು: ಆರೋಗ್ಯ ಅಧಿಕಾರಿ ಹುದ್ದೆಗೆ ತುಳು ಭಾಷಿಗರಿಗೆ ಪ್ರಾಶಸ್ತ್ಯ ನೀಡುವಂತೆ ಆಗ್ರಹ ➤ ಜಿಲ್ಲಾ ಆರೋಗ್ಯ ಅಧಿಕಾರಿಗೆ ತು.ರ.ವೇ ಮನವಿ Read More »

ಕರಾವಳಿ, ಕರ್ನಾಟಕ

ಚೆಕ್ ಬೌನ್ಸ್ ಪ್ರಕರಣ ➤ ಕೊಣಾಜೆ ಗ್ರಾ.ಪಂ ಅಧ್ಯಕ್ಷೆ ನಾಪತ್ತೆ…!

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 12. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಕೊಣಾಜೆ ಗ್ರಾ.ಪಂ. ಅಧ್ಯಕ್ಷೆಗೆ ಅರೆಸ್ಟ್ ವಾರಂಟ್ ಜಾರಿಗೊಳಿಸಿದ ಬೆನ್ನಲ್ಲೇ ಕೊಣಾಜೆ ಗ್ರಾ.ಪಂ. ಅಧ್ಯಕ್ಷೆ ಚಂಚಲಾಕ್ಷಿ ತಲೆಮರೆಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಚಂಚಲಾಕ್ಷಿ ಅವರು ಮಮತಾ ಶೈನಿ ಡಿಸೋಜಾ ಎಂಬವರಿಗೆ ಮೂರು ಲಕ್ಷ ರೂ.ಗಳ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೊಪಿಯಾಗಿದ್ದು, ಇದೀಗ ತಲೆಮರೆಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ 2020ರ ಜ. 06ರಂದು ಕೇಸು ದಾಖಲಾಗಿದ್ದು, ಆ ಬಳಿಕ ಒಂಬತ್ತು ಬಾರಿ ವಾದ ವಿವಾದಗಳು ನಡೆದಿದ್ದು, ಇದೀಗ

ಚೆಕ್ ಬೌನ್ಸ್ ಪ್ರಕರಣ ➤ ಕೊಣಾಜೆ ಗ್ರಾ.ಪಂ ಅಧ್ಯಕ್ಷೆ ನಾಪತ್ತೆ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿವೋ ಪ್ರಾಯೋಜಕತ್ವದಲ್ಲಿದ್ದ ಐಪಿಎಲ್ ಟೂರ್ನಿ “ಟಾಟಾ” ತೆಕ್ಕೆಗೆ..!

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 12. ಇಂಡಿಯನ್ ಪ್ರೀಮಿಯರ್ ಲೀಗ್ ಇದರ ಪ್ರಾಯೋಜಕತ್ವವನ್ನು ಟಾಟಾ ಗ್ರೂಪ್ ಸಂಸ್ಥೆಯು ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಈ ಕುರಿತು ಮಾಹಿತಿ ನೀಡಿರುವ ಐಪಿಎಲ್ ಚೇರ್ಮೆನ್ ಬ್ರಿಜೇಶ್ ಪಟೇಲ್, ಮುಂದಿನ ಐಪಿಎಲ್ ಪಂದ್ಯಾವಳಿಗೆ ಮುಖ್ಯ ಪ್ರಾಯೋಜಕರಾಗಿ ಟಾಟಾ ಗ್ರೂಪ್ ಆಯ್ಕೆಯಾಗಿದೆ ಎಂದು ಸ್ಪಷ್ಟಪಡಿಸಿದೆ. ಈ ಹಿಂದೆ ಐಪಿಎಲ್ ಟೂರ್ನಿ ಪ್ರಾಯೋಜಕತ್ವವು ಚೀನಾ ಮೂಲದ ವಿವೋ ಮೊಬೈಲ್ ಸಂಸ್ಥೆಯ ಹೆಸರಿನಲ್ಲಿತ್ತು, ಆದರೆ ಈ ಬಾರಿ ಟಾಟಾ ಗ್ರೂಪ್ ಬಿಡ್ ಗೆದ್ದಿದೆ.  

ವಿವೋ ಪ್ರಾಯೋಜಕತ್ವದಲ್ಲಿದ್ದ ಐಪಿಎಲ್ ಟೂರ್ನಿ “ಟಾಟಾ” ತೆಕ್ಕೆಗೆ..! Read More »

ಕ್ರೀಡಾ ನ್ಯೂಸ್
Scroll to Top