newskadaba

ರಾಜ್ಯದಲ್ಲಿ ಮತ್ತೆ ಲಾಕ್ಡೌನ್…! ➤ ಮುನ್ನೆಚ್ಚರಿಕೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 11. ಸರಕಾರ ಜಾರಿಗೊಳಿಸಿರುವ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ವನ್ನು ಲೆಕ್ಕಿಸದೇ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯನ್ನು ನಡೆಸಿದೆ. ಈ ಹಿನ್ನೆಲೆ ರಾಜ್ಯದಾದ್ಯಂತ ಕೊರೋನಾ ಪ್ರಕರಣ ಹೆಚ್ಚಾದರೆ ಮತ್ತೆ ಕಂಪ್ಲೀಟ್ ಲಾಕ್ಡೌನ್ ಮಾಡುವ ಸಾಧ್ಯತೆ ಇದ್ದು, ಹೀಗಾದಲ್ಲಿ ಇದಕ್ಕೆ ಕಾಂಗ್ರೆಸ್ ಪಕ್ಷವೇ ನೇರ ಹೊಣೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾದರೂ ಕೊರೋನಾ ಪ್ರಕರಣ ಹೆಚ್ಚಾದರೆ ತಿಂಗಳುಗಳ ಕಾಲ ಲಾಕ್ […]

ರಾಜ್ಯದಲ್ಲಿ ಮತ್ತೆ ಲಾಕ್ಡೌನ್…! ➤ ಮುನ್ನೆಚ್ಚರಿಕೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ Read More »

ಕರಾವಳಿ

ಬಂಟ್ವಾಳ: ರೈಲಿನಡಿಗೆ ತಲೆಯಿಟ್ಟು ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 11. ಚಲಿಸುವ ರೈಲಿನಡಿಗೆ ತಲೆಯಿಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಸಿರೋಡ್ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಘಟನಾ ಸ್ಥಳಕ್ಕೆ ರೈಲ್ವೇ ಇಲಾಖಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ.  

ಬಂಟ್ವಾಳ: ರೈಲಿನಡಿಗೆ ತಲೆಯಿಟ್ಟು ವ್ಯಕ್ತಿ ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ➤ ಆರೋಪಿ ಬಂಧನಕ್ಕೆ ದಲಿತ ಸಂಘಟನೆ ಆಗ್ರಹ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 10. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆ ಆರೋಪಿ ರಾಜ್ ಹೊಸ್ಮಠ ಅವರನ್ನು ಶೀಘ್ರವೇ ಬಂಧಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ದ.ಕ ಜಿಲ್ಲಾ ಸಂಘಟನಾ ಸಂಚಾಲಕ ಆನಂದ ಬೆಳ್ಳಾರೆ ಆಗ್ರಹಿಸಿದ್ದಾರೆ‌. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತೂರು ದೇವಳದ ಬಳಿಯಿರುವ ಸ್ವಯಂಘೋಷಿತ ಸಂಘಟನಾ ಕಛೇರಿಯಲ್ಲಿ ಇಬ್ಬರಿಗೆ ಕಿರುಕುಳ ನೀಡಿದ್ದು, ಈ ಕುರಿತು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ಆರೋಪಿಯನ್ನು ಈವರೆಗೆ ಬಂಧಿಸಿಲ್ಲ. ಮುಂದಿನ ಹತ್ತು ದಿನಗಳೊಳಗೆ

ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ➤ ಆರೋಪಿ ಬಂಧನಕ್ಕೆ ದಲಿತ ಸಂಘಟನೆ ಆಗ್ರಹ Read More »

ಕರಾವಳಿ, ಕರ್ನಾಟಕ

ಅರಂತೋಡು: ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

(ನ್ಯೂಸ್ ಕಡಬ) Newskadaba.com ಅರಂತೋಡು, ನ. 10. ಅರಂತೋಡು ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆಯು ಸಂಘದ ಅಧ್ಯಕ್ಷರಾದ ಶೇಷಗಿರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ದ.ಕ.ಹಾಲು ಒಕ್ಕೂಟ ಸಹಾಯಕ ವ್ಯವಸ್ಥಾಪಕರಾದ ಡಾ.ಕೇಶವ ಸುಳ್ಳಿ, ದಕ್ಷಿಣ ಕನ್ನಡ ಕೆಎಮ್ಎಫ್ ವಿಸ್ತರಣಾಧಿಕಾರಿ ಕೆ.ಹರೀಶ್ ಕುಮಾರ್, ಅರಂತೋಡು ಗ್ರಾಮ ಪಂಚಾಯತ್ ಸದಸ್ಯೆ ಮಾಲಿನಿ ಉಳುವಾರು, ಭಾರತಿ ಉಳುವಾರು, ಕೃಷ್ಣಪ್ಪ ಪಾನತ್ತಿಲ, ಕಾರ್ಯದರ್ಶಿ ವಿಮಲ ಕೆ.ಎ, ಸೇರಿದಂತೆ ಹಲವರು ಉಪಸ್ಥಿತರಿದ್ದರು .

ಅರಂತೋಡು: ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ Read More »

ಕರಾವಳಿ, ಕರ್ನಾಟಕ

ಬ್ರಹ್ಮಾವರ: ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಛಾಯಾಗ್ರಾಹಕ ಅಶೋಕ್ ಶೆಟ್ಟಿ ಇನ್ನಿಲ್ಲ

(ನ್ಯೂಸ್ ಕಡಬ) newskadaba,ಮಂಗಳೂರು ಜು.06: ಮದುವೆ ಕಾರ್ಯಕ್ರಮವೊಂದಕ್ಕೆ ತೆರಳಿ ವಾಪಸ್ ಬರುತ್ತಿದ್ದ ವೇಳೆ ಕಂಟೈನರ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕುಂದಾಪುರದ ಹಿರಿಯ ಛಾಯಾಗ್ರಾಹಕ ಹೇರೂರು ಅಶೋಕ್ ಶೆಟ್ಟಿ (56) ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ ಸಾವನ್ನಪ್ಪಿದ್ದಾರೆ. ಪುತ್ರ ಪನ್ನಗ (24) ಹಾಗೂ ಸ್ನೇಹಿತ ಕುಮಾರ್ ಜೊತೆ ಬೆಂಗಳೂರಿಗೆ ಮದುವೆ ಕಾರ್ಯಕ್ರಮವೊಂದರ ಚಿತ್ರೀಕರಣಕ್ಕಾಗಿ ಕಾರಿನಲ್ಲಿ ತೆರಳಿ ಹಿಂದಿರುಗುತ್ತಿದ್ದ ವೇಳೆ ತುಮಕೂರು ಸಮೀಪ ಕಾರು ಅಪಘಾತ ಸಂಭವಿಸಿದ್ದು, ಅಶೋಕ್ ಶೆಟ್ಟಿ ಹಾಗೂ ಪುತ್ರ

ಬ್ರಹ್ಮಾವರ: ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಛಾಯಾಗ್ರಾಹಕ ಅಶೋಕ್ ಶೆಟ್ಟಿ ಇನ್ನಿಲ್ಲ Read More »

ಕರಾವಳಿ, ಕರ್ನಾಟಕ

ಮಂಗಳೂರು ವಿಮಾನ ನಿಲ್ದಾಣದ ನಿಷೇಧಿತ ಪ್ರದೇಶದಲ್ಲಿ ಎಂಟ್ರಿಕೊಟ್ಟ ವ್ಯಕ್ತಿ ಅರೆಸ್ಟ್.!

(ನ್ಯೂಸ್ ಕಡಬ) newskadaba,ಮಂಗಳೂರು ಜು.06: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಿಷೇಧಿತ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶ ಮಾಡಿರುವ ಆರೋಪದ ಮೇಲೆ ಸಿಐಎಸ್ಎಫ್ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಸಿಐಎಸ್ಎಫ್ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಹಳೆಯ ವಿಮಾನ ನಿಲ್ದಾಣದ ಎಟಿಎಸ್ ವಿಭಾಗದಲ್ಲಿ ಸ್ಥಳೀಯ ಖಾಸಗಿ ಕಾಮಗಾರಿ ನಡೆಯುತ್ತಿದ್ದಲ್ಲಿ ಸ್ಥಳದಲ್ಲಿ ಅಪರಿಚಿತನೋರ್ವನು ಅನುಮಾನಾಸ್ಪದವಾಗಿ ತಿರುಗುತ್ತಿದ್ದ. ಈ ಸಂದರ್ಭ ಆತನನ್ನು ವಿಚಾರಿಸಿದಾಗ ತನ್ನ ಹೆಸರು ರಾಕೇಶ್ ಪಶ್ಚಿಮ ಬಂಗಾಳ ರಾಜ್ಯದ ಮುರ್ಸಿದಾಬಾದ್ ನವನು ಎಂದು

ಮಂಗಳೂರು ವಿಮಾನ ನಿಲ್ದಾಣದ ನಿಷೇಧಿತ ಪ್ರದೇಶದಲ್ಲಿ ಎಂಟ್ರಿಕೊಟ್ಟ ವ್ಯಕ್ತಿ ಅರೆಸ್ಟ್.! Read More »

ಕರಾವಳಿ, ಕರ್ನಾಟಕ

15 ವರ್ಷದ ದಾಂಪತ್ಯ ಅಂತ್ಯ ➤ ವಿಚ್ಛೇದನಕ್ಕೆ ಮುಂದಾದ ಆಮಿರ್ ಖಾನ್, ಕಿರಣ್ ರಾವ್

(ನ್ಯೂಸ್ ಕಡಬ) newskadaba,ಮುಂಬೈ ಜು.03:ಬಿಟೌನ್ ಸ್ಟಾರ್ ಕಪಲ್ ಆಮಿರ್ ಖಾನ್ ಮತ್ತು ಕಿರಣ್ ರಾವ್ ಮದುವೆ ಬಂಧನದಿಂದ ಹೊರ ಬಂದಿದ್ದು, ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ.ಆಮಿರ್ ಖಾನ್ ಮತ್ತು ಕಿರಣ್ ರಾವ್ ಜೊತೆಯಾಗಿ ಹೇಳಿಕೆ ಬಿಡುಗಡೆಯಾಗಿದ್ದು, ಇನ್ಮುಂದೆ ಇಬ್ಬರ ದಾರಿ ಬೇರೆ ಆಗಿರಲಿದೆ. ನಾವಿಬ್ಬರು ಪರಸ್ಪರ ಚರ್ಚಿಸಿ ಈ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ. ಈ 15 ವರ್ಷಗಳಲ್ಲಿ ಇಬ್ಬರೂ ಸುಂದರ ಜೀವನವನ್ನು ಕಳೆದಿದ್ದೇವೆ. ಹೊಸ ಅನುಭವ ಆನಂದ, ಸಂತೋಷವನ್ನು ಶೇರ್ ಮಾಡಿಕೊಂಡಿದ್ದೇವೆ. ನಮ್ಮಿಬ್ಬರ

15 ವರ್ಷದ ದಾಂಪತ್ಯ ಅಂತ್ಯ ➤ ವಿಚ್ಛೇದನಕ್ಕೆ ಮುಂದಾದ ಆಮಿರ್ ಖಾನ್, ಕಿರಣ್ ರಾವ್ Read More »

ಕರಾವಳಿ

ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತು ಶಿಶು ಕೊಲೆ..?!

(ನ್ಯೂಸ್ ಕಡಬ) newskadaba,ಚಿಕ್ಕಬಳ್ಳಾಪುರ ಜು.03:ಜಿಲ್ಲೆಯ ಚಿಂತಾಮಣಿ ತಾಲೂಕು ಆಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಶಿಶು ಕೊಲೆ ಮಾಡಿರುವ ಅಮಾನವೀಯ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿರುವ ಶೌಚಾಲಯದ ಕಿಟಕಿಗೆ ಮಗು ತೂರಿಸಿ ಕುತ್ತಿಗೆಗೆ ದಾರದಿಂದ ನೇಣು ಬಿಗಿದು ಕೊಲೆ ಮಾಡಲಾಗಿದೆ. ಇನ್ನೂ ಕೊಲೆಯಾದ ಮಗು ಹೆಣ್ಣಾಗಿದ್ದು, ಹೆಣ್ಣು ಮಗು ಅಂತಲೇ ಕೊಲೆ ಮಾಡಿದರಾ ಅನ್ನೋ ಅನುಮಾನ ದಟ್ಟವಾಗಿದೆ. ಅಂದಹಾಗೆ ಇಂದು ಬೆಳಗ್ಗೆ 8 ಗಂಟೆ 45 ನಿಮಿಷ ಸುಮಾರಿಗೆ ಆಸ್ಪತ್ರೆಗೆ ಬಂದ ಇಬ್ಬರು ಅಪರಿಚಿತ ಮಹಿಳೆಯರು ಹಾಗೂ ಓರ್ವ ಪುರುಷ ಶೌಚಾಲಯದೊಳಗೆ

ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತು ಶಿಶು ಕೊಲೆ..?! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ಒಂದು ವೈಶಾಚಿಕ ಕೃತ್ಯ ➤ ಗುಂಡು ಹೊಡೆದು ಬೀದಿನಾಯಿ ಹತ್ಯೆ

(ನ್ಯೂಸ್ ಕಡಬ) newskadaba,ಮಂಗಳೂರು ಜು.02: ಬೀದಿನಾಯಿಯೊಂದನ್ನು ಅಮಾನವೀಯವಾಗಿ ಗುಂಡು ಹೊಡೆದು ಹತ್ಯೆ ಮಾಡಿರುವ ಹೇಯ ಕೃತ್ಯವೊಂದು ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಇತ್ತೀಚೆಗೆ ನಾಯಿಯನ್ನು ಬೈಕ್ ಗೆ ಕಟ್ಟಿ ಅಮಾನವೀಯವಾಗಿ ಎಳೆದೊಯ್ದ ಎರಡು ಪ್ರಕರಣಗಳು ಮಂಗಳೂರಿಗೆ ಕಪ್ಪು ಚುಕ್ಕೆಯಾಗಿ ಪರಿಣಮಿಸಿತ್ತು. ಅದರ ಬೆನ್ನಲ್ಲೇ ನಡೆದ ಈ ಕೃತ್ಯದಿಂದ ಎಲ್ಲರೂ ತಲೆತಗ್ಗಿಸುವಂತಾಗಿದೆ. ಮಂಗಳೂರು ನಗರದ ಶಿವಭಾಗ್‍ನ‌ ಬಳಿಯಿರುವ ಆಭರಣ ಜ್ಯುವೆಲ್ಲರ್ಸ್ ಮಳಿಗೆಯ ಹಿಂಭಾಗದ ರಸ್ತೆಯಲ್ಲಿ ಗುಂಡು ಹೊಡೆಸಿಕೊಂಡು ಬೀದಿ ನಾಯಿಯೊಂದನ್ನು ಸತ್ತು ಬಿದ್ದಿತ್ತು. ತಕ್ಷಣ ಸ್ಥಳಕ್ಕೆ ಭೇಟಿ ನೀಡಿರುವ ಅನಿಮಲ್

ಮಂಗಳೂರಿನಲ್ಲಿ ಒಂದು ವೈಶಾಚಿಕ ಕೃತ್ಯ ➤ ಗುಂಡು ಹೊಡೆದು ಬೀದಿನಾಯಿ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ತುಳುಭಾಷೆಯ ಪ್ರಪ್ರಥಮ ಆನ್ಲೈನ್ ಡಿಕ್ಷನರಿ ‘ಕೊಪ್ಪರಿಗೆ’ ಇಂದು ಅನಾವರಣ

(ನ್ಯೂಸ್ ಕಡಬ) newskadaba,ಮಂಗಳೂರು ಜು.02: ತುಳುಭಾಷೆಯ ಪ್ರಪ್ರಥಮ ಆನ್ಲೈನ್ ಡಿಕ್ಷನರಿ ಇಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಇಂದು ಅನಾವರಣಗೊಂಡಿತು. ರಾಜ್ಯ ಬಿಜೆಪಿ ವಕ್ತಾರ ಕ್ಯಾ.ಗಣೇಶ್ ಕಾರ್ಣಿಕ್ ಡಿಕ್ಷನರಿ ಅನಾವರಣಗೊಳಿಸಿ ಮಾತನಾಡಿ, ಕೊಪ್ಪರಿಗೆ ಡಿಕ್ಷನರಿಯಲ್ಲಿ ತುಳು ಭಾಷೆಯ 1200 ಪದಗಳಿಗಸ ಉಚ್ಚಾರ, ಅರ್ಥ ಸಹಿತ ವಿವರಿಸಿ ತಿಳಿದಲಾಗಿದೆ‌. ಅಲ್ಲದೆ ಇಂದಿನ ತಂತ್ರಜ್ಞಾನಕ್ಕೆ ಹೊಂದಾಣಿಕೆಯಾಗುವಂತೆ ಈ ಡಿಕ್ಷನರಿ ಆನ್ಲೈನ್ ಮೂಲಕ ಲಭ್ಯವಾಗುತ್ತಿರುವುದು ನಿಜವಾಗಿಯೂ ಸಂತೋಷದ ವಿಚಾರ ಎಂದು ತಿಳಿಸಿದರು.ಈ ಸಂದರ್ಭ ಜೈ ತುಳುನಾಡು ಸಂಘಟನೆಯ ಅಧ್ಯಕ್ಷ ಸುದರ್ಶನ್

ತುಳುಭಾಷೆಯ ಪ್ರಪ್ರಥಮ ಆನ್ಲೈನ್ ಡಿಕ್ಷನರಿ ‘ಕೊಪ್ಪರಿಗೆ’ ಇಂದು ಅನಾವರಣ Read More »

ಕರಾವಳಿ, ಕರ್ನಾಟಕ
Scroll to Top