newskadaba

ದುಬೈನಿಂದ ಬಂದ ಮಹಿಳೆಯಿಂದ 56 ಕೋಟಿ ಮೌಲ್ಯದ ಹೆರಾಯಿನ್ ವಶ

(ನ್ಯೂಸ್ ಕಡಬ) newskadaba,ಬೆಂಗಳೂರು ಜು.02: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅತಿದೊಡ್ಡ ಮಾದಕ ಜಾಲ ಪತ್ತೆ ಮಾಡಿದ್ದಾರೆ. ದುಬೈನಿಂದ ಎಮಿರೇಟ್ಸ್ ವಿಮಾನದಲ್ಲಿ ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ 35 ವರ್ಷದ ಮಹಿಳೆಯನ್ನು ತಪಾಸಣೆ ನಡೆಸಿದ್ದಾರೆ. ಈ ವೇಳೆ ಸೂಟ್ ಕೇಸ್ ತಳ ಭಾಗದಲ್ಲಿ ಮರೆಮಾಚಿ 8 ಕೆ.ಜಿ. ತೂಕದ 56 ಕೋಟಿ ರೂ. ಮೌಲ್ಯದ ಹೆರಾಯಿನ್ ಕಳ್ಳ ಸಾಗಣೆ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.ಮಹಿಳೆಯನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು, ವಿಚಾರಣೆ ನಡೆಸಿದ್ದಾರೆ.

ದುಬೈನಿಂದ ಬಂದ ಮಹಿಳೆಯಿಂದ 56 ಕೋಟಿ ಮೌಲ್ಯದ ಹೆರಾಯಿನ್ ವಶ Read More »

ಕರಾವಳಿ

ಪ್ರಸಿದ್ಧ ವಿಜ್ಞಾನ ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ನಿಧನ

(ನ್ಯೂಸ್ ಕಡಬ) newskadaba,ಬೆಂಗಳೂರು ಜು.02:ಡಿಆರ್ ಡಿಒ ಮಾಜಿ ವಿಜ್ಞಾನಿ, ಹೆಚ್ಎಎಲ್ ಸಂಸ್ಥೆಯ ಹಿರಿಯ ನಿವೃತ್ತ ಇಂಜಿನಿಯರ್, ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ಜುಲೈ 2 ರಂದು ಮಧ್ಯಾಹ್ನ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ವಾರದ ಹಿಂದೆ ತೀವ್ರ ಹೃದಯಾಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರ ಆರೊಗ್ಯ ಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದ ವೈದ್ಯರು “ಸುಧೀಂದ್ರ ಹಾಲ್ದೊಡ್ಡೇರಿ ಅವರ ಆರೋಗ್ಯ ಸುಧಾರಣೆ ಪರಿಸ್ಥಿತಿ ಕಷ್ಟವಿದೆ” ಎಂಬ ಮಾಹಿತಿ ನೀಡಿದ್ದರು. ಸುಧೀಂದ್ರ ಹಾಲ್ದೊಡ್ಡೇರಿ ಅವರ ಮೆದುಳಿಗೆ ಆಮ್ಲಜನಕ ಪೂರೈಕೆಯಾಗುವುದು ಸ್ಥಗಿತಗೊಂಡಿದ್ದರಿಂದ ಅವರ ಮೆದುಳು

ಪ್ರಸಿದ್ಧ ವಿಜ್ಞಾನ ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ನಿಧನ Read More »

ಕರ್ನಾಟಕ

ಪತಿಯ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ನವ ವಿವಾಹಿತೆ ಹತ್ಯೆ!

(ನ್ಯೂಸ್ ಕಡಬ) newskadaba,ಚಿಕ್ಕಮಗಳೂರು ಜೂ.30:ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಮೂರು ತಿಂಗಳ ಹಿಂದೆಯಷ್ಟೇ ಮದುವೆ ಆಗಿದ್ದ ನವ ವಿವಾಹಿತೆಯನ್ನು ಪತಿಯೇ ಭೀಕರವಾಗಿ ಹತ್ಯೆ ಮಾಡಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.ಚಿಕ್ಕಮಗಳೂರು ನಗರದ ಪೆನ್ಷನ್ ಮೊಹಲ್ಲಾದಲ್ಲಿ ನೀರಿನ ಸಂಪ್ ಗೆ ಮುಳುಗಿಸಿ ಸಿಮ್ರಾನ್ (22) ಕೊಲೆ ಮಾಡಲಾಗಿದೆ. ಮೂರು ತಿಂಗಳ ಹಿಂದೆಯಷ್ಟೇ ಸಿಮ್ರಾನ್ ಅವರನ್ನು ಫೈರೋಜ್ ಗೆ ವಿವಾಹ ಮಾಡಿಕೊಡಲಾಗಿತ್ತು. ಆದರೆ ಮದುವೆಗೆ ಮೊದಲೇ ಅಕ್ರಮ ಸಂಬಂಧ ಹೊಂದಿದ್ದ ಫೈರೋಜ್ ಮದುವೆ ಆದ ಮೇಲೂ ಮುಂದುವರಿಸಿದ್ದ. ಇದಕ್ಕೆ ಹೆತ್ತವರು ಕೂಡ ಬೆಂಬಲ

ಪತಿಯ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ನವ ವಿವಾಹಿತೆ ಹತ್ಯೆ! Read More »

ಕ್ರೈಮ್ ನ್ಯೂಸ್

ಮೀನು ಸಾಗಾಟದ ಕಂಟೈನರ್ ನಲ್ಲಿ 3 ಟನ್ ಗೋಮಾಂಸ ಸಾಗಟ ➤ ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba,ಕುಮಟಾ ಜೂ.30: ಮೀನಿನ ಬಾಕ್ಸ್’ಗಳಲ್ಲಿ ಇರಿಸಿ ಬರೋಬ್ಬರಿ ಮೂರು ಟನ್ ಗಿಂತಲೂ ಹೆಚ್ಚು ಗೋಮಾಂಸ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಕುಮಟಾ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕುಮಟದ ಹೊಳೆಗದ್ದೆ ಟೋಲ್ ಗೇಟ್ ನಲ್ಲಿ ಪೊಲೀಸರು ವಾಹನ ತಪಾಸಣೆ ಮಾಡುವಾಗ ಅಕ್ರಮ ಗೋ ಮಾಂಸ ಸಾಗಟ ಮಾಡುತ್ತಿರುವುದು ಕಂಡು ಬಂದಿದೆ. ಕಂಟೈನರ್ ಚಾಲಕ ಮಹಮ್ಮದ್ ಶಾಹಿದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಹಾನಗಲ್ ನಿಂದ ಮಂಗಳೂರಿಗೆ ಗೋ ಮಾಂಸ ಸಾಗಿಸುತ್ತಿರುವುದಾಗಿ ಆತ ಹೇಳಿದ್ದಾನೆ. ಆತನ ಹೇಳಿಕೆಯಿಂದ ಮಂಗಳೂರಿನಲ್ಲಿ ಗೋ

ಮೀನು ಸಾಗಾಟದ ಕಂಟೈನರ್ ನಲ್ಲಿ 3 ಟನ್ ಗೋಮಾಂಸ ಸಾಗಟ ➤ ಆರೋಪಿ ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮಹಿಳೆಯರ ಸಾಗಾಟ ಪ್ರಕರಣಕ್ಕೆ ತಿರುವು ➤ ಮೆಡಿಕಲ್ ಕಾಲೇಜ್‌ಗಳ ಕಳ್ಳಾಟ ಬಯಲು

(ನ್ಯೂಸ್ ಕಡಬ) newskadaba,ಮಂಗಳೂರು ಜೂ.30:ಕೊರೊನಾ ಲಸಿಕೆ ಕೊಡಿಸುವುದಾಗಿ ಹೇಳಿ ರಾತ್ರೋರಾತ್ರಿ ಮಹಿಳೆಯರನ್ನು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಖಾಲಿ ಇರುವ ಬೆಡ್‌ಗಳ ಭರ್ತಿಗಾಗಿ ನಕಲಿ ರೋಗಿಗಳನ್ನು ಕರೆತರುವ ಮೆಡಿಕಲ್ ಕಾಲೇಜ್‌ಗಳ ಕಳ್ಳಾಟದ ಸತ್ಯ ಪೊಲೀಸರ ತನಿಖೆ ವೇಳೆ ಬಯಲಾಗಿದೆ. ಇನ್ನೂ ಈ ಘಟನೆ ಮೂಡಬಿದ್ರೆ ತಾಲೂಕಿನ ಕುರ್ನಾಡು ಗ್ರಾಮದಲ್ಲಿ ನಡೆದಿದ್ದು, ಮಂಗಳೂರು ಹೊರವಲಯದ ಕಣಚೂರು ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಕೊಡಿಸುವುದಾಗಿ ಹೇಳಿ ಸುಮಾರು 85 ಮಹಿಳೆಯರನ್ನು ತಡರಾತ್ರಿ ಕಾಲೇಜು ಬಸ್‌ನಲ್ಲಿ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ, ಪೊಲೀಸರ ತನಿಖೆ

ಮಂಗಳೂರು: ಮಹಿಳೆಯರ ಸಾಗಾಟ ಪ್ರಕರಣಕ್ಕೆ ತಿರುವು ➤ ಮೆಡಿಕಲ್ ಕಾಲೇಜ್‌ಗಳ ಕಳ್ಳಾಟ ಬಯಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದೇರಳಕಟ್ಟೆಯಲ್ಲಿ 1.236 ಗ್ರಾಂ ಹೈಡೋವೀಡ್ ಗಾಂಜಾ ವಶಕ್ಕೆ ➤ ವೈದ್ಯ ವಿದ್ಯಾರ್ಥಿನಿ ಸಹಿತ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.30:ನಗರದ ಸಿಸಿಬಿ ಪೊಲೀಸರು ದೇರಳಕಟ್ಟೆಯಲ್ಲಿ ಬುಧವಾರ ನಡೆಸಿದ ಕಾರ್ಯಾಚರಣೆಯಲ್ಲಿ 1.236 ಗ್ರಾಂ ಹೈಡೋವೀಡ್ ಗಾಂಜಾ ವಶಕ್ಕೆ ಪಡೆಯಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯ ಉಪ್ಪಳ ಮಂಗಲ್ಪಾಡಿ ನಿವಾಸಿ ಅಜ್ಮಲ್ ಟಿ. ಹಾಗೂ ಮೂಲತಃ ಕನ್ಯಾಕುಮಾರಿ ನಿವಾಸಿ, ಪ್ರಸ್ತುತ ಸುರತ್ಕಲ್‍ನಲ್ಲಿ ವಾಸವಿರುವ ಎಂಬಿಬಿಎಸ್ ವಿದ್ಯಾರ್ಥಿನಿ ಮಿನು ರಶ್ಮಿ ಬಂಧಿತ ಆರೋಪಿಗಳು. ಮಾರುಕಟ್ಟೆಯಲ್ಲಿ ಈ ಗಾಂಜಾ ಅಂದಾಜು 30 ಲಕ್ಷ ರೂ. ನಿಂದ ಒಂದು ಕೋಟಿ ರೂ. ವರೆಗೆ ಬೆಲೆಬಾಳುವಂತಹದ್ದು ಎಂದು ಮಂಗಳೂರು ನಗರ ಪೊಲೀಸ್

ದೇರಳಕಟ್ಟೆಯಲ್ಲಿ 1.236 ಗ್ರಾಂ ಹೈಡೋವೀಡ್ ಗಾಂಜಾ ವಶಕ್ಕೆ ➤ ವೈದ್ಯ ವಿದ್ಯಾರ್ಥಿನಿ ಸಹಿತ ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊಡಗಿನಲ್ಲಿ ಜುಲೈ 5 ರವರೆಗೆ ಪ್ರವಾಸೋದ್ಯಮಕ್ಕೆ ಅವಕಾಶ ಇಲ್ಲ

(ನ್ಯೂಸ್ ಕಡಬ) newskadaba,ಕೊಡಗು ಜೂ.30: ಜುಲೈ 5 ರವರೆಗೆ ಲಾಕ್ ಡೌನ್ ದಿನಗಳಲ್ಲಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಚಟುವಟಿಕೆಗೆ ಅವಕಾಶ ಇಲ್ಲ. ಈ ಕುರಿತು ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು, ಉಪವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು ತಿಳಿಸಿದ್ದಾರೆ. ಲಾಕ್ ಡೌನ್ ದಿನಗಳಲ್ಲಿಯೂ ಪ್ರವಾಸಿಗರು ಜಿಲ್ಲೆಗೆ ಬರುತ್ತಿರುವ ದೂರುಗಳು ಬಂದಿದೆ. ಜಿಲ್ಲೆಯಲ್ಲಿ ಜುಲೈ 5 ರವರೆಗೆ ಲಾಕ್‌ಡೌನ್ ಇರುತ್ತದೆ. ಅಲ್ಲಿಯವರೆಗೆ ಕೊಡಗಿನಲ್ಲಿ ಯಾವುದೇ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬುಧವಾರ ಕೂಡ ಪ್ರವಾಸಿಗರಿಗೆ ಅವಕಾಶ ನೀಡಿದ ಮಡಿಕೇರಿಯ ಹೋಂಸ್ಟೇ ವಿರುದ್ದ ಕ್ರಮ

ಕೊಡಗಿನಲ್ಲಿ ಜುಲೈ 5 ರವರೆಗೆ ಪ್ರವಾಸೋದ್ಯಮಕ್ಕೆ ಅವಕಾಶ ಇಲ್ಲ Read More »

ಕರ್ನಾಟಕ

ಕೇರಳದಿಂದ ಬರುವವರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ ➤ ದ.ಕ ಜಿಲ್ಲಾಡಳಿತ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.30: ಕೇರಳ ಗಡಿಭಾಗದಲ್ಲಿ ಡೆಲ್ಟಾ ಹಾಗೂ ಕೊರೋನಾ ಆತಂಕದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಕರ್ನಾಟಕ-ಕೇರಳ ಗಡಿಭಾಗದ ತಲಪಾಡಿಗೆ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಭೇಟಿ ನೀಡಿ ಗಡಿ ತಪಾಸಣೆ ತೀವ್ರಗೊಳಿಸಲು ಸೂಚನೆ ನೀಡಿದ್ದಾರೆ. ಗಡಿಯಲ್ಲಿ ಆರ್ ಟಿಪಿಸಿಆರ್ ಟೆಸ್ಟ್ ಸೇರಿ ಕಟ್ಟುನಿಟ್ಟಿನ ತಪಾಸಣೆಗೆ ಆದೇಶ ನೀಡಿದ್ದು, ಕೇರಳ-ಕರ್ನಾಟಕ ನಡುವಿನ ನಾಲ್ಕು ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಮಂಗಳೂರಿನ ತಲಪಾಡಿ ಸೇರಿದಂತೆ ಸಾರಡ್ಕ, ನೆಟ್ಟಣಿಗೆ ಮುಡ್ನೂರು, ಜಾಲ್ಸೂರು

ಕೇರಳದಿಂದ ಬರುವವರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ ➤ ದ.ಕ ಜಿಲ್ಲಾಡಳಿತ Read More »

ಕರಾವಳಿ, ಕರ್ನಾಟಕ

ಉದ್ಯಾವರ ಬಳಿ ಅಪಘಾತ ➤ ಮುಲ್ಕಿ ಗೃಹರಕ್ಷಕ ದಳದ ಸಿಬ್ಬಂದಿ ಸಾವು

(ನ್ಯೂಸ್ ಕಡಬ) newskadaba,ಕಾಪು ಜೂ.30: ಕಾರೊಂದು ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಉದ್ಯಾವರ ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಗಾಯಾಳುವನ್ನು ಮುಲ್ಕಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಕೇಶ್(27) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿರುವ ಅವರನ್ನು ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರು, ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ರಾಕೇಶ್ ರಾತ್ರಿ ಪಾಳಿಯ ಕರ್ತವ್ಯ ಮುಗಿಸಿ ಇಂದು ಮುಂಜಾನೆ 5:30ರ ಸುಮಾರಿಗೆ ಮುಲ್ಕಿಯಿಂದ ತನ್ನ ಕಾರಿನಲ್ಲಿ ಉಡುಪಿಗೆ ತೆರಳುತ್ತಿದ್ದ ವೇಳೆ ಕಾರು ನಿಯಂತ್ರಣ

ಉದ್ಯಾವರ ಬಳಿ ಅಪಘಾತ ➤ ಮುಲ್ಕಿ ಗೃಹರಕ್ಷಕ ದಳದ ಸಿಬ್ಬಂದಿ ಸಾವು Read More »

ಕರಾವಳಿ

ಖ್ಯಾತ ನಟಿ ಮಂದಿರಾ ಬೇಡಿ ಅವರ ಪತಿ ರಾಜ್​ ಕೌಶಲ್ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba,ಮುಂಬೈ ಜೂ.30:ಖ್ಯಾತ ಬಾಲಿವುಡ್​ ನಟಿ ಹಾಗೂ ಕ್ರಿಕೆಟ್ ವಿಶ್ಲೇಷಕಿ ಮಂದಿರಾ ಬೇಡಿ ಅವರ ಪತಿ ಚಿತ್ರ ನಿರ್ಮಾಪಕ ರಾಜ್​ ಕೌಶಲ್​ ಇಂದು ಬೆಳಗ್ಗೆ 10:09ಕ್ಕೆ ಹೃದಯಾಘಾತ ದಿಂದ ಸಾವನ್ನಪ್ಪಿದ್ದಾರೆ. 49 ವರ್ಷದ ರಾಜ್ ಕೌಶಲ್ ಅವರು ತಮ್ಮ ಮನೆಯಲ್ಲಿ ಇಂದು ಮುಂಜಾನೆ 4.30 ರಿಂದಲೇ ಎದೆ ನೋವಿನಿಂದ ಬಳಲುತ್ತಿದ್ದರು, ಆದರೆ, ಯಾವುದೇ ವೈದ್ಯಕೀಯ ಸಹಾಯ ಪಡೆಯುವ ಮೊದಲೇ ನಿಧನರಾದರು ಎಂದು ನಟ ರೋಹಿತ್ ರಾಯ್ ಮಾಹಿತಿ ನೀಡಿದ್ದಾರೆ. ಚಲನಚಿತ್ರ ನಿರ್ಮಾಪಕರಲ್ಲದೆ, ರಾಜ್ ಕೌಶಲ್ ಅವರು ಬರಹಗಾರ

ಖ್ಯಾತ ನಟಿ ಮಂದಿರಾ ಬೇಡಿ ಅವರ ಪತಿ ರಾಜ್​ ಕೌಶಲ್ ಹೃದಯಾಘಾತದಿಂದ ಮೃತ್ಯು Read More »

ರಾಷ್ಟ್ರೀಯ ನ್ಯೂಸ್
Scroll to Top