newskadaba

ಮಲ್ಪೆ ಬಳಿ ಘೋರ ದುರಂತ: ಸೆಪ್ಟಿಕ್ ಟ್ಯಾಂಕ್ ಚಪ್ಪಡಿ ಮುರಿದು ಬಿದ್ದು ಮಹಿಳೆ ದುರ್ಮರಣ

(ನ್ಯೂಸ್ ಕಡಬ) newskadaba.com ಜೂ. 08. ಬಟ್ಟೆ ಒಣಗಿಸಲು ಹೋದ ಸಂದರ್ಭದಲ್ಲಿ ಆಕಸ್ಮಿಕವಾಗಿ ಸೆಪ್ಟಿಕ್ ಟ್ಯಾಂಕ್‌ಗೆ ಬಿದ್ದು ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಮಲ್ಪೆ ಸಮೀಪದ ಬಡನಿಡಿಯೂರು ಗ್ರಾಮದಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಬಡನಿಡಿಯೂರು ನಿವಾಸಿ ಆಲಿಸ್ ಡಿ‘ಸೋಜಾ (74) ಎಂದು ಗುರುತಿಸಲಾಗಿದೆ. ಅವರು ಭಾನುವಾರದಂದು ಬೆಳಿಗ್ಗೆ ಮನೆಯ ಬಳಿ ಬಟ್ಟೆ ಒಣಗಿಸಲು ಹೋದಾಗ ಸೆಪ್ಟಿಕ್ ಟ್ಯಾಂಕ್ ಮೇಲಿದ್ದ ಕಲ್ಲಿನ ಚಪ್ಪಡಿ ಮುರಿದು ಆಕಸ್ಮಿಕವಾಗಿ ಒಳಗೆ ಬಿದ್ದಿದ್ದಾರೆ. ಕಾಂಕ್ರೀಟ್ ಚೂರುಗಳ ನಡುವೆ ಸಿಲುಕಿದ್ದ ಅವರನ್ನು ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಈಶ್ವರ್ ಮಲ್ಪೆ […]

ಮಲ್ಪೆ ಬಳಿ ಘೋರ ದುರಂತ: ಸೆಪ್ಟಿಕ್ ಟ್ಯಾಂಕ್ ಚಪ್ಪಡಿ ಮುರಿದು ಬಿದ್ದು ಮಹಿಳೆ ದುರ್ಮರಣ Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ಯಸಭೆ, ಎಂ.ಎಲ್.ಸಿ ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಳಿಸಿದ ಬಿಜೆಪಿ..!

(ನ್ಯೂಸ್ ಕಡಬ) newskadaba.com ಜೂ. 08. ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಘೋಷಣೆಯೊಂದಿಗೆ ಹಲವು ದಿನಗಳಿಂದ ನಡೆಯುತ್ತಿದ್ದ ಊಹಾಪೋಹಗಳಿಗೆ ತೆರೆ ಬಿದ್ದಿದ್ದು, ಕೆಲವು ಪ್ರಮುಖ ನಾಯಕರಿಗೆ ಅವಕಾಶ ಕೈತಪ್ಪಿದಂತಾಗಿದೆ. ಬಿಜೆಪಿ ತನ್ನ ರಾಜ್ಯಸಭೆ ಅಭ್ಯರ್ಥಿಯಾಗಿ ಪಕ್ಷದ ಮಾಜಿ ರಾಜ್ಯ ಉಪಾಧ್ಯಕ್ಷ ಪ್ರೊ. ಎಂ. ನಾಗರಾಜ್ ಅವರ ಹೆಸರನ್ನು ಘೋಷಿಸಿದೆ. ವಿಧಾನ ಪರಿಷತ್ತಿನ ಎರಡು ಸ್ಥಾನಗಳಿಗೆ ಲಿಂಗರಾಜ್ ಪಾಟೀಲ್ ಹಾಗೂ ರಘು ಕೌಟಿಲ್ಯ ಅವರನ್ನು ಅಭ್ಯರ್ಥಿಗಳಾಗಿ

ರಾಜ್ಯಸಭೆ, ಎಂ.ಎಲ್.ಸಿ ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಳಿಸಿದ ಬಿಜೆಪಿ..! Read More »

ಕರ್ನಾಟಕ

ಎಸ್.ಸಿ/ಎಸ್.ಟಿ ವಸತಿ ಯೋಜನೆ: ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಜೂ. 08. ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದ ವಸತಿ ರಹಿತರಿಗೆ ವಸತಿ ಯೋಜನೆಯಡಿ ಮನೆ ನಿರ್ಮಾಣ ಮಾಡಿಕೊಳ್ಳಲು ಅನುದಾನ ಮಂಜೂರು ಮಾಡುವ ಸಲುವಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು  ಜೂನ್ 15 ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಲು ಮಂಗಳೂರು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಕಛೇರಿಗೆ ಸಲ್ಲಿಸಬೇಕು. ಅರ್ಹತೆಗಳು: ಅರ್ಜಿದಾರರು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅರ್ಜಿದಾರರು

ಎಸ್.ಸಿ/ಎಸ್.ಟಿ ವಸತಿ ಯೋಜನೆ: ಅವಧಿ ವಿಸ್ತರಣೆ Read More »

ಕರ್ನಾಟಕ

ರಕ್ತದಾನದಿಂದ ಭಾತೃತ್ವ ವೃದ್ಧಿಸುತ್ತದೆ – ಶ್ರೀ ಕೃಷ್ಣ ನೀರಮೂಲೆ

(ನ್ಯೂಸ್ ಕಡಬ) newskadaba.com ಜೂ. 08. ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಸಕಾಲದಲ್ಲಿ ರಕ್ತದಾನ ಮಾಡುವುದರಿಂದ ರೋಗಿಯ ಜೀವ ಉಳಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ನಿರಂತರವಾಗಿ ವರ್ಷಕ್ಕೆ ಕನಿಷ್ಠ ಎರಡು ಬಾರಿಯಾದರೂ ರಕ್ತದಾನ ಮಾಡಬೇಕು. ಹೀಗೆ ಮಾಡುವುದರಿಂದ ಸಮಾಜದಲ್ಲಿ ರಕ್ತದ ಕೊರತೆ ಉಂಟಾಗುವುದಿಲ್ಲ ಮತ್ತು ಎಲ್ಲ ಅಗತ್ಯ ರೋಗಿಗಳಿಗೆ ಸಕಾಲದಲ್ಲಿ ರಕ್ತ ದೊರೆತರೆ ರೋಗಿಯ ಜೀವ ಉಳಿಸುವಲ್ಲಿ ವೈದ್ಯರಿಗೆ ಅನುಕೂಲವಾಗಲಿದೆ. ಈ ಹಿನ್ನಲೆಯಲ್ಲಿ ಹವ್ಯಕ ಸಭಾ ಮಂಗಳೂರು, ಶ್ರೀ ಭಾರತೀ ಸಮೂಹ ಸಂಸ್ಥೆಗಳು ನಂತೂರು, ರೋಟರಿ

ರಕ್ತದಾನದಿಂದ ಭಾತೃತ್ವ ವೃದ್ಧಿಸುತ್ತದೆ – ಶ್ರೀ ಕೃಷ್ಣ ನೀರಮೂಲೆ Read More »

ಕರಾವಳಿ

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 08. ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯ ಆವರಣದಲ್ಲಿ  ವಿಶ್ವ ಪರಿಸರ ದಿನಾಚರಣೆಯನ್ನು ವಿದ್ಯುಕ್ತವಾಗಿ ನೆರವೇರಿಸಲಾಯಿತು. ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ವಂದನೀಯ ಪ್ರಕಾಶ್ ಪಾವ್ಲ್ ಡಿಸೋಜ ಅವರು ಅಧ್ಯಕ್ಷತೆ ವಹಿಸಿ ಪರಿಸರ ಜಾಗೃತಿ ಕುರಿತು ಮಾತನಾಡಿದರು. ಪರಿಸರ ಸರ್ವ ಜೀವಿಗಳ ಆಶ್ರಯತಾಣವಾಗಿದೆ, ವಿದ್ಯಾರ್ಥಿ ದೆಸೆಯಲ್ಲಿ ಪರಿಸರದ ಸ್ವಚ್ಛತೆ ಹಾಗೂ ಪರಿಸರ ರಕ್ಷಣೆ ಕಾಳಜಿಯನ್ನು ಮೈಗೂಡಿಸಿಕೊಳ್ಳಬೇಕಾಗಿದೆ. ಈ ಮೂಲಕ ಸ್ವಸ್ಥ ಪರಿಸರವನ್ನು ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಅವರು

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಕರಾವಳಿ

ಗರ್ಭಿಣಿಗೆ ವಿತರಿಸಿದ್ದ ಪೌಷ್ಟಿಕ ಲಡ್ಡು ಪ್ಯಾಕೆಟ್ನಲ್ಲಿ ಹಾವಿನ ಮರಿ ಪತ್ತೆ!

(ನ್ಯೂಸ್ ಕಡಬ) newskadaba.com ಜೂ. 08. ಅಂಗನವಾಡಿ ಕೇಂದ್ರವೊಂದರಲ್ಲಿ ಗರ್ಭಿಣಿಯೊಬ್ಬರಿಗೆ ವಿತರಿಸಲಾದ ಪೌಷ್ಟಿಕ ಆಹಾರದ ಪ್ಯಾಕೆಟ್‌ ನಲ್ಲಿ ಸತ್ತ ಹಾವಿನ ಮರಿ ಪತ್ತೆಯಾಗಿರುವ ಕುರಿತು ಮಧ್ಯಪ್ರದೇಶದ ಪಾಂಡುರ್ಣ ಜಿಲ್ಲೆಯಿಂದ ವರದಿಯಾಗಿದೆ. ಮಧ್ಯಪ್ರದೇಶದ ಪಾಂಡುರ್ಣ ಜಿಲ್ಲೆಯ ಕಾರ್ಘಾಟ್ ಕಮಠಿ ಗ್ರಾಮದ ಗರ್ಭಿಣಿ ವಚಲಾ ಬಾಯಿ ಧುರ್ವೆ ಎಂಬವರು ಪ್ಯಾಕೆಟ್ ತೆರೆದಾಗ ಈ ಆಘಾತಕಾರಿ ವಿಷಯ ಬೆಳಕಿಗೆ ಬಂದಿದ್ದು, ಅದೃಷ್ಟವಶಾತ್ ಅವರು ಆಹಾರ ಸೇವಿಸಿರಲಿಲ್ಲ. ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ

ಗರ್ಭಿಣಿಗೆ ವಿತರಿಸಿದ್ದ ಪೌಷ್ಟಿಕ ಲಡ್ಡು ಪ್ಯಾಕೆಟ್ನಲ್ಲಿ ಹಾವಿನ ಮರಿ ಪತ್ತೆ! Read More »

ರಾಷ್ಟ್ರೀಯ ನ್ಯೂಸ್

ಕಡಬ: ಉಚಿತ ಕಿವಿಯ ಶ್ರವಣ ತಪಾಸಣಾ ಶಿಬಿರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಟೀಂ ಈಶ್ವರ್ ಮಲ್ಪೆ ಸಹಯೋಗ

(ನ್ಯೂಸ್ ಕಡಬ) newskadaba.com ಕಡಬ, ಜೂ. 08. ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತಣಾ ಕಾರ್ಯಕ್ರವು ಕಡಬ ಮಹಾಗಣಪತಿ ದೇವಸ್ಥಾನ ರಸ್ತೆಯ ಸೌರಭ ಟವರ್ಸ್ ನ ಕಾರ್ಯನಿರತ ಪತ್ರಕರ್ತರ ಕಚೇರಿಯಲ್ಲಿ ಸೋಮವಾರದಂದು ನಡೆಯಿತು. ಕಾರ್ಯಕ್ರಮವನ್ನು ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷೆ ತಮಾನ್ನಾ ಜಬಿನ್ ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ

ಕಡಬ: ಉಚಿತ ಕಿವಿಯ ಶ್ರವಣ ತಪಾಸಣಾ ಶಿಬಿರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಟೀಂ ಈಶ್ವರ್ ಮಲ್ಪೆ ಸಹಯೋಗ Read More »

ಕರಾವಳಿ

ರಾಜ್ಯದಲ್ಲಿ ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆ- ಗುಪ್ತಚರ ವಿಭಾಗದ ನೂತನ ಮುಖ್ಯಸ್ಥರಾಗಿ ಚಂದ್ರಗುಪ್ತ ನೇಮಕ

(ನ್ಯೂಸ್ ಕಡಬ) newskadaba.com ಜೂ. 08. ರಾಜ್ಯ ಸರ್ಕಾರವು ಆಡಳಿತ ಮತ್ತು ಪೊಲೀಸ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತಂದಿದ್ದು, ಹಲವು ಹಿರಿಯ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿದೆ. ಹಿರಿಯ ಐಪಿಎಸ್ ಅಧಿಕಾರಿ ಚಂದ್ರಗುಪ್ತ ಅವರನ್ನು ನೂತನ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಇವರು ಲಾಭು ರಾಮ್ ಅವರ ಸ್ಥಾನವನ್ನು ಅಲಂಕರಿಸಲಿದ್ದಾರೆ. ಸಿಎಂ ಕಚೇರಿಯಲ್ಲಿ ಹೊಸದಾಗಿ ಸೃಷ್ಟಿಸಲಾದ ‘ಪ್ರಧಾನ ಕಾರ್ಯದರ್ಶಿ (ಕಾರ್ಯಕ್ರಮ ಮತ್ತು ಯೋಜನಾ ಅನುಷ್ಠಾನ)’ ಹುದ್ದೆಗೆ ಹಿರಿಯ ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್

ರಾಜ್ಯದಲ್ಲಿ ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆ- ಗುಪ್ತಚರ ವಿಭಾಗದ ನೂತನ ಮುಖ್ಯಸ್ಥರಾಗಿ ಚಂದ್ರಗುಪ್ತ ನೇಮಕ Read More »

ಕರ್ನಾಟಕ

ಆರ್.ಟಿ.ಓ ದಂಡ ಪಾವತಿ: ಶೇ.50 ರಿಯಾಯಿತಿ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ಸಾರಿಗೆ ಇಲಾಖೆಯಲ್ಲಿ ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಶೇಕಡಾ 50% ರಷ್ಟು ದಂಡ ಪಾವತಿಸಿ ಇತ್ಯರ್ಥಪಡಿಸಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ. ವಾಹನ ಮಾಲೀಕರು ತಮ್ಮ ವಾಹನದ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ದಂಡ ಮೊತ್ತದ ಅರ್ಧದಷ್ಟು ಪಾವತಿ ಮಾಡಬಹುದಾಗಿದೆ.      1991 ರಿಂದ 2022 ರೊಳಗೆ ಪ್ರಾದೇಶಿಕ ಸಾರಿಗೆ ಕಛೇರಿ (ಆರ್.ಟಿ.ಒ.)ಅಧಿಕಾರಿಗಳು ದಾಖಲಿಸಿರುವ ಪ್ರಕರಣಗಳು ಮಾತ್ರ ಶೇಕಡಾ 50% ರಷ್ಟು ದಂಡ ಪಾವತಿ ರಿಯಾಯಿತಿ ವ್ಯಾಪ್ತಿಗೆ

ಆರ್.ಟಿ.ಓ ದಂಡ ಪಾವತಿ: ಶೇ.50 ರಿಯಾಯಿತಿ Read More »

ಕರಾವಳಿ

ನೋಂದಾಯಿತ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು ಜಾರಿಗೊಳಿಸುತ್ತಿರುವ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 18 ರಿಂದ 60 ವರ್ಷದೊಳಗಿನ 101 ವರ್ಗಗಳ ಅಸಂಘಟಿತ ಕಾರ್ಮಿಕರು ಹಾಗೂ ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿ ಯೋಜನೆಯಡಿ 18 ರಿಂದ 60 ವರ್ಷದೊಳಗಿನ ಖಾಸಗಿ ವಾಣಿಜ್ಯ ವಾಹನ ಚಾಲಕರು, ನಿರ್ವಾಹಕರು, ಕ್ಲೀನರ್, ಗ್ಯಾರೇಜ್ ಕಾರ್ಮಿಕರು ಹಾಗೂ

ನೋಂದಾಯಿತ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ Read More »

ಕರಾವಳಿ
Scroll to Top