newskadaba

ಫ್ಲೈಯಿಂಗ್​ ಸಿಖ್​ ಮಿಲ್ಕಾ ಸಿಂಗ್​ ನಿಧನ ➤ ಪ್ರಧಾನಿ ಸೇರಿದಂತೆ ಗಣ್ಯರಿಂದ ಸಂತಾಪ..!

(ನ್ಯೂಸ್ ಕಡಬ) newskadaba,ಚಂಡೀಗಢ ಜೂ.19: ಭಾರತದ ಕೀರ್ತಿ ಪತಾಕೆಯನ್ನು ದೇಶ ವಿದೇಶದಲ್ಲಿ ಹಾರಿಸುವಂತೆ ಮಾಡಿದ್ದ ದಿಗ್ಗಜ ಅಥ್ಲೀಟ್​ ಮಿಲ್ಕಾ ಸಿಂಗ್​ (Milkha Singh) ಇನ್ನಿಲ್ಲ. 91 ವರ್ಷದ ಮಿಲ್ಕಾ ಸಿಂಗ್​ ಹಾಗೂ ಅವರ ಮಡದಿ ನಿರ್ಮಲ್​ ಕೌರ್​ ಅವರಿಗೆ ಕಳೆದ ತಿಂಗಳು ಕೊರೋನಾ ಸೋಂಕಾಗಿತ್ತು. ಸೊಂಕಾಗಿತ್ತು. ಕಳೆದ ಭಾನುವಾರ ನಿರ್ಮಲ್​ ಕೌರ್​ ಅವರು ಕೋವಿಡ್​ನಿಂದಾಗಿಯೇ ಕೊನೆಯುಸಿರೆಳೆದಿದ್ದರು. ಕಳೆದ ಒಂದು ತಿಂಗಳಿನಿಂದ ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಮಿಲ್ಕಾ ಸಿಂಗ್​​ ಅವರು ನಿನ್ನೆ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಮಿಲ್ಕಾ ಸಿಂಗ್​ ಅವರು […]

ಫ್ಲೈಯಿಂಗ್​ ಸಿಖ್​ ಮಿಲ್ಕಾ ಸಿಂಗ್​ ನಿಧನ ➤ ಪ್ರಧಾನಿ ಸೇರಿದಂತೆ ಗಣ್ಯರಿಂದ ಸಂತಾಪ..! Read More »

ಕರಾವಳಿ

ಆಲೋಪತಿ ಬಗ್ಗೆ ಅವಹೇಳನ ➤ ಬಾಬಾ ರಾಮದೇವ್ ವಿರುದ್ಧ ಎಫ್ ಐಆರ್ ದಾಖಲು

ರಾಯಪುರ: ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಘಟಕವು ನೀಡಿದ ದೂರಿನ ಮೇರೆಗೆ ಬಾಬಾ ರಾಮ್‌ದೇವ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.   ಭಾರತೀಯ ದಂಡ ಸಂಹಿತೆಯ ವಿವಿಧ ಕಲಂ ಗಳ ಅಡಿಯಲ್ಲಿ ಬಾಬಾರಾಮ್ ದೇವ್ ವಿರುದ್ಧ ಛತ್ತೀಸ್ ಗಡ ಐಎಂಎ ಅಧ್ಯಕ್ಷ ಡಾ.ರಾಕೇಶ್ ಗುಪ್ತ ದೂರು ದಾಖಲಿಸಿದ್ದರು, ದೂರನ್ನು ಪರಿಶಿಲಿಸಿದ ನಂತರ  ಐಫ್ ಐ ಆರ್ ದಾಖಲಿಸಿರುವುದಾಗಿ ರಾಯಪುರ ಪೊಲೀಸ್ ಠಾಣೆ ಅಧಿಕಾರಿಗಳು ತಿಳಿಸಿದ್ದಾರೆ.ಅಲೋಪತಿಯ ವೈದ್ಯ ಪದ್ಧತಿ ಬಗ್ಗೆ  ಮಾಡಿದ ಟೀಕೆಗಳಿಗಾಗಿ ಯೋಗ ಗುರು

ಆಲೋಪತಿ ಬಗ್ಗೆ ಅವಹೇಳನ ➤ ಬಾಬಾ ರಾಮದೇವ್ ವಿರುದ್ಧ ಎಫ್ ಐಆರ್ ದಾಖಲು Read More »

ರಾಷ್ಟ್ರೀಯ ನ್ಯೂಸ್

ಸುಳ್ಯ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ

(ನ್ಯೂಸ್ ಕಡಬ) newskadaba,ಸುಳ್ಯ ಜೂ.17:ಮನೆಯ ಕೊಟ್ಟಿಗೆಯಲ್ಲಿ ಯುವಕರೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತೋಡಿಕಾನದಲ್ಲಿ ನಡೆದಿದೆ.   ತೋಡಿಕಾನ ಗ್ರಾಮದ ದೇವರಗುಂಡಿ ಬಳಿಯ ನಿವಾಸಿ ಕೇಪಣ್ಣ ನಾಯ್ಕ್ ರ ಪುತ್ರ ಜಯರಾಮ ನೇಣಿಗೆ ಶರಣಾದವರು. ಅವರಿಗೆ 34 ವರ್ಷ ವಯಸ್ಸಾಗಿತ್ತು. ಅವಿವಾಹಿತರಾಗಿದ್ದ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.  

ಸುಳ್ಯ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಭಾರೀ ಏರಿಕೆ..!!

(ನ್ಯೂಸ್ ಕಡಬ) newskadaba,ಮಂಗಳೂರು ಜೂ.17: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಏರಿಕೆಯಾಗುತ್ತಿದೆ. ಜಿಲ್ಲೆಯಲ್ಲಿ ಇಂದು 679 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 657 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದೇ ಸಮಯದಲ್ಲಿ 11 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.   ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 86,344ಕ್ಕೆ ಏರಿಕೆಯಾಗಿದ್ದು, ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರ ಸಂಖ್ಯೆ 78,730ಕ್ಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಭಾರೀ ಏರಿಕೆ..!! Read More »

ಕರಾವಳಿ, ಕರ್ನಾಟಕ

ಮಂಗಳೂರಿನಲ್ಲಿ ಮಾದಕ ವಸ್ತುಗಳ ಜಾಲ ಪತ್ತೆ..!

(ನ್ಯೂಸ್ ಕಡಬ) newskadaba,ಮಂಗಳೂರು ಜೂ.17: ಲಾಕ್‍ಡೌನ್ ಇದ್ದರೂ ನಗರದಲ್ಲಿ ಮಾದಕ ವಸ್ತುಗಳ ಸಾಗಾಟ ಜಾಲ ಹೆಚ್ಚುತ್ತಲೇ ಇದ್ದು, ಕೋಣಾಜೆ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.   ಮಂಗಳೂರಿನಿಂದ ಕೇರಳಕ್ಕೆ ನಿಷೇಧಿತ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾಸರಗೋಡು ನಿವಾಸಿಗಳಾದ ಶಫೀಕ್ ಮತ್ತು ಅಲ್ತಾಫ್ ಎಂದು ಗುರುತಿಸಲಾಗಿದೆ.ಬೆಂಗಳೂರಿನಲ್ಲಿ ಎಂಡಿಎಂಎ ಖರೀದಿಸಿ ಸ್ವಿಫ್ಟ್ ಕಾರಿನ ಮೂಲಕ ಕೋಣಾಜೆ ಠಾಣಾ ವ್ಯಾಪ್ತಿಯ ಮುಡಿಪು ನಾಟೆಕಲ್ ರಸ್ತೆ ಮೂಲಕ ಕೇರಳಕ್ಕೆ ಸಾಗಾಟ ಮಾಡುತ್ತಿದ್ದಾಗ ರೆಡ್ ಹ್ಯಾಂಡ್

ಮಂಗಳೂರಿನಲ್ಲಿ ಮಾದಕ ವಸ್ತುಗಳ ಜಾಲ ಪತ್ತೆ..! Read More »

ಕರಾವಳಿ

ರಾಜ್ಯದಲ್ಲಿ ಇಂದು 5,986 ಕೊರೊನಾ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.17:ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಇಂದು 5,983 ಜನಕ್ಕೆ ಸೋಂಕು ತಗುಲಿದ್ದು, 138 ಸೋಂಕಿರನ್ನು ಮಾಹಾಮಾರಿ ಬಲಿ ಪಡೆದುಕೊಂಡಿದೆ. ಇಂದು 10,685 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಸದ್ಯ ರಾಜ್ಯದಲ್ಲಿ 1,46,726 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ ರಾಜ್ಯದಲ್ಲಿ 33,434 ಜನರು ಕೊರೊನಾಗೆ ಬಲಿಯಾಗಿದ್ದಾರೆ. ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಮತ್ತಷ್ಟು ಇಳಿಕೆಯಾಗಿದ್ದು, ಇಂದು ಶೇ.3.77ರಷ್ಟಿದೆ. ಕೋವೀಡ್-19 ಸೋಂಕಿನಿಂದ ಮೃತಪಟ್ಟವರ ಪ್ರಮಾಣ ಶೇ.2.30ರಷ್ಟಿದೆ. ಬೆಂಗಳೂರಿನಲ್ಲಿಂದು 1,209 ಕೊರೊನಾ ಪ್ರಕರಣಗಳು ವರದಿಯಾಗಿದ್ದು, 17 ಜನ

ರಾಜ್ಯದಲ್ಲಿ ಇಂದು 5,986 ಕೊರೊನಾ ಪ್ರಕರಣ ದಾಖಲು Read More »

ಕರ್ನಾಟಕ

ಮಂಗಳೂರಿನಲ್ಲಿ ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.17: ತನ್ನಿಬ್ಬರು ಅಪ್ರಾಪ್ತ ಪುತ್ರಿಯರ ಮೇಲೆ ಅತ್ಯಾಚಾರವೆಸಗುತ್ತಿದ್ದ ಕಾಮುಕ ತಂದೆಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್​ ನಿವಾಸಿ ಈ ಕೃತ್ಯವೆಸಗಿದವನು. ಈತ ತನ್ನ 17 ಮತ್ತು 18 ವರ್ಷದ ಇಬ್ಬರು ಪುತ್ರಿಯರ ಮೇಲೆ ಕಳೆದ ಒಂದೂವರೆ ವರ್ಷದಿಂದ ಅತ್ಯಾಚಾರವೆಸಗಿದ್ದಾನೆ ಎಂದು ತಿಳಿದುಬಂದಿದೆ. ಮನೆಯಲ್ಲಿ ಪತ್ನಿ ಇಲ್ಲದ ಸಂದರ್ಭದಲ್ಲಿ ಆರೋಪಿ ಈ ಹೇಯ ಕೃತ್ಯ ಎಸಗಿದ್ದಾನೆ.ಇತ್ತೀಚೆಗೆ ಈ ಸಹೋದರಿಯರು ತಾಯಿ ಜೊತೆಗೆ ಮಾವನ ಮನೆಗೆ ತೆರಳಿದಾಗ ಅಲ್ಲಿ ಈ ವಿಷಯ ತಿಳಿಸಿದ್ದಾರೆ.ವಿಷಯ ತಿಳಿದ ಬಳಿಕ ಬಾಲಕಿಯರ

ಮಂಗಳೂರಿನಲ್ಲಿ ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ Read More »

ಕರಾವಳಿ

ಜುಲೈ.31ಕ್ಕೆ CBSE 12ನೇ ತರಗತಿ ಫಲಿತಾಂಶ!

(ನ್ಯೂಸ್ ಕಡಬ) newskadaba,ನವದೆಹಲಿ  ಜೂ.17: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಕುರಿತಂತೆ ಕೇಂದ್ರ ಸರ್ಕಾರವು, ಸುಪ್ರೀಂ ಕೋರ್ಟ್ ಗೆ ಜುಲೈ 31ರಂದು 12ನೇ ತರಗತಿ ಫಲಿತಾಂಶವನ್ನು ಪ್ರಕಟಿಸುವುದಾಗಿ ಮಾಹಿತಿಯನ್ನು ತಿಳಿಸಿದೆ.   ಈ ಕುರಿತಂತೆ ಇಂದು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ ಅವರು ಸಿಬಿಎಸ್‌ಇಗೆ 10, 11 ಮತ್ತು 12 ನೇ ತರಗತಿ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡಲು ಮೌಲ್ಯಮಾಪನ ಮಾನದಂಡವನ್ನು ಸುಪ್ರೀಂ ಕೋರ್ಟ್ ಮುಂದೆ ತಿಳಿಸಿದ್ದಾರೆ.ಸಿಬಿಎಸ್‌ಇ ಮತ್ತು ಸಿಐಎಸ್ಸಿಇಎಸ್ಸಿ ಮುಂದೆ ಗ್ರೇಡ್ ಗಳು /

ಜುಲೈ.31ಕ್ಕೆ CBSE 12ನೇ ತರಗತಿ ಫಲಿತಾಂಶ! Read More »

ಕರಾವಳಿ

ರೈತ ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.17: ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕೃಷಿ ಉತ್ಪನ್ನ ಮಾರಾಟಕ್ಕೆ ಅನುಕೂಲವಾಗುವಂತೆ ಇ-ಸಹಮತಿ ಆ್ಯಪ್ ಸಿದ್ಧಪಡಿಸಿದ್ದು, ಶೀಘ್ರವೇ ಈ ಆ್ಯಪ್ ಲೋಕಾರ್ಪಣೆಗೊಳ್ಳಲಿದೆ.   ಇ-ಆಡಳಿತ ಇಲಾಖೆ ಎನ್ ಐಸಿ ಮೂಲಕ ಇ-ಸಹಮತಿ ಆ್ಯಪ್(e-Sahamati App) ಸಿದ್ಧಪಡಿಸಲಾಗಿದ್ದು, ರೈತರು ತಾವು ಬೆಳೆದ ಕೃಷಿ ಉತ್ಪನ್ನಗಳನ್ನು ಎಲ್ಲಿಯಾದರೂ ಮಾರಾಟ ಮಾಡಲು ಮತ್ತು ಖಾಸಗಿ ಕಂಪನಿಗಳ ಜೊತೆಗೆ ಸಂಪರ್ಕ ಸಾಧಿಸಲು ಅನುಕೂಲವಾಗಲಿದೆ. ಊರಿನಲ್ಲಿಯೇ ಆ್ಯಪ್ ಬಳಸಿಕೊಂಡು ತಮ್ಮ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಬಹುದು.ಇ-ಸಹಮತಿ

ರೈತ ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ Read More »

ಕರಾವಳಿ

ಬ್ಲ್ಯಾಕ್​, ವೈಟ್, ಯೆಲ್ಲೋ ಆಯ್ತು…. ಈಗ ಗ್ರೀನ್​ ಫಂಗಸ್​ ಪತ್ತೆ..!

(ನ್ಯೂಸ್ ಕಡಬ) newskadaba,ಇಂದೋರ್ ಜೂ.16:ಕೊರೋನಾ ಸೋಂಕಿನಿಂದ ಗುಣಮುಖರಾದವರಲ್ಲಿ ಮೊದಲಿಗೆ ಬ್ಲ್ಯಾಕ್​ ಫಂಗಸ್ Black Fungus (ಕಪ್ಪು ಶಿಲೀಂಧ್ರ)​ ಕಾಣಿಸಿಕೊಂಡಿತು. ಬಳಿಕ ವೈಟ್ ಫಂಗಸ್ White Fungus ​(ಬಿಳಿ ಶಿಲೀಂಧ್ರ) , ಆನಂತರ ಯೆಲ್ಲೋ ಫಂಗಸ್ Yellow Fungus​(ಹಳದಿ ಶಿಲೀಂಧ್ರ) ಪತ್ತೆಯಾಗಿತ್ತು. ಈಗ ಹೊಸದಾಗಿ ಗ್ರೀನ್ ಫಂಗಸ್ Green Fungus(ಹಸಿರು ಶಿಲೀಂಧ್ರ)​ ಸೋಂಕು ಕಾಣಿಸಿಕೊಳ್ಳಲು ಶುರುವಾಗಿದೆ. ಹೌದು, ಮಧ್ಯಪ್ರದೇಶದ ಇಂದೋರ್(Indore)​​ನಲ್ಲಿ ಕೊರೋನಾ ಸೋಂಕಿನಿಂದ ಚೇತರಿಸಿಕೊಂಡ ವ್ಯಕ್ತಿಯಲ್ಲಿ ಗ್ರೀನ್​ ಫಂಗಸ್(Green Fungus)​ ಪತ್ತೆಯಾಗಿರುವುದು ಖಚಿತವಾಗಿದೆ.   34 ವರ್ಷದ ಕೋವಿಡ್​(COVID-19) ಗುಣಮುಖ

ಬ್ಲ್ಯಾಕ್​, ವೈಟ್, ಯೆಲ್ಲೋ ಆಯ್ತು…. ಈಗ ಗ್ರೀನ್​ ಫಂಗಸ್​ ಪತ್ತೆ..! Read More »

ಕರಾವಳಿ
Scroll to Top