newskadaba

ಮಂಗಳೂರು: ಲಂಚ ಪಡೆಯುತ್ತಿದ್ದ ದ್ವಿತೀಯ ದರ್ಜೆ ಸಿಬ್ಬಂದಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06:  ಲಂಚ ಪಡೆಯುತ್ತಿದ್ದ ಮಂಗಳೂರು ತಹಶೀಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಿಬ್ಬಂದಿಯನ್ನು ಎಸಿಬಿ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.   ಬಂಧಿತನ್ನು ಮಂಗಳೂರು ಎಸ್‌ಡಿಎ ಸಿಬ್ಬಂದಿ ರಫೀಕ್ ಅಬ್ದುಲ್(42) ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ. ಕಚೇರಿಯ ಕೆಲಸ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ 40 ಸಾವಿರ ರೂ. ಬೇಡಿಕೆ ಇಟ್ಟಿದ್ದ. ಈ ಹಿನ್ನೆಲೆಯಲ್ಲಿ ಸಂತ್ರಸ್ತರು ಎಸಿಬಿಗೆ ದೂರು ನೀಡಿದ್ದರು. ಎಸಿಬಿ ಅಧಿಕಾರಿಗಳ ಸೂಚನೆಯಂತೆ ಇಂದು ಸಂತ್ರಸ್ತ ರಫೀಕ್ ಅವರಿಗೆ 40 ಸಾವಿರ ರೂ. ಲಂಚ […]

ಮಂಗಳೂರು: ಲಂಚ ಪಡೆಯುತ್ತಿದ್ದ ದ್ವಿತೀಯ ದರ್ಜೆ ಸಿಬ್ಬಂದಿಯ ಬಂಧನ Read More »

ಕರಾವಳಿ

➤ ➤ ವಿಶೇಷ ಲೇಖನ ಬೆಚ್ಚಿ ಬೀಳಿಸಿದ ಹಕ್ಕಿ ಜ್ವರ ✍ ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಜ. 05. ಇತ್ತೀಚಿನ ದಿನಗಳಲ್ಲಿ ನಮ್ಮ ದೇಶದಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ರೋಗವೆಂದರೆ “ಹಕ್ಕಿಜ್ವರ”. ಇನ್‌ ಪ್ಲುಯೆಂಜಾ ಎಂಬ ವೈರಾಣುವಿನ ಸೋಂಕಿನಿಂದ ಹರಡುವ ಈ ಜ್ವರ ಸಾಮಾನ್ಯವಾಗಿ ಕೋಳಿ ಮತ್ತು ಹಕ್ಕಿಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಕೋಳಿ, ಬಾತುಕೋಳಿ, ಎಮು, ವಲಸೆ ಹಕ್ಕಿಗಳು ಮತ್ತು ಹಂದಿಯನ್ನು ಹೊರತು ಪಡಿಸಿ ಇತರ ಪ್ರಾಣಿಗಳಲ್ಲಿ ಈ ಖಾಯಿಲೆ ಕಂಡು ಬಂದ ನಿದರ್ಶನಗಳಿಲ್ಲ. ಹಕ್ಕಿಜ್ವರವನ್ನು ವೈಜ್ಞಾನಿಕವಾಗಿ ಆಂಗ್ಲಭಾಷೆಯಲ್ಲಿ “ಏವಿಯನ್ ಇನ್‌ ಪ್ಲುಯೆಂಜಾ” ಅಥವಾ “ಬರ್ಡ್ಸ್ ಪ್ಲೂ” ಎಂದು ಕರೆಯುತ್ತಾರೆ.

➤ ➤ ವಿಶೇಷ ಲೇಖನ ಬೆಚ್ಚಿ ಬೀಳಿಸಿದ ಹಕ್ಕಿ ಜ್ವರ ✍ ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಕರಾವಳಿಗೂ ಕಾಲಿಟ್ಟ ಹಕ್ಕಿಜ್ವರ…❓ ➤ ಕೊಣಾಜೆಯಲ್ಲಿ ಸತ್ತ ಕಾಗೆಗಳ ಹಿಂಡು ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 05. ಕಾಗೆಗಳ ಗುಂಪೊಂದು ಸತ್ತುಬಿದ್ದಿರುವ ಘಟನೆ ಮಂಜನಾಡಿ ಬಳಿಯ ಆರಂಗಡಿ ಎಂಬಲ್ಲಿ ನಡೆದಿದೆ. ಇದೀಗ ಕರಾವಳಿಗೂ ಹಕ್ಕಿ ಜ್ವರ ಕಾಲಿಟ್ಟಿರುವ ಆತಂಕ ಎದುರಾಗಿದೆ. ಗುಡ್ಡೆಪ್ರದೇಶದಲ್ಲಿ ಹಲವಾರು ಕಾಗೆಗಳು ಸತ್ತು ಬಿದ್ದಿರುವುದನ್ನು ಕಂಡ ಸ್ಥಳೀಯರು ಪಂಚಾಯತ್ ಅಧಿಕಾರಿಗೆ ಮಾಹಿತಿ ನೀಡಿದ್ದಾರೆ.

ಕರಾವಳಿಗೂ ಕಾಲಿಟ್ಟ ಹಕ್ಕಿಜ್ವರ…❓ ➤ ಕೊಣಾಜೆಯಲ್ಲಿ ಸತ್ತ ಕಾಗೆಗಳ ಹಿಂಡು ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

70 ಸಾವಿರ ಹಣಕ್ಕೆ 1 ತಿಂಗಳ ಮಗುವನ್ನೇ ಮಾರಾಟ ಮಾಡಿದ ಪಾಪಿ ತಂದೆ…!

(ನ್ಯೂಸ್ ಕಡಬ) newskadaba.com ಹೈದರಾಬಾದ್, ಜ. 05. ಕೇವಲ 70 ಸಾವಿರ ರೂಪಾಯಿ ಹಣಕ್ಕಾಗಿ ತನ್ನ 1 ತಿಂಗಳ ಹೆಣ್ಣುಮಗುವನ್ನೇ ಮಾರಾಟ ಮಾಡಿದ ಘಟನೆ ಹೈದ್ರಾಬಾದ್ ನಲ್ಲಿ ನಡೆದಿದೆ. ಮಗುವಿನ ತಂದೆತಾಯಿ ಪುಟ್ ಪಾತ್ ಒಂದರಲ್ಲಿ ವಾಸಿಸುತ್ತಿದ್ದು, ಇದನ್ನು ಗಮನಿಸಿದ್ದ ಮತ್ತೋರ್ವ  ದಂಪತಿಯು ಮಗುವನ್ನ ತಮಗೆ ನೀಡುವಂತೆ ಕೇಳಿದ್ದು, ಇದನ್ನು ಒಪ್ಪಿದಪಾಪಿ ತಂದೆಯು ತಾಯಿಗೆ ತಿಳಿಯದ ಹಾಗೆ ಮಗುವನ್ನು 70 ಸಾವಿರ ರೂಪಾಯಿಗಳಿಗೆ ಮಾರಾಟ ಮಾಡಿದ್ದಾನೆ. ಇದೀಗ ಮಗುವನ್ನುತಾಯಿಯು ಪೊಲೀಸರಿಗೆ ದೂರು ನೀಡಿದ್ದು, ಈ ವೇಳೆ ಸಿಸಿ

70 ಸಾವಿರ ಹಣಕ್ಕೆ 1 ತಿಂಗಳ ಮಗುವನ್ನೇ ಮಾರಾಟ ಮಾಡಿದ ಪಾಪಿ ತಂದೆ…! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಬಾವಿಗೆ ಬಿದ್ದ ಸ್ಕೂಟರ್ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 05. ಸ್ಕೂಟರ್ ಸವಾರ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಪಕ್ಕಲಡ್ಕ ಸಮೀಪದ ಬಜಾಲ್ ಎಂಬಲ್ಲಿ ನಡೆದಿದೆ. ಮೃತ ಸವಾರನನ್ನು ಎಮ್ಮೆಕೆರೆಯ ಅಜತ್ (22) ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಬಜಾಲ್ ನ ಎತ್ತರದ ಪ್ರದೇಶದಲ್ಲಿ ತನ್ನ ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲಿರುವ ಬಾವಿಯ ಆವರಣಕ್ಕೆ ಢಿಕ್ಕಿ ಹೊಡೆದು ಸವಾರ ಬಾವಿಗೆ ಬಿದ್ದಿದ್ದಾರೆ ಎನ್ನಲಾಗಿದೆ.

ಮಂಗಳೂರು: ಬಾವಿಗೆ ಬಿದ್ದ ಸ್ಕೂಟರ್ ➤ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ದಿಢೀರ್ ದಾಳಿ ➤ ಓರ್ವ ಸಿಬ್ಬಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 05. ತಹಶೀಲ್ದಾರ್ ಕಛೇರಿಗೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ದ್ವಿತೀಯ ದರ್ಜೆ ಸಹಾಯಕ ಸಿಬ್ಬಂದಿಯೋರ್ವರನ್ನು ರೆಡ್‌ ಹ್ಯಾಂಡ್ ‌ಆಗಿ ಬಂಧಿಸಿದ ಘಟನೆ ಮಂಗಳವಾರ ನಡೆದಿದೆ. ಬಂಧಿತ ಆರೋಪಿಯನ್ನು ರಫೀಕ್ ಅಬ್ದುಲ್(42) ಎಂದು ಗುರುತಿಸಲಾಗಿದೆ. ಕಚೇರಿಯ ಕೆಲಸ‌‌ಕ್ಕೆಂದು 40 ಸಾವಿರ ರೂ.‌ ಲಂಚದ ಬೇಡಿಕೆ ಇಟ್ಟಿದ್ದ ಎಂಬ ಆರೋಪದಡಿ ವ್ಯಕ್ತಿಯೋರ್ವರು ಎಸಿಬಿ ಕಚೇರಿಗೆ‌ ನೀಡಿದ್ದ ದೂರಿನಂತೆ ಸಿಬ್ಬಂದಿ ನಗದು ಸ್ವೀಕರಿಸುವ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ ವಶಕ್ಕೆ

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ದಿಢೀರ್ ದಾಳಿ ➤ ಓರ್ವ ಸಿಬ್ಬಂದಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೆಲ್ಮೆಟ್ ಹಾಕದವರ ಬೈಕ್ ಗಳನ್ನು ಜಫ್ತಿ ಮಾಡಲು ಮುಂದಾದ ಸಂಚಾರಿ ಪೊಲೀಸ್

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 05. ಹೆಲ್ಮೆಟ್ ಧರಿಸದೇ ಪ್ರಯಾಣಿಸುವವರ ಬೈಕ್ ಗಳನ್ನು ವಶಪಡಿಸಿಕೊಳ್ಳಲು ಸೈಬರಾಬಾದ್ ಸಂಚಾರಿ ಪೊಲೀಸರು ಮುಂದಾಗಿದ್ದಾರೆ. ಹೆಲ್ಮೆಟ್ ಇಲ್ಲದವರಿಗೆ ಭಾರೀ ದಂಡ ಹಾಕುವ ಬದಲು ಅವರ ಬೈಕ್‌ ಗಳನ್ನೇ ವಶಕ್ಕೆ ಪಡೆದು, ಹೆಲ್ಮೆಟ್ ‌ಅನ್ನು ತಂದ ಬಳಿಕವಷ್ಟೇ ಬೈಕ್‌ಗಳನ್ನು ಮರಳಿ ಕೊಡಲಿದ್ದಾರೆ. ಇದಕ್ಕೆಂದೇ ನಗರದ ಏಳು ಕಡೆಗಳಲ್ಲಿ ವಿಶೇಷ ಚೆಕ್‌ ಪೋಸ್ಟ್‌ಗಳನ್ನು ಅಳವಡಿಸಲಾಗಿದ್ದು, 24 ಗಂಟೆಗಳ ಕಾಲ ಪಹರೆ ಕಾಯುವ ವ್ಯವಸ್ಥೆ ಮಾಡಲಾಗಿದೆ.

ಹೆಲ್ಮೆಟ್ ಹಾಕದವರ ಬೈಕ್ ಗಳನ್ನು ಜಫ್ತಿ ಮಾಡಲು ಮುಂದಾದ ಸಂಚಾರಿ ಪೊಲೀಸ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಹಳೆಯಂಗಡಿ, ಜ. 05. ನದಿ ತೀರದ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಘಟನೆ ರಾ.ಹೆದ್ದಾರಿ 66ರ ಪಾವಂಜೆ ಸೇತುವೆ ಬಳಿ ಇಂದು ಬೆಳಗ್ಗೆ ನಡೆದಿದೆ. ಕೃಷ್ಣಾಪುರ ಕಾಟಿಪಳ್ಳದ ನಿವಾಸಿ ಅಶ್ರಫ್ ಎಂಬವರು ತನ್ನ ಸ್ನೇಹಿತನೊಂದಿಗೆ ಪಾವಂಜೆ ಬಳಿಯ ಅರಾಂದ್ ಎಂಬ ಸ್ಥಳದಿಂದ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಈ ಸಂದರ್ಭ ಪ್ರಯಾಣಿಕರಿಬ್ಬರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರು ನದಿಯಲ್ಲಿ ಮುಳುಗುತ್ತಿದ್ದಂತೆಯೇ ಅಶ್ರಫ್ ಮತ್ತು

ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಗುರುವಾಯನೆಕೆರೆ: ಕೆರೆಯಲ್ಲಿ ಅಪರಿಚಿತ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಗುರುವಾಯನಕೆರೆ, ಜ. 05. ಇಂದು ಬೆಳಗ್ಗೆ ಗುರುವಾಯನಕೆರೆಯಲ್ಲಿ ಅಪರಿಚಿತ ಮೃತದೇಹವೊಂದು ತೇಲುತ್ತಿದ್ದುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕದಳದ ಸಹಾಯದಿಂದ ಮೃತದೇಹವನ್ನು ಮೇಲಕ್ಕೆತ್ತಲಾಗಿದೆ. ಮೃತ ಯುವಕ ಧರಿಸಿದ್ದ ಬಟ್ಟೆಯಲ್ಲಿ ಚೀಟಿಯೊಂದು ದೊರೆತಿದ್ದು, ಉಡುಪಿ ಮೂಲದ ವ್ಯಕ್ತಿ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಗುರುವಾಯನೆಕೆರೆ: ಕೆರೆಯಲ್ಲಿ ಅಪರಿಚಿತ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜ.7ರಂದು ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 05. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾದ ಹಿನ್ನೆಲೆ ರಾಜ್ಯದ ವಿವಿಧೆಡೆ ತುಂತುರು ಮಳೆಯಾಗುತ್ತಿದ್ದು , ಜ.9ರ ವರೆಗೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಜ. 7ಕ್ಕೆ 64.5 ಮಿ.ಮೀನಿಂದ 115.5 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೋ ಅಲರ್ಟ್’ಘೋಷಿಸಲಾಗಿದೆ. ಸೋಮವಾರದ ವರದಿಯಂತೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ

ಜ.7ರಂದು ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ Read More »

ಕರಾವಳಿ, ಕರ್ನಾಟಕ
Scroll to Top