ನಟ ಡಾ. ವಿಷ್ಣುವರ್ಧನ್ ಪ್ರತಿಮೆ ಧ್ವಂಸ ➤ ಅಭಿಮಾನಿಗಳ ಆಕ್ರೋಶ
(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.26: ಕನ್ನಡ ಚಿತ್ರರಂಗದ ಮೇರು ನಟ ಡಾ. ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ಮಾಗಡಿ ರಸ್ತೆಯ ಟೋಲ್ಗೇಟ್ ಬಳಿ ನಡೆದಿದೆ. ಇದು ವಿಷ್ಣು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.ಇಂದು ಬೆಳಿಗ್ಗೆ ಈ ವಿಷಯ ತಿಳಿಯುತ್ತಿದ್ದಂತೆ ವಿಷ್ಣು ಅಭಿಮಾನಿಗಳು ಜಮಾಯಿಸಿ ಪ್ರತಿಭಟನೆ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದಾಗಿ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ತಪ್ಪಿತಸ್ಥರನ್ನು ಬಂಧಿಸಿರುವುದಾಗಿ ಭರವಸೆ ನೀಡಿದ ಬಳಿಕ […]
ನಟ ಡಾ. ವಿಷ್ಣುವರ್ಧನ್ ಪ್ರತಿಮೆ ಧ್ವಂಸ ➤ ಅಭಿಮಾನಿಗಳ ಆಕ್ರೋಶ Read More »
ಕರ್ನಾಟಕ









