newskadaba

ನಟ ಡಾ. ವಿಷ್ಣುವರ್ಧನ್ ಪ್ರತಿಮೆ ಧ್ವಂಸ ➤ ಅಭಿಮಾನಿಗಳ ಆಕ್ರೋಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.26:  ಕನ್ನಡ ಚಿತ್ರರಂಗದ ಮೇರು ನಟ ಡಾ. ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ಮಾಗಡಿ ರಸ್ತೆಯ ಟೋಲ್‌ಗೇಟ್ ಬಳಿ ನಡೆದಿದೆ. ಇದು ವಿಷ್ಣು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.ಇಂದು ಬೆಳಿಗ್ಗೆ ಈ ವಿಷಯ ತಿಳಿಯುತ್ತಿದ್ದಂತೆ ವಿಷ್ಣು ಅಭಿಮಾನಿಗಳು ಜಮಾಯಿಸಿ ಪ್ರತಿಭಟನೆ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದಾಗಿ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ತಪ್ಪಿತಸ್ಥರನ್ನು ಬಂಧಿಸಿರುವುದಾಗಿ ಭರವಸೆ ನೀಡಿದ ಬಳಿಕ […]

ನಟ ಡಾ. ವಿಷ್ಣುವರ್ಧನ್ ಪ್ರತಿಮೆ ಧ್ವಂಸ ➤ ಅಭಿಮಾನಿಗಳ ಆಕ್ರೋಶ Read More »

ಕರ್ನಾಟಕ

ಮಂಗಳೂರು :ಸಿಎಫ್ ಐ ನಿಂದ ಸಂಸದ ನಳಿನ್ ಕಚೇರಿಗೆ ಮುತ್ತಿಗೆ ಯತ್ನ.!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.26: ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಕಚೇರಿಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ( ಸಿಎಫ್ಐ) ಸಂಘಟನೆಯ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆಯಿತು.   PFI ಮುಖಂಡರ ಮೇಲೆ ಇ.ಡಿ. ತನಿಖೆ ವಿರೋಧಿಸಿ ಸಿಎಫ್ ಐ ಕಾರ್ಯಕರ್ತರು ದ.ಕ. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ‌ ನಡೆಸಿದರು.ಈ ವೇಳೆ ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ತಡೆದು, ಮಾತಿನ ಚಕಮಕಿ ನಡೆಯಿತು.ಪೊಲೀಸರ ಅನುಮತಿ ಪಡೆಯದೆ ಪ್ರತಿಭಟನೆ

ಮಂಗಳೂರು :ಸಿಎಫ್ ಐ ನಿಂದ ಸಂಸದ ನಳಿನ್ ಕಚೇರಿಗೆ ಮುತ್ತಿಗೆ ಯತ್ನ.! Read More »

ಕರಾವಳಿ

ಉಡುಪಿ: ಗೀತಾ ಮಂದಿರಲ್ಲಿ ಗೀತಾಜಯಂತಿ ಉತ್ಸವ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.26: ಗೀತಾಜಯಂತಿ ಉತ್ಸವವು ಉಡುಪಿಯ ಗೀತಾಮಂದಿರದಲ್ಲಿ ವೈಭವದಿಂದ ನಡೆಯಿತು. ಪರ್ಯಾಯ ಅದಮಾರು ಕಿರಿಯ ಶ್ರೀ ಈಶಪ್ರಿಯ ತೀರ್ಥರು ಹಾಗೂ ಪುತ್ತಿಗೆ ಶ್ರೀಗಳವರಾದ ಶ್ರೀ ಸುಗುಣೀಂದ್ರ ತೀರ್ಥರ ಉಪಸ್ಥಿತಿಯಲ್ಲಿ ನಡೆಯಿತು. ಈ ವೇಳೆ ಅನುಗ್ರಹ ಸಂದೇಶ ನೀಡಿದ ಪರ್ಯಾಯ ಶ್ರೀಗಳು ಎಲ್ಲರ ಅಂತರ್ಯಾಮಿಯಾಗಿ ಪ್ರೇರಣೆಗೈದ ಭಗವಂತ ಶ್ರೀ ಕೃಷ್ಣ ರೂಪದಿಂದ ಅನುಗ್ರಹಿಸಿದ ಸಾಧನವೇ ಭಗವದ್ಗೀತೆ ಅತೀ ಶ್ರೇಷ್ಟ ಸಾಧನೀಯ ಗ್ರಂಥ ಎಂದರು. ಪುತ್ತಿಗೆ ಶ್ರೀಗಳು ಭಗವಂತನ ಸಹಜ ಉದ್ಗಾರವೇ ಗೀತೆ. .ಸಹಜವಾಗಿದ್ದು ಸತ್ಯವಾಗಿದ್ದು

ಉಡುಪಿ: ಗೀತಾ ಮಂದಿರಲ್ಲಿ ಗೀತಾಜಯಂತಿ ಉತ್ಸವ Read More »

ಕರಾವಳಿ

ತೊಕ್ಕೊಟ್ಟು :ಬೈಕ್ – ಆ್ಯಕ್ಟಿವಾ ನಡುವೆ ನಸುಕಿನ ಜಾವ ಭೀಕರ ಅಪಘಾತ ➤ಬೈಕ್ ಸವಾರ ಸ್ಥಳದಲ್ಲಿಯೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.26: ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚೆಂಬುಗುಡ್ಡೆ ಬಳಿ ಇಂದು (ಶನಿವಾರ) ನಸುಕಿನ ಜಾವ ನಡೆದಿದೆ. ಸಂತೋಷನಗರ ನಿವಾಸಿ ಸಂದೇಶ್ ಕೆರೆಬೈಲ್ (38) ಸಾವನ್ನಪ್ಪಿದವರು. ಸುಮಾರು 3 ಗಂಟೆಯ ವೇಳೆ ಈ ಅಪಘಾತ ನಡೆದಿದ್ದು, ಸಂದೇಶ್ ಅವರು ಕೊಲ್ಯ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಮನೆಗೆ ವಾಪಸ್ಸಾಗುತ್ತಿದ್ದರು.ಅಪಘಾತದ ಪರಿಣಾಮ ಸಂದೇಶ್ ರಸ್ತೆಗುರುಳಿ ಬಿದ್ದಿದ್ದು, ತಲೆಗೆ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಮಂಗಳೂರಿನ

ತೊಕ್ಕೊಟ್ಟು :ಬೈಕ್ – ಆ್ಯಕ್ಟಿವಾ ನಡುವೆ ನಸುಕಿನ ಜಾವ ಭೀಕರ ಅಪಘಾತ ➤ಬೈಕ್ ಸವಾರ ಸ್ಥಳದಲ್ಲಿಯೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಲ್ಲಡ್ಕ :ಕೈ ಕೊಟ್ಟ ಲಿಫ್ಟ್ ➤ 2 ಗಂಟೆ ಬಂಧಿಯಾದ ಬಾಲಕಿಯರು

(ನ್ಯೂಸ್ ಕಡಬ) newskadaba.com ಕಲ್ಲಡ್ಕ, ಡಿ.26: ವಸತಿ ಸಮುಚ್ಚಯ ವೊಂದರಿಂದ ದಿನೋಪಯೋಗಿ ವಸ್ತು ಖರೀದಿ ಮಾಡಲೆಂದು ಲಿಫ್ಟ್ ಮೂಲಕ ಕೆಳಗೆ ಇಳಿಯಲು ಹೋದ ನಾಲ್ವರು ಬಾಲಕಿಯರು ತಾಂತ್ರಿಕ ಲೋಪದಿಂದ ಲಿಫ್ಟ್ ನಲ್ಲೇ ಸುಮಾರು 2 ಗಂಟೆ ಬಾಕಿಯಾದ ಘಟನೆ ಕಲ್ಲಡ್ಕದಲ್ಲಿ ಶುಕ್ರವಾರ ನಡೆದಿದೆ.ಸಂಜೆ ಸುಮಾರು 5.30ರ ವೇಳೆ ಕಲ್ಲಡ್ಕದ ಖಾಸಗಿ ಅಪಾರ್ಟ್ ಮೆಂಟ್ ನಲ್ಲಿ ಈ ಘಟನೆ ನಡೆದಿದೆ. ನಾಲ್ವರು ಬಾಲಕಿಯರು ಲಿಫ್ಟ್ ನಲ್ಲಿರುವಾಗಲೇ ವಿದ್ಯುತ್ ಸಂಪರ್ಕ ಹೋಗಿದೆ. ಬಳಿಕ ವಿದ್ಯುತ್ ಬಂದರೂ ಲಿಫ್ಟ್ ಚಾಲೂ ಆಗಲಿಲ್ಲ.

ಕಲ್ಲಡ್ಕ :ಕೈ ಕೊಟ್ಟ ಲಿಫ್ಟ್ ➤ 2 ಗಂಟೆ ಬಂಧಿಯಾದ ಬಾಲಕಿಯರು Read More »

ಕರಾವಳಿ

ನಾವುಂದ :ಸರ್ಕಲ್ ಇನ್ಸ್ ಪೆಕ್ಟರ್ ರವರ ಮಿಂಚಿನ ಕಾರ್ಯಾಚರಣೆ ➤13 ಗೋವು ರಕ್ಷಣೆ,ಓರ್ವ ಗೋಕಳ್ಳನ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.26: ಬೈಂದೂರು ತಾಲೂಕಿನ ನಾವುಂದದಲ್ಲಿ ಗೋ ಕಳ್ಳನೊಬ್ಬನನ್ನು ಬಂಧಿಸಿ, 13 ಗೋವುಗಳನ್ನು ರಕ್ಷಿಸಲಾಗಿದೆ. ಬೈಂದೂರು ಸರ್ಕಲ್ ಇನ್ಸ್ ಪೆಕ್ಟರ್ ಸಂತೋಷ್ ಕಾಯ್ಕಿಣಿ ಮಿಂಚಿನ ಕಾರ್ಯಾಚರಣೆ ಮೂಲಕ 13 ಗೋವು ರಕ್ಷಣೆ ಮಾಡುವಲ್ಲಿ ಸಫಲರಾಗಿದ್ದಾರೆ. ನಾವುಂದದಿಂದ ಜಲೀಲ್ ಎಂಬ ಗೋ ಕಳ್ಳನ ಗ್ಯಾಂಗ್, ಇನ್ಸು ಲೇಟರ್ ನಲ್ಲಿ ಹಲವು ದಿನಗಳಿಂದ ಅಕ್ರಮವಾಗಿ ಗೋ ಕಳ್ಳ ಸಾಗಣೆ ಮಾಡುತ್ತಿರುವ ಬಗ್ಗೆ ಹಿಂದೂ ಸಂಘಟನೆ ಕಾರ್ಯಕರ್ತರಿಗೆ ಮಾಹಿತಿ ಇತ್ತು.. ಒಂದು ತಿಂಗಳ ನಿರಂತರ ಈ ಬಗ್ಗೆ

ನಾವುಂದ :ಸರ್ಕಲ್ ಇನ್ಸ್ ಪೆಕ್ಟರ್ ರವರ ಮಿಂಚಿನ ಕಾರ್ಯಾಚರಣೆ ➤13 ಗೋವು ರಕ್ಷಣೆ,ಓರ್ವ ಗೋಕಳ್ಳನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಶ್ರೀ ಕ್ಷೇತ್ರದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನಿಂಗಯ್ಯ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.26: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನಿಂಗಯ್ಯ ಅಧಿಕಾರ ಸ್ವೀಕರಿಸಿದರು.   ನಿಂಗಯ್ಯ ಅವರು ಈ ಹಿಂದೆ ಬೆಂಗಳೂರಿನ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಕಾರ್ಯ ನಿರ್ವಹಿಸುತಿದ್ದರು. ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದ ಈ ಹಿಂದಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್. ಅವರಿಂದ ಅಧಿಕಾರ ಸ್ವೀಕರಿಸಿದರು.ರವೀಂದ್ರ ಅವರು ಶ್ರೀ ಕಂಠೇಶ್ವರ ದೇವಸ್ಥಾನ ನಂಜನಗೂಡಿಗೆ ವರ್ಗಾವಣೆಗೊಂಡಿದ್ದಾರೆ. ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ, ಕಚೇರಿ ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ಶಿಷ್ಟಾಚಾರ ವಿಭಾಗ

ಸುಬ್ರಹ್ಮಣ್ಯ: ಶ್ರೀ ಕ್ಷೇತ್ರದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನಿಂಗಯ್ಯ ಅಧಿಕಾರ ಸ್ವೀಕಾರ Read More »

ಕರಾವಳಿ

ಪುತ್ತೂರು :ಮೂರುವರೆ ವರ್ಷದ ಮಗು ಈಜುಕೊಳಕ್ಕೆ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.25: ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮೂರುವರೆ ವರ್ಷದ ಪುಟ್ಟ ಬಾಲಕ ಸ್ಥಳೀಯ ತೋಟದಲ್ಲಿದ್ದ ಈಜು ಕೊಳದಲ್ಲಿ ಬಿದ್ದು ಮೃತಪಟ್ಟ ಬಗ್ಗೆ ಪಾಣಾಜೆ ಗ್ರಾಮದ ಅಪಿನಿಮೂಲೆ ಎಂಬಲ್ಲಿ ಡಿ.24ರಂದು ಸಂಜೆ ನಡೆದಿದೆ. ಅಪಿನಮೂಲೆ ನಿವಾಸಿ ಅಬೂಬಕ್ಕರ್ ಸಿದ್ದಿಕ್ ಮತ್ತು ಆಶ್ಮಾ ದಂಪತಿಯ ಮೂರುವರೆ ವರ್ಷದ ಮಗು ಮಹಮ್ಮದ್ ಸಾನಿದ್ ಮೃತಪಟ್ಟವರು. ಡಿ.24ರಂದು ಸಂಜೆ ಮನೆಯ ವರಾಂಡದಲ್ಲಿ ಆಟವಾಡಿಕೊಂಡು ಇದ್ದ ಮಗು ಮನೆಯಲ್ಲಿ ಕಾಣಿಸದೇ ಇದ್ದಾಗ ಸುತ್ತಮುತ್ತ ಹುಡುಕಾಡಿದಾಗ ನೆರೆಯ ರಾಮ್ ಕುಮಾರ್‌ರವರ ತೋಟದ ಈಜು

ಪುತ್ತೂರು :ಮೂರುವರೆ ವರ್ಷದ ಮಗು ಈಜುಕೊಳಕ್ಕೆ ಬಿದ್ದು ಮೃತ್ಯು Read More »

ಕರಾವಳಿ

ಸುಬ್ರಹ್ಮಣ್ಯ : ಪ್ರಾಆರೋಗ್ಯ ಕೇಂದ್ರದ ವತಿಯಿಂದ ಕೊರೋನಾ ಪರೀಕ್ಷೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.25: ಸುಬ್ರಹ್ಮಣ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯ ಸಂದರ್ಭದಲ್ಲಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕೊರೋನಾ ಪರೀಕ್ಷೆ ಇಂದು ನಡೆಸಲಾಯಿತು.   ಇನ್ನು ಈ ಕೊವೀಡ್ ಪರೀಕ್ಷೆಯಲ್ಲಿ ಒಟ್ಟು 40 ಮಂದಿ ಭಾಘವಹಿಸಿ ಇದರ ಸದುಪಯೋಗ ಪಡೆದುಕೊಂಡಿದ್ದಾರೆ. ಕೋವಿಡ್ 19 ಮೊಬೈಲ್ ಟೀಮ್ ಸುಳ್ಯದ ಸಿಬ್ಬಂದಿ ಅಮಿತಾ, ಡಾಟಾ ಎಂಟ್ರಿ ಆಪರೇಟರ್ ನೀತಾ ಆಶಾ ಕಾರ್ಯಾಕರ್ತೆಯರಾದ ಹೇಮಲತಾ, ಸಾವಿತ್ರಿ ರತ್ನಾವತಿ ಸಹಕರಿಸಿದ್ದಾರೆ.

ಸುಬ್ರಹ್ಮಣ್ಯ : ಪ್ರಾಆರೋಗ್ಯ ಕೇಂದ್ರದ ವತಿಯಿಂದ ಕೊರೋನಾ ಪರೀಕ್ಷೆ Read More »

ಕರಾವಳಿ

ಕುಕ್ಕೆಗೂ ತಟ್ಟಿದ ಕೋರೊನಾ ಬಿಸಿ ➤ ದೇವಾಲಯಗಳ ಆದಾಯದಲ್ಲಿ ಭಾರೀ ಇಳಿಕೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.25: ಕೋವಿಡ್-19 ಈ ವರ್ಷ ಅಧಿಕ ಆದಾಯ ತರುವ ದೇವಸ್ಥಾನಗಳನ್ನು ಕೂಡ ಬಿಟ್ಟಿಲ್ಲ. ರಾಜ್ಯ ಸರ್ಕಾರದ ಅಧೀನದಲ್ಲಿರುವ ಸಂಪದ್ಭರಿತ ದೇವಸ್ಥಾನಗಳಾದ ಕುಕ್ಕೆ ಸುಬ್ರಹ್ಮಣ್ಯದಂತಹ ದೇವಸ್ಥಾನಗಳ ಆದಾಯ ಕೂಡ ಕುಸಿದಿದೆ. ಕರ್ನಾಟಕದಲ್ಲಿರುವ ಪ್ರಮುಖ 12 ದೇವಾಲಯಗಳು ಕಳೆದ ವರ್ಷ ಒಟ್ಟಾರೆ 317 ಕೋಟಿ ರೂಪಾಯಿ ಆದಾಯ ಸಂಗ್ರಹಿಸಿದ್ದರೆ ಈ ವರ್ಷ ಗಳಿಸಿದ ಆದಾಯ ಕೇವಲ 18.6 ಕೋಟಿ ಮಾತ್ರ. ದಕ್ಷಿಣ ಕನ್ನಡ ಜಿಲ್ಲೆಯ ಖ್ಯಾತ ಕುಕ್ಕೆ ಸುಬ್ರಹ್ಮಣ್ಯ ಪ್ರತಿವರ್ಷ ಸರಾಸರಿ 90 ಕೋಟಿ

ಕುಕ್ಕೆಗೂ ತಟ್ಟಿದ ಕೋರೊನಾ ಬಿಸಿ ➤ ದೇವಾಲಯಗಳ ಆದಾಯದಲ್ಲಿ ಭಾರೀ ಇಳಿಕೆ Read More »

ಕರಾವಳಿ, ಕರ್ನಾಟಕ
Scroll to Top