newskadaba

ನೈಟ್ ಕರ್ಫ್ಯೂ ವಿಚಾರವನ್ನು ಜಾತಿ-ಧರ್ಮದ ಬಣ್ಣದಲ್ಲಿ ನೋಡಬೇಡಿ ➤ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24: ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ವಿಚಾರವನ್ನು ಜಾತಿ, ಧರ್ಮದ ಬಣ್ಣದಲ್ಲಿ ನೋಡಬಾರದು. ಯಾವುದೇ ಜಾತಿ, ಮತ, ಧರ್ಮಗಳು ರೋಗಕ್ಕಿಲ್ಲ. ಆದರಿಂದ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ರೋಗಾಣು ಎಲ್ಲರಿಗೂ ಬಂದೇ ಬರುತ್ತದೆ. ರಾಜ್ಯದಲ್ಲಿ ಆಡಳಿತ ನಡೆಸುವವರಿಗೆ ಪ್ರತಿಯೊಬ್ಬರ ಪ್ರಾಣ ಮುಖ್ಯವಾಗೊದೆ. ಡಬ್ಲ್ಯುಹೆಚ್‌ಒ ಮಾರ್ಗಸೂಚಿ ಪ್ರಕಾರ ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ ಎಂದರು. […]

ನೈಟ್ ಕರ್ಫ್ಯೂ ವಿಚಾರವನ್ನು ಜಾತಿ-ಧರ್ಮದ ಬಣ್ಣದಲ್ಲಿ ನೋಡಬೇಡಿ ➤ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ Read More »

ಕರಾವಳಿ, ಕರ್ನಾಟಕ

ಗ್ರಾಮ ಪಂಚಾಯಿತಿ ಚುನಾವಣೆ ➤ ಐವರ್ನಾಡು ಮತ್ತು ಅರಂಬೂರಿನಲ್ಲಿ ಬಿಜೆ.ಪಿ.ಜಿಲ್ಲಾಧ್ಯಕ್ಷರಿಂದ ಮತ ಯಾಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24: ಐವರ್ನಾಡು ಮತ್ತು ಆಲೆಟ್ಟಿ ಗ್ರಾಮದ ಅರಂಬೂರು ವಾರ್ಡುಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ಬಿಜೆಪಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಕಾರ್ಯಕರ್ತರ ಸಭೆ ನಡೆಸಿ ಮತಯಾಚನೆ ನಡೆಸಿದರು. ಸಭೆಯಲ್ಲಿ ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಬೂಡಿಯಾರು ರಾಧಾಕೃಷ್ಣ ರೈ, ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಮತ್ತು ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ ಪಕ್ಷದ ಕಾರ್ಯಕರ್ತರ ಸಭೆಯನ್ನು ನಡೆಸಿ , ಪಕ್ಷದ

ಗ್ರಾಮ ಪಂಚಾಯಿತಿ ಚುನಾವಣೆ ➤ ಐವರ್ನಾಡು ಮತ್ತು ಅರಂಬೂರಿನಲ್ಲಿ ಬಿಜೆ.ಪಿ.ಜಿಲ್ಲಾಧ್ಯಕ್ಷರಿಂದ ಮತ ಯಾಚನೆ Read More »

ಕರಾವಳಿ

ಜ್ವರ, ಶೀತ, ನೆಗಡಿ ರೋಗಗಳಿಗೆ ಔಷಧಿ ಪಡೆಯುವವರ ಮಾಹಿತಿ ನೀಡಿ ➤ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24: ಖಾಸಗಿ, ಸರ್ಕಾರಿ ಆಸ್ಪತ್ರೆ, ಕ್ಲಿನಿಕ್ ಹಾಗೂ ಮೆಡಿಕಲ್ ಅಂಗಡಿಗಳಲ್ಲಿ ಜ್ವರ, ಶೀತ, ನೆಗಡಿ ರೋಗಗಳಿಗೆ ಔಷಧಿ ಪಡೆಯುವವರ ಮಾಹಿತಿಯನ್ನು ಕಡ್ಡಾಯವಾಗಿ ಜಿಲ್ಲಾಡಳಿತಕ್ಕೆ ನೀಡಬೇಕೆಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚಿಸಿದರು. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್-19 ಲಸಿಕೆಯ ಪೂರ್ವ ತಯಾರಿ ಮತ್ತು 2021 ರ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಾಗೂ ರೂಪಾಂತರಿತ ಹೊಸ ಕೊರೋನಾ ರೋಗಗದ ಕುರಿತು ಜಿಲ್ಲಾ ಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ

ಜ್ವರ, ಶೀತ, ನೆಗಡಿ ರೋಗಗಳಿಗೆ ಔಷಧಿ ಪಡೆಯುವವರ ಮಾಹಿತಿ ನೀಡಿ ➤ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚನೆ Read More »

ಕರಾವಳಿ

ಪುತ್ತೂರು :ಬನ್ನೂರಿನಲ್ಲಿ ನಸುಕಿನ ಜಾವ ಚಿರತೆ ಪ್ರತ್ಯಕ್ಷ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.24: ಡಿ.23ರ ಕಳೆದ ದಿನ ಬೆಳಿಗ್ಗೆ ಬನ್ನೂರು ಹಲಂಗದಲ್ಲಿ ಚಿರತೆಯೊಂದು ಕಾಣಿಸಿ ಕೊಂಡಿರುವುದಾಗಿ ವರದಿಯಾಗಿದೆ. ಬನ್ನೂರು ಕುಂಟ್ಯಾನ ಸದಾಶಿವ ದೇವಸ್ಥಾನಕ್ಕೆ ನಸುಕಿನ ಜಾವ ಭಕ್ತರೊಬ್ಬರು ಹೋಗುತ್ತಿದ್ದ ವೇಳೆ ಅವರಿಗೆ ಚಿರತೆಯೊಂದು ಕಾಣಿಸಿಕೊಂಡಿದೆ. ಬಳಿಕ ಮಧ್ಯಾಹ್ನ ಮಾಜಿ ಪುರಸಭಾ ಸದಸ್ಯ ಹಲಂಗ ರಾಮಣ್ಣ ಗೌಡರ ಮನೆಯ ಬಳಿಯೂ ಚಿರತೆ ಪ್ರತ್ಯಕ್ಷವಾಗಿದೆ. ಚಿರತೆಯು ಮಾಜಿ ಪುರಸಭಾ ಸದಸ್ಯ ಹಲಂಗ ರಾಮಣ್ಣ ಗೌಡರ ಮನೆಯ ಬಳಿಯಿಂದ ಪಕ್ಕದ ತೆಂಗಿನ ಕೊಪ್ಪಳಕ್ಕೆ ಹೋಗಿದ್ದು ಅಲ್ಲಿಂದ ಡಂಪಿಂಗ್ ಯಾರ್ಡ್

ಪುತ್ತೂರು :ಬನ್ನೂರಿನಲ್ಲಿ ನಸುಕಿನ ಜಾವ ಚಿರತೆ ಪ್ರತ್ಯಕ್ಷ Read More »

ಕರಾವಳಿ

ಬಂಟ್ವಾಳ :ಆಟೋ ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.24: ಬಂಟ್ವಾಳದ ಸಿದ್ಧಕಟ್ಟೆಯ ಆಟೋ ಚಾಲಕ ಶ್ರೀಧರ್ (36) ಮನೆಯ ಸಿಟೌಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳೆದ ದಿನ ನಡೆದಿದೆ. ವೈಯಕ್ತಿಕ ಕಾರಣದಿಂದ ಅವರು ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ರಾತ್ರಿ ಅವರ ಪತ್ನಿ, ಮಕ್ಕಳು ತವರಿಗೆ ಹೋಗಿದ್ದರು. ಬುಧವಾರ ಬೆಳಗ್ಗೆ ಶ್ರೀಧರ್ ಅವರು ಮನೆಯ ಸಿಟೌಟ್ ನಲ್ಲಿ ಈ ಕೃತ್ಯ ಎಸಗಿದ್ದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ

ಬಂಟ್ವಾಳ :ಆಟೋ ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ Read More »

ಕರಾವಳಿ

ಬ್ರಹ್ಮಾವರ :ಸೊಸೈಟಿ ಬ್ಯಾಂಕ್‌ ಉದ್ಯೋಗಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮಣಿಪಾಲ, ಡಿ.23: ಸೊಸೈಟಿ ಬ್ಯಾಂಕ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರಂಪಳ್ಳಿಯಲ್ಲಿ ನಡೆದಿದೆ. ಪೃಥ್ವಿ (27) ಆತ್ಮಹತ್ಯೆ ಮಾಡಿಕೊಂಡ ಯುವಕ. ಬ್ರಹ್ಮಾವರದ ಉಪ್ಪಿನಕೋಟೆಯಲ್ಲಿ ಕೆಲಸ ಮಾಡುತ್ತಿದ್ದ ಪೃಥ್ವಿ ಇಂದು ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಬ್ರಹ್ಮಾವರ :ಸೊಸೈಟಿ ಬ್ಯಾಂಕ್‌ ಉದ್ಯೋಗಿ ಆತ್ಮಹತ್ಯೆಗೆ ಶರಣು Read More »

ಕರಾವಳಿ

ಮಂಗಳೂರು : ಉದ್ಯಮಿ ನಾಪತ್ತೆ.!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಸೆಂಟ್ರಲ್ ಮಾರ್ಕೆಟ್‌ನಲ್ಲಿರುವ ಬಟ್ಟೆ ಅಂಗಡಿಯೊಂದರ ಪಾಲುದಾರ, ಉದ್ಯಮಿಯೊಬ್ಬರು ನಾಪತ್ತೆಯಾದ ಬಗ್ಗೆ ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಲಾಗಿದೆ ಎನ್ನಲಾಗಿದೆ.   ಮಾರ್ನಮಿಕಟ್ಟೆ ನಿವಾಸಿ ಸಲೀಂ ಅಹ್ಮದ್ (35) ನಾಪತ್ತೆಯಾದ ಉದ್ಯಮಿ. ಇವರು ಮಾರ್ನಮಿಕಟ್ಟೆಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಡಿ.21ರ ಬೆಳಗ್ಗೆ 8:30ಕ್ಕೆ ಮನೆಯಿಂದ ತೆರಳಿದವರು ವಾಪಸಾಗಿಲ್ಲ. ಮೊಬೈಲ್ ಸ್ವಿಚ್ ‌ಆಫ್ ಆಗಿದ್ದು, ನೆರೆಕರೆಯವರಲ್ಲಿ ಹಾಗೂ ಮಂಗಳೂರು ನಗರದಲ್ಲಿ ಹುಡುಕಾಟ ನಡೆಸಲಾಗಿದೆ. ಆದರೆ

ಮಂಗಳೂರು : ಉದ್ಯಮಿ ನಾಪತ್ತೆ.! Read More »

ಕರಾವಳಿ
Nandini

ಹೊಸ ವರ್ಷದ ಪ್ರಯುಕ್ತ ‘ನಂದಿನಿ’ ವತಿಯಿಂದ ‘ಸಿಹಿ ಉತ್ಸವ’ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಕರ್ನಾಟಕ ರಾಜ್ಯದ ರೈತರ ಜೀವನಾಡಿ ಸಂಸ್ಥೆಯಾದ ಕರ್ನಾಟಕ ಹಾಲು ಮಹಾ ಮಂಡಳಿಯು ಕ್ರಿಸ್‍ಮಸ್ ಹಾಗೂ ಹೊಸ ವರ್ಷದ ಶುಭ ಸಂದರ್ಭದಲ್ಲಿ ಗ್ರಾಹಕ ಸ್ನೇಹಿ “ಸಿಹಿ ಉತ್ಸವ” ಯೋಜನೆಯನ್ನು ಕರ್ನಾಟಕ ರಾಜ್ಯಾದಂತ ದಿನಾಂಕ 24.12.2020ರಿಂದ 07.01.2021ರವರೆಗೆ ಆಚರಿಸುತ್ತಿದೆ. ನಂದಿನಿ ಸಿಹಿ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸದೇ ಗರಿಷ್ಠ ಮಾರಾಟ ದರದಲ್ಲಿ ಗ್ರಾಹಕರಿಗೆ ಶೇ.10ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಿದೆ. ನಂದಿನಿ ವಿವಿಧ ಶ್ರೇಣಿಯ ಸಿಹಿ ಉತ್ಪನ್ನಗಳು ರಾಜ್ಯಾದಂತ ಇರುವ ನಂದಿನಿ ಡೀಲರ್ ಕೇಂದ್ರಗಳಲ್ಲಿ,

ಹೊಸ ವರ್ಷದ ಪ್ರಯುಕ್ತ ‘ನಂದಿನಿ’ ವತಿಯಿಂದ ‘ಸಿಹಿ ಉತ್ಸವ’ ಆಚರಣೆ Read More »

ಕರಾವಳಿ

ರಾಜ್ಯ ಪ್ರವಾಸೋದ್ಯಮ ಬೆಳವಣಿಗೆಗೆ ಚಿಂತನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಸಾಮಾಜಿಕ ಮತ್ತು ಆರ್ಥಿಕವಾಗಿ ಎಲ್ಲರನ್ನೂ ಒಳಗೊಂಡ ಬೆಳವಣಿಗೆಗೆ ರಾಜ್ಯದ ಜನತೆಗೆ ಆರ್ಥಿಕ ಪ್ರಯೋಜನಗಳ ಲಾಭ ಒದಗಿಸುವ ಉದ್ದೇಶ ರಾಜ್ಯ ಸರ್ಕಾರ ಪರಿಚಯಿಸಿರುವ ಹೊಸ ‘ಕರ್ನಾಟಕ ಪ್ರವಾಸೋದ್ಯಮ ನೀತಿ 2020-25’ ಬೆಂಬಲಿಸಲಿರುವ ಓಯೊ ಹೋಟೆಲ್ಸ್ ಆಂಡ್ ಹೋಮ್ಸ್, ರಾಜ್ಯದಲ್ಲಿ ಪ್ರವಾಸೋದ್ಯಮ ಉತ್ತೇಜಿಸುವ ತನ್ನ ಬದ್ಧತೆಯನ್ನು ಪುನರುಚ್ಚರಿಸಿದೆ. ಮುಖ್ಯಮಂತ್ರಿಗಳ ಸಲಹೆಗಾರರಾಗಿರುವ ಎಂ.ಲಕ್ಷ್ಮೀನಾರಾಯಣ ಅವರ ಜತೆಗೆ ನಡೆದ ಸಭೆಯಲ್ಲಿ, ರಾಜ್ಯದಲ್ಲಿ ತನ್ನ ಸೇವೆ ಮತ್ತು ವಹಿವಾಟು ವಿಸ್ತರಿಸುವುದರ ರೂಪುರೇಷೆಯನ್ನು ಕಂಪನಿಯು ವಿವರಿಸಿದೆ. ಸಮಾಲೋಚನೆಯ ಸಂದರ್ಭದಲ್ಲಿ

ರಾಜ್ಯ ಪ್ರವಾಸೋದ್ಯಮ ಬೆಳವಣಿಗೆಗೆ ಚಿಂತನೆ Read More »

ಕರಾವಳಿ, ಕರ್ನಾಟಕ

ಮಂಗಳೂರು :ನದಿಯಲ್ಲಿ ಅಪರಿಚಿತ ಶವ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ನಿರೆ ಸಮೀಪದ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ನದಿಯಲ್ಲಿ ಶವ ಕಂಡು ಕೂಡಲೇ ಸ್ಥಳೀಯರಾದ ಕರ್ನಿರೆಬೈಲು ಪ್ರದೇಶದ ರೋಷನ್ ಡಿಸೋಜ ಅವರು ಕಾರ್ನಾಡು ಆಪತ್ಬಾಂಧವ ಆಸಿಫ್ ಅವರಿಗೆ ಕರೆ ಮಾಡಿ ದಾಗ ತಕ್ಷಣ ಧಾವಿಸಿ ಬಂದ ಅವರು, ದೋಣಿಯ ಮೂಲಕ ಸಾಗಿ ಶವವನ್ನು ದಡ ಸೇರಿಸಿ ಮುಲ್ಕಿ ಪೊಲೀಸರ ನೆರವಿನಿಂದ ಮುಲ್ಕಿ ಆರೋಗ್ಯ ಸಮುದಾಯ ಕೇಂದ್ರದ ಶವಾಗಾರಕ್ಕೆ ಸಾಗಿಸಲಾಯಿತು.ಮುಲ್ಕಿ ಪೊಲೀಸ್ ಠಾಣೆಯಲ್ಲಿ ಈ

ಮಂಗಳೂರು :ನದಿಯಲ್ಲಿ ಅಪರಿಚಿತ ಶವ ಪತ್ತೆ Read More »

ಕರಾವಳಿ
Scroll to Top