newskadaba

ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಡಿ.20 ರವರೆಗೆ ಸಕಾಲ ಸಪ್ತಾಹ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.15: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಡಿಸೆಂಬರ್ 14 ರಿಂದ 20 ರವರೆಗೆ ಸಕಾಲ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದೆ. ಅಗ್ನಿಶಾಮಕ ಇಲಾಖೆಯಲ್ಲಿ 05 ಸೇವೆಗಳನ್ನು ಸಕಾಲ ವ್ಯಾಪ್ತಿಯಲ್ಲಿ ತಂದಿದ್ದು, ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಈ ಇಲಾಖೆಯಲ್ಲಿ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದೆ. ಹೊಸ ಅರ್ಜಿಗಳನ್ನು ಸಕಾಲದಲ್ಲಿ ಸ್ವೀಕರಿಸಿ ನಿಗದಿತ ಕಾಲಮಿತಿಯಲ್ಲಿ ವಿಲೇವಾರಿ ಮಾಡಲಾಗುವುದು. ಸಪ್ತಾಹದ ಅಂತ್ಯದಲ್ಲಿ ವಿಲೇವಾರಿ ಮಾಡಿರುವ ಅರ್ಜಿಗಳ ಕುರಿತು ಸಕಾಲ ಮಿಷನ್‍ಗೆ ವರದಿ ನೀಡಲಾಗುತ್ತದೆ. ಅಗ್ನಿಶಾಮಕ ಇಲಾಖೆಯಲ್ಲಿ […]

ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಡಿ.20 ರವರೆಗೆ ಸಕಾಲ ಸಪ್ತಾಹ Read More »

ಕರ್ನಾಟಕ

ರಣರಂಗವಾದ ವಿಧಾನಪರಿಷತ್ ➤ ಅನಿರ್ದಿಷ್ಟಾವಧಿ ಕಲಾಪ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.15: ವಿಧಾನ ಪರಿಷತ್ ಇಂದು ಅಕ್ಷರಶಃ ರಣಾಂಗಣವಾಗಿತ್ತು. ಸಭಾಪತಿ ವಿಚಾರದಲ್ಲಿ ಕಾಂಗ್ರೆಸ್ – ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ, ಕೈ ಕೈ ಮಿಲಾಯಿಸುವಿಕೆ, ನೂಕಾಟ, ತಳ್ಳಾಟಕ್ಕೆ ಸಾಕ್ಷಿಯಾಯಿತು. ಇಂದು ಬೆಳಗ್ಗೆ 11.10ರ ಸುಮಾರಿಗೆ ಕಲಾಪ ಆರಂಭಗೊಳ್ಳುತ್ತಿದ್ದಂತೆ ಸಭಾಪತಿ ಸ್ಥಾನದಲ್ಲಿ ಉಪ ಸಭಾಪತಿ ಜೆಡಿಎಸ್ ನ ಧರ್ಮೇಗೌಡ ಕುಳಿತಿದ್ದದನ್ನು ಕಂಡು ಆಕ್ರೋಶಗೊಂಡ ಕಾಂಗ್ರೆಸ್ ಸದಸ್ಯರು ಅವರನ್ನು ಎಬ್ಬಿಸಿ ಎಳೆದೊಯ್ದರು. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ನೂಕಾಟ, ತಳ್ಳಾಟ

ರಣರಂಗವಾದ ವಿಧಾನಪರಿಷತ್ ➤ ಅನಿರ್ದಿಷ್ಟಾವಧಿ ಕಲಾಪ ಮುಂದೂಡಿಕೆ Read More »

ಕರ್ನಾಟಕ

ಬೆಳ್ತಂಗಡಿ: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ➤ ಇಬ್ಬರು ಯುವತಿಯರನ್ನು ರಕ್ಷಿಸಿದ ಖಾಕಿ ತಂಡ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.15: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆಯಲ್ಲಿ ನಿರತರಾಗಿದ್ದ ಇಬ್ಬರು ಮಹಿಳೆಯರೂ ಸೇರಿದಂತೆ ಮೂವರು ಆರೋಪಿತರನ್ನು ಬಂಟ್ವಾಳ ಡಿವೈಎಸ್‌ಪಿ ವೆಲೆಂಟೈನ್ ಡಿಸೋಜಾ ಅವರ ನೇತೃತ್ವದ ಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅವರ ತಂಡ ಪತ್ತೆಹಚ್ಚಿದೆ. ಮೇಲಂತಬೆಟ್ಟು ಗ್ರಾಮದ ಕಲ್ಲಗುಡ್ಡೆ ಎಂಬಲ್ಲಿರುವ ರಾಮಚಂದ್ರ ದೇವಾಡಿಗ ಎಂಬವರು ಪಡೆದಿದ್ದ ಬಾಡಿಗೆ ಮನೆಯಲ್ಲಿ  ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತಪಡಿಸಿಕೊಂಡ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ಬಂದ ಮಾಹಿತಿಯಂತೆ ನಡೆಸಿದ ಕಾರ್ಯಾಚರಣೆ ಯಲ್ಲಿ ಕೃತ್ಯ ಬೆಳಕಿಗೆ ಬಂದಿದೆ. ಬಂಧಿತರನ್ನು ಜನಾರ್ದನ

ಬೆಳ್ತಂಗಡಿ: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ➤ ಇಬ್ಬರು ಯುವತಿಯರನ್ನು ರಕ್ಷಿಸಿದ ಖಾಕಿ ತಂಡ Read More »

ಕರಾವಳಿ

ಕುಕ್ಕೆಯಲ್ಲಿ ಮನೆಮಾಡಿದ ಲಕ್ಷದೀಪೋತ್ಸವದ ಸಂಭ್ರಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ಡಿ.15:ಪವಿತ್ರ ಸುಪ್ರಸಿದ್ದ ನಾಗಕ್ಷೇತ್ರದಲ್ಲಿ ಷಷ್ಠಿ ಸಂಭ್ರಮ ಮನೆ ಮಾಡಿದೆ. ಡಿ,11ರಿಂದ ಮೂಲ ಮೃತಿಕಾ ಪ್ರಸಾದ ತೆಗೆಯುವ ಮೂಲಕ ಆರಂಭಗೊಂಡಿದೆ.ಇನ್ನು ಕಳೆದ ದಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಲಕ್ಷದೀಪೋತ್ಸವವು ಯಶಸ್ವಿಯಾಗಿ ಮೂಡಿ ಬಂದಿದೆ. ಭಕ್ತರು ಸಾಮಾಜಿಕ ಅಂತರ ಕಾಯ್ದುಕೊಂಡು ಲಕ್ಷದೀಪೋತ್ಸವವು ಯಶಸ್ವಿಗೊಳಿಸಿದ್ದಾರೆ. ಕುಕ್ಕೆ ಶ್ರೀ ದೇವಳದ ಹೊರಾಂಗಣದಲ್ಲಿ ಶ್ರೀ ಸುಬ್ರಹ್ಮಣ್ಯನನ್ನು ಪಲ್ಲಕ್ಕಿಯಲ್ಲಿ ಸುತ್ತುಗಳನ್ನು ಮುಗಿಸಿ, ಬಳಿಕ ರಥದೊಂದಿಗೆ ಬೀದಿಗಿಳಿದು ಹಲವು ಕಟ್ಟೆ ಪೂಜೆಗಳನ್ನು ಮುಗಿಸಿಕೊಂಡು ಕಾಶಿ ಕಟ್ಟೆ ಶ್ರೀ ಗಣಪತಿ ದೇವಸ್ಥಾನಕ್ಕೆ ತೆರಳಿ

ಕುಕ್ಕೆಯಲ್ಲಿ ಮನೆಮಾಡಿದ ಲಕ್ಷದೀಪೋತ್ಸವದ ಸಂಭ್ರಮ Read More »

ಕರಾವಳಿ

ಶಾಲೆಗೆ ಮಕ್ಕಳ ಮರುದಾಖಲಾತಿ ಕಡ್ಡಾಯ ➤ಶಿಕ್ಷಣ ಸಚಿವ ಸುರೇಶ್ ಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.15:ಪೋಷಕರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಹಾಗೂ ಕಡ್ಡಾಯ ಶಿಕ್ಷಣ ಕಾಯ್ದೆಯ ಆಶಯದಂತೆ ಮಕ್ಕಳನ್ನು ಮುಂದಿನ ತರಗತಿಗಳಿಗೆ ಮರು ದಾಖಲಾತಿ ಮಾಡುವುದು ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ.   ಪೋಷಕರು ತಮ್ಮ ಮಕ್ಕಳನ್ನು ಮರುದಾಖಲಾತಿ ಮಾಡುವುದರಿಂದ ರಾಜ್ಯದ ಶಾಲೆಗಳಲ್ಲಿ ತರಗತಿವಾರು ಮಕ್ಕಳ ದಾಖಲಾತಿ ಸಂಖ್ಯೆ ಲೆಕ್ಕಕ್ಕೆ ದೊರೆಯಲಿದ್ದು, ಅದು ಮುಂದಿನ ತರಗತಿಗಳಿಗೆ ಮಕ್ಕಳನ್ನು ಉತ್ತೀರ್ಣಗೊಳಿಸಲು ಅನುವಾಗಲಿದೆ. ಮಕ್ಕಳ ಮರು ದಾಖಲಾತಿಗೆ

ಶಾಲೆಗೆ ಮಕ್ಕಳ ಮರುದಾಖಲಾತಿ ಕಡ್ಡಾಯ ➤ಶಿಕ್ಷಣ ಸಚಿವ ಸುರೇಶ್ ಕುಮಾರ್ Read More »

ಕರಾವಳಿ, ಕರ್ನಾಟಕ

ಮುಲ್ಕಿ :ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.14: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಪಣಂಬೂರು ಕಲ್ಲಾಪು ಬಳಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಸೋಮವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ.   ಮೃತರನ್ನು ಮೂಲತಃ ಮುಂಬೈ ನಿವಾಸಿ ಇಂದಿರಾ ಎಂಬವರ ಬಾಡಿಗೆ ಮನೆಯಲ್ಲಿ ವಾಸವಿದ್ದ ವಿನೋದ್ ಸಾಲ್ಯಾನ್ (38), ಪತ್ನಿ ರಚನಾ (38), ಮಗು ಸಾಧ್ಯ (10) ಎಂದು ಗುರುತಿಸಲಾಗಿದೆ. ಮೃತ ವಿನೋದ್ ಸಾಲ್ಯಾನ್ ಮುಂಬೈಯಲ್ಲಿ ಟಾಟಾ ಹೌಸಿಂಗ್ ನಲ್ಲಿ ಕೆಲಸಕ್ಕಿದ್ದು

ಮುಲ್ಕಿ :ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ

ಗುತ್ತಿಗಾರು :ಅನಾರೋಗ್ಯದ ಹಿನ್ನಲೆ ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಗುತ್ತಿಗಾರು, ಡಿ.14: ಗುತ್ತಿಗಾರಿನ ವಿದ್ಯಾರ್ಥಿನಿಯೋರ್ವಳು ಅನಾರೋಗ್ಯದ ಹಿನ್ನಲೆಯಲ್ಲಿ ಮೃತ ಪಟ್ಟಿದ್ದಾರೆ. ಗುತ್ತಿಗಾರು ಗ್ರಾಮದ ಲಿಂಗಪ್ಪ ಗೌಡ ಪೈಲೂರವರ ಪುತ್ರಿ ಯಶಸ್ವಿನಿ ಇಂದು ಅನಾರೋಗ್ಯದಿಂದ ಮೃತಪಟ್ಟ ಘಟನೆ ವರದಿಯಾಗಿದೆ. ಈಕೆ ಗುತ್ತಿಗಾರಿನ ಕುರಿಯಾಕೋಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಕೆಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಳೆಂದು ತಿಳಿದು ಬಂದಿದ್ದು, ಮೃತಳು ತಂದೆ ತಾಯಿ ಸಹೋದರಿಯನ್ನು ಅಗಲಿದ್ದಾರೆ.

ಗುತ್ತಿಗಾರು :ಅನಾರೋಗ್ಯದ ಹಿನ್ನಲೆ ವಿದ್ಯಾರ್ಥಿನಿ ಮೃತ್ಯು Read More »

ಕರಾವಳಿ

ಮಂಗಳೂರು :ಸರ್ಜಿಕಲ್ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.14: ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ರೂ.37.52 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸರ್ಜಿಕಲ್ ಕಟ್ಟಡ ಕಾಮಗಾರಿಗೆ ಸೋಮವಾರ ಸಂಸದ ನಳಿನ್ ಕುಮಾರ್ ಕಟೀಲು ಶಿಲಾನ್ಯಾಸ ನೆರವೇರಿಸಿದರು.   ಬಳಿಕ ಮಾತನಾಡಿದ ಅವರು, ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಕಾಮಗಾರಿಗಳು ವೇಗ ಪಡೆದುಕೊಳ್ಳುತ್ತಿವೆ. ದೇಶದಲ್ಲಿಯೇ ಮಂಗಳೂರು ನಗರವನ್ನು ನಂಬರ್ ವನ್ ಮತ್ತು ಮಾದರಿ ನಗರವಾಗಿಸುವಲ್ಲಿ ಕೆಲಸ ಕಾರ್ಯಗಳು ಸಾಗುತ್ತಿವೆ ಎಂದರು.ವೆನ್ಲಾಕ್ ಆಸ್ಪತ್ರೆಯನ್ನು ಸುಸಜ್ಜಿತಗೊಳಿಸುವಲ್ಲಿ ಆದ್ಯತೆ ನೀಡಲಾಗಿದೆ. ಆದಷ್ಟು

ಮಂಗಳೂರು :ಸರ್ಜಿಕಲ್ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ Read More »

ಕರಾವಳಿ

ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಮುಲ್ಕಿ , ಡಿ.14: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಬಪ್ಪನಾಡು ಬಳಿ ನಡೆದ ಅಪಘಾತದಲ್ಲಿ ಮಹಿಳೆ ಮೃತ ಪಟ್ಟಿದ್ದಾರೆ. ಮೃತ ಮಹಿಳೆಯನ್ನು ಹೆಜಮಾಡಿ ಕೊಕ್ರಾಣಿ ನಿವಾಸಿ ಅಪ್ಪಿ ಸಾಲ್ಯಾನ್(85) ಎಂದು ಗುರುತಿಸಲಾಗಿದೆ. ಮೃತ ಮಹಿಳೆಯು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ.ಅಪಘಾತದ ತೀವ್ರತೆಗೆ ಮಹಿಳೆಯ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ. ಅಪಘಾತದಿಂದ ಬೈಕ್ ಸವಾರ ಮತ್ತು ಸಹ ಸವಾರ ಗಂಭೀರ

ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಮಹಿಳೆ ಮೃತ್ಯು Read More »

ಕರಾವಳಿ

ಮಂಗಳೂರು: ಇಂದು ಹಳೆ ಬಂದರ್ ನಿಂದ ಮಾಲ್ದೀವ್ಸ್ ಗೆ ಪ್ರಥಮ ಸರಕು ನೌಕೆ ಯಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.14: ದ್ವೀಪ ರಾಷ್ಟ್ರಗಳಲ್ಲಿ ಒಂದಾದ ಮಾಲ್ದೀವ್ಸ್ ಗೆ ಮಂಗಳೂರು ಹಳೆ ಬಂದರ್‌ನಿಂದ ಪ್ರಥಮ ಬಾರಿಗೆ ಸರಕು ಸಾಗಾಟ ನೌಕೆಯು ಡಿ.14ರ  ಇಂದು  ಹೊರಡಲಿದೆ.   ಕೃಷಿ, ತೋಟಕ್ಕೆ ಗೊಬ್ಬರವಾಗಿ ಬಳಸಲು ತೆಂಗಿನ ಗೆರಟೆ ಹುಡಿ, ತರಕಾರಿ ಮತ್ತು ಹಣ್ಣು ಹಂಪಲು ಸಾಗಾಟ ಮಾಡಲಿದ್ದು, ಅದಕ್ಕೆ ಪೂರ್ವಭಾವಿಯಾಗಿ ರವಿವಾರ ಕ್ರೇನ್‌ಗಳ ಮೂಲಕ ಸಾಮಗ್ರಿಗಳನ್ನು ಲೋಡ್ ಮಾಡಲಾಯಿತು. ಕ್ಯಾಪ್ಟನ್ ಕಣ್ಣನ್ ನೇತೃತ್ವದಲ್ಲಿ ಸಿಬ್ಬಂದಿ ಕಾತೋರಾಯನ್, ಹರಿದಾಸ್, ಸಗಾಯಂ, ಶ್ರೀನಿವಾಸನ್, ವಿಘ್ನೇಶ್ ಪ್ರಥಮ ಯಾನದಲ್ಲಿ ತೆರಳಲಿದ್ದಾರೆ.ಲಕ್ಷದ್ವೀಪದ

ಮಂಗಳೂರು: ಇಂದು ಹಳೆ ಬಂದರ್ ನಿಂದ ಮಾಲ್ದೀವ್ಸ್ ಗೆ ಪ್ರಥಮ ಸರಕು ನೌಕೆ ಯಾನ Read More »

ಕರಾವಳಿ
Scroll to Top