ಸಾರಿಗೆ ನೌಕರರ ಮುಷ್ಕರ ➤ ಆಸ್ತಿಪಾಸ್ತಿ ನಷ್ಟಕ್ಕೆಲ್ಲಾ ಕೋಡಿಹಳ್ಳಿ ಚಂದ್ರಶೇಖರ್ ಹೊಣೆ: ಸಿಎಂ ಬಿಎಸ್ವೈ
(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.13: ರೈತ ಸಂಘದ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್ ಅವರು ದುರುದ್ದೇಶದಿಂದ ಕೆಲವು ಸಾರಿಗೆ ನೌಕರರನ್ನು ಎತ್ತಿಕಟ್ಟಿ ಮುಷ್ಕರ ನಡೆಸಲು ಹಾಗೂ ರಾಜ್ಯದ ವಿವಿಧೆಡೆ ಕೆ.ಎಸ್.ಆರ್.ಟಿ.ಸಿ ಹಾಗೂ ಬಿ.ಎಂ.ಟಿ.ಸಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲು ಪ್ರಚೋದಿಸಿ, ಸಾರ್ವಜನಿಕ ಆಸ್ತಿಪಾಸ್ತಿಯ ನಷ್ಟಕ್ಕೆ ಹೊಣೆಯಾಗಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿರುವ ಮುಖ್ಯಮಂತ್ರಿ ಅವರು, “ಸಾರಿಗೆ ಸಂಸ್ಥೆಯ ನೌಕರರು ಮುಷ್ಕರ ನಡೆಸುತ್ತಿರುವುದು ಅತ್ಯಂತ ದುರದೃಷ್ಟಕರ. […]
ಸಾರಿಗೆ ನೌಕರರ ಮುಷ್ಕರ ➤ ಆಸ್ತಿಪಾಸ್ತಿ ನಷ್ಟಕ್ಕೆಲ್ಲಾ ಕೋಡಿಹಳ್ಳಿ ಚಂದ್ರಶೇಖರ್ ಹೊಣೆ: ಸಿಎಂ ಬಿಎಸ್ವೈ Read More »
ಕರ್ನಾಟಕ









