newskadaba

ವಿಕಲಚೇತನರ ರಿಯಾಯತಿ ಬಸ್ಸ್ ಪಾಸ್ ➤ ಸೇವಾ ಸಿಂಧೂ ಪೋರ್ಟಲ್‍ನಲ್ಲಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.08: 2021ನೇ ಪ್ರಸಕ್ತ ಸಾಲಿನಲ್ಲಿ ಹೊಸದಾಗಿ/ನವೀಕರಣದ ವಿಕಲಚೇತನರರಿಯಾಯತಿ ಬಸ್ಸ್‍ಪಾಸ್‍ಗಾಗಿಆನ್‍ಲೈನಲ್ಲಿ ಸರ್ಕಾರ ನಿಗದಿ ಪಡಿಸಿರುವ ಸೇವಾ ಸಿಂಧೂ ಪೋರ್ಟಲ್‍ನಲ್ಲಿಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿಯನ್ನು2021ನೇ ಜನವರಿ 01ರಿಂದಡಿಸೆಂಬರ್ 31 ರವರೆಗೆ ಸಲ್ಲಿಸಬಹುದು.ಅರ್ಜಿಯನ್ನುಆನ್‍ಲೈನಲ್ಲಿ ಸರ್ಕಾರ ನಿಗದಿ ಪಡಿಸಿರುವ ಸೇವಾ ಸಿಂಧೂ ಪೋರ್ಟಲ್‍ನಲ್ಲಿ ಅವಕಾಶ ಕಲ್ಪಿಸಲಾಗಿದೆ. ವಿಕಲಚೇತನಅರ್ಜಿದಾರರುಆನ್‍ಲೈನಲ್ಲಿತಮ್ಮ ವಿವರಗಳನ್ನು ಭರ್ತಿಗೊಳಿಸಿ ಅಗತ್ಯ ದಾಖಲೆಗಳನ್ನು ಜೆ.ಪಿ.ಜೆಅಥವಾ ಪಿ.ಡಿ.ಎಫ್ ನಮೂನೆಯಲ್ಲಿಆನ್‍ಲೈನಲ್ಲಿ ಅಡಕಗೊಳಿಸುವುದು. ಬಸ್ ಪಾಸ್ ನವೀಕರಿಸಿ ಕೊಳ್ಳುವವರು ಕ.ರಾ.ರ.ಸಾ ನಿಗಮದ ಬಸ್ ನಿಲ್ದಾಣದ ಪಾಸ್ ಕೌಂಟರ್‍ಗಳಲ್ಲಿ ಹಾಗೂ ಹೊಸದಾಗಿ ಪಾಸ್ […]

ವಿಕಲಚೇತನರ ರಿಯಾಯತಿ ಬಸ್ಸ್ ಪಾಸ್ ➤ ಸೇವಾ ಸಿಂಧೂ ಪೋರ್ಟಲ್‍ನಲ್ಲಿ ಅರ್ಜಿ ಆಹ್ವಾನ Read More »

ಕರಾವಳಿ

ಪಿಜಕಳ : ಶಾಲೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆ ಗೊಂಡ ಶ್ರೀಮತಿ ಚೇತನಾರಿಗೆ ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com ಪಿಜಕಳ, ಡಿ.08:ಪಿಜಕಳ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಎಸ್.ಡಿ.ಎಮ್.ಸಿ ಹಾಗೂ ಕುಮಾರಧಾರ ಯುವಕ ಮಂಡಲ ಪಿಜಕಳ, ಹಾಗೂ ಊರಿನ ವಿದ್ಯಾಭಿಮಾನಿಗಳ ಜಂಟಿ ಆಶ್ರಯದಲ್ಲಿ ಪಿಜಕಳ ಶಾಲೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆ ಗೊಂಡ ಶ್ರೀಮತಿ ಚೇತನಾ ಇವರಿಗೆ ಬೀಳ್ಕೊಡುಗೆ ಸಮಾರಂಭ ಪಿಜಕಳ ಶಾಲಾ ಸಭಾಂಗಣ ದಲ್ಲಿ ದಿ.06ರಂದು ನಡೆಯಿತು. ಸಭಾ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಮೋಹನ ಗೌಡ ಗೊಡಾಲು ವಹಿಸಿದರು. ಮುಖ್ಯ ಅಥಿತಿಗಳಾಗಿ -ರಾಮಕೃಷ್ಣ ಮಲ್ಲಾರ, ಪ್ರಧಾನ ಕಾರ್ಯದರ್ಶಿ ಶಿಕ್ಷಕರ ಸಂಘ,ನಾಗರಾಜ್ ಓ

ಪಿಜಕಳ : ಶಾಲೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆ ಗೊಂಡ ಶ್ರೀಮತಿ ಚೇತನಾರಿಗೆ ಬೀಳ್ಕೊಡುಗೆ Read More »

ಕರಾವಳಿ

ಹಿರಿಯ ಪತ್ರಕರ್ತ, ನಿವೃತ್ತ ಪ್ರಾಚಾರ್ಯ ಕೆ ದಾಮೋದರ ಐತಾಳ ನಿಧನ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.08: ಹಿರಿಯ ಪತ್ರಕರ್ತ, ನಿವೃತ್ತ ಪ್ರಾಚಾರ್ಯ ಕೆ ದಾಮೋದರ ಐತಾಳ ನಿಧನರಾಗಿದ್ದಾರೆ.  ಅನೇಕ ವರ್ಷಗಳ ಕಾಲ ನಾಡಿನ‌ ವಿವಿಧ ಶಿಕ್ಷಕ ತರಬೇತಿ ಕಾಲೇಜುಗಳಲ್ಲಿ ಪ್ರಾಧ್ಯಾಪಕ , ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ , ಪತ್ರಕರ್ತರಾಗಿ  ಉಡುಪಿ ಬಳಕೆದಾರರ ವೇದಿಕೆ ವಿಶ್ವಸ್ಥ, ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ , ಪ್ರತಿಷ್ಠಿತ ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಸ್ಥಾಪನೆಗೆ ಶ್ರಮಿಸಿದ್ದ ಹಿರಿಯ ಸಾಮಾಜಿಕ ಧುರೀಣ ಕೆ ದಾಮೋದರ

ಹಿರಿಯ ಪತ್ರಕರ್ತ, ನಿವೃತ್ತ ಪ್ರಾಚಾರ್ಯ ಕೆ ದಾಮೋದರ ಐತಾಳ ನಿಧನ Read More »

ಕರ್ನಾಟಕ

ಈ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾನೂನು ಮಂಡನೆ ➤ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕಟೀಲ್

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.08:ರಾಜ್ಯದಲ್ಲಿ ಗೋಹತ್ಯೆ ಹಾಗೂ ಲವ್ ಜಿಹಾದ್ ನಿಷೇಧ ಕಾನೂನು ಜಾರಿಗೆ ತರುವ ನಿಟ್ಟಿನಲ್ಲಿ ಸರಕಾರ ಬದ್ಧವಾಗಿದೆ. ಈಗಿನ ವಿಧಾನಸಭಾ ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಮಂಡನೆಯಾಗಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋ ಹತ್ಯೆ, ಲವ್ ಜೆಹಾದ್ ನಿಷೇಧ ಬಗ್ಗೆ ಬಿಜೆಪಿ ಕಾರ್ಯಾಕಾರಿಣಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಅದನ್ನು ಜಾರಿಗೊಳಿಸಲು ನಾವು ಬದ್ಧ ಎಂದರು.    

ಈ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾನೂನು ಮಂಡನೆ ➤ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕಟೀಲ್ Read More »

ಕರಾವಳಿ

ಶಸ್ತ್ರಾಸ್ತ್ರಗಳ ಠೇವಣಿ ➤ ಪರಿಷ್ಕøತ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.08: 2020 ನೇ ಸಾಲಿನ ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದುಗ್ರಾಮ ಪಂಚಾಯಿತಿ ಬೆಳ್ತಂಗಡಿ ತಾಲೂಕಿನ ವೇಣೂರು ಮತ್ತು ಆರಂಬೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಹೊರತುಪಡಿಸಿ ಉಳಿದಂತೆ ಎಲ್ಲಾಗ್ರಾಮ ಪಂಚಾಯಿತಿಗಳಿಗೊಳಪಟ್ಟ ಬೆಳೆ ರಕ್ಷಣೆಗಾಗಿ ಮತ್ತು ಆತ್ಮರಕ್ಷಣೆಗಾಗಿ ಪರವಾನಿಗೆ ಹೊಂದಿರುವಎಲ್ಲಾ ಪರವಾನಿಗೆದಾರರು ತಮ್ಮ ಪರವಾನಿಗೆ ಹೊಂದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು ಚುನಾವಣಾ ಅವಧಿಯಲ್ಲಿ ಠೇವಣಿಯಲ್ಲಿರಿಸುವಂತೆ ಜಿಲ್ಲಾಧಿಕಾರಿ ಡಾರಾಜೇಂದ್ರ ಕೆ.ವಿ ಪರಿಷ್ಕೃತವಾಗಿ ಆದೇಶಿಸಿದ್ದಾರೆ.   ಮಂಗಳೂರು ನಗರ ಪೊಲೀಸ್

ಶಸ್ತ್ರಾಸ್ತ್ರಗಳ ಠೇವಣಿ ➤ ಪರಿಷ್ಕøತ ಆದೇಶ Read More »

ಕರಾವಳಿ, ಕರ್ನಾಟಕ

ಮೂಡುಬಿದಿರೆ :ಪಾಳು ಬಿದ್ದ ಕಟ್ಟಡದಲ್ಲಿ ನೇಣಿಗೆ ಶರಣಾದ ಯುವಕ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಡಿ.08: ಯುವಕನೋರ್ವ ಡಿ.07 ರ ಸಂಜೆ ಮನೆ ಸಮೀಪದ ಪಾಳುಬಿದ್ದ ಕಟ್ಟಡದಲ್ಲಿ ಅತ್ಮಹತ್ಯೆ ಮಾಡಿಕೊಂಡಿದ್ದಾನೆ.     ಅಳಿಯೂರಿನ ನಿವಾಸಿ ತಿಮ್ಮಪ್ಪ ದೇವಾಡಿಗ ಎಂಬವರ ಪುತ್ರ ಸಂದೀಪ್( 22) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಶಿರ್ತಾಡಿ ಪೇಟೆಯ ಮೆಡಿಕಲ್ ನಲ್ಲಿ ಉದ್ಯೋಗಿಯಾಗಿದ್ದು, ಕೆಲಸ ಮುಗಿದ ಬಳಿಕ ಸಂಜೆ ನಾಲ್ಕು ಗಂಟೆಗೆ ಮನೆಗೆ ಬಂದಿದ್ದ. ಬಳಿಕ ಮನೆ ಪರಿಸರದಲ್ಲಿ ಸುತ್ತಾಡಿ ಬರುವೆನ್ನೆಂದು ಹೇಳಿ ಹೋಗಿದ್ದ. ರಾತ್ರಿ ವೇಳೆಗೆ ಸಂದೀಪ್ ಮನೆಗೆ ಮನೆಗೆ ಬಾರದಿರುವುದನ್ನು

ಮೂಡುಬಿದಿರೆ :ಪಾಳು ಬಿದ್ದ ಕಟ್ಟಡದಲ್ಲಿ ನೇಣಿಗೆ ಶರಣಾದ ಯುವಕ Read More »

ಕರಾವಳಿ

ಗ್ರಾಮ ಪಂಚಾಯತ್ ಚುನಾವಣೆ ಹಿನ್ನಲೆ ➤ ಸುಳ್ಯ ತಹಶೀಲ್ದಾರ್ ಆಗಿ ಕು.ಅನಿತಾಲಕ್ಷ್ಮಿ ನೇಮಕ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ.08: ಈಗಾಗಲೇ ಗ್ರಾಮ ಪಂಚಾಯತ್ ಚುನಾವಣೆ ಹತ್ತಿರವಾಗುತ್ತಿದೆ. ಈ ಹಿನ್ನಲೆಯಲ್ಲಿ ಸುಳ್ಯಕ್ಕೆ ಹೊಸ ತಹಶೀಲ್ದಾರ್ ರನ್ನು ನೇಮಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ಸುಳ್ಯ ತಹಶೀಲ್ದಾರ್ ಅನಂತಶಂಕರ್ ರವರು ಕಡಬ ತಹಶೀಲ್ದಾರ್ ಆಗಿಯೂ ಕಾರ್ಯ ನಿರ್ವಹಿಸುತ್ತಿರುವುದರಿಂದ ಚುನಾವಣೆಯನ್ನು ಶಾಂತಿಯುತವಾಗಿ ಮತ್ತು ನ್ಯಾಯ ಸಮ್ಮತವಾಗಿ ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಶಾಖೆಯ ತಹಶೀಲ್ದಾರ್ ಆಗಿರುವ ಕು. ಅನಿತಾಲಕ್ಷ್ಮಿ ಅವರನ್ನು ಸುಳ್ಯ ತಹಶೀಲ್ದಾರ್ ಆಗಿ ನೇಮಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ ಎಂದು ಮೂಲಗಳು

ಗ್ರಾಮ ಪಂಚಾಯತ್ ಚುನಾವಣೆ ಹಿನ್ನಲೆ ➤ ಸುಳ್ಯ ತಹಶೀಲ್ದಾರ್ ಆಗಿ ಕು.ಅನಿತಾಲಕ್ಷ್ಮಿ ನೇಮಕ Read More »

ಕರಾವಳಿ

ಆಸ್ಪತ್ರೆಯಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ➤ ನಾಲ್ವರು ಆರೋಪಿಗಳು ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಡಿ.08: ರಾಜ್ಯದ ಜನತೆಯನ್ನು ಬೆಚ್ಚಿಬೀಳಿಸಿದ್ದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ನಾಲ್ವರು ಆರೋಪಿತರು ಒಂದೇ ಬಡಾವಣೆಯ ನಿವಾಸಿಗಳು. ಈ ಪೈಕಿ ಒಬ್ಬ ವಿದ್ಯಾರ್ಥಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಮುಖ ಆರೋಪಿ ಮನೋಜ್, ಪ್ರಜ್ಬಲ್, ವಿನಯ್, ಸಂದೀಪ್ ಎಂಬವರನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.ಬಂಧಿತರೆಲ್ಲರೂ ಒಂದೇ ಬಡಾವಣೆಯವರಾಗಿದ್ದು, 20 ರಿಂದ 23 ವಷರ್ದವರಾಗಿದ್ದಾರೆ. ಬಂಧಿತರ ಪೈಕಿ

ಆಸ್ಪತ್ರೆಯಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ➤ ನಾಲ್ವರು ಆರೋಪಿಗಳು ಖಾಕಿ ಬಲೆಗೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ಗುಡ್ಡೆದ ಭೂತ’ ಖ್ಯಾತಿಯ ನಟ, ರಂಗಕರ್ಮಿ ಉದ್ಯಾವರ ಮಾಧವ ಆಚಾರ್ಯ ವಿಧಿವಶ

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 07: ಪ್ರಸಿದ್ಧ ಗುಡ್ಡೆದ ಭೂತ ಧಾರಾವಾಹಿ ನಟ, ಹಿರಿಯ ರಂಗಕರ್ಮಿ ಉದ್ಯಾವರ ಮಾಧವ ಆಚಾರ್ಯ (79 ) ಇಂದು ಮಧ್ಯಾಹ್ನ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು.   ರಂಗ ನಿರ್ದೇಶಕರಾಗಿ, ಕಥೆಗಾರ, ಕವಿಯಾಗಿ, ನಟರಾಗಿದ್ದ ಅವರು ಉಡುಪಿಯ ಸಮೂಹ ಸಂಸ್ಥೆ ಸಂಸ್ಥಾಪಕರಾಗಿ,ನಾಟಕ, ನೃತ್ಯ ರೂಪಕ ಮೂಲಕ ರಾಜ್ಯಾದ್ಯಂತ ಜನಮನ್ನಣೆ ಗಳಿಸಿದ್ದರು. ನಾಡಿನಾದ್ಯಂತ 50 ಕ್ಕೂ ಹೆಚ್ಚು ನಾಟಕಗಳಿಗೆ ನಿರ್ದೇಶನ ಮಾಡಿದ ಹೆಗ್ಗಳಿಕೆ ಹೊಂದಿರುವ ಉದ್ಯಾವರ ಮಾಧವಾಚಾರ್ಯರು ರಾಜ್ಯೋತ್ಸವ, ರಂಗ ವಿಶಾರದ ಪ್ರಶಸ್ತಿಗೆ

‘ಗುಡ್ಡೆದ ಭೂತ’ ಖ್ಯಾತಿಯ ನಟ, ರಂಗಕರ್ಮಿ ಉದ್ಯಾವರ ಮಾಧವ ಆಚಾರ್ಯ ವಿಧಿವಶ Read More »

ಕರಾವಳಿ

ಕೊವೀಡ್ ಗೆ ಬಲಿಯಾದ ಕಿರುತೆರೆ ನಟಿ.!

(ನ್ಯೂಸ್ ಕಡಬ) newskadaba.com ಮುಂಬೈ, ಡಿ. 07: ಕೊರೊನಾದಿಂದ ಬಳಲುತ್ತಿದ್ದ ಕಿರುತೆರೆ ನಟಿ ದಿವ್ಯಾ ಭಟ್ನಾಗರ್ ಅವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಯೇ ರಿಶ್ತಾ ಕ್ಯಾ ಕೆಹಲಾತಾ ಹೈ, ಉಡಾನ್, ಜೀತ್ ಗಯಿ ತೋ ಪಿಯಾ ಮೋ ಸೇರಿದಂತೆ ಹಲವು ಧಾರಾವಾಹಿಗಳು ಹಾಗೂ ಕೆಲವು ಸಿನಿಮಾಗಳಲ್ಲಿ ದಿವ್ಯಾ ನಟಿಸಿದ್ದರು.ನಟಿ ಶಿಲ್ಪಾ ಶಿರೋಡ್ಕರ್ ಇನ್ಸ್ಟಾಗ್ರಾಮ್ ಮೂಲಕ ಸಂತಾಪ ಸೂಚಿಸಿದ್ದು, ಭಟ್ನಾಗರ್ ಅವರು ನನ್ನ ಪ್ರೀತಿಯ ಗೆಳತಿಯಾಗಿದ್ದಳು, ಆಕೆಯ ನಿಧನದಿಂದ ನನಗೆ ತುಂಬಾ ದುಃಖವಾಗಿದೆ ಎಂದು ಬರೆದಿದ್ದಾರೆ. ನಟಿ ದೇವಲೋನಾ ಸೇರಿದಂತೆ

ಕೊವೀಡ್ ಗೆ ಬಲಿಯಾದ ಕಿರುತೆರೆ ನಟಿ.! Read More »

ಕರಾವಳಿ
Scroll to Top