newskadaba

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುವುದು ಖಚಿತ ➤ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 07: ರಾಜ್ಯದಲ್ಲೂ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರುತ್ತೇವೆ, ಇದರಲ್ಲಿ ಅನುಮಾನವೇ ಇಲ್ಲ. ವಿಧಾನಸಭೆಯಲ್ಲಿ ಬಿಲ್ ಮಂಡನೆ ಮಾಡ್ತೇವೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಮಾತನಾಡಿದ ಅವರು ಯುಪಿ ಸರ್ಕಾರ ಈಗಾಗಲೆ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿದೆ. ನಾನುಕೂಡ ಅಲ್ಲಿಗೆ ತೆರಳಿ ಕಾಯ್ದೆಯ ಬಗ್ಗೆ ಅಧ್ಯಯನ ನಡೆಸಿದ್ದೇನೆ. ಅಲ್ಲಿನ ಸರ್ಕಾರದ ಕಾರ್ಯದರ್ಶಿಗಳ ಜೊತೆ ಚರ್ಚೆ ನಡೆಸಿದ್ದೇನೆ. ಕರ್ನಾಟಕದಲ್ಲೂ ಕೂಡ ಗೋ ಹತ್ಯೆ ನಿಷೇಧ ಕಾಯ್ದೆ […]

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುವುದು ಖಚಿತ ➤ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ Read More »

ಕರ್ನಾಟಕ

ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡುವಂತೆ ಒತ್ತಾಯ ➤ ಬಿಲ್ಲವ ಬ್ರಿಗೇಡ್ ವತಿಯಿಂದ ಕಾಲ್ನಡಿಗೆಯಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07: ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಬೇಕೆಂದು ಆಗ್ರಹಿಸಿ ಬಿಲ್ಲವ ಬ್ರಿಗೇಡ್ ವತಿಯಿಂದ ನಡೆದ ಬೃಹತ್ ಬೈಕ್ ರ್ಯಾಲಿಗೆ ಪೊಲೀಸರು ತಡೆ ಒಡ್ಡಿದ ಘಟನೆ ನಡೆದಿದೆ. ಬೈಕ್ ರ್ಯಾಲಿ ಇಲ್ಲದೇ ಕಾಲ್ನಡಿಗೆಯಲ್ಲೇ ಬಿಲ್ಲವ ಬ್ರಿಗೇಡ್ ಮರವೂರಿನಿಂದ ಕೆಂಜಾರಿನವರೆಗೆ ಘೋಷಣೆ ಕೂಗುತ್ತಾ ಸಾಗಿತು.   ಇದೇ ವೇಳೆ ಕೋಟಿ ಚೆನ್ನಯರ ಹೆಸರಿಡದಿದ್ದರೆ ಹೋರಾಟ ನಿಲ್ಲದು. ತುಳುನಾಡಿನ ಮಹಾಪುರುಷರಾದ ಕೋಟಿ ಚೆನ್ನಯರ ಹೆಸರಿಡಬೇಕು. ರಾಜ್ಯ ಸರ್ಕಾರಕ್ಕೆ ತಲುಪಿಸಿದ ಮನವಿ ಪತ್ರ ಮೂಲೆ ಗುಂಪಾಗಿದೆ. ನಮ್ಮದು

ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡುವಂತೆ ಒತ್ತಾಯ ➤ ಬಿಲ್ಲವ ಬ್ರಿಗೇಡ್ ವತಿಯಿಂದ ಕಾಲ್ನಡಿಗೆಯಲ್ಲಿ ಪ್ರತಿಭಟನೆ Read More »

ಕರಾವಳಿ

ದ.ಕ :ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆ ➤ ಇಂದಿನಿಂದ ನಾಮ ಪತ್ರ ಸಲ್ಲಿಕೆ, ಇವಿಎಂ ಬಳಕೆಯಿಲ್ಲ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07: ದಕ್ಷಿಣ ಕನ್ನಡ ಜಿಲ್ಲೆಯ 220 ಗ್ರಾಮ ಪಂಚಾಯತ್ ಗಳ 3,222 ಸ್ಥಾನಗಳಿಗೆ ಎರಡು ಹಂತದಲ್ಲಿ ನಡೆಯುವ ಚುನಾವಣೆಗೆ ಸಿದ್ಧತೆ ನಡೆದಿದ್ದು, ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಮೊದಲ ಹಂತದಲ್ಲಿ 106 ಮತ್ತು ಎರಡನೇ ಹಂತದಲ್ಲಿ 114 ಗ್ರಾ.ಪಂ.ಗಳಿಗೆ ಮತದಾನ ನಡೆಯಲಿದೆ. ಜಿಲ್ಲೆಯಲ್ಲಿ 5,12,808 ಪುರುಷರು ಮತ್ತು 5,26,288 ಮಹಿಳೆಯರ ಸಹಿತ ಒಟ್ಟು 10,39,096 ಮತದಾರರು ಮತದಾನ ಮಾಡಲು ಅರ್ಹತೆ ಹೊಂದಿದ್ದಾರೆ

ದ.ಕ :ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆ ➤ ಇಂದಿನಿಂದ ನಾಮ ಪತ್ರ ಸಲ್ಲಿಕೆ, ಇವಿಎಂ ಬಳಕೆಯಿಲ್ಲ Read More »

ಕರಾವಳಿ, ಕರ್ನಾಟಕ

ಮಂಗಳೂರು :ವ್ಯಕ್ತಿಯ ಶಸ್ತ್ರ ಚಿಕಿತ್ಸೆಗಾಗಿ ಮಧ್ಯರಾತ್ರಿ 1 ಗಂಟೆಗೆ ಯುವಕರಿಂದ ರಕ್ತದಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07: ಮಧ್ಯರಾತ್ರಿ ಒಂದು ಗಂಟೆ ಗೆ ರಕ್ತದಾನಮಾಡುವ ಮೂಲಕ ಯುವಕರ ತಂಡವೊಂದು ಮಾನವೀಯತೆ ಮೆರೆದಿದ್ದಾರೆ. ಈ ಮೂಲಕ ಓರ್ವ ವ್ಯಕ್ತಿಯ ಶಸ್ತ್ರ ಚಿಕಿತ್ಸೆ ಗೆ ನೆರವಾಗಿದ್ದಾರೆ.   ನಗರದ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯೊಬ್ಬರಿಗೆ ತುರ್ತು ರಕ್ತದ ಅವಶ್ಯಕತೆ ಇದ್ದಾಗ ಬ್ಲಡ್ ಡೋನರ್ಸ್ ಮಂಗಳೂರು (ರಿ) ಸಂಸ್ಥೆಯ ಸದಸ್ಯರು ಮಧ್ಯರಾತ್ರಿ 1 ಗಂಟೆಗೆ ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಯದುನಂದನ್ ಎಂಬವರಿಗೆ ತುರ್ತು ರಕ್ತದ ಅಗತ್ಯವಿತ್ತು. ಈ ವಿಷಯ

ಮಂಗಳೂರು :ವ್ಯಕ್ತಿಯ ಶಸ್ತ್ರ ಚಿಕಿತ್ಸೆಗಾಗಿ ಮಧ್ಯರಾತ್ರಿ 1 ಗಂಟೆಗೆ ಯುವಕರಿಂದ ರಕ್ತದಾನ Read More »

ಕರಾವಳಿ

ಕಾರಾವಾರ :ಪತ್ನಿಗೆ ಗುಂಡು ಹಾರಿಸಿ ನಾಟಕವಾಡಿದ ಪತಿರಾಯ ಅಂದರ್

(ನ್ಯೂಸ್ ಕಡಬ) newskadaba.com ಕಾರಾವಾರ , ಡಿ. 07: ಪತ್ನಿಯ ಶೀಲ ಶಂಕಿಸಿ ಪತಿರಾಯ ಕೋವಿಯಿಂದ ಪತ್ನಿಗೆ ಗುಂಡು ಹಾರಿಸಿ, ಕೊನೆಗೆ ಪೊಲೀಸರ ಅತಿಥಿಯಾಗಿದ್ದಾನೆ. ಗೋಯರ್ ಅರಣ್ಯ ಪ್ರದೇಶದಲ್ಲಿ ಡಿಸೆಂಬರ್ 4ರಂದು ಕಟ್ಟಿಗೆ ತರಲು ರಷಿಕಾ ತೆರಳಿದ್ದು ಈ ವೇಳೆ ಎಲ್ಲಿಂದಲೋ ಸಿಡಿದ ಗುಂಡು ಗಾಯಗೊಳಿಸಿತ್ತು ಎಂದು ತನ್ನ ಪತ್ನಿಗೆ ಗಾಯವಾದ ಬಗ್ಗೆ ಪತಿ ದೂರು ದಾಖಲಿಸಿದ್ದ. ತನಿಖೆ ಕೈಗೆತ್ತಿಕೊಂಡ ಪೊಲೀಸರು ಪತಿಯನ್ನೆ ವಿಚಾರಿಸಿದ್ದರು. ಪೊಲೀಸರ ದಾರಿ ತಪ್ಪಿಸಲು ಹೋದ ಪತಿ ರಮೇಶ ದೇಸಾಯಿ ಈಗ ಪೊಲೀಸ್ ಅತಿಥಿಯಾಗಿದ್ದಾನೆ.ಪತ್ನಿಯ

ಕಾರಾವಾರ :ಪತ್ನಿಗೆ ಗುಂಡು ಹಾರಿಸಿ ನಾಟಕವಾಡಿದ ಪತಿರಾಯ ಅಂದರ್ Read More »

ಕರ್ನಾಟಕ

ಆನ್ ಲೈನ್ ತರಗತಿ ಬಂದ್ ಮಾಡಿ ,ನಾಳೆ ಭಾರತ್ ಬಂದ್ ಗೆ ಬೆಂಬಲ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 07: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮಂಗಳವಾರ ನಡೆಯಲಿರುವ ಭಾರತ್ ಬಂದ್ ಗೆ ರಾಜ್ಯ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟವೂ ಬೆಂಬಲ ನೀಡಿದ್ದು, ಒಂದು ದಿನದ ಮಟ್ಟಿಗೆ ಆನ್ ಲೈನ್ ತರಗತಿಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ. ರೈತ ಸಂಘಟನೆಗಳಿಗೆ ಬೆಂಬಲ ಕೊಟ್ಟು ನಾವು ಕೂಡ ಬಂದ್ ಮಾಡಲು ನಿರ್ಧರಿಸಿದ್ದು, ಮಂಗಳವಾರ ಒಂದು ದಿನ ಆನ್ ಲೈನ್ ತರಗತಿಗಳು ನಡೆಯುವುದಿಲ್ಲ. ಆದರೆ ಆನ್ ಲೈನ್ ಪರೀಕ್ಷೆಗಳು ನಿಗದಿಯಾಗಿದ್ದರೆ ಅವುಗಳು

ಆನ್ ಲೈನ್ ತರಗತಿ ಬಂದ್ ಮಾಡಿ ,ನಾಳೆ ಭಾರತ್ ಬಂದ್ ಗೆ ಬೆಂಬಲ Read More »

ಕರ್ನಾಟಕ

ಕಡಬ :ಜಾತ್ಯತೀತ ಜನತಾದಳ ಪಕ್ಷದ ಕಾರ್ಯಕಾರಿ ಸಮಿತಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07: ಕರ್ನಾಟಕ ಪ್ರದೇಶ ಕಡಬ ತಾಲೂಕಿನ ಜಾತ್ಯತೀತ ಜನತಾದಳ ಪಕ್ಷದ ಕಾರ್ಯಕಾರಿ ಸಭೆಯು ಡಿ.6 ರಂದು ಕಡಬ ಜೂನಿಯರ್ ಕಾಲೇಜು ರಸ್ತೆ ಅಡ್ಡಗದ್ದೆಯಲ್ಲಿ ನಡೆಯಿತು. ಸಭೆಯಲ್ಲಿ ಕಡಬ ತಾಲೂಕಿನ 27 ಗ್ರಾಮ ಪಂಚಾಯತ್‍ಗೆ ಜಾತ್ಯತೀತ ಜನತಾದಳ ಪಕ್ಷದ ಆಭ್ಯರ್ಥಿಗಳನ್ನು ಚುನಾವಣೆಗೆ ಸ್ಪರ್ದಿಸುದೆಂದು ನಿರ್ಧರಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಸಯ್ಯದ್ ಮೀರಾ ಸಾಹೇಬ್ ವಹಿಸಿ ಮಾತನಾಡಿ ಕಡಬ ತಾಲೂಕಿನ 42 ಗ್ರಾಮಗಳಲ್ಲಿ , ಕಡಬ- ಕೋಡಿಂಬಾಳ ಕೈಬಿಟ್ಟು 40 ಗ್ರಾಮಗಳು ಹಾಗೂ 27 ಗ್ರಾ.ಪಂಗಳಲ್ಲಿ

ಕಡಬ :ಜಾತ್ಯತೀತ ಜನತಾದಳ ಪಕ್ಷದ ಕಾರ್ಯಕಾರಿ ಸಮಿತಿ ಸಭೆ Read More »

ಕರಾವಳಿ

ಕರಾವಳಿಯ ‘ಜ್ಯೋತಿ ಟಾಕೀಸ್’ ಇನ್ನು ನೆನಪು ಮಾತ್ರ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07: ಸರಿಸುಮಾರು 50 ವರ್ಷಗಳಿಂದ ನಗರದ ಪ್ರಸಿದ್ಧ ಲ್ಯಾಂಡ್ ಮಾರ್ಕ್ ಆಗಿದ್ದ, ಮಂಗಳೂರಿಗರಿಗೆ ಹೆಮ್ಮೆಯ ಗುರುತಾಗಿದ್ದ ‘ಜ್ಯೋತಿ ಟಾಕೀಸ್‘ ಎಂದು ಜನಪ್ರಿಯವಾಗಿರುವ ಜ್ಯೋತಿ ಚಿತ್ರಮಂದಿರ ಇನ್ನು ಬರೀ ನೆನಪಾಗಿ ಉಳಿಯಲಿದೆ. ತುಳು ಚಿತ್ರರಂಗದ ಕಲಾವಿದರ ಹಾಗೂ ತುಳು ಚಿತ್ರ ಪ್ರೇಮಿಗಳ ಕನಸಿನ ಟಾಕೀಸ್ ಆಗಿದ್ದ  ‘ಜ್ಯೋತಿ ಟಾಕೀಸ್ ಗೆ ಕೋವಿಡ್ 19 ಭರ ಸಿಡಿಲಿನಂತೆ ಅಪ್ಪಳಿಸಿದೆ. ಲಾಕ್‌ಡೌನ್ ಪರಿಣಾಮ ಮುಚ್ಚಲ್ಪಟ್ಟಿದ್ದ ಚಿತ್ರಮಂದಿರವಿನ್ನು ಶಾಶ್ವತವಾಗಿ ಮುಚ್ಚಲಿದೆ. ಈ ಚಿತ್ರಮಂದಿರ ಅನೇಕ ಸಿನಿಮಾ ಪ್ರಿಯರಿಗೆ ಅದರಲ್ಲಿಯೂ

ಕರಾವಳಿಯ ‘ಜ್ಯೋತಿ ಟಾಕೀಸ್’ ಇನ್ನು ನೆನಪು ಮಾತ್ರ Read More »

ಕರಾವಳಿ

ವಿಶೇಷ ಪೊಲೀಸ್ ತಂಡದಿಂದ ಐವರು ಉಗ್ರರ ಅರೆಷ್ಟ್

(ನ್ಯೂಸ್ ಕಡಬ) newskadaba.com ದೆಹಲಿ , ಡಿ. 07:ದೆಹಲಿ ಪೊಲೀಸರ ವಿಶೇಷ ತಂಡ ಇಂದು ನಗರದ ಶಕಾರ್ ಪುರ ಪ್ರದೇಶದಲ್ಲಿ ಐವರು ಉಗ್ರರನ್ನು ಬಂಧಿಸಿದೆ. ಬಂಧಿತ ಐವರು ಉಗ್ರರ ಪೈಕಿ ಇಬ್ಬರು ಪಂಜಾಬ್ ಮೂಲದವರು, ಮೂವರು ಕಾಶ್ಮೀರದವರು ಎಂದು ತಿಳಿದುಬಂದಿದೆ. ಬಂಧಿತ ಐವರು ಖಲಿಸ್ತಾನ್ ನ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿದ್ದು, ಅವರಿಂದ ಶಸ್ತ್ರಾಸ್ತ್ರಗಳು ಮತ್ತು ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಮಧ್ಯೆ, ಭಯೋತ್ಪಾದಕರ ಬಂಧನದ ಹಿನ್ನೆಲೆಯಲ್ಲಿ ನಗರ ಪೊಲೀಸರು ತೀವ್ರ ನಿಗಾ ವನ್ನು ತೀವ್ರಗೊಳಿಸಿದ್ದಾರೆ. ಇದಕ್ಕೂ ಮುನ್ನ

ವಿಶೇಷ ಪೊಲೀಸ್ ತಂಡದಿಂದ ಐವರು ಉಗ್ರರ ಅರೆಷ್ಟ್ Read More »

ರಾಷ್ಟ್ರೀಯ ನ್ಯೂಸ್

ಹಳೆಯಂಗಡಿ ಬಳಿ ಟೆಂಪೋ ಡಿಕ್ಕಿ ಪ್ರಕರಣ ➤ ಚಿಕಿತ್ಸೆ ಫಲಕಾರಿಯಾಗದೆ ಗಾಯಾಳು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಮುಲ್ಕಿ, ಡಿ. 07: ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಕೆನರಾ ಬ್ಯಾಂಕ್ ಬಳಿ ಕಳೆದ ದಿನ ಬೆಳಿಗ್ಗೆ ಟೆಂಪೋ ಡಿಕ್ಕಿ ಹೊಡೆದು ನಡೆದ ಅಪಘಾತದಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಹಳೆಯಂಗಡಿ ಬಸ್ ನಿಲ್ದಾಣ ಬಳಿಯ ನಿವಾಸಿಗಳಾದ ತಾಯಿ ಸುಖಲತಾ(44) ಅವರ ಮಗ ಚಿರಾಗ್(10) ರಸ್ತೆ ಬದಿ ನಡೆದುಕೊಂಡು ಹೋಗುತ್ತಿರುವಾಗ ಉಡುಪಿ ಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಟೆಂಪೋ ಹಳೆಯಂಗಡಿ ಸಮೀಪಿಸುತ್ತಿದಂತೆಯೇ ಚಾಲಕನ ನಿಯಂತ್ರಣ ತಪ್ಪಿ ನಡೆದುಕೊಂಡು ಹೋಗುತ್ತಿದ್ದ ತಾಯಿ ಮತ್ತು ಮಗನಿಗೆ ಡಿಕ್ಕಿ ಹೊಡೆದು ಬಳಿಕ

ಹಳೆಯಂಗಡಿ ಬಳಿ ಟೆಂಪೋ ಡಿಕ್ಕಿ ಪ್ರಕರಣ ➤ ಚಿಕಿತ್ಸೆ ಫಲಕಾರಿಯಾಗದೆ ಗಾಯಾಳು ಮಹಿಳೆ ಮೃತ್ಯು Read More »

ಕರಾವಳಿ
Scroll to Top