newskadaba

ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಜೂ. 03. ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಮಳೆಯ ತೀವ್ರತೆ ಗಣನೀಯವಾಗಿ ಹೆಚ್ಚಾಗಲಿದ್ದು, ಜೂನ್ 5 ರಿಂದ ಜೂನ್ 8ರ ವರೆಗೆ ರಾಜ್ಯದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ ಮುನ್ಸೂಚನೆ ನೀಡಿದೆ. ಯುರೋಪಿಯನ್ ಸೆಂಟರ್ ಫಾರ್ ಮೀಡಿಯಂ-ರೇಂಜ್ ವೆದರ್ ಫೋರ್ಕಾಸ್ಟ್ ಮಾದರಿಯನ್ನು ಆಧರಿಸಿ ಇಲಾಖೆ ಹವಾಮಾನ ವರದಿಯನ್ನು ಬಿಡುಗಡೆ ಮಾಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡ […]

ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ Read More »

ಕರ್ನಾಟಕ

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ 414.16 ಕೋ. ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ- ಸಂಸದ ಕ್ಯಾ. ಚೌಟ

(ನ್ಯೂಸ್‌ ಕಡಬ) newskadaba.com ಮಂಗಳೂರು, ಮೇ. 23. ರಾ. ಹೆ. 66 ರಲ್ಲಿ ಬೈಕಂಪಾಡಿಯಿಂದ KIOCL ಜಂಕ್ಷನ್ ವರೆಗೆ ಒಟ್ಟು 414.16 ಕೋಟಿ ರೂ. ವೆಚ್ಚದಲ್ಲಿ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರಕಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೆಂಡರ್ ಪ್ರಕ್ರಿಯೆ ಆರಂಭಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ನವ ಮಂಗಳೂರು ಬಂದರಿಗೆ ನೇರ ಸಂಪರ್ಕ ಸುಧಾರಿಸುವ ಒಟ್ಟು 3.075 ಕಿ.ಮೀ. ಉದ್ದದ ರಸ್ತೆ ಅಭಿವೃದ್ದಿ

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ 414.16 ಕೋ. ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ- ಸಂಸದ ಕ್ಯಾ. ಚೌಟ Read More »

ಕರಾವಳಿ

ಮಳೆಗಾಲದಲ್ಲಿ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ. 21. ದಕ್ಷಿಣ ಕನ್ನಡ ಜಿಲ್ಲೆಯ ಟೆರಿಟೋರಿಯಲ್ ವಾಟರ್ಸ್ (12 ನಾಟಿಕಲ್ ಮೈಲ್ ವರೆಗಿನ) ಭಾಗದಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನಗಳ ನಿಷೇಧವನ್ನು ಹೇರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿರುತ್ತಾರೆ.

ಮಳೆಗಾಲದಲ್ಲಿ ಯಾಂತ್ರೀಕೃತ ಮೀನುಗಾರಿಕೆ ನಿಷೇಧ Read More »

ಕರಾವಳಿ

ಮಂಗಳೂರು: ಬೈಕ್ ಅಡ್ಡಗಟ್ಟಿ ವ್ಯಕ್ತಿಯ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಮಾ. 27. ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೋರ್ವನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೊಕ್ಕೊಟ್ಟು ಫೈ ಓವರಲ್ಲಿ ಶುಕ್ರವಾರ ನಸುಕಿನ 3.30ರ ಸುಮಾರಿಗೆ ನಡೆದಿದೆ. ಕೊಲೆಯಾದವರನ್ನು ಉಚ್ಚಿಲ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೇನ್ (42) ಯಾನೆ ಟ್ಯಾಬ್ಲೆಟ್ ಆರೀಫ್ ಎಂದು ಗುರುತಿಸಲಾಗಿದೆ. ಆರೀಫ್ ಧಕ್ಕೆಯಲ್ಲಿ ಮೀನಿನ ವ್ಯಾಪಾರ ನಡೆಸುತ್ತಿದ್ದು ಇಂದು ಬೆಳಗ್ಗೆ ಬುಲೆಟ್ ಬೈಕಿನಲ್ಲಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಆತನ ಮೇಲೆ ತೊಕ್ಕೊಟ್ಟು ಓವರ್‌ ಬ್ರಿಡ್ಜ್ ನಲ್ಲಿ ದಾಳಿ

ಮಂಗಳೂರು: ಬೈಕ್ ಅಡ್ಡಗಟ್ಟಿ ವ್ಯಕ್ತಿಯ ಬರ್ಬರ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಡಾನೆ ನಿಯಂತ್ರಣಕ್ಕೆ ಟಾಸ್ಪ್ ಫೋರ್ಸ್ ರಚಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಮಾ. 05. ರಾಜ್ಯದಲ್ಲಿ ಹೆಚ್ಚುತ್ತಿರುವ ಕಾಡಾನೆ ಹಾವಳಿ ಹಾಗೂ ಮಾನವ ಸಂಘರ್ಷ ನಿಯಂತ್ರಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಎಲಿಫಂಟ್ ಟಾಸ್ಕ್ ಫೋರ್ಸ್ ರಚನೆಗೆ ಆದೇಶ ಹೊರಡಿಸಿದೆ. ಅರಣ್ಯ ಪ್ರದೇಶಗಳಲ್ಲಿ ಕಾಡಾನೆಗಳ ಚಲನೆ ಹೆಚ್ಚುತ್ತಿರುವ ಹಿನ್ನೆಲೆ, ಗ್ರಾಮ ಪ್ರದೇಶಗಳಲ್ಲಿ ಬೆಳೆ ನಷ್ಟ ಹಾಗೂ ಮಾನವ ಜೀವಹಾನಿ ಸಂಭವಿಸುವ ಪ್ರಕರಣಗಳನ್ನು ನಿಯಂತ್ರಿಸಲು ವಿಶೇಷ ತಂಡವನ್ನು ರಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಇದರ ಪ್ರಕಾರ ಒಟ್ಟು 28 ಸಿಬ್ಬಂದಿಯನ್ನು ಒಳಗೊಂಡ ಎಲಿಫೆಂಟ್ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ಇದರಲ್ಲಿ ಮುಖ್ಯವಾಗಿ

ಕಾಡಾನೆ ನಿಯಂತ್ರಣಕ್ಕೆ ಟಾಸ್ಪ್ ಫೋರ್ಸ್ ರಚಿಸಿದ ರಾಜ್ಯ ಸರಕಾರ Read More »

ಕರಾವಳಿ, ಕರ್ನಾಟಕ

ಹೊಸ ಕರೆನ್ಸಿ ನೋಟು ಸಾಗಿಸುತ್ತಿದ್ದ ವಿಮಾನ ಪತನ ಕನಿಷ್ಠ 15 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಫೆ. 28. ಹೊಸ ಕರೆನ್ಸಿ ನೋಟುಗಳನ್ನು ಸಾಗಿಸುತ್ತಿದ್ದ ಬೊಲಿವಿಯನ್ ವಾಯುಪಡೆಗೆ ಸೇರಿದ ಸೇನಾ ಸರಕು ವಿಮಾನವೊಂದು ಪತನಗೊಂಡು ಕನಿಷ್ಠ 15 ಮಂದಿ ಮೃತಪಟ್ಟಿರುವ  ಕುರಿತು ವರದಿಯಾಗಿದೆ. ಟೇಕ್-ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದಾಗಿ ವಿಮಾನವು ನೇರವಾಗಿ ಹೆದ್ದಾರಿಯ ಮೇಲೆ ಅಪ್ಪಳಿಸಿದೆ. ಕ್ಷಣಾರ್ಧದಲ್ಲಿ ರಸ್ತೆಯಲ್ಲಿದ್ದ ನೂರಾರು ವಾಹನಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ದಳದ ಮುಖ್ಯಸ್ಥ ಪಾವೆಲ್ ಟೋವರ್ ಅವರ ಪ್ರಕಾರ, ಈ ಭೀಕರ ದುರಂತದಲ್ಲಿ 15 ಮಂದಿ ಮೃತಪಟ್ಟು,

ಹೊಸ ಕರೆನ್ಸಿ ನೋಟು ಸಾಗಿಸುತ್ತಿದ್ದ ವಿಮಾನ ಪತನ ಕನಿಷ್ಠ 15 ಮಂದಿ ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಕಡಬ: ತಂದೆಗೆ ಚೂರಿಯಿಂದ ಇರಿದು ಶೂಟೌಟ್ ಮಾಡಿಕೊಂಡ ಮಗ

(ನ್ಯೂಸ್ ಕಡಬ) newskadaba.com ಕಡಬ, ಜ. 24. ಬಾಲಕನೋರ್ವ ತನ್ನ ತಂದೆಯನ್ನೇ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿ ಬಳಿಕ ಶೂಟೌಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ. ಶೂಟೌಟ್ ಮಾಡಿಕೊಂಡು ಮೃತಪಟ್ಟ ಯುವಕನನ್ನು ರಾಮಕುಂಜ ಗ್ರಾಮದ ಪಾದೆ ನಿವಾಸಿ ವಸಂತ ಅಮೀನ್ ಎಂಬವರ ಪುತ್ರ ಮೋಕ್ಷ ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ತಂದೆಯೊಂದಿಗೆ ಜಗಳಕ್ಕಿಳಿದ ಮೋಕ್ಷ ಬಳಿಕ ತಂದೆಗೆ ಇರಿದು ಮನೆಯಲ್ಲಿದ್ದ ಕೋವಿಯಿಂದ ಶೂಟೌಟ್

ಕಡಬ: ತಂದೆಗೆ ಚೂರಿಯಿಂದ ಇರಿದು ಶೂಟೌಟ್ ಮಾಡಿಕೊಂಡ ಮಗ Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರತದ ಗಣರಾಜ್ಯೋತ್ಸವಕ್ಕೆ ಯುರೋಪಿಯನ್ ಒಕ್ಕೂಟದ ನಾಯಕರ ಆಗಮನ: ದ್ವಿಪಕ್ಷೀಯ ಬಾಂಧವ್ಯಕ್ಕೆ ಹೊಸ ಆಯಾಮ!

(ನ್ಯೂಸ್‌ ಕಡಬ) newskadaba.com,  ಜ.16 : ಹೊಸದಿಲ್ಲಿ: ಈ ಬಾರಿಯ ಭಾರತದ ಗಣರಾಜ್ಯೋತ್ಸವ ಸಮಾರಂಭವು ಜಾಗತಿಕ ರಾಜತಾಂತ್ರಿಕ ದೃಷ್ಟಿಯಿಂದ ಅತ್ಯಂತ ಮಹತ್ವ ಪಡೆದಿದೆ. ಯುರೋಪಿಯನ್ ಒಕ್ಕೂಟದ ಅಧ್ಯಕ್ಷ ಆಂಟೋನಿಯಾ ಲೂಯಿಸ್ ಸ್ಯಾಂಟೋಸ್ ಡ ಕೋಸ್ಟಾ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲಿಯೆನ್ ಅವರು ಈ ಪ್ರತಿಷ್ಠಿತ ಸಮಾರಂಭದಲ್ಲಿ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಪಾಲ್ಗೊಳ್ಳುವುದರ ಜೊತೆಗೆ, ಈ ಇಬ್ಬರೂ ಗಣ್ಯರು ಭಾರತ ಮತ್ತು ಯುರೋಪಿಯನ್ ಒಕ್ಕೂಟದ ನಡುವೆ ನಡೆಯಲಿರುವ 16ನೇ ಶೃಂಗಸಭೆಯಲ್ಲಿಯೂ

ಭಾರತದ ಗಣರಾಜ್ಯೋತ್ಸವಕ್ಕೆ ಯುರೋಪಿಯನ್ ಒಕ್ಕೂಟದ ನಾಯಕರ ಆಗಮನ: ದ್ವಿಪಕ್ಷೀಯ ಬಾಂಧವ್ಯಕ್ಕೆ ಹೊಸ ಆಯಾಮ! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಬೈಕ್ಕಳ್ಳತನ ಮತ್ತು ಸರಗಳ್ಳತನದ ಇಬ್ಬರು ಅಂತರ್ ರಾಜ್ಯ ಆರೋಪಿಗಳ ಬಂಧನ

(ನ್ಯೂಸ್‌ ಕಡಬ) newskadaba.com,ಡಿ.17: ಯೆಯ್ಯಾಡಿಯ ಶ್ರೀ ಹರಿ ಕಾಂಪ್ಲೆಕ್ಸ್ ನ ಪಾರ್ಕಿಂಗ್ ಬಳಿ ನಿಲ್ಲಿಸಿದ್ದ  ಯಮಹಾ  FZ ಬೈಕ್‌ ಕಳ್ಳತನ ಮತ್ತು ವಯೋವೃದ್ದೆಯ ಮಹಿಳೆಯಿಂದ ಚಿನ್ನದ ಸರ ಕಸಿದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತರ್‌ ರಾಜ್ಯ ಆರೋಪಿಗಳನ್ನು ಕದ್ರಿ ಪೊಲೀಸರು ಬಂಧಿಸುವಲ್ಲಿ ಯಶಸ್ಸಿಯಾಗಿದ್ದಾರೆ. ಬಂಧಿತ ಆರೋಪಿಗಳು ಉಳ್ಳಾಲದ ನ್ಯೂ ತೋಟ   ಹೌಸ್ ನ ಪೈಸಲ್‌, ಮೈಸೂರಿನ ವಿನಾಯಕ ನಗರದ ನಿತೀನ್  ಕುಮಾರ್ ಎಂದು ಗುರುತಿಸಲಾಗಿದೆ. ಡಿ.೧೨ ರಂದು ಯೆಯ್ಯಾಡಿಯ ಶ್ರೀ ಹರಿ ಕಾಂಪ್ಲೆಕ್ಸ್ ನ ಪಾರ್ಕಿಂಗ್ ಬಳಿ

ಮಂಗಳೂರು: ಬೈಕ್ಕಳ್ಳತನ ಮತ್ತು ಸರಗಳ್ಳತನದ ಇಬ್ಬರು ಅಂತರ್ ರಾಜ್ಯ ಆರೋಪಿಗಳ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ; ಕೇಂದ್ರ ಸರ್ಕಾರವು ನೌಕರರ ನಿವೃತ್ತಿ ವಯಸ್ಸಿನ ಮಿತಿ 65ಕ್ಕೆ ಏರಿಕೆ

(ನ್ಯೂಸ್‌ ಕಡಬ) newskadaba.com,  ನ.18 ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಮತ್ತು ಪಿಂಚಣಿ ನಿಯಮಗಳಲ್ಲಿ ಇತ್ತೀಚೆಗೆ ಹಲವಾರು ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ಈ ಬದಲಾವಣೆಗಳು ಉದ್ಯೋಗಿಗಳು ತಮ್ಮ ವೃತ್ತಿ ಮತ್ತು ನಿವೃತ್ತಿ ಜೀವನಕ್ಕೆ ಸಹಾಯ ಮಾಡಲಿದೆ.ಪ್ರಸ್ತುತ, ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 60 ವರ್ಷಗಳು. ಐದನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳನ್ನು ಅನುಸರಿಸಿ ಈ ನಿಯಮವನ್ನು 1998 ರಲ್ಲಿ ಜಾರಿಗೆ ತರಲಾಯಿತು. ಸರ್ಕಾರವು ನೌಕರರ ನಿವೃತ್ತಿ ವಯಸ್ಸನ್ನು 62 ಅಥವಾ 65 ಕ್ಕೆ ಹೆಚ್ಚಿಸಬಹುದು ಎನ್ನುವ

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ; ಕೇಂದ್ರ ಸರ್ಕಾರವು ನೌಕರರ ನಿವೃತ್ತಿ ವಯಸ್ಸಿನ ಮಿತಿ 65ಕ್ಕೆ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top