ತುಳುನಾಡ ತುಡರ್ ಯುವಕ ಮಂಡಲದ ಅಧ್ಯಕ್ಷರಾಗಿ ತಿರುಮಲೇಶ್ವರ ಸಾಕೋಟೆ ಆಯ್ಕೆ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ಕಡಬ ತಾಲೂಕಿನ ನೂಜಿಬಾಳ್ತಿಲ ಹಾಗೂ ರೆಂಜಿಲಾಡಿ ಗ್ರಾಮ ವ್ಯಾಪ್ತಿಯ ಯುವಕರು ಸೇರಿ ನೂತನವಾಗಿ ರಚಿಸಿರುವ ತುಳುನಾಡ ತುಡರ್ ಯುವಕ ಮಂಡಲದ ಅಧ್ಯಕ್ಷರಾಗಿ ತಿರುಮಲೇಶ್ವರ ಸಾಕೋಟೆ ಅವರು ಆಯ್ಕೆಯಾಗಿದ್ದಾರೆ. ಗೌರವ ಸಲಹೆಗಾರರಾಗಿ ಮೃತ್ಯುಂಜಯ ಬೀಡೆ ಕೆರೆತೋಟ, ಉಮೇಶ್ ಶೆಟ್ಟಿ ಸಾಯಿರಾಮ್ ಅವರನ್ನು ಆಯ್ಕೆ ಮಾಡಲಾಗಿದೆ. ಸಂಚಾಲಕರಾಗಿ ಯಶೋಧರ ಪೂಜಾರಿ ಜಾಲು, ಉಪಾಧ್ಯಕ್ಷರಾಗಿ ಪ್ರದೀಶ್ ಪಟ್ಟೆತಮಜಲು, ಕಾರ್ಯದರ್ಶಿಯಾಗಿ ದಯಾನಂದ ಕೆ., ಜತೆ ಕಾರ್ಯದರ್ಶಿಯಾಗಿ ಉಮೇಶ್ ಕಲ್ನಾರ್, ಕೋಶಾಧಿಕಾರಿಯಾಗಿ ಮಿಥುನ್ ಕಲ್ನಾರ್ ಆಯ್ಕೆಗೊಂಡಿರುತ್ತಾರೆ. ನೂತನ […]
ತುಳುನಾಡ ತುಡರ್ ಯುವಕ ಮಂಡಲದ ಅಧ್ಯಕ್ಷರಾಗಿ ತಿರುಮಲೇಶ್ವರ ಸಾಕೋಟೆ ಆಯ್ಕೆ Read More »
ಕರಾವಳಿ









