newskadaba

ತುಳುನಾಡ ತುಡರ್ ಯುವಕ ಮಂಡಲದ ಅಧ್ಯಕ್ಷರಾಗಿ ತಿರುಮಲೇಶ್ವರ ಸಾಕೋಟೆ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ಕಡಬ ತಾಲೂಕಿನ ನೂಜಿಬಾಳ್ತಿಲ ಹಾಗೂ ರೆಂಜಿಲಾಡಿ ಗ್ರಾಮ ವ್ಯಾಪ್ತಿಯ ಯುವಕರು ಸೇರಿ ನೂತನವಾಗಿ ರಚಿಸಿರುವ ತುಳುನಾಡ ತುಡರ್ ಯುವಕ ಮಂಡಲದ ಅಧ್ಯಕ್ಷರಾಗಿ ತಿರುಮಲೇಶ್ವರ ಸಾಕೋಟೆ ಅವರು ಆಯ್ಕೆಯಾಗಿದ್ದಾರೆ. ಗೌರವ ಸಲಹೆಗಾರರಾಗಿ ಮೃತ್ಯುಂಜಯ ಬೀಡೆ ಕೆರೆತೋಟ, ಉಮೇಶ್ ಶೆಟ್ಟಿ ಸಾಯಿರಾಮ್ ಅವರನ್ನು ಆಯ್ಕೆ ಮಾಡಲಾಗಿದೆ. ಸಂಚಾಲಕರಾಗಿ ಯಶೋಧರ ಪೂಜಾರಿ ಜಾಲು, ಉಪಾಧ್ಯಕ್ಷರಾಗಿ ಪ್ರದೀಶ್ ಪಟ್ಟೆತಮಜಲು, ಕಾರ್ಯದರ್ಶಿಯಾಗಿ ದಯಾನಂದ ಕೆ., ಜತೆ ಕಾರ್ಯದರ್ಶಿಯಾಗಿ ಉಮೇಶ್ ಕಲ್ನಾರ್, ಕೋಶಾಧಿಕಾರಿಯಾಗಿ ಮಿಥುನ್ ಕಲ್ನಾರ್ ಆಯ್ಕೆಗೊಂಡಿರುತ್ತಾರೆ. ನೂತನ […]

ತುಳುನಾಡ ತುಡರ್ ಯುವಕ ಮಂಡಲದ ಅಧ್ಯಕ್ಷರಾಗಿ ತಿರುಮಲೇಶ್ವರ ಸಾಕೋಟೆ ಆಯ್ಕೆ Read More »

ಕರಾವಳಿ

ಪಂಜ: ಗದಗದಲ್ಲಿ ಪಂಜದ ಯಕ್ಷಗಾನ ತಂಡದಿಂದ ಪ್ರದರ್ಶನ

(ನ್ಯೂಸ್ ಕಡಬ) newskadaba.com ಪಂಜ, ಡಿ. 05: ಗದಗದಲ್ಲಿ ಪಂಜದ ಯಕ್ಷಗಾನ ತಂಡದಿಂದ ಪ್ರದರ್ಶನ ನಡೆಸಿ ಮೆಚ್ಚುಗೆ ಗಳಿಸಿದ್ದಾರೆ. ಶ್ರೀ ಶಾರದಾಂಬಾ ಯಕ್ಷಗಾನ ಅಧ್ಯಯನ ಕೇಂದ್ರ ಪಂಜ, ಇದರ ಮಕ್ಕಳ ತಂಡವು ಡಿ.2 ರಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಗದಗ ಇದರ ಚಿಗುರು 2020 ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಕರಾವಳಿ ಗಂಡುಕಲೆ ಯಕ್ಷಗಾನವನ್ನು ಪ್ರದರ್ಶನ ನೀಡಿ ಮೆಚ್ಚುಗೆಗೆ ಪಾತ್ರವಾಯಿತು.   ಹಿಮ್ಮೇಳದಲ್ಲಿ ಭಾಗವತರಾಗಿ ಕು. ರಚನಾ ಚಿದ್ಗಲ್ಲು, ವೆಂಕಟೇಶ ದೇವಸ್ಯ, ಮದ್ದಳೆ ಲಕ್ಷ್ಮೀಶ ಶಗ್ರಿತ್ತಾಯ ಮುಮ್ಮೇಳದಲ್ಲಿ ತೇಜಸ್ ಪುತ್ಯ,

ಪಂಜ: ಗದಗದಲ್ಲಿ ಪಂಜದ ಯಕ್ಷಗಾನ ತಂಡದಿಂದ ಪ್ರದರ್ಶನ Read More »

ಕರಾವಳಿ

ಮಂಗಳೂರು: ಮಹಾನಗರ ಪಾಲಿಕೆಯ ಮಾಜಿ ಮೇಯರ್ ಕೃಷ್ಣಪ್ಪ ಮೆಂಡನ್ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ಅತ್ತಾವರ ಶ್ರೀ ಉಮಾಮಹೇಶ್ವರ ದೇವಳದ ಮಜಿ ಮೊಕ್ತೇಸರರಾಗಿ, ದಕ್ಷಿಣ ಕನ್ನಡ ಜಿಲ್ಲಾ ಗಣಿಗಾರ ಯಾನೆ ಸಫಲಿಗರ ಮಾತೃ ಸಂಘದ ಮಾಜಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಕೃಷ್ಣಪ್ಪ ಮೆಂಡನ್(89) ರವರು ಅಸೌಖ್ಯದಿಂದ ಕಳೆದ ದಿನ ವಿಧಿವಶರಾಗಿದ್ದಾರೆ.     ಮೃತರು ಇಬ್ಬರು ಪತ್ನಿ, ಇಬ್ಬರು ಅಕ್ಕಂದಿರು, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇವರ ನಿಧನಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಕುಟುಂಬಸ್ಥರು ಸಂತಾಪ ವ್ಯಕ್ತಪಡಿಸಿದ್ದಾರೆ.

ಮಂಗಳೂರು: ಮಹಾನಗರ ಪಾಲಿಕೆಯ ಮಾಜಿ ಮೇಯರ್ ಕೃಷ್ಣಪ್ಪ ಮೆಂಡನ್ ನಿಧನ Read More »

ಕರಾವಳಿ

ಮಂಗಳೂರು – ಬೆಂಗಳೂರಿಗೆ ರಾಜಹಂಸ ಬಸ್ ಸಂಚಾರ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ಮಂಗಳೂರು – ಬೆಂಗಳೂರಿಗೆ ರಾಜಹಂಸ ಬಸ್ ಸಂಚಾರ ಆರಂಭ ಆರಂಭಗೊಂಡಿದೆ. ಮಂಗಳೂರು ಬಸ್ಸು ನಿಲ್ದಾಣದಿಂದ  ಕುಲಶೇಖರ, ವಾಮಂಜೂರು, ಗುರುಪುರ, ಕೈಕಂಬ, ಗಂಜಿಮಠ, ಎಡಪದವು, ಮಿಜಾರು, ತೋಡಾರು, ಬಡಗಬೆಟ್ಟು, ಮೂಡಬಿದ್ರೆ, ವೇಣೂರು, ಗುರುವಾಯನಕೆರೆ, ಬೆಳ್ತಂಗಡಿ, ಉಜಿರೆ, ಧರ್ಮಸ್ಥಳ, ಕೊಕ್ಕಡ, ಗುಂಡ್ಯ, ಸಕಲೇಶಪುರ, ಹಾಸನ, ಚೆನ್ನರಾಯಪಟ್ಟಣ ಮಾರ್ಗವಾಗಿ ಬೆಂಗಳೂರಿಗೆ ಹಾಗೂ ಬೆಂಗಳೂರಿನಿಂದ ಇದೇ ಮಾರ್ಗವಾಗಿ ಮಂಗಳೂರಿಗೆ ಸಾರ್ವಜನಿಕರ ಬೇಡಿಕೆಗನುಗುಣವಾಗಿ ರಾಜಹಂಸ ವಾಹನವನ್ನು ಡಿಸೆಂಬರ್ 4 ರ ಇಂದಿನಿಂದ ಆರಂಭಿಸಲಾಗಿದೆ. ಮುಂಗಡ ಆಸನ ಕಾದಿರಿಸುವ

ಮಂಗಳೂರು – ಬೆಂಗಳೂರಿಗೆ ರಾಜಹಂಸ ಬಸ್ ಸಂಚಾರ ಆರಂಭ Read More »

ಕರಾವಳಿ

ಶೀಘ್ರದಲ್ಲೇ ಪದವಿ ವಿದ್ಯಾರ್ಥಿಗಳಿಗೆ ಪರಿಷ್ಕøತ ವಾರ್ಷಿಕ ವೇಳಾಪಟ್ಟಿ ➤ ಮಂಗಳೂರು ವಿ.ವಿ.ಕುಲಸಚಿವ ಕೆ. ರಾಜುಮೊಗವೀರ 

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05 :ಮಂಗಳೂರು ವಿಶ್ವವಿದ್ಯಾನಿಲಯ ಶೀಘ್ರದಲ್ಲೇ ಯುಜಿಸಿ ನಿಯಮಗಳನ್ನು ಆಧರಿಸಿ ನವೀಕೃತ ವಾರ್ಷಿಕ ವೇಳಾಪಟ್ಟಿ ಪ್ರಕಟಿಸಲಿದ್ದು ವಿದ್ಯಾರ್ಥಿಗಳು, ಪೋಷಕರು ಮತ್ತು ಪ್ರಾಧ್ಯಾಪಕರು ಆತಂಕಿತರಾಗಬೇಕಿಲ್ಲ ಎಂದು ಕುಲಸಚಿವ ಕೆ. ರಾಜುಮೊಗವೀರ (ಕೆ.ಎ.ಎಸ್) ಹೇಳಿದ್ದಾರೆ.ಕುಲಸಚಿವರಾಗಿ ಅಧಿಕಾರವಹಿಸಿಕೊಂಡ ಬಳಿಕ ನಗರದ ವಿಶ್ವವಿದ್ಯಾನಿಲಯ ಕಾಲೇಜಿಗೆ ಬುಧವಾರ ಮೊದಲ ಬೇಟಿ ನೀಡಿದ ಅವರು, ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದರು. ಪದವಿಯ ಎಲ್ಲಾ ವಿದ್ಯಾರ್ಥಿಗಳಿಗೆ ತರಗತಿ ಪಾಠ ಆರಂಭಿಸುವ ಕುರಿತು ಪ್ರಯತ್ನಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ವಿವಿಧ ಕಾಲೇಜುಗಳ

ಶೀಘ್ರದಲ್ಲೇ ಪದವಿ ವಿದ್ಯಾರ್ಥಿಗಳಿಗೆ ಪರಿಷ್ಕøತ ವಾರ್ಷಿಕ ವೇಳಾಪಟ್ಟಿ ➤ ಮಂಗಳೂರು ವಿ.ವಿ.ಕುಲಸಚಿವ ಕೆ. ರಾಜುಮೊಗವೀರ  Read More »

ಕರಾವಳಿ

ಮಂಗಳೂರು: ದ್ವಿಚಕ್ರ ವಾಹನಕ್ಕೆ ಬಸ್ ಢಿಕ್ಕಿ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ಕಳೆದ ದಿನ ಬೈಕ್‍ಗೆ ಬಸ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟ ಘಟನೆ ನಗರದ ಕೂಳೂರು ಸೇತುವೆ ಮೇಲೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪಂಜಿಮೊಗರು ನಿವಾಸಿ ಅಹಮ್ಮದ್ ಕಬೀರ್ (22) ಎಂದು ಗುರುತಿಸಲಾಗಿದೆ.     ಕೂಳೂರು ಕಡೆಯಿಂದ ಕೆಐಒಸಿಎಲ್ ಕಡೆಗೆ ಬೈಕ್ ನಲ್ಲಿ ಹೋಗುತ್ತಿರುವಾಗ ಮಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ದ್ವಿಚಕ್ರ ಸವಾರ ಗಂಭೀರ ಗಾಯಗೊಂಡಿದ್ದು, ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಂಗಳೂರು: ದ್ವಿಚಕ್ರ ವಾಹನಕ್ಕೆ ಬಸ್ ಢಿಕ್ಕಿ ➤ ಬೈಕ್ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕರ್ನಾಟಕ ಬಂದ್ ಮಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ➤ ಎಂದಿನಂತೆ ಜನಜೀವನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿದ ಕರ್ನಾಟಕ ಬಂದ್ ಗೆ ಮಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.   ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಂದಿನಂತೆ ಬಸ್ ಸಂಚಾರ ಆರಂಭವಾಗಿದೆ. ಅಂಗಡಿ ಮುಂಗಟ್ಟು ವ್ಯಾಪಾರ ವಹಿವಾಟು ಎಂದಿನಂತಿವೆ. ಜಿಲ್ಲೆಯ ಯಾವುದೇ ಸಂಘಟನೆಗಳು ಇಂದಿನ ಬಂದ್ ಗೆ ಬೆಂಬಲ ಸೂಚಿಸಿಲ್ಲ. ಖಾಸಗಿ, ಸರಕಾರಿ ಬಸ್, ಆಟೋ ಮತ್ತಿತರ ವಾಹನಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಕೊರೊನಾದಿಂದಾಗಿ ದುಡಿಮೆ ಇಲ್ಲದೆ ಕಂಗೆಟ್ಟ ಹೋಟೆಲ್

ಕರ್ನಾಟಕ ಬಂದ್ ಮಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ➤ ಎಂದಿನಂತೆ ಜನಜೀವನ Read More »

ಕರಾವಳಿ

ಕಾರ್ಕಳ: ಅಕ್ರಮ ಕರು ಮಾರಾಟ ➤ ಆರೋಪಿಗಳ ವಿರುದ್ಧ ಕೇಸು ದಾಖಲು

(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ. 05: ಕರುವೊಂದನ್ನು ಮಾರಾಟ ಮಾಡಿ ಹಾಗೂ ಖರೀದಿ ಮಾಡಿದ ಆರೋಪದಡಿಯಲ್ಲಿ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಕೇಸು ದಾಖಲಾಗಿದೆ. ಆರೋಪಿಗಳನ್ನು ಈದು ಗ್ರಾಮದ ಬೊಳ್ಯೊಟ್ಟು ಮನೆಯ ಅಲಾಫ್ ಅಲಿಯಾಸ್ ಗೌಸ್ ಮತ್ತು ಈದು ಗ್ರಾಮದ ಬಟ್ಟೆನಿ ನಿವಾಸಿ ಶೇಖರ್ ಶೆಟ್ಟಿ ಎಂದು ಗುರುತಿಸಲಾಗಿದೆ.     ಅಕ್ರಮ ಕಸಾಯಿ ಖಾನೆಗೆ ಕರುವೊಂದನ್ನು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರುವೊಂದನ್ನು ರೂ.2000 ಗೆ ಖರೀದಿಸಿ ಸಾಗಾಟ ಮಾಡುತ್ತಿದ್ದುದನ್ನು ಕಂಡು ಇಬ್ಬರ ವಿರುದ್ಧ

ಕಾರ್ಕಳ: ಅಕ್ರಮ ಕರು ಮಾರಾಟ ➤ ಆರೋಪಿಗಳ ವಿರುದ್ಧ ಕೇಸು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ಕಳೆದ ದಿನ ರಾ. ಹೆದ್ದಾರಿ 66 ರ ಕುಂಪಲ ಬೈಪಾಸ್‍ನಲ್ಲಿ ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರೊಂದು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ನಡೆದಿದೆ.     ಗಾಯಗೊಂಡ ಬಾಲಕನನ್ನು ಐಯಾನ್(16) ಎಂದು ಗುರುತಿಸಲಾಗಿದೆ. ಐಯಾನ್ ಅಂಗಡಿಗೆ ತೆರಳಿ ವಾಪಾಸ್ಸಾಗುತ್ತಿದ್ದ ಸಂದರ್ಭ ಕಾರೊಂದು ಈತನ ಮನೆಯ ಎದುರುಗಡೆಯೇ ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬಾಲಕನಿಗೆ ಢಿಕ್ಕಿ ಹೊಡೆದ ಬಳಿಕ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ.  

ಮಂಗಳೂರು: ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು:ಉಗ್ರರ ಪರ ಗೋಡೆ ಬರಹ ಪ್ರಕರಣ ➤ ಮತ್ತಿಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ನಗರದಲ್ಲಿ ಕಂಡು ಬಂದ ಪ್ರಚೋದನಕಾರಿ ಗೋಡೆ ಬರಹ ಹಿನ್ನೆಲೆಯಲ್ಲಿ ನಗರ ಪೊಲೀಸರು ಶುಕ್ರವಾರ ಮತ್ತೆ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ.   ಬಿಜೈ ಮತ್ತು ಜಿಲ್ಲಾ ಕೋರ್ಟ್ ಸಮೀಪ ಪ್ರಚೋ ದನಕಾರಿ ಗೋಡೆ ಬರಹದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದ.ಕ. ಜಿಲ್ಲಾ ಪೊಲೀಸ್ ಇಲಾಖೆ ಉಪವಿಭಾಗ ಎಸಿಪಿ ಜಗದೀಶ್ ನೇತೃತ್ವದಲ್ಲಿ, ಕದ್ರಿ ಪೊಲೀಸ್ ಇನ್ ಸ್ಪೆಕ್ಟರ್ ಸವಿತ್ರ ತೇಜ, ಸಿಸಿಬಿ ಇನ್ ಸ್ಪೆಕ್ಟರ್ ಮಹೇಶ್ ಪ್ರಸಾದ್, ಬಂದರು ಠಾಣೆಯ ಇನ್

ಮಂಗಳೂರು:ಉಗ್ರರ ಪರ ಗೋಡೆ ಬರಹ ಪ್ರಕರಣ ➤ ಮತ್ತಿಬ್ಬರು ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top