newskadaba

ಮಂಗಳೂರು : ವ್ಯಕ್ತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 27: ಬಾಳೆಹೊನ್ನೂರಿನ ಕೆ.ಎಚ್ ಲತೀಫ್ ಎಂಬವರು (35) ಸೆಪ್ಟೆಂಬರ್ 13ರಿಂದ ಕಾಣೆಯಾಗಿದ್ದು,ಈ ಬಗ್ಗೆ ಪಣಂಬೂರು ಪೊಲೀಸ್‍ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೃಢಕಾಯ ಶರೀರ ಹೊಂದಿದ್ದು, 5.6 ಅಡಿ ಎತ್ತರವಿದ್ದು, ಬಿಳಿ ಮೈಬಣ್ಣ ಹೊಂದಿದ್ದಾರೆ, ಕನ್ನಡ, ತುಳು, ಹಿಂದಿ, ಮಲಯಾಳಿ ತೆಲುಗು ಭಾಷೆ ಬಲ್ಲವರಾಗಿದ್ದಾರೆ.ಇವರ ಬಗ್ಗೆ ಸುಳಿವು ಸಿಕ್ಕಲ್ಲಿ ಪಣಂಬೂರು ಪೊಲೀಸ್‍ ಠಾಣೆದೂ.ಸಂ: 0824-2220530, 9480805355, 9480805331 ಅಥವಾಮಂಗಳೂರು ಕಂಟ್ರೋಲ್‍ರೂಮ್‍ದೂ.ಸಂ: 0824-2220800ಗೆ ಮಾಹಿತಿಯನ್ನು ನೀಡುವಂತೆ ಪಣಂಬೂರು ಪೊಲೀಸ್‍ ಠಾಣೆಯ ಸಬ್‍ ಇನ್ಸ್‍ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. […]

ಮಂಗಳೂರು : ವ್ಯಕ್ತಿ ನಾಪತ್ತೆ Read More »

ಕರಾವಳಿ

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 10 ಮಂದಿಯಲ್ಲಿ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಕಡಬ ನ. 27: ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 10 ಮಂದಿಯಲ್ಲಿ ಕೋವಿಡ್ 19 ದೃಢಪಟ್ಟಿದೆ. ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ 50 ವರ್ಷದ ವ್ಯಕ್ತಿ, 22 ವರ್ಷದ ಯುವತಿಯಲ್ಲಿ ಕೊರೋನಾ ದೃಢಪಟ್ಟಿದೆ. ಇನ್ನು ಪುತ್ತೂರು ತಾಲೂಕಿನ ಮರೀಲ್ ನಿವಾಸಿ 53 ವರ್ಷದ ಮಹಿಳೆ, ಪುರುಷರಕಟ್ಟೆ ನಿವಾಸಿ 27 ವರ್ಷದ ಮಹಿಳೆ, ಮುಂಡೂರು ನಿವಾಸಿ 19 ವರ್ಷದ ಯುವಕ, ಒಳಮೊಗ್ರು ನಿವಾಸಿ 43 ವರ್ಷದ ಮಹಿಳೆ, 25 ವರ್ಷದ

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 10 ಮಂದಿಯಲ್ಲಿ ಕೋವಿಡ್ ದೃಢ Read More »

ಕರಾವಳಿ

ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರ ಘೋಷಣೆ

(ನ್ಯೂಸ್ ಕಡಬ) newskadaba.com ವಿಜಯನಗರ ನ. 27: ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸದಾಗಿ ವಿಜಯನಗರ ಜಿಲ್ಲೆ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಅಸ್ತು ಎಂದಿದೆ. ಸಚಿವ ಸಂಪುಟ ಸಭೆಯಲ್ಲಿಂದು ಅಧಿಕೃತವಾಗಿ ಅನುಮೋದನೆ ಪಡೆದುಕೊಂಡ ಬಳಿಕ ವಿಜಯನಗರ 31ನೇ ಜಿಲ್ಲೆ ಎಂದು ಸಚಿವ ಮಾಧುಸ್ವಾಮಿ ಅವರು ಘೋಷಣೆ ಮಾಡಿದರು.       ಈ ಮೂಲಕ ಸಚಿವ ಆನಂದ್ ಸಿಂಗ್ ಅವರ ಬಹುಕಾಲದ ಬೇಡಿಕೆ ಕೊನೆಗೂ ಈಡೇರಿದೆ. ಈ ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ವಿಜಯನಗರ ಜಿಲ್ಲೆ ರಚನೆ, ರೂಪುರೇಷೆಗಳ

ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರ ಘೋಷಣೆ Read More »

ಕರ್ನಾಟಕ

ಕುದುರೆ ರೇಸ್ ಜೂಜು ➤ ನಾಲ್ವರು ಆರೋಪಿಗಳು ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 27: ಸಿಸಿಬಿ ಪೊಲೀಸರು ಕುದುರೆ ರೇಸ್ ಜೂಜು ಆಡುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿ 20 ಲಕ್ಷ ರೂಪಾಯಿ ಹಾಗೂ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಶಕ್ಕೆ ಪಡೆದುಕೊಂಡ ಆರೋಪಿಗಳನ್ನು ವಿಜಯ ನಗರದ ಸತ್ಯನಾರಾಯಣ,ಕುಮಾರ, ಶ್ರೀಕಾಂತ್ ಹಾಗೂ ಶೇಷಾದ್ರಿಪುರಂ ನಿವಾಸಿ ಸಂದೀಪ್ ಎಂದು ಗುರುತಿಸಲಾಗಿದೆ.     ಆರ್ ಪಿ ಸಿ ಬಡಾವಣೆಯ ಮನೆಯೊಂದರಲ್ಲಿ ಬೆಟ್ಟಿಂಗ್ ಕಟ್ಟಿ ಆಡುತ್ತಿರುವ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ 20 ಲಕ್ಷ ರೂ

ಕುದುರೆ ರೇಸ್ ಜೂಜು ➤ ನಾಲ್ವರು ಆರೋಪಿಗಳು ಖಾಕಿ ಬಲೆಗೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೋಡಿಂಬಾಳ: ಶಾಸಕ ಎಸ್ ಅಂಗಾರರವರಿಂದ ಮೂರಾಜೆ-ಪಟ್ನ-ಬೇರಿಕೆ ರಸ್ತೆ ಕಾಂಕ್ರೀಟಿಕರಣ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕೋಡಿಂಬಾಳ ನ. 27: ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕ ಎಸ್.ಅಂಗಾರ ರವರು ಸುಮಾರು 20 ಲಕ್ಷ ರೂ ವೆಚ್ಚದಲ್ಲಿ ಕಾಂಕ್ರೀಟಿಕರಣಗೊಂಡ ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಮೂರಾಜೆ-ಪಟ್ನ-ಬೇರಿಕೆ ಮೂಲಕ ಕೋಡಿಂಬಾಳ ಸಂಪರ್ಕಿಸುವ ರಸ್ತೆಯನ್ನು ಕಳೆದ ದಿನ ಉದ್ಘಾಟಿಸಿದರು. ಬಳಿಕ ಮಾತನಡಿದ ಶಾಸಕ ಎಸ್ ಅಂಗಾರ ರವರು ರಸ್ತೆ ಅಭಿವೃದ್ಧಿಗೆ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದೆ. ಇನ್ನಷ್ಟು ರಸ್ತೆಗಳು ಮೇಲ್ದರ್ಜೆರುವ ಮೂಲಕ ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು. ಇನ್ನು

ಕೋಡಿಂಬಾಳ: ಶಾಸಕ ಎಸ್ ಅಂಗಾರರವರಿಂದ ಮೂರಾಜೆ-ಪಟ್ನ-ಬೇರಿಕೆ ರಸ್ತೆ ಕಾಂಕ್ರೀಟಿಕರಣ ಉದ್ಘಾಟನೆ Read More »

ಕರಾವಳಿ

ಕಾಸರಗೋಡು: ಬೈಕ್ ಮತ್ತು ಆಟೋರಿಕ್ಷಾ ನಡುವೆ ಅಪಘಾತ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು ನ. 27: ಕಳೆದ ದಿನ ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಹನಫಿ ಬಜಾರ್ ಬಳಿ  ಬೈಕ್ ಹಾಗೂ ಆಟೋರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಾಗೊಂಡ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಚೆರ್ಕಳ ಮಾಸ್ತಿಕುಂಡು ಪೊವ್ವಲ್ ನಿವಾಸಿ ಮಸೂದ್(25) ಎಂದು ಗುರುತಿಸಲಾಗಿದೆ.       ಮೃತಪಟ್ಟ ವ್ಯಕ್ತಿಯನ್ನು ಗುರುತು ಚೀಟಿ ಹಾಗೂ ಬೈಕ್ ನಂಬರ್ ಸಹಾಯದಿಂದ ಗುರುತು ಪತ್ತೆ ಹಚ್ಚಲು ಸಾಧ್ಯವಾಗಿದೆ. ಗಂಭೀರ ಗಾಯಗೊಂಡಿದ್ದ ಸಂದೀಪ್

ಕಾಸರಗೋಡು: ಬೈಕ್ ಮತ್ತು ಆಟೋರಿಕ್ಷಾ ನಡುವೆ ಅಪಘಾತ ➤ ಬೈಕ್ ಸವಾರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ ;ಆರ್.ಟಿ.ಸಿ. ತಿದ್ದುಪಡಿಗೆ ಲಂಚಕ್ಕೆ ಬೇಡಿಕೆ ➤ ಉಪತಹಸೀಲ್ದಾರ್ ಎಸಿಬಿ ಬಲೆಗೆ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 27: ಆರ್.ಟಿ.ಸಿ. ತಿದ್ದುಪಡಿ ಮಾಡಲೆಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ಬಂದ ದೂರಿನನ್ವಯ ದಕ್ಷಿಣ ಕನ್ನಡದ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಅಧಿಕಾರಿಗಳು ಬಂಟ್ವಾಳ ತಾಲೂಕು ಕಚೇರಿಗೆ ದಾಳಿ ನಡೆಸಿದ ವೇಳೆ ಉಪತಹಸೀಲ್ದಾರ್ ರವಿಶಂಕರ್ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದು, ಘಟನೆ ಗುರುವಾರ ಮಧ್ಯಾಹ್ನ ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿ  ನಡೆದಿದೆ.   ದೂರುದಾರರು ತಾಯಿಯ ಹೆಸರಲ್ಲಿರುವ ಜಾಗಕ್ಕೆ ಸಂಬಂಧಿಸಿ ಆರ್.ಟಿ.ಸಿ.ಯಲ್ಲಿ ತಿದ್ದುಪಡಿ ಮಾಡಿಕೊಡಲು ಉಪತಹಸೀಲ್ದಾರ್ 1,500 ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಬಂಟ್ವಾಳ ;ಆರ್.ಟಿ.ಸಿ. ತಿದ್ದುಪಡಿಗೆ ಲಂಚಕ್ಕೆ ಬೇಡಿಕೆ ➤ ಉಪತಹಸೀಲ್ದಾರ್ ಎಸಿಬಿ ಬಲೆಗೆ Read More »

ಕರಾವಳಿ

ಪಂಜದ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಪಂಜ ನ. 27: ಕಳೆದ ದಿನ ಪಂಜದ ಯುವಕನೋರ್ವ ಬೆಂಗಳೂರಿನ ತನ್ನ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಪಂಜದ ಬರೆಮೇಲು ಮೋನಪ್ಪ ಗೌಡ ಮತ್ತು ಹೇಮಾವತಿ ದಂಪತಿಗಳ ಪುತ್ರ ಜತಿನ್ ಕುಮಾರ್(30)(ದೀಕ್ಷಿತ್) ಎಂದು ಗುರುತಿಸಲಾಗಿದೆ.   ಬೆಂಗಳೂರಿನಲ್ಲಿ ಹುಂಡೈ ಕಂಪೆನಿಯ ಉದ್ಯೋಗಿಯಾಗಿರುವ ಇವರು ಕಳೆದ ದಿನ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಳಿಕ ವಿಷಯ ತಿಳಿದ ಸಂಬಂಧಿಕರು ಆತನನ್ನು ಚಿಕಿತ್ಸೆಗೆ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೇ

ಪಂಜದ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣು Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಸ.ಪ.ಪೂ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 26: ಸಂವಿಧಾನ ದಿನಾಚರಣೆಯನ್ನು ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪಿನಂಗಡಿಯಲ್ಲಿ ಇಂದು ಆಚರಿಸಲಾಯಿತು.       ಮಾನ್ಯ ಪಾಂಶುಪಾಲರಾದ ಶ್ರೀ ಸುಧೀರ್ ಕುಮಾರ್ ಎಂ. ಇವರು ಅಧ್ಯಕ್ಷತೆಯನ್ನು ವಹಿಸಿ ಸಂವಿಧಾನದ ಪ್ರಸ್ತಾವನೆಯ ಪ್ರಮಾಣವಚನವನ್ನು ಬೋಧಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀ ರಮೇಶ ಹೆಚ್.ಜೆ. ಕಾರ್ಯಕ್ರಮ ನಿರೂಪಿಸಿ ಸಂವಿಧಾನಕ್ಕೆ ಸಂಬಂಧಿಸಿದಂತೆ ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಬೋಧಕ ಬೊಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.  

ಉಪ್ಪಿನಂಗಡಿ: ಸ.ಪ.ಪೂ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ Read More »

ಕರಾವಳಿ

ಶ್ರೀ ಕೃಷ್ಣಮಠದಲ್ಲಿ ಚಾತುರ್ಮಾಸ್ಯ ಸಮಾಪ್ತಿ ➤ ಶ್ರೀ ಪಾದರಿಂದ ಭಕ್ತರಿಗೆ ತಪ್ತ ಮುದ್ರಾಧಾರಣೆ

(ನ್ಯೂಸ್ ಕಡಬ) newskadaba.com ಉಡುಪಿ ನ. 26: ಶ್ರೀಕೃಷ್ಣಮಠದಲ್ಲಿ ಚಾತುರ್ಮಾಸ್ಯ ಸಮಾಪ್ತಿ ದಿನವಾದ ದೇವಪ್ರಬೋಧಿನಿ ಏಕಾದಶಿಯಂದು ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ತಪ್ತಮುದ್ರಾಧಾರಣೆ ನಡೆಯಿತು. ಪರ್ಯಾಯ ಮಠದ ಪುರೋಹಿತ ಮುದರಂಗಡಿ ಲಕ್ಷ್ಮೀಶ ಆಚಾರ್ಯರು ಸುದರ್ಶನ ಹೋಮದ ಪೂರ್ಣಾಹುತಿ ನಡೆಸಿದರು. ಪೇಜಾವರ ಶ್ರೀಪಾದರು ತಾವೇ ಮುದ್ರಾಧಾರಣೆ ಮಾಡಿಕೊಂಡು ಪರ್ಯಾಯ ಶ್ರೀಪಾದರಿಗೆ ಮುದ್ರಾಧಾರಣೆ ಮಾಡಿದರು. ನಂತರ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಭಕ್ತಾದಿಗಳಿಗೆ ತಪ್ತ ಮುದ್ರಾಧಾರಣೆ ನಡೆಸಿದರು.  

ಶ್ರೀ ಕೃಷ್ಣಮಠದಲ್ಲಿ ಚಾತುರ್ಮಾಸ್ಯ ಸಮಾಪ್ತಿ ➤ ಶ್ರೀ ಪಾದರಿಂದ ಭಕ್ತರಿಗೆ ತಪ್ತ ಮುದ್ರಾಧಾರಣೆ Read More »

ಕರಾವಳಿ, ಕರ್ನಾಟಕ
Scroll to Top