newskadaba

ಇನ್ಮುಂದೆ ಅನ್ನಭಾಗ್ಯದ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ.! 5Kg ದಿನಸಿಯ ‘ಇಂದಿರಾ ಕಿಟ್’ ವಿತರಣೆ

(ನ್ಯೂಸ್ ಕಡಬ) newskadaba.com ಅ. 13. ಇನ್ಮುಂದೆ ರಾಜ್ಯದಲ್ಲಿ ಪಡಿತ ಚೀಟಿದಾರರಿಗೆ 10 ಕೆಜಿ ಅಕ್ಕಿಯ ಬದಲಿಗೆ 5 ಕೆಜಿ ಅಕ್ಕಿ, ಇನ್ನುಳಿದ 5 ಕೆಜಿಯ ಲೆಕ್ಕದಲ್ಲಿ ದಿನಸಿ ಪದಾರ್ಥಗಳನ್ನು ವಿತರಿಸಲಾಗುವುದು ಎಂದು ಡಿಸಿಎಂ ಡಿಕೆ.ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಹಸಿವುಮುಕ್ತ ಕರ್ನಾಟಕ ನಿರ್ಮಾಣವೇ ನಮ್ಮ ಮುಖ್ಯ ಉದ್ದೇಶ.‌ ಆದ್ದರಿಂದ ಅನ್ನಭಾಗ್ಯದ ಅಕ್ಕಿಯ ಜೊತೆಗೆ ಇಂದಿರಾ ಕಿಟ್ ವಿತರಿಸಲು ನಮ್ಮ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಅನ್ನಭಾಗ್ಯದ 10 ಕೆಜಿ ಅಕ್ಕಿಯ ಬದಲು […]

ಇನ್ಮುಂದೆ ಅನ್ನಭಾಗ್ಯದ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ.! 5Kg ದಿನಸಿಯ ‘ಇಂದಿರಾ ಕಿಟ್’ ವಿತರಣೆ Read More »

ಕರ್ನಾಟಕ

ಅಲ್ಯುಮಿನಿಯಂ ಪಾತ್ರೆ ಬಳಕೆ ನಿಷೇಧಕ್ಕೆ ಮುಂದಾದ ರಾಜ್ಯ ಸರಕಾರ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 13. ರಾಜ್ಯದ ಸರಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಬಳಸಲಾಗುತ್ತಿರುವ ಅಲ್ಯುಮಿನಿಯಂ ಪಾತ್ರೆಗಳನ್ನು ಸಂಪೂರ್ಣವಾಗಿ ನಿಷೇಧಿಸುವ ದೃಢ ನಿರ್ಧಾರಕ್ಕೆ ಹೆಜ್ಜೆಯಿಟ್ಟಿದ್ದು, ಬಿಸಿಯೂಟ ಮತ್ತು ಕ್ಷೀರಭಾಗ್ಯ ಯೋಜನೆಯಡಿ ಅಲ್ಯುಮಿನಿಯಂ ಪಾತ್ರೆಗಳ ಬಳಕೆಗೆ ಕಡಿವಾಣ ಹಾಕಿದೆ. ರಾಜ್ಯದ 9,337 ಶಾಲೆಗಳ ಅಡುಗೆ ಮನೆಗೆ ಆಧುನಿಕ ಅಡುಗೆ ಪರಿಕರಗಳನ್ನು ಕೊಂಡುಕೊಳ್ಳಲು 21.55 ಕೋಟಿ ರೂ. ಅನುದಾನ ನೀಡಲು ರಾಜ್ಯ ಸರಕಾರ ಒಪ್ಪಿಗೆ ನೀಡಿದ್ದು, ಅಲ್ಯುಮಿನಿಯಂ ಪಾತ್ರೆ ಕೊಂಡುಕೊಳ್ಳಬಾರದು ಎಂದು

ಅಲ್ಯುಮಿನಿಯಂ ಪಾತ್ರೆ ಬಳಕೆ ನಿಷೇಧಕ್ಕೆ ಮುಂದಾದ ರಾಜ್ಯ ಸರಕಾರ..! Read More »

ಕರ್ನಾಟಕ

ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ

(ನ್ಯೂಸ್‌ ಕಡಬ) newskadaba.com  ಅ. 13. ಪಶುಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಮಂಗಳೂರು ಇದರ ವತಿಯಿಂದ ಅಕ್ಟೋಬರ್-2025ರ ಮಾಹೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಸಕ್ತ ರೈತರಿಗೆ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿಯನ್ನು ಏರ್ಪಡಿಸಲಾಗಿದೆ. ತರಬೇತಿ ವಿವರ:- ಅಕ್ಟೋಬರ್ 16ರಿಂದ 17ರವರೆಗೆ ರೈತರಿಗೆ ಕೋಳಿ ಸಾಕಾಣಿಕೆ ತರಬೇತಿ ಹಾಗೂ ಅಕ್ಟೋಬರ್ 28 ರಿಂದ 29ರ ವರೆಗೆ ಹಂದಿ ಸಾಕಾಣಿಕೆ ತರಬೇತಿ ನೀಡಲಾಗುತ್ತದೆ. ಆಸಕ್ತ ರೈತರು ಹೆಚ್ಚಿನ ಮಾಹಿತಿಗೆ ಮತ್ತು ನೋಂದಣಿ ಮಾಡಿಕೊಳ್ಳಲು ಮಂಗಳೂರು ತಾಲೂಕು ದೂ.ಸಂ–

ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ Read More »

ಕರಾವಳಿ, ಕರ್ನಾಟಕ

ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ತಮನ್ನಾ‌ ಜಬೀನ್, ಉಪಾಧ್ಯಕ್ಷರಾಗಿ ನೀಲಾವತಿ‌ ಶಿವರಾಂ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 12. ಕಡಬ ಪಟ್ಟಣ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ನ ತಮನ್ನಾ ಜಮೀನ್ ಹಾಗೂ ಉಪಾಧ್ಯಕ್ಷರಾಗಿ ನೀಲಾವತಿ ಶಿವರಾಂ ಆಯ್ಕೆಯಾಗಿದ್ದಾರೆ. ಹೊಸದಾಗಿ ರಚನೆಯಾದ ಪಟ್ಟಣ ಪಂಚಾಯತ್ ಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 8 ಸ್ಥಾನ ಹಾಗೂ ಬಿಜೆಪಿ 5 ಸ್ಥಾನ ಗೆದ್ದುಕೊಂಡಿತ್ತು. ಇಂದು ನಡೆದ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ನ ಅಧ್ಯಕ್ಷ ಅಭ್ಯರ್ಥಿ ತಮನ್ನಾ ಜಮೀನ್ ಹಾಗೂ ಉಪಾಧ್ಯಕ್ಷ ಅಭ್ಯರ್ಥಿಯಾಗಿ ನೀಲಾವತಿ ಶಿವರಾಂ ಮತ್ತು ಬಿಜೆಪಿಯ

ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ತಮನ್ನಾ‌ ಜಬೀನ್, ಉಪಾಧ್ಯಕ್ಷರಾಗಿ ನೀಲಾವತಿ‌ ಶಿವರಾಂ ಆಯ್ಕೆ Read More »

ಕರಾವಳಿ

ಮಾದಕ ದ್ರವ್ಯ ನಿಯಂತ್ರಣ: ಸಮನ್ವಯದಿಂದ ಕಾರ್ಯಾಚರಿಸಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್‌ ಕಡಬ) newskadaba.com ಮಂಗಳೂರು,, ಸೆ. 12. ಮಾದಕ ದ್ರವ್ಯ ಚಟುವಟಿಕೆಗಳನ್ನು ನಿಯಂತ್ರಿಸಲು ಮತ್ತು ಜಾಗೃತಿ ಮೂಡಿಸಲು ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾದಕ ದ್ರವ್ಯ ಸಮನ್ವಯ (ಓಅಔಖಆ)  ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾದಕ ದ್ರವ್ಯ ಕಳ್ಳಸಾಗಣೆ ಮತ್ತು ದುರುಪಯೋಗವನ್ನು ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯ ಸರಕಾರದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲು ಈ ಸಮಿತಿ ರಚಿಸಲಾಗಿದೆ. ಈ ನಿಟ್ಟಿನಲ್ಲಿ ವಿವಿಧ

ಮಾದಕ ದ್ರವ್ಯ ನಿಯಂತ್ರಣ: ಸಮನ್ವಯದಿಂದ ಕಾರ್ಯಾಚರಿಸಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ಮಾರ್’ಇವಾನಿಯೋಸ್ ಕಾಲೇಜು ಕುಂತೂರು ಬಿ.ಇಡಿ ಪ್ರಶಿಕ್ಷಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟ

(ನ್ಯೂಸ್‌ ಕಡಬ) newskadaba.com ಕಡಬ, ಸೆ. 12. ಮಂಗಳೂರು ವಿಶ್ವ ವಿದ್ಯಾನಿಲಯದ ಬಿ.ಇಡಿ ವಿಭಾಗದಲ್ಲಿ 2025ರ ಆಗಸ್ಟ್‍ ನಲ್ಲಿ ನಡೆದ ಪ್ರಥಮ ಹಾಗೂ ತೃತೀಯ ಸೆಮಿಸ್ಟರ್ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಿಂದ ಪರೀಕ್ಷೆಗೆ ಹಾಜರಾದ ಎಲ್ಲಾ ಪ್ರಶಿಕ್ಷಣಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತಿರ್ಣರಾಗಿದ್ದು, ಪ್ರಥಮ ಸೆಮಿಸ್ಟರ್‍ ನಲ್ಲಿ ಶೇ.97 ಮತ್ತು ತೃತೀಯ ಸೆಮಿಸ್ಟರ್‍ ನಲ್ಲಿ ಶೇ.100 ಫಲಿತಾಂಶ ಬಂದಿರುತ್ತದೆ. ಪ್ರಥಮ ಸೆಮಿಸ್ಟರ್‍ ನಲ್ಲಿ ಪರೀಕ್ಷೆಗೆ ಹಾಜರಾದ 47 ಪ್ರಶಿಕ್ಷಣಾರ್ಥಿಗಳಲ್ಲಿ 40 ಪ್ರಶಿಕ್ಷಣಾರ್ಥಿಗಳು ಅತಿ

ಮಾರ್’ಇವಾನಿಯೋಸ್ ಕಾಲೇಜು ಕುಂತೂರು ಬಿ.ಇಡಿ ಪ್ರಶಿಕ್ಷಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟ Read More »

ಕರಾವಳಿ

ಕಬ್ಸ್ – ಬುಲ್ ಬುಲ್, ಸ್ಕೌಟ್- ಗೈಡ್ಸ್ ರೇಂಜರ್ ವಿಭಾಗದ ಗೀತ ಗಾಯನ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 09. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಂಗಳೂರು ನಗರ ದಕ್ಷಿಣ ಸ್ಥಳೀಯ ಸಂಸ್ಥೆಯ 2025ನೇ ಸಾಲಿನ ಕಬ್ಸ್ – ಬುಲ್ ಬುಲ್, ಸ್ಕೌಟ್ ಗೈಡ್ಸ್, ರೇಂಜರ್ ವಿಭಾಗದ ಗೀತ ಗಾಯನ ಸ್ಪರ್ಧೆಯು ಲೂಡ್ರ್ಸ್ ಸೆಂಟ್ರಲ್ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಮಂಗಳೂರು ನಗರ ದಕ್ಷಿಣ  ಸ್ಥಳೀಯ ಸಂಸ್ಥೆಯ ಅಧ್ಯಕ್ಷ  ಕೆ. ವಸಂತ್ ರಾವ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷ ಶ್ರೀನಿವಾಸ ಪೂಜಾರಿ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರೀತಿ ಲೋಬೊ, ಲೂಡ್ರ್ಸ್ ಸೆಂಟ್ರಲ್

ಕಬ್ಸ್ – ಬುಲ್ ಬುಲ್, ಸ್ಕೌಟ್- ಗೈಡ್ಸ್ ರೇಂಜರ್ ವಿಭಾಗದ ಗೀತ ಗಾಯನ ಸ್ಪರ್ಧೆ Read More »

ಕರಾವಳಿ

ಸಾಮಾಜಿಕ ಪ್ರಗತಿಗೆ ಅಕ್ಷರ ಜ್ಞಾನ ಅಗತ್ಯ- ಮೂಡಾ ಅಧ್ಯಕ್ಷ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 09. ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪೂರ್ಣ ಸಾಕ್ಷರತಾ ಜಿಲ್ಲೆಯನ್ನಾಗಿಸಲು ಎಲ್ಲರ ಸಹಕಾರ ಅಗತ್ಯವಿದೆ. ಸಾರ್ವಜನಿಕರಲ್ಲಿ ಸಾಕ್ಷರತೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಆಚರಿಸಲಾಗುತ್ತದೆ. ಸ್ಥಳೀಯ ಸಮುದಾಯಗಳಲ್ಲಿ ಅನಕ್ಷರತೆ ಎಂಬ ಸಾಮಾಜಿಕ ಪಿಡುಗನ್ನು ತೊಡೆದು ಹಾಕಬೇಕು ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಹೇಳಿದರು. ಅವರು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಲೋಕ ಶಿಕ್ಷಣ ನಿರ್ದೇಶನಾಲಯ, ಜಿಲ್ಲಾ ಪಂಚಾಯತ್, ಜಿಲ್ಲಾ ಸಾಕ್ಷರತಾ

ಸಾಮಾಜಿಕ ಪ್ರಗತಿಗೆ ಅಕ್ಷರ ಜ್ಞಾನ ಅಗತ್ಯ- ಮೂಡಾ ಅಧ್ಯಕ್ಷ Read More »

ಕರಾವಳಿ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 09. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ಹಾಸ್ಟೆಲ್‍ಗಳ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ 2.50 ಲಕ್ಷ ರೂ. ಇರಬೇಕು.

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ Read More »

ಕರ್ನಾಟಕ

ಸೆಪ್ಟೆಂಬರ್ 16 ರಿಂದ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ

(ನ್ಯೂಸ್ ಕಡಬ) newskadaba.com ಸೆ. 09. ದಕ್ಷಿಣ ಕನ್ನಡ ಜಿಲ್ಲೆಯ ಆಸಕ್ತ ರೈತರಿಗೆ ಪಶುಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಮಂಗಳೂರು ವತಿಯಿಂದ ಆಗಸ್ಟ್-2025 ರ ಮಾಹೆಯಲ್ಲಿ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿಯನ್ನು ಏರ್ಪಡಿಸಲಾಗಿದೆ. ತರಬೇತಿ ವಿವರ: ಸೆಪ್ಟೆಂಬರ್ 16 ರಿಂದ 17ರ ವರೆಗೆ ರೈತರಿಗೆ ಆಧುನಿಕ ಹೈನುಗಾರಿಕೆ ತರಬೇತಿ ನಡೆಯಲಿದೆ. ಸೆಪ್ಟೆಂಬರ್ 25 ರಿಂದ 26ರ ವರೆಗೆ ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ನಡೆಯಲಿದೆ. ಆಸಕ್ತ ರೈತ ಬಾಂಧವರು ತಮ್ಮ

ಸೆಪ್ಟೆಂಬರ್ 16 ರಿಂದ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ Read More »

ಕರಾವಳಿ
Scroll to Top