newskadaba

ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಮಧ್ಯಸ್ಥಿಕಾ ಅಭಿಯಾನ

(ನ್ಯೂಸ್ ಕಡಬ) newskadaba.com ಆ. 27. “ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ” 3.0 ಎಂಬ 3ನೇ ವಿಶೇಷ ಮಧ್ಯಸ್ಥಿಕಾ ಅಭಿಯಾನವು ಆಗಸ್ಟ್ 1 ರಿಂದ ನಡೆಯಲಿದೆ.      ಇದರ ಪ್ರಯುಕ್ತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಎಲ್ಲಾ ರೀತಿಯ ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಚೆಕ್ಕು ಅಮಾನ್ಯ ಪ್ರಕರಣಗಳು, ವಾಣಿಜ್ಯ ಮತ್ತು ಸೇವಾ ಪ್ರಕರಣಗಳು, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಗ್ರಾಹಕರ ವ್ಯಾಜ್ಯ ಪ್ರಕರಣಗಳು, ಡಿ.ಆರ್.ಟಿ ಪ್ರಕರಣಗಳು, ಭೂ–ಸ್ವಾಧೀನ ಪ್ರಕರಣಗಳು […]

ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಮಧ್ಯಸ್ಥಿಕಾ ಅಭಿಯಾನ Read More »

ಕರ್ನಾಟಕ

ಮಂಗಳೂರು ರಸ್ತೆಗೆ ಇಳಿಯಲಿವೆ 100 ಎಲೆಕ್ಟ್ರಿಕ್ ಬಸ್‌ಗಳು

(ನ್ಯೂಸ್ ಕಡಬ) newskadaba.com ಆ. 27. ಕೇಂದ್ರ ಸರ್ಕಾರದ ಪಿಎಂ ಬಸ್ ಸೇವಾ ಯೋಜನೆಯಡಿ ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗಕ್ಕೆ 100 ಎಲೆಕ್ಟ್ರಿಕ್ ಬಸ್‌ಗಳು ಹಂಚಿಕೆಯಾಗಿದ್ದು, ಮಂಗಳೂರು ನಗರ ಹಾಗೂ ಗ್ರಾಮಾಂತರದ ಜೊತೆಗೆ ಉಡುಪಿ, ಮೂಡುಬಿದಿರೆ ಮತ್ತು ಮಂಗಳೂರು ವಿಮಾನ ನಿಲ್ದಾಣ ಮಾರ್ಗಗಳಲ್ಲೂ ಬಸ್‌ ಗಳನ್ನು ಓಡಿಸಲು ಉದ್ದೇಶಿಸಲಾಗಿದೆ. ಸದ್ಯದ ಯೋಜನೆಯಂತೆ ಮಂಗಳೂರು–ಉಡುಪಿ ಮಾರ್ಗಕ್ಕೆ 10, ಮೂಡುಬಿದಿರೆ ಮಾರ್ಗಕ್ಕೆ 10, ವಿಮಾನ ನಿಲ್ದಾಣಕ್ಕೆ 2 ಹಾಗೂ ಪಡೀಲ್‌ ಗೆ 4 ಬಸ್‌ಗಳನ್ನು ನಿಯೋಜಿಸಲು ನಿರ್ಧರಿಸಲಾಗಿದೆ. ಕುಂಟಿಕಾನ ಮತ್ತು ಬಾಳೆಪುಣಿಯಲ್ಲಿ ತಲಾ

ಮಂಗಳೂರು ರಸ್ತೆಗೆ ಇಳಿಯಲಿವೆ 100 ಎಲೆಕ್ಟ್ರಿಕ್ ಬಸ್‌ಗಳು Read More »

ಕರಾವಳಿ, ಕರ್ನಾಟಕ

ಕಡಬ: ಅಪಾಯಕಾರಿ ಮರ ತೆರವುಗೊಳಿಸಿದ್ದಕ್ಕೆ ಬೆದರಿಕೆ ಮೆಸ್ಕಾಂ ಜನಸಂಪರ್ಕ ಸಭೆಯಲ್ಲಿ ಜೆಇ ಅಳಲು

(ನ್ಯೂಸ್ ಕಡಬ) newskadaba.com ಆ. 27. ಖಾಸಗಿಯವರ ಜಾಗದಲ್ಲಿ ಹಾದು ಹೋಗಿರುವ ವಿದ್ಯುತ್ ಲೈನ್ ತಾಗಿರುವ ಮರಗಳನ್ನು ತೆರವು ಮಾಡಿದಾಗ ಮರವನ್ನು ಕಡಿದ ಹಾಗೇ ನಿನ್ನನ್ನೂ ಕಡಿದು ಕೊಚ್ಚುತ್ತೇನೆ ಎಂದು ಮಚ್ಚು ತೋರಿಸಿ ವ್ಯಕ್ತಿಯೊಬ್ಬರು ಬೆದರಿಕೆ ಹಾಕಿದ್ದಾರೆ. ಇಂತಹ ಭಯದ ವಾತಾವರಣದಲ್ಲಿ ನಾವು ಹೇಗೆ ಕೆಲಸ ಮಾಡುವುದು ಎಂದು ಮೆಸ್ಕಾಂ ಜೆಇ ಜನ ಸಂಪರ್ಕ ಸಭೆಯಲ್ಲಿ ಅಳಲು ತೋಡಿಕೊಂಡರು. ಮಸ್ಕಾಂ ಮಂಗಳೂರು ವೃತ್ತ ಅಧೀರ್ ಕೃಷ್ಣ ರಾಜ್ ಅಧ್ಯಕ್ಷತೆಯಲ್ಲಿ ಬುಧವಾರ ಕಡಬ ಮೆಸ್ಕಾಂ ಕಚೇರಿಯಲ್ಲಿ ನಡೆದ ಸಭೆಯಲ್ಲಿ

ಕಡಬ: ಅಪಾಯಕಾರಿ ಮರ ತೆರವುಗೊಳಿಸಿದ್ದಕ್ಕೆ ಬೆದರಿಕೆ ಮೆಸ್ಕಾಂ ಜನಸಂಪರ್ಕ ಸಭೆಯಲ್ಲಿ ಜೆಇ ಅಳಲು Read More »

ಕರಾವಳಿ

ನಟ ದೇವರಾಜ್ 2ನೇ ಪುತ್ರ ಪ್ರಣಮ್ ನಿಶ್ಚಿತಾರ್ಥ!!

(ನ್ಯೂಸ್ ಕಡಬ) newskadaba.com ಆ. 27. ಸ್ಯಾಂಡಲ್‌ವುಡ್‌ನ ಹಿರಿಯ ನಟ ಹಾಗೂ ಡೈನಮಿಕ್ ಸ್ಟಾರ್ ದೇವರಾಜ್ ಅವರ ಎರಡನೇ ಪುತ್ರ, ನಟ ಪ್ರಣಮ್ ದೇವರಾಜ್ ಅವರು ತಮ್ಮ ಜೀವನದ ಹೊಸ ಅಧ್ಯಾಯಕ್ಕೆ ಕಾಲಿಟ್ಟಿದ್ದು, ನಮಿತಾ ಗೋಪಾಲ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಕುಟುಂಬಸ್ಥರು ಹಾಗೂ ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಸರಳವಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿದ್ದು, ಈ ಶುಭ ಸಮಾರಂಭದ ವಿಡಿಯೋ ಹಾಗೂ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ನಿಶ್ಚಿತಾರ್ಥದ ಸಂದರ್ಭದಲ್ಲಿ ಪ್ರಣಮ್ ದೇವರಾಜ್ ಮತ್ತು ನಮಿತಾ ಗೋಪಾಲ್

ನಟ ದೇವರಾಜ್ 2ನೇ ಪುತ್ರ ಪ್ರಣಮ್ ನಿಶ್ಚಿತಾರ್ಥ!! Read More »

ಸಿನಿಮಾ

ನೇಪಾಳ ಪ್ರವಾಹದಲ್ಲಿ ಸಿಲುಕಿದ್ದ ಇಬ್ಬರು ಕನ್ನಡಿಗರ ಸುರಕ್ಷಿತ ರಕ್ಷಣೆ

(ನ್ಯೂಸ್ ಕಡಬ) newskadaba.com ಆ. 27. ನೇಪಾಳದಲ್ಲಿ ಉಂಟಾಗಿರುವ ಭೀಕರ ಪ್ರವಾಹದ ನಡುವೆ ಸಿಲುಕಿದ್ದ ಕಲಬುರಗಿ ಜಿಲ್ಲೆಯ ಇಬ್ಬರು ಕನ್ನಡಿಗರನ್ನು ರಕ್ಷಣಾಪಡೆ ಸುರಕ್ಷಿತವಾಗಿ ರಕ್ಷಿಸಿ, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದೆ.   ಚಿಂಚೋಳಿ ತಾಲೂಕಿನ ಮಲ್ಲಿನಾಥ್ ಕೊಲಕುಂದಿ ಮತ್ತು ಸಂಗಮೇಶ್ ಕನಕಪುರ ಅವರನ್ನು ರಕ್ಷಿಸಲಾಗಿದ್ದು, ಇಬ್ಬರೂ ಸದ್ಯ ಸುರಕ್ಷಿತವಾಗಿದ್ದಾರೆ. ವಿಪತ್ತು ನಿರ್ವಹಣಾ ಸಂಸ್ಥೆಯ ಅಧಿಕಾರಿಗಳು ಅವರೊಂದಿಗೆ ಸಂಪರ್ಕಿಸಿ ಪರಿಸ್ಥಿತಿಯ ಮಾಹಿತಿ ಪಡೆದುಕೊಂಡಿದ್ದಾರೆ.   ಮಲ್ಲಿನಾಥ್ ಮತ್ತು ಸಂಗಮೇಶ್ ಸೇರಿದಂತೆ ಹೈದರಾಬಾದ್‌ನ 23 ಮಂದಿ ಒಟ್ಟು 25 ಜನರು ನೇಪಾಳಕ್ಕೆ

ನೇಪಾಳ ಪ್ರವಾಹದಲ್ಲಿ ಸಿಲುಕಿದ್ದ ಇಬ್ಬರು ಕನ್ನಡಿಗರ ಸುರಕ್ಷಿತ ರಕ್ಷಣೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಿಲ್ಲಿಸಿದ್ದ ಟಿಟಿ ಮೇಲೆ ಲಾರಿ ಪಲ್ಟಿ- ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ಆ. 27. ಲಾರಿಯೊಂದು ನಿಯಂತ್ರಣ ತಪ್ಪಿ ನಿಂತಿದ್ದ ಟೆಂಪೋ ಟ್ರಾವೆಲರ್ (ಟಿಟಿ) ಮೇಲೆ ಉರುಳಿ ಬಿದ್ದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಅರಂತೋಡಿನ ದೇವರಕೊಲ್ಲಿ ಬಳಿ ಬುಧವಾರ ಸಂಜೆ ನಡೆದಿದೆ. ಮೂಲಗಳ ಪ್ರಕಾರ, ಗುಜರಾತ್‌ ಅಹಮದಾಬಾದ್‌ನ ಪ್ರವಾಸಿಗರ ಗುಂಪೊಂದು ಮಡಿಕೇರಿಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದಾಗ ದೇವರಕೊಲ್ಲಿ ಅಬ್ಬಿ ಜಲಪಾತದ ಬಳಿ ರಸ್ತೆಬದಿಯಲ್ಲಿ ತಮ್ಮ ಟಿಟಿ ವಾಹನವನ್ನು ನಿಲ್ಲಿಸಿದ್ದಾಗ ಈ ಅಪಘಾತ ಸಂಭವಿಸಿದೆನ್ನಲಾಗಿದೆ. ಸುಳ್ಯದ ಕಡೆಗೆ ಚಲಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿ

ನಿಲ್ಲಿಸಿದ್ದ ಟಿಟಿ ಮೇಲೆ ಲಾರಿ ಪಲ್ಟಿ- ಮೂವರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ನೇಪಾಳ ಪ್ರವಾಹ: ಸಿಲುಕಿರುವ ಕನ್ನಡಿಗರ ಪತ್ತೆಗೆ ಸರ್ಕಾರದ ಕ್ರಮ

(ನ್ಯೂಸ್ ಕಡಬ) newskadaba.com ಆ. 27. ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ, ಅಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ ಹಾಗೂ ಮಾಹಿತಿ ಸಂಗ್ರಹಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಸ್ತೆ ಸಂಪರ್ಕ ಮತ್ತು ಸಂಚಾರ ವ್ಯವಸ್ಥೆ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ಹಲವು ಭಾರತೀಯರು ನಾಪತ್ತೆಯಾಗಿರುವ ವರದಿಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ರಕ್ಷಣಾ ಕಾರ್ಯಕ್ಕೆ ಸಜ್ಜಾಗಿದೆ.   ನೇಪಾಳ

ನೇಪಾಳ ಪ್ರವಾಹ: ಸಿಲುಕಿರುವ ಕನ್ನಡಿಗರ ಪತ್ತೆಗೆ ಸರ್ಕಾರದ ಕ್ರಮ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ

(ನ್ಯೂಸ್ ಕಡಬ) newskadaba.com ಆ. 27. ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು ಪ್ರತಿ ನಗರ ವಾರ್ಡ್‍ಗಳ ವ್ಯಾಪ್ತಿಯಲ್ಲಿ ‘ಭಾರತ್ ಜೋಡೋ ಯುವ ಸಂಘ‘ಗಳನ್ನು ಸ್ಥಾಪಿಸಲು ಸರ್ಕಾರ ಉದ್ದೇಶಿಸಿದೆ. ಇದು ಯುವಜನರ ಬದಲಾವಣೆಯ ಭಾಗವಾಗಿ ಯುವ ಶಕ್ತಿ, ಕನಸುಗಳು ಮತ್ತು ಕರ್ನಾಟಕ ರಾಜ್ಯದ ಉತ್ತಮ ಭವಿಷ್ಯಕ್ಕಾಗಿ ಈ ಯೋಜನೆಯನ್ನು ಹಮ್ಮಿಕೊಂಡಿದ್ದು, ಇದರಲ್ಲಿ ರಾಜ್ಯದ ಎಲ್ಲ ವರ್ಗ, ಧರ್ಮ, ಜಾತಿ, ಮತ, ಪಂಗಡಕ್ಕೆ ಸೇರಿದ 16 ರಿಂದ 35 ವರ್ಷ ವಯೋಮಿತಿಯೊಳಗಿನ

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ Read More »

ಕರಾವಳಿ

ಜಾನಪದ ತರಬೇತಿ: ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಆ. 27. ಜಾನಪದ ಕಲಾವಿದರು, ವಿದ್ವಾಂಸರು, ವಾದ್ಯಗಾರರು, ಬುಡಕಟ್ಟು ಜನರನ್ನೊಳಗೊಂಡಂತೆ “ಜಾನಪದ ಸಂಗಮ” ಹೆಸರಿನ ಕಾರ್ಯಕ್ರಮವನ್ನು ಗಿರಿಜನ ಉಪಯೋಜನೆಯಡಿ ಸರ್ಕಾರವು ಹೊಸಯೋಜನೆಯಾಗಿ ಘೋಷಿಸಿದೆ. ಗಿರಿಜನ ಉಪಯೋಜನೆಯಡಿ ರಾಜ್ಯದ 4 ವಿಭಾಗಗಳಲ್ಲಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಜಾನಪದ ಕಲಾಪ್ರಕಾರದ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.    ಆಸಕ್ತಿಯುಳ್ಳ 16 ರಿಂದ 40 ರೊಳಗಿನ ವಯೋಮಾನದ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅಕಾಡೆಮಿಯ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ,

ಜಾನಪದ ತರಬೇತಿ: ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರ್ನಾಟಕ

ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ ಸರ್ಕಾರದ ಅಧಿಕೃತ ಬೆಂಬಲ ಕೋರಿ ಸಿಎಂ ಡಿಕೆಶಿಗೆ ತುರ್ತು ಪತ್ರ ಬರೆದ ಸಂಸದ ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 26. ಮಂಗಳೂರು ವ್ಯಾಪ್ತಿಯ ರೈಲು ಜಾಲವನ್ನು ನೈರುತ್ಯ ರೈಲ್ವೆ ವಲಯಕ್ಕೆ ಸೇರ್ಪಡೆಗೊಳಿಸುವ ಕೇಂದ್ರ ಸರ್ಕಾರವು ಐತಿಹಾಸಿಕ ನಿರ್ಧಾರವನ್ನು ಕೈಗೊಂಡಿದ್ದು, ಈ ಬಗ್ಗೆ ರೈಲ್ವೆ ಮಂಡಳಿ ಹೊರಡಿಸಿರುವ ಅಧಿಸೂಚನೆಯನ್ನು  ಕಾರ್ಯರೂಪಕ್ಕೆ ತರುವುದಕ್ಕೆ ರಾಜ್ಯ ಸರ್ಕಾರವು ಪೂರ್ಣ ರೀತಿಯ ಆಡಳಿತಾತ್ಮಕ ಸಹಕಾರ ನೀಡಬೇಕೆಂದು ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿಗೆ ಬರೆದಿರುವ ಈ ಸುದೀರ್ಘ ಪತ್ರದಲ್ಲಿ ಕ್ಯಾ.

ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ ಸರ್ಕಾರದ ಅಧಿಕೃತ ಬೆಂಬಲ ಕೋರಿ ಸಿಎಂ ಡಿಕೆಶಿಗೆ ತುರ್ತು ಪತ್ರ ಬರೆದ ಸಂಸದ ಚೌಟ Read More »

ಕರ್ನಾಟಕ
Scroll to Top