ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಮಧ್ಯಸ್ಥಿಕಾ ಅಭಿಯಾನ
(ನ್ಯೂಸ್ ಕಡಬ) newskadaba.com ಆ. 27. “ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ” 3.0 ಎಂಬ 3ನೇ ವಿಶೇಷ ಮಧ್ಯಸ್ಥಿಕಾ ಅಭಿಯಾನವು ಆಗಸ್ಟ್ 1 ರಿಂದ ನಡೆಯಲಿದೆ. ಇದರ ಪ್ರಯುಕ್ತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಎಲ್ಲಾ ರೀತಿಯ ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಚೆಕ್ಕು ಅಮಾನ್ಯ ಪ್ರಕರಣಗಳು, ವಾಣಿಜ್ಯ ಮತ್ತು ಸೇವಾ ಪ್ರಕರಣಗಳು, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಗ್ರಾಹಕರ ವ್ಯಾಜ್ಯ ಪ್ರಕರಣಗಳು, ಡಿ.ಆರ್.ಟಿ ಪ್ರಕರಣಗಳು, ಭೂ–ಸ್ವಾಧೀನ ಪ್ರಕರಣಗಳು […]
ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಮಧ್ಯಸ್ಥಿಕಾ ಅಭಿಯಾನ Read More »
ಕರ್ನಾಟಕ






