newskadaba

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 6 ಮಂದಿಯಲ್ಲಿ ಕೊರೋನಾ ಸೋಂಕು ದೃಢ

(ನ್ಯೂಸ್ ಕಡಬ) newskadaba.com ಕಡಬ, ನ.13: ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ 6 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಕಡಬ ತಾಲೂಕಿನ ಶಿರಾಡಿ ಕೊಣಾಜೆಯ 75 ವರ್ಷದ ಮಹಿಳೆಯಲ್ಲಿ ಹಾಗೂ ಪುತ್ತೂರು ತಾಲೂಕಿನ 61 ವರ್ಷದ ವ್ಯಕ್ತಿ, ಕೆಮ್ಮಿಂಜೆಯ 79 ವರ್ಷದ ವ್ಯಕ್ತಿ, ಸರ್ವೆಯ 39 ವರ್ಷದ ಮಹಿಳೆ, ಪಡುವನ್ನೂರಿನ 28 ವರ್ಷದ ವ್ಯಕ್ತಿ, ಕರ್ನೂರಿನ 32 ವರ್ಷದ ವ್ಯಕ್ತಿ ಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.  

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 6 ಮಂದಿಯಲ್ಲಿ ಕೊರೋನಾ ಸೋಂಕು ದೃಢ Read More »

ಕರಾವಳಿ

ಹರಿಹರ: ಆರೋಗ್ಯ ಭಾರತಿ ಪ್ರಾಯೋಜಿತ ಮನೆಮದ್ದು ಕಾರ್ಯಗಾರ

(ನ್ಯೂಸ್ ಕಡಬ) newskadaba.com ಹರಿಹರ, ನ.13: ಕಳೆದ ದಿನ ಹರಿಹರ ದೇವಸ್ಥಾನದಲ್ಲಿ ಆರೋಗ್ಯ ಭಾರತಿ ಪ್ರಾಯೋಜಿತ ಮನೆಮದ್ದು ಕಾರ್ಯಗಾರ ಕಾರ್ಯಕ್ರಮವನ್ನು ಹರಿಹರಪಲ್ಲತ್ತಡ್ಕ ಕೇಶವ ಮೂರ್ತಿ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.     ಕಾರ್ಯಕ್ರಮದಲ್ಲಿ ಮೈಸೂರಿನ ಡಾ. ಮಂಜುನಾಥ್ ಸಂಪನ್ಮೂಲ ವ್ಯಕ್ತಿಯಾಗಿದ್ದು, ವಿವಿಧ ಗಿಡಮೂಲಿಕೆಗಳ, ಸಂಬಾರು ವಸ್ತುಗಳ ಪರಿಚಯದ, ಉಪಯೋಗಗಳನ್ನು ಪ್ರಾಯೋಗಿಕವಾಗಿ ತಿಳಿಸಿಕೊಟ್ಟರು. ಹಾಗೂ ಆರೋಗ್ಯ ಕಾಪಾಡುವ ಬಗ್ಗೆ ಮಾಗಿತಿ ನೀಡಿದರು. ಕೇಂದ್ರ ಕ್ಷೇತ್ರ ಸಂಯೋಜಕರಾದ ಸದಾಶಿವ ಬೆಂಗಳೂರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.    

ಹರಿಹರ: ಆರೋಗ್ಯ ಭಾರತಿ ಪ್ರಾಯೋಜಿತ ಮನೆಮದ್ದು ಕಾರ್ಯಗಾರ Read More »

ಕರಾವಳಿ

ಶೀಘ್ರದಲ್ಲೇ ಭಾರತಕ್ಕೆ ಹೊಸ ಅವತಾರದಲ್ಲಿ ಪಬ್‍ಜಿ ಎಂಟ್ರಿ

(ನ್ಯೂಸ್ ಕಡಬ) newskadaba.com ನವದೆಹಲಿ ನ. 13: ಶೀಘ್ರದಲ್ಲಿಯೇ ಪಬ್‍ಜಿ ಮೊಬೈಲ್ ಗೇಮ್ ಭಾರತಕ್ಕೆ ಹೊಸ ಅವತಾರದಲ್ಲಿ ಎಂಟ್ರಿ ನೀಡಲಿದೆ ಎಂದು ಸೌಥ್ ಕೊರಿಯನ್ ಪಬ್‍ಜಿ ಕಾರ್ಪೋರೇಷನ್ ಇಂದು ಘೋಷಣೆ ಮಾಡಿದೆ.ಕೇವಲ ಭಾರತದ ಮಾರುಕಟ್ಟೆಗಾಗಿ ಪಬ್‍ಜಿ ಗೇಮ್ ಹೊಸ ಸ್ವರೂಪದಲ್ಲಿ ಬರಲಿದೆ ಎಂದು ಕಂಪನಿ ತನ್ನ ಘೋಷಣೆಯಲ್ಲಿ ಹೇಳಿದೆ. ಜೊತೆಗೆ ಇದರಲ್ಲಿ ಚೀನಾದ ಪಾಲುದಾರಿಕೆ ಇರಲ್ಲ ಎಂದು ಸ್ಪಷ್ಟನೆ ನೀಡಿದೆ.ಪಬ್‍ಜಿ ಕಾರ್ಪೋರೇಷನ್ ನ ಪೇರೆಂಟ್ ಕಂಪನಿ ಕ್ರ್ಯಾಫ್ಟನ್ ಇಂಕ್ ಭಾರತದಲ್ಲಿ 100 ಮಿಲಿಯನ್ ಡಾಲರ್ ಬಂಡವಾಳ ಹೂಡಿಕೆ ಮಾಡುವುದಾಗಿ

ಶೀಘ್ರದಲ್ಲೇ ಭಾರತಕ್ಕೆ ಹೊಸ ಅವತಾರದಲ್ಲಿ ಪಬ್‍ಜಿ ಎಂಟ್ರಿ Read More »

ರಾಷ್ಟ್ರೀಯ ನ್ಯೂಸ್

ಕಡಬ : ಯುವತಿಯ ನಂಬಿಸಲು ಹಿಂದು ಧರ್ಮೀಯನೆಂದು ನಾಟಕವಾಡಿದ.!

(ನ್ಯೂಸ್ ಕಡಬ) newskadaba.com ಕಡಬ ನ. 13: ಫೇಸ್ಬುಕ್ನಲ್ಲಿ ಯುವತಿಯ ಸ್ನೇಹ ಗಳಿಸಿ ಆಕೆಯೊಂದಿಗೆ ತೀರ್ಥಯಾತ್ರೆ ನಡೆಸಿ ಅಲ್ಲಿ ಭಾವಚಿತ್ರ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಯುವಕನೋರ್ವನ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕು ಬಂಟ್ರ ಗ್ರಾಮದ ಮರ್ಧಾಳ ಪಾಲೆತ್ತಡ್ಕ ನಿವಾಸಿ ಅಬ್ದುಲ್ ರಜಾಕ್ ಎಂಬಾತ ತನ್ನ ಹೆಸರನ್ನು ಖುಷಿಕ್ ಯಾನೆ ಸಂಜು ಎಂದು ಪರಿಚಯಿಸಿಕೊಂಡಿದ್ದ. ನನಗೆ ಹೆತ್ತವರಿಲ್ಲ, ಉತ್ತಮ ಸ್ನೇಹಿತರನ್ನು ಬಯಸುತ್ತಿದ್ದೇನೆ ಎಂದು ಫೇಸ್ಬುಕ್ನಲ್ಲಿ ಕೌಕ್ರಾಡಿ ಗ್ರಾಮದ 24ರ ಹರೆಯದ

ಕಡಬ : ಯುವತಿಯ ನಂಬಿಸಲು ಹಿಂದು ಧರ್ಮೀಯನೆಂದು ನಾಟಕವಾಡಿದ.! Read More »

ಕರಾವಳಿ

ದೈವಜ್ಞ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿನಲ್ಲಿ ಇ-ಸ್ಟಾಂಪಿಂಗ್ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು ನ. 13: ಹೊಸಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವ ಮೂಲಕ ಗ್ರಾಹಕರನ್ನು ಆಕರ್ಷಿಸುವ ಕೆಲಸವನ್ನು ಸಹಕಾರ ಸಂಘಗಳು ಮಾಡಬೇಕು. ಇದು ಸೊಸೈಟಿಯ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಸಹಕಾರ ಸಂಘಗಳ ಉಪನಿಬಂಧಕ ಶ್ರೀ ಪ್ರವೀಣ್.ಬಿ.ನಾಯಕ್ ಅಭಿಪ್ರಾಯ ಪಟ್ಟರು. ಅವರು ನಗರದ ರಥಬೀದಿ ಸಮೀಪದ ಭವಂತಿ ರಸ್ತೆಯ ಪ್ರೇಮಾ ಪ್ಲಾಜಾದಲ್ಲಿರುವ ದೈವಜ್ಞ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ ಲಿ.ನ ಪ್ರಧಾನ ಕಚೇರಿಯಲ್ಲಿ ಶುಕ್ರವಾರ ಇ-ಸ್ಟಾಂಪಿಂಗ್ ಉದ್ಘಾಟಿಸಿ ಮಾತನಾಡಿದರು.   ದೈವಜ್ಞ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ ತನ್ನದೇ

ದೈವಜ್ಞ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿನಲ್ಲಿ ಇ-ಸ್ಟಾಂಪಿಂಗ್ ಆರಂಭ Read More »

ಕರಾವಳಿ

ಗೂಡುದೀಪದಲ್ಲಿ ಕೊರೊನಾ ಜಾಗೃತಿ ➤ ಹಲವರ ಗಮನ ಸೆಳೆಯುತ್ತಿದೆ ಈ ಗೂಡುದೀಪ

(ನ್ಯೂಸ್ ಕಡಬ) newskadaba.com ಕಾರ್ಕಳ ನ. 13: ದೀಪಾವಳಿಯ ಗೂಡುದೀಪದ ಮೂಲಕ ಕೊರೊನಾ ಜಾಗೃತಿ ಮೂಡಿಸುವ ಪ್ರಯತ್ನವನ್ನು ಕಾರ್ಕಳ ಪುರಸಭಾ ಸದಸ್ಯ ಶುಭದ್ ರಾವ್ ಮಾಡಿ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಈ ಗೂಡು ದೀಪದಲ್ಲಿ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ, ಹ್ಯಾಂಡ್ ವಾಶ್ ಮಾಡಿ ಮತ್ತು ಸಾಮಾಜಿಕ ಅಂತರ ಕಾಪಾಡಿ ಎಂಬ ಚಿತ್ರದೊಂದಿಗೆ ಸಂದೇಶಗಳನ್ನು ಬರೆದಿದ್ದಾರೆ.   ಪುರಸಭೆ ಸದಸ್ಯರಾಗಿರುವ ಶುಭದ್ ರಾವ್ ಕಳೆದ ಮೂರು ವರುಷಗಳಿಂದ ಗೂಡುದೀಪ ಸ್ಪರ್ದೆಯನ್ನು ಆಯೋಜಿಸುತ್ತಿದ್ದರು. ಆದರೆ ಈ ಬಾರಿ ಕೋವಿಡ್

ಗೂಡುದೀಪದಲ್ಲಿ ಕೊರೊನಾ ಜಾಗೃತಿ ➤ ಹಲವರ ಗಮನ ಸೆಳೆಯುತ್ತಿದೆ ಈ ಗೂಡುದೀಪ Read More »

ಕರಾವಳಿ

ಉಳ್ಳಾಲ: ಕಳವುಗೈದ ಪಿಕಪ್ ವಾಹನ ಮತ್ತು ಆರೋಪಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ನ.13: ತೊಕ್ಕೊಟ್ಟುವಿನ ಕಲ್ಲಾಪುವಿನಿಂದ  ಪಿಕಪ್ ವಾಹನವನ್ನು ಕಳ್ಳನೋರ್ವ ಕದ್ದೊಯ್ದಿದ್ದಾನೆ. ಕಳವು ಮಾಡಿದ ಈ ವಾಹನವು ಸುರತ್ಕಲ್ ಠಾಣಾ ವ್ಯಾಪ್ತಿಯ ಚೇಳ್ಯಾರು ಬಳಿ ಮನೆಯ ಕಂಪೌಂಡಿಗೆ ಢಿಕ್ಕಿ ಹೊಡೆದಿದ್ದು, ಸುರತ್ಕಲ್ ಪೊಲೀಸರು ಕಳೆದ ದಿನ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು  ತಮಿಳುನಾಡು ಮೂಲದ ದಕ್ಷಿಣಮೂರ್ತಿ ಎಂದು ಗುರುತಿಸಲಾಗಿದೆ.  ತೊಕ್ಕೊಟ್ಟು ಕಲ್ಲಾಪು ಬಳಿಯಿರುವ ಸೂಪರ್ ಬಜಾರ್ ಎದುರು ನಿಲ್ಲಿಸಿದ್ದ ಪಿಕಪ್ ವಾಹನವನ್ನು ದಕ್ಷಿಣಮೂರ್ತಿಯವರು ಮಧ್ಯರಾತ್ರಿ ವೇಳೆ ಕಳವು ಮಾಡಿದ್ದಾರೆ. ಕಳವು ನಡೆಸಿದ ವಾಹನವನ್ನು ಕೊಂಡೊಯ್ಯುವ

ಉಳ್ಳಾಲ: ಕಳವುಗೈದ ಪಿಕಪ್ ವಾಹನ ಮತ್ತು ಆರೋಪಿ ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪಡುಬಿದ್ರಿ: ವರ್ತೆ ಪಂಜುರ್ಲಿ ದೈವಸ್ಥಾನದ ಬೀಗ ಮುರಿದು ಕಳವು

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ನ.13: ವರ್ತೆ ಪಂಜುರ್ಲಿ ದೈವಸ್ಥಾನ ಕಾಪು ತಾಲೂಕು ನಡ್ಸಾಲು ಗ್ರಾಮದ ಕಾಡಿಪಟ್ನ ಎಂಬಲ್ಲಿ ದೇವಸ್ಥಾನದ ಬೀಗ ಮುರಿದು ಕಳ್ಳರು ಕಳವುಗೈದಿರುವ ಘಟನೆ ನಡೆದಿದೆ.     ದೈವಸ್ಥಾನದ ಒಳಗಿದ್ದ ಬೆಳ್ಳಿಯ ವಸ್ತುಗಳಾದ ಪಂಜುರ್ಲಿ ದೈವದ ಬೆಳ್ಳಿಯ ಪ್ರಬಾವಳಿ, ಪಂಜುರ್ಲಿ ದೈವದ 250 ಗ್ರಾಂ ತೂಕದ ಬೆಳ್ಳಿಯ ಖಡ್ಸಲೆ, 4ಗ್ರಾಂ ತೂಕದ ನವರತ್ನ ಚಿನ್ನದ ಸರ, 8 ಗ್ರಾಂ ತೂಕದ ಚಿನ್ನದ ಕರಿಮಣಿ ಸರ, 5 ಗ್ರಾಂ ತೂಕದ ಚಿನ್ನದ ಹವಳದ ಸರ, 2.2

ಪಡುಬಿದ್ರಿ: ವರ್ತೆ ಪಂಜುರ್ಲಿ ದೈವಸ್ಥಾನದ ಬೀಗ ಮುರಿದು ಕಳವು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಖ್ಯಾತ ಸೈಕಲ್ ಕವಿ ‘ಐರಸಂಗ’ ವಿಧಿವಶ

(ನ್ಯೂಸ್ ಕಡಬ) newskadaba.com ಧಾರವಾಡ ನ. 13: ಸೈಕಲ್ ಕವಿ ಎಂದೇ ಪ್ರಖ್ಯಾತರಾಗಿದ್ದ ಆಶುಕವಿ ಐರಸಂಗ(91) ನಿಧನರಾಗಿದ್ದಾರೆ. ತಮ್ಮ ಜೀವನದುದ್ದಕ್ಕೂ ಬಡತನ ಹೊದ್ದು ಬೆಳೆದ ಅವರು ಸೈಕಲ್ ಮೇಲೆಯೇ ಸುತ್ತಾಡುತ್ತಿದ್ದರು.   50ಕ್ಕೂ ಹೆಚ್ಚು ಕವನ ಸಂಕಲನಗಳನ್ನು ರಚಿಸಿದ್ದ ಅವರ ಸಾಹಿತ್ಯ ಕೊಡುಗೆ ನೋಡಿ ಧಾರವಾಡದ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿತ್ತು.ಅವರು ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಧಾರವಾಡದ ಜರ್ಮನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಇಂದು ಬೆಳಗಿನ ಜಾವ ವಿಧಿವಶರಾಗಿದ್ದಾರೆ.

ಪ್ರಖ್ಯಾತ ಸೈಕಲ್ ಕವಿ ‘ಐರಸಂಗ’ ವಿಧಿವಶ Read More »

ಕರ್ನಾಟಕ

ಸುಳ್ಯ: ಗ್ರಾಮ ಪಂಚಾಯತ್ ಚುನಾವಣೆ ಪ್ರಯುಕ್ತ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಸುಳ್ಯ, ನ.13: ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವಭಾವಿಯಾಗಿ ಸಂಪಾಜೆ ,ಅರಂತೋಡು ಮತ್ತು ಮರ್ಕಂಜ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಗೂನಡ್ಕ ಕಾಂಗ್ರೆಸ್ ಕಛೇರಿಯಲ್ಲಿ ಕಳೆದ ದಿನ ನಡೆಯಿತು .     ಕಾರ್ಯಕ್ರಮದ  ಅಧ್ಯಕ್ಷತೆಯನ್ನು ಸುಳ್ಯ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ವಹಿಸಿದರು.ಸುಳ್ಯ ವಿಧಾನಪರಿಷತ್ ಉಸ್ತುವಾರಿ ಕೆಪಿಸಿಸಿ ವಕ್ತಾರ ಐವನ್ ಡಿ’ಸೋಜ,ಸುಳ್ಯ ಬ್ಲಾಕ್ ಉಸ್ತುವಾರಿ ಸದಾಶಿವ ಶೆಟ್ಟಿ ಸುರತ್ಕಲ್ ,ಕಡಬ ಬ್ಲಾಕ್ ಉಸ್ತುವಾರಿ ನಂದಕುಮಾರ್,ಕೆಪಿಸಿಸಿ ಮಾಧ್ಯಮ ವಕ್ತಾರ ಶೌವಾದ್ ಗೂನಡ್ಕ,ಮಹಿಳಾ ಬ್ಲಾಕ್

ಸುಳ್ಯ: ಗ್ರಾಮ ಪಂಚಾಯತ್ ಚುನಾವಣೆ ಪ್ರಯುಕ್ತ ಪೂರ್ವಭಾವಿ ಸಭೆ Read More »

ಕರಾವಳಿ
Scroll to Top