newskadaba

ಮಣಿಪಾಲ: ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ಭೂಪ ➤ ಆರೋಪಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಮಣಿಪಾಲ, ನ.11: ಮಣಿಪಾಲದಲ್ಲಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿ ಹಣ ಹಾಗೂ ದಾಖಲೆ ಪತ್ರಗಳನ್ನು ಪಡೆದು ವಂಚಿಸಿಕೊಂಡಿರುವ ಘಟನೆ ನಡೆದಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಗಣೇಶ್ ನಾಯ್ಕ್ ಎಂದು ಗುರುತಿಸಲಾಗಿದೆ.     ಪ್ರಕರಣದಲ್ಲಿ ಆರೋಪಿತನು ತಾನು ಕೊಂಕಣ ರೈಲ್ವೆ ಇಲಾಖೆಯಲ್ಲಿ ಟಿ ಸಿ ಆಗಿರುವುದಾಗಿ ಹೇಳಿ  ಉದ್ಯೋಗ ಕೊಡುವುದಾಗಿ  ವ್ಯಕ್ತಿಯನ್ನು  ನಂಬಿಸಿ 20,000 ಹಣ ಹಾಗೂ ದಾಖಲೆ ಪತ್ರಗಳನ್ನು ತೆಗೆದುಕೊಂಡು ವಂಚಿಸಿದ್ದಾನೆ. ಅಲ್ಲದೇ ಮತ್ತೊಬ್ಬ ಯುವತಿಯಿಂದ ಹಣ ಪಡೆದು […]

ಮಣಿಪಾಲ: ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ಭೂಪ ➤ ಆರೋಪಿ ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ತೊಡಿಕಾನ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ತೊಡಿಕಾನ, ನ.11: ತೊಡಿಕಾನ ಗ್ರಾಮದ ಮುಪ್ಪಸೇರು ನಿವಾಸಿಯೊಬ್ಬರು ಮನೆ ಸಮೀಪದ ಹೊಳೆ ಬದಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಳೆದ ದಿನ ನಡೆದಿದೆ.     ನೇಣಿಗೆ ಶರಣಾದ ವ್ಯಕ್ತಿಯನ್ನು ಮುಪ್ಪಸೇರು ನಿವಾಸಿ ಧರ್ಮಪಾಲ (48) ಎಂದು ಗುರುತಿಸಲಾಗಿದೆ. ಇವರು ತೊಡಿಕಾನ ದೇವಾಲಯ ಬಳಿ ಮಿನಿ ಕ್ಯಾಂಟಿನ್ ಒಂದರಲ್ಲಿ ಕೆಲಸ ಮಾಡಿತ್ತಿದ್ದರು. ಇವರ ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳು ಹಾಗೂ ಸಹೋದರರನ್ನು ಅಗಲಿದ್ದಾರೆ.

ತೊಡಿಕಾನ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಹೆಚ್ಚುತ್ತಲೇಯಿದೆ ಕಾರು ಕಳವು ಪ್ರಕರಣ

(ನ್ಯೂಸ್ ಕಡಬ) newskadaba.com ಪುತ್ತೂರು, ನ.11: ಇತ್ತೀಚಿಗೆ ಪುತ್ತೂರಿನಲ್ಲಿ ಕಾರು ಕಳವು ಪ್ರಕರಣಗಕಳ್ಳರಗಳ ಹಾವಳಿ ಹೆಚ್ಚಾಗುತ್ತಿದ್ದು, ಕಳ್ಳರು ತಮ್ಮ ಕೈಚಲಕ ಮುಂದುವರಿಸುತ್ತಲೇ ಇದ್ದಾರೆ.  ಇದೀಗ ಕಳೆದ ದಿನದಂದು ಇನ್ನೊಂದು ಕಾರು ಕಳವು ಆಗಿರುವ ಘಟನೆ ಬೆಳಕಿಗೆ ಬಂದಿದೆ.     ಹೀಗೆ ಈ ವಾರದೊಳಗೆ ಮೂರು ಕಾರುಗಳನ್ನು ಕಳ್ಳರು ಕಳವುಗೈದಿದ್ದಾರೆ ಎಂದು ವರದಿಯಾಗಿದೆ.  

ಪುತ್ತೂರು: ಹೆಚ್ಚುತ್ತಲೇಯಿದೆ ಕಾರು ಕಳವು ಪ್ರಕರಣ Read More »

ಕರಾವಳಿ

ಶ್ರೀನಗರ: ಶೋಫಿಯಾನ್‍ನಲ್ಲಿ ಎನ್ ಕೌಂಟರ್ ➤ ಇಬ್ಬರು ಉಗ್ರರ ಹತ್ಯೆ

(ನ್ಯೂಸ್ ಕಡಬ) newskadaba.com ಶ್ರೀನಗರ, ನ.10: ದಕ್ಷಿಣ ಕಾಶ್ಮೀರದ ಸೋಪಿಯಾನ್‌ ಜಿಲ್ಲೆಯ ಕುಟ್ಪೊರಾ ಪ್ರದೇಶದಲ್ಲಿ ಇಂದು ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಯು ಉಗ್ರರಿಬ್ಬರನ್ನು  ಹೊಡೆದುರುಳಿಸಿದ್ದಾರೆ. ಜಮ್ಮು-ಕಾಶ್ಮೀರದ ಪೊಲೀಸರು ನಿಖರ ಮಾಹಿತಿ ಮೇರೆಗೆ ಸೇನೆಯ 34-ರಾಷ್ಟ್ರೀಯ ರೈಫಲ್ಸ್‌ ಮತ್ತು ಇಂದು ಕುಟ್ಪೊರಾ ಪ್ರದೇಶದಲ್ಲಿ ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.  ಈ ವೇಳೆ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ಮೊದಲು ಗುಂಡು ಹಾರಿಸಿದರು. ಈ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದು, ಇವರು ಯಾವ ಸಂಘಟನೆಗೆ ಸೇರಿದವರು ಎಂಬುದರ ಬಗ್ಗೆ ಮಾಹಿತಿ ಲಭ್ಯವಿಲ್ಲ.

ಶ್ರೀನಗರ: ಶೋಫಿಯಾನ್‍ನಲ್ಲಿ ಎನ್ ಕೌಂಟರ್ ➤ ಇಬ್ಬರು ಉಗ್ರರ ಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಕಾರ್ಕಳ: ಕಂಠಸಿರಿಯಲ್ಲಿ ಕೊರಗಜ್ಜನ ಹಾಡು ಹಾಡಿ ಸೂಪರ್ ಹಿಟ್ ಆದ ಪುಟ್ಟ ಬಾಲಕ

(ನ್ಯೂಸ್ ಕಡಬ) newskadaba.com ಕಾರ್ಕಳ, ನ.10: ಕೊರಗಜ್ಜ ದೈವವನ್ನು ಸ್ತುತಿಸುವ ಕಂಠಸಿರಿಯಲ್ಲಿ ಹಾಡು ಹಾಡಿ ಸೂಪರ್ ಹಿಟ್ ಎಂದು ಹೆಸರು ಗಳಿಸಿದ ಕಾರ್ಕಳ ಹಿರ್ಗಾನದ ಬಾಲಕ ಕಾರ್ತಿಕ್ ರವರ ಹಾಡು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಈ ಪುಟ್ಟ ಬಾಲಕನಿಗೆ ಜಾರಿಕಟ್ಟೆ ಶ್ರೀ ಕೊರಗಜ್ಜ ಕೊರಗ ಪಂಜುರ್ಲಿ ದೈವಸ್ಥಾನದ ವತಿಯಿಂದ ಶ್ರೀ ಕ್ಷೇತ್ರದಲ್ಲಿ ಸನ್ಮಾನ ಕಾರ್ಯಕ್ರಮವು ನಡೆಯಿತು.     ಈತನ ಹಾಡಿನ ವೆಬ್ ಸೈಟ್ ನ್ನು ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಂಜಲಿ ಯವರು ಬಿಡುಗಡೆಗೊಳಿಸಿದರು.

ಕಾರ್ಕಳ: ಕಂಠಸಿರಿಯಲ್ಲಿ ಕೊರಗಜ್ಜನ ಹಾಡು ಹಾಡಿ ಸೂಪರ್ ಹಿಟ್ ಆದ ಪುಟ್ಟ ಬಾಲಕ Read More »

ಕರಾವಳಿ

ಕಡಬ, ಪುತ್ತೂರು ತಾಲೂಕಿನಲ್ಲಿ ಇಂದು 25 ಮಂದಿಯಲ್ಲಿ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಕಡಬ, ನ.10: ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 25 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.     ಕಡಬ ತಾಲೂಕಿನ ಕೌಕ್ರಾಡಿಯಲ್ಲಿ 58 ವರ್ಷದ ಮಹಿಳೆ, 53 ವರ್ಷದ ವ್ಯಕ್ತಿ, 16 ವರ್ಷದ ಬಾಲಕಿ, 35 ವರ್ಷದ ಮಹಿಳೆ, ಕಡಬದ 37 ವರ್ಷದ ವ್ಯಕ್ತಿ, ಸವಣೂರಿನ 30 ವರ್ಷದ ಮಹಿಳೆ, 31 ವರ್ಷದ ವ್ಯಕ್ತಿ, 45 ವರ್ಷದ ವ್ಯಕ್ತಿ, 18 ವರ್ಷದ ಯುವಕ, ಕೊಯಿಲದ 16 ವರ್ಷದ ಬಾಲಕನಲ್ಲಿ

ಕಡಬ, ಪುತ್ತೂರು ತಾಲೂಕಿನಲ್ಲಿ ಇಂದು 25 ಮಂದಿಯಲ್ಲಿ ಕೋವಿಡ್ ದೃಢ Read More »

ಕರಾವಳಿ

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

(ನ್ಯೂಸ್ ಕಡಬ) newskadaba.com ನೆಲ್ಯಾಡಿ ನ. 10: ನೆಲ್ಯಾಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಂಡಕ್ಕೆ ಬಿದ್ದ ಘಟನೆ ನಡೆದಿದೆ. ಚಿಕ್ಕಾಬಳ್ಳಾಪುರದಿಂದ ಹೊರಟು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಹೊಂಡಕ್ಕೆ ಬಿದ್ದು ಪಲ್ಟಿಯಾದ ಘಟನೆ ಎಂಜಿರ ಸಮೀಪದ ಲಾವತ್ತಡ್ಕ ಎಂಬಲ್ಲಿ ನಡೆದಿದೆ.   ಮುಂಜಾನೆ ನಾಲ್ಕು ಘಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಚಾಲಕ ನಿದ್ದೆ ಮಂಪರಿನಲ್ಲಿಯಿದ್ದುದರಿಂದ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಕಾರು ಚಾಲಕ ಸೇರಿ

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ Read More »

ಕರಾವಳಿ

ಪಂಜ: ಮೂಲಭೂತ ಸಮಸ್ಯೆಯ ಬಗ್ಗೆ ಪ್ರಧಾನಮಂತ್ರಿಗೆ ಸಿ.ಡಿ ಕಳುಹಿಸಿದ ಹೋರಾಟ ಸಮಿತಿ

(ನ್ಯೂಸ್ ಕಡಬ) newskadaba.com ಪಂಜ, ನ.10: ಮೂಲಭೂತ ಸಮಸ್ಯೆಯ ಬಗ್ಗೆ ವಿವರಿಸಿ ಕಮಿಲ ಮೊಗ್ರ ಬಳ್ಳಕ್ಕದ ನಾಗರಿಕ ಹೋರಾಟ ಕ್ರಿಯಾ ಸಮಿತಿ ಸದಸ್ಯರಿಂದ ಸಿ.ಡಿ ತಯಾರಿಸಲಾಗಿತ್ತು.   ಮೊಗ್ರ ಹೊಳೆಗೆ ಸೇತುವೆ ರಚನೆಯ ಬೇಡಿಕೆ ಹಲವಾರು ವರ್ಷಗಳಿಂದ ಇದ್ದರೂ ಇದುವರೆಗೂ ಈಡೇರಿಕೆಯಾಗಿಲ್ಲ. ಹೀಗಾಗಿ ಸಮಸ್ಯೆಯಗುತ್ತಿದೆ. ಅಲ್ಲದೇ ಗುತ್ತಿಗಾರು-ಕಮಿಲ-ಬಲ್ಪ ರಸ್ತೆ ಅವ್ಯವಸ್ಥೆಯಿಂದ ಕೂಡಿದೆ. ಇಡೀ ರಸ್ತೆ ಡಾಮರೀಕರಣ ಕಂಡಿಲ್ಲ. ಈಗ ಕಮಿಲ ಹಾಗೂ ಕಮಿಲ- ಬಲ್ಪ ರಸ್ತೆ ತೀರಾ ಹೊಂಡಗುಂಡಿಗಳಿಂದ ಕೂಡಿದ್ದು, ವಾಹನ ಓಡಾಡಲು ತೀರಾ ಸಂಕಷ್ಟವಾಗಿದೆ. ಬಳ್ಪದಿಂದ ಗುತ್ತಿಗೆದಾರರು

ಪಂಜ: ಮೂಲಭೂತ ಸಮಸ್ಯೆಯ ಬಗ್ಗೆ ಪ್ರಧಾನಮಂತ್ರಿಗೆ ಸಿ.ಡಿ ಕಳುಹಿಸಿದ ಹೋರಾಟ ಸಮಿತಿ Read More »

ಕರಾವಳಿ

ಲ್ಯಾಪ್‍ಟಾಪ್ ಇಲ್ಲದೇ ಬಡ ವಿದ್ಯಾರ್ಥಿನಿಯ ಪರದಾಟ ➤ ಆನ್‍ಲೈನ್ ಕ್ಲಾಸ್ ತಪ್ಪಿದ್ದಕ್ಕೆ ನೊಂದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಹೈದರಾಬಾದ್ ನ. 10: ಓದಿಲ್ಲದೇ ನಾನು ಬದುಕಲಾರೆ, ಅಪ್ಪ-ಅಮ್ಮ ಕ್ಷಮಿಸಿ ಎಂದು ಡೆತ್ ನೋಟ್ ಬರೆದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಧ್‍ನಗರದಲ್ಲಿ ನಡೆದಿದೆ.ಆತ್ಮಹತ್ಯೆಗೆ ಮುನ್ನ ಐಶ್ವರ್ಯಾ ಡೆತ್ ನೋಟ್ ಬರೆದು, ತನ್ನ ಈ ನಿರ್ಧಾರಕ್ಕೆ ಬಡತನವೇ ಕಾರಣ ಎಂಬುದನ್ನ ಪರೋಕ್ಷವಾಗಿ ಹೇಳಿದ್ದಾಳೆ. ನನ್ನ ಸಾವಿಗೆ ಯಾರು ಕಾರಣರಲ್ಲ. ನನ್ನಿಂದಾಗಿ ಕುಟುಂಬ ಆರ್ಥಿಕ ಸಂಕಷ್ಟದಲ್ಲಿದೆ. ಇನ್ನು ನಾನು ಓದದೇ ಬದುಕಲಾರೆ. ಈ ಸಮಸ್ಯೆಗೆ ಆತ್ಮಹತ್ಯೆಯೇ ಪರಿಹಾರ ಎಂದು ಅನ್ನಿಸುತ್ತಿದೆ. ನಾನು

ಲ್ಯಾಪ್‍ಟಾಪ್ ಇಲ್ಲದೇ ಬಡ ವಿದ್ಯಾರ್ಥಿನಿಯ ಪರದಾಟ ➤ ಆನ್‍ಲೈನ್ ಕ್ಲಾಸ್ ತಪ್ಪಿದ್ದಕ್ಕೆ ನೊಂದು ಆತ್ಮಹತ್ಯೆ Read More »

ಕರಾವಳಿ

ಡ್ರಗ್ಸ್ ದಂಧೆ ಬಗ್ಗೆ ವರದಿ ಮಾಡಿದ್ದಕ್ಕೆ ಪತ್ರಕರ್ತನ ಹತ್ಯೆ ➤ ಐದು ಮಂದಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ತಮಿಳುನಾಡು, ನ.10: ಟಿವಿ ಪತ್ರಕರ್ತನನ್ನು ಕತ್ತು ಹಿಸುಕಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ನಡೆದಿದೆ. ಕೊಲೆಯಾದ ಪತ್ರಕರ್ತನನ್ನು ಇಸ್ರೇವೆಲ್ ಮೋಸೆಸ್(27) ಎಂದು ಗುರುತಿಸಲಾಗಿದೆ.     ಈತ ಡ್ರಗ್ಸ್ ದಂಧೆಯ ವರದಿ ಮಾಡುತ್ತಾರೆ ಎಂಬ ಭೀತಿಯಿಂದ ಕಳೆದ ದಿನ ಸಂಜೆ ಮೋಸಸ್ ರನ್ನು ಕರೆ ಮಾಡಿ ಕರೆಸಿಕೊಂಡ ಬಳಿಕ ದುಷ್ಕರ್ಮಿಗಳು ಕತ್ತು ಹಿಸುಕಿ ಹತ್ಯೆ ಮಾಡಿದ್ದಾರೆ. ಕೊಲೆ ಮಾಡಿ ಆತನನ್ನು ರಸ್ತೆಯಲ್ಲಿ ಎಸೆದು ಹೋಗಿದ್ದು, ಬಳಿಕ ಮನೆಯವರಿಗೆ ತಿಳಿದು ಈ ಸಂಬಂಧ

ಡ್ರಗ್ಸ್ ದಂಧೆ ಬಗ್ಗೆ ವರದಿ ಮಾಡಿದ್ದಕ್ಕೆ ಪತ್ರಕರ್ತನ ಹತ್ಯೆ ➤ ಐದು ಮಂದಿ ಪೊಲೀಸರ ವಶಕ್ಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top