newskadaba

ಕೊಲ್ಲಮೊಗ್ರ: ಮನೆ – ಮನೆಗಳಿಗೆ ಭೇಟಿ ನೀಡಿ ಕೊರೋನಾ ಟೆಸ್ಟ್

(ನ್ಯೂಸ್ ಕಡಬ) newskadaba.com ಕೊಲ್ಲಮೊಗ್ರ, ನ. 07: ಕೊಲ್ಲಮೊಗ್ರ ಭಾಗಗಳಲ್ಲಿ ಮನೆ ಮನೆಗಳಿಗೆ ಭೇಟಿ ನೀಡಿ ಕೊರೋನಾ ಪರೀಕ್ಷೆಯನ್ನು ನಡೆಸಲಾಗುತ್ತಿದೆ.     ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ, ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು ಭೇಟಿ ನೀಡಿದ ಮನೆಯಲ್ಲಿ ಪ್ರತಿಯೊಬ್ಬ ಸದಸ್ಯರ ಕೊರೋನಾ ಪರೀಕ್ಷೆಯನ್ನು ಮಾಡಲಾಗುತ್ತಿದೆ.  

ಕೊಲ್ಲಮೊಗ್ರ: ಮನೆ – ಮನೆಗಳಿಗೆ ಭೇಟಿ ನೀಡಿ ಕೊರೋನಾ ಟೆಸ್ಟ್ Read More »

ಕರಾವಳಿ

ಹಿರಿಯಡ್ಕದಲ್ಲಿ ನಾಪತ್ತೆಯಾಗಿದ್ದ ಭಿನ್ನ ಕೋಮಿನ ಜೋಡಿಗಳು ಪತ್ತೆ.!

(ನ್ಯೂಸ್ ಕಡಬ) newskadaba.com ಹಿರಿಯಡ್ಕ ನ. 07: ಹಿರಿಯಡ್ಕದಲ್ಲಿ ನಾಪತ್ತೆಯಾಗಿದ್ದ ಭಿನ್ನ ಕೋಮಿನ ಜೋಡಿಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.ಅಕ್ಟೋಬರ್ 28 ರಂದು ಹಿರಿಯಡ್ಕ ಠಾಣಾ ವ್ಯಾಪ್ತಿಯ ಪೆರ್ಡೂರಿನ ಕುಕ್ಕೆಹಳ್ಳಿ ಗ್ರಾಮದ 17 ವರ್ಷದ ಬಾಲಕಿಯೋರ್ವಳು ಅನ್ಯಕೋಮಿನ ಯುವಕನೊಂದಿಗೆ ನಾಪತ್ತೆಯಾಗಿರುವ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಯುವತಿಯನ್ನು ಅನ್ಯ ಉದ್ದೇಶಗಳಿಗೆ ಅಪಹರಿಸಲಾಗಿದೆ ಎಂದು ಹಿಂದೂ ಸಂಘಟನೆಗಳು ಅಕ್ಟೋಬರ್ 31 ರಂದು ಯುವಕನ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು.ಕೊನೆಗೂ ಯುವ ಜೋಡಿಯನ್ನು ಪೊಲೀಸರು ಭಟ್ಕಳದಲ್ಲಿ ಪತ್ತೆ ಹಚ್ಚಿದ್ದು ವಾಪಾಸು ಹಿರಿಯಡ್ಕಕ್ಕೆ

ಹಿರಿಯಡ್ಕದಲ್ಲಿ ನಾಪತ್ತೆಯಾಗಿದ್ದ ಭಿನ್ನ ಕೋಮಿನ ಜೋಡಿಗಳು ಪತ್ತೆ.! Read More »

ಕರಾವಳಿ

ಉಡುಪಿ: ಬಸ್ ಮಾಲಕನ ಹತ್ಯೆ ಯತ್ನ ಪ್ರಕರಣ ➤ 9 ಮಂದಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಉಡುಪಿ, ನ. 07: ಎಕೆಎಂಎಸ್ ಬಸ್ ಮಾಲಕನ ಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೋಲಿಸರು ಒಂಬತ್ತು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.       ಬಂಧಿತ ಆರೋಪಿಗಳನ್ನು ದರ್ಶನ್ ದೇವಯ್ಯ ವಿರಾಜಪೇಟೆ, ಸೌಭಾಗ್ಯ, ಅನಿಲ್ ಕುಮಾರ್, ಮಹೇಶ್ ಬಾಬು ಹಿರಿಯಪಟ್ಣ, ಸೋಮು ಕೆ.ಆರ್.ನಗರ, ಸುಕೇಶ್ ಪೂಜಾರಿ, ಮೋಹನ್ ಬೆಳ್ತಂಗಡಿ, ಗೋಪಾಲ್ ಮೂಡುಬಿದಿರೆ, ಸಂತೋಷ್ ಮುಡುಮನೆ ಎಂದು ಗುರುತಿಸಲಾಗಿದೆ. ೨ ದಿನಗಳ ಹಿಂದೆ ಎಕೆಎಂಎಸ್ ಬಸ್ ಮಾಲಿಕ ಸೈಫುದ್ದೀನ್ ಹತ್ಯೆಗೆ ಯತ್ನ ನಡೆದಿತ್ತು.

ಉಡುಪಿ: ಬಸ್ ಮಾಲಕನ ಹತ್ಯೆ ಯತ್ನ ಪ್ರಕರಣ ➤ 9 ಮಂದಿ ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕುಂದಾಪುರ : ನಿಷೇಧವಿದ್ದರೂ ಬುಲ್‌ ಟ್ರಾಲ್‌ ಫಿಶಿಂಗ್, ಬೋಟ್‌ ವಶಕ್ಕೆ

(ನ್ಯೂಸ್ ಕಡಬ) newskadaba.com ಕುಂದಾಪುರ ನ. 07: ಗಂಗೊಳ್ಳಿಯಿಂದ 8 ನಾಟಿಕಲ್‌ ಮೈಲು ದೂರದಲ್ಲಿ ಮಂಗಳೂರು ಮೂಲದ ಅಲ್‌ ಮಸುಲ್‌ ಬಹಾರ್‌ ಹೆಸರಿನ ಎರಡು ಬುಲ್‌ ಟ್ರಾಲ್‌ ಬೋಟುಗಳು ಕದ್ದು ಮುಚ್ಚಿ ಮೀನುಗಾರಿಕೆ ಮಾಡುತ್ತಿರುವ ಕುರಿತು ಗಂಗೊಳ್ಳಿ ಬಂದರಿನ ನಾಡದೋಣಿ ಮೀನುಗಾರರು ಕೋಸ್ಟ್‌ಗಾರ್ಡ್‌ ಸಿಬ್ಬಂದಿ ನೆರವಿನಿಂದ ಬೋಟನ್ನು ವಶಕ್ಕೆ ಪಡೆದು ಬಂದರಿಗೆ ಎಳೆದು ತಂದಿದ್ದು, 10 ಲಕ್ಷ ರೂ. ಮೌಲ್ಯದ ಮೀನನ್ನು ವಶಕ್ಕೆ ಪಡೆಯಲಾಗಿದೆ. ಗುರುವಾರ ಮುಂಜಾನೆ ನಾಡದೋಣಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದಾಗ ಈ ವಿಚಾರ ಬೆಳಕಿಗೆ ಬಂದಿದೆ

ಕುಂದಾಪುರ : ನಿಷೇಧವಿದ್ದರೂ ಬುಲ್‌ ಟ್ರಾಲ್‌ ಫಿಶಿಂಗ್, ಬೋಟ್‌ ವಶಕ್ಕೆ Read More »

ಕರಾವಳಿ

ಮೈಸೂರು:ಮಹಾತ್ಮ ಗಾಂಧಿ ಪ್ರತಿಮೆಯನ್ನು ವಿರೂಪಗೊಳಿಸಿದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba.com ಮೈಸೂರು, ನ. 06: ಸ್ವಾತಂತ್ರ್ಯ ಉದ್ಯಾನವನದಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧಿ ಪ್ರತಿಮೆಯನ್ನು ದುಷ್ಕರ್ಮಿಗಳು ವಿರೂಪ ಮಾಡಿರುವ ಘಟನೆ ಇಂದು ನಡೆದಿದೆ.     ಗಾಂಧಿ ಪ್ರತಿಮೆಯಲ್ಲಿದ್ದ ಕಂಚಿನ ಊರುಗೋಲನ್ನು ಕಿಡಿಗೇಡಿಗಳು ಕಿತ್ತುಕೊಂಡು ಹೋಗಿದ್ದು, ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಸುಬ್ಬರಾಯನ ಕೆರೆಯ ಮಧ್ಯ ಭಾಗದಲ್ಲಿದ್ದ ಸ್ವಾತಂತ್ರ್ಯ ಹೋರಾಟಗಾರರ ದಂಡಿಯಾತ್ರೆಯ ಸ್ಮಾರಕವನ್ನು ದುಷ್ಕರ್ಮಿಗಳು ವಿರೂಪಗೊಳಿಸಿದ್ದು, ಗಾಂಧೀಜಿ ಪ್ರತಿಮೆಯ ಕೈಯಲ್ಲಿ‌ ಹಿಡಿದಿರುವ ಕೋಲು, ಕನ್ನಡಕ ಮತ್ತು ಎಡಗೈಯನ್ನು ಹಾನಿ ಮಾಡಿದ್ದಾರೆ. ಸೂಕ್ತವಾದ ಭದ್ರತೆಯಿಲ್ಲದೆ ಈ ರೀತಿಯಾದ ಘಟನೆ

ಮೈಸೂರು:ಮಹಾತ್ಮ ಗಾಂಧಿ ಪ್ರತಿಮೆಯನ್ನು ವಿರೂಪಗೊಳಿಸಿದ ಕಿಡಿಗೇಡಿಗಳು Read More »

ಕರ್ನಾಟಕ

ಬಂಟ್ವಾಳದಲ್ಲಿ ಫಾರೂಕ್ ಕಲ್ಲಡ್ಕ ಹತ್ಯೆ ಪ್ರಕರಣ ➤ ಮತ್ತಿಬ್ಬರ ಆರೋಪಿಗಳ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 06: ಅ.22 ರಂದು ಮೆಲ್ಕಾರ್ ಸಮೀಪದ ಗುಡ್ಡೆ ಅಂಗಡಿ ಎಂಬಲ್ಲಿ ಕಲ್ಲಡ್ಕ ನಿವಾಸಿ ಫಾರೂಕ್ ಯಾನೆ ಚೆನ್ನಫಾರೂಕ್ ಎಂಬಾತ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ಸ್ನೇಹಿತ ಖಲೀಲ್ ಮತ್ತು ತಂಡ ಡಿಕ್ಕಿ ಹೊಡೆಸಿ ಅಟ್ಟಾಡಿಸಿಕೊಂಡು ಕೊಚ್ಚಿ ಕೊಲೆ ಮಾಡಿದ್ದಾರೆ.         ಫಾರೂಕ್ ಯಾನೆ ಚೆನ್ನ ಫಾರೂಕ್ ಕಲ್ಲಡ್ಕ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ಎಸ್.ಐ ಅವಿನಾಶ್ ನೇತೃತ್ವದ ತಂಡ ಕಳೆದ ದಿನ  ತೊಕ್ಕೊಟ್ಟು

ಬಂಟ್ವಾಳದಲ್ಲಿ ಫಾರೂಕ್ ಕಲ್ಲಡ್ಕ ಹತ್ಯೆ ಪ್ರಕರಣ ➤ ಮತ್ತಿಬ್ಬರ ಆರೋಪಿಗಳ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಐವರ್ನಾಡು: ಜೂನಿಯರ್ ಕಾಲೇಜಿನ ಆವರಣದ ಕಂಪೌಂಡು ಗೋಡೆ ಕುಸಿತ

(ನ್ಯೂಸ್ ಕಡಬ) newskadaba.com ಐವರ್ನಾಡು, ನ. 06: ಕಳೆದ ದಿನ ರಾತ್ರಿ ವಿಪರೀತವಾಗಿ ಸುರಿದ ಭಾರಿ ಮಳೆಗೆ ಐವರ್ನಾಡು ಜೂನಿಯರ್ ಕಾಲೇಜಿನ ಎದುರಿನ ಆವರಣದ ಕಂಪೌಂಡು ಗೋಡೆ ಸಂಪೂರ್ಣ ಕುಸಿದು ಬಿದ್ದ ಘಟನೆ ನಡೆದಿದೆ.     ಪರಿಣಾಮ ಮುಖ್ಯ ರಸ್ತೆಯ ಮೇಲಿಂದ ಚರಂಡಿ ವ್ಯವಸ್ಥೆ ಸರಿ ಇಲ್ಲದೆ ಮಳೆ ನೀರು ಒಳ ನುಗ್ಗಿದ ಕಾರಣ ಈ ಘಟನೆ ಸಂಭವಿಸಿರುವುದಾಗಿ ತಿಳಿದು ಬಂದಿದೆ.  

ಐವರ್ನಾಡು: ಜೂನಿಯರ್ ಕಾಲೇಜಿನ ಆವರಣದ ಕಂಪೌಂಡು ಗೋಡೆ ಕುಸಿತ Read More »

ಕರಾವಳಿ

ಏಕಾಏಕಿ ಗೋಡೆ ಕುಸಿತ ➤ ಕಾರ್ಮಿಕ ಮೃತ್ಯು, ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 06: ಮಹಾಲಕ್ಷ್ಮಿ ಲೇಔಟ್ ವ್ಯಾಪ್ತಿಯಯಲ್ಲಿ ಏಕಾಏಕಿ ಗೋಡೆ ಸಮೇತ ಶೇಡ್ ಕುಸಿದು ಬಿದ್ದಿದ್ದು, ಬಿಹಾರದ ಕಾರ್ಮೀಕರೊಬ್ಬರು ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪೂರನ್ ಪೂಜಾರಿ(19) ಎಂದು ಗುರುತಿಸಲಾಗಿದೆ.     ಇಸ್ಕಾನ್ ದೇವಸ್ಥಾನ ಸಮೀಪದಲ್ಲಿ ಸಿಕಾನ್ ಕಂಪನಿ ವತಿಯಿಂದ ಕಟ್ಟಡ ನಿರ್ಮಾಣ ಕೆಲಸ ನಡೆಯುತ್ತಿದೆ. ಕೆಲಸಕ್ಕೆ ಬಂದಿದ್ದ ಕಾರ್ಮಿಕರಿಗೆ ತಾತ್ಕಾಲಿಕವಾಗಿ ಶೆಡ್ ನಿರ್ಮಿಸಿಕೊಡಲಾಗಿತ್ತು. ಇಂದು ಮುಂಜಾನೆ ಸುಮಾರಿಗೆ ಏಕಾಏಕಿ ಗೋಡೆ ಕುಸಿದು ಶೆಡ್ ಮೇಲೆ ಬಿದ್ದಿತ್ತು. ಶೆಡ್ ಸಹ

ಏಕಾಏಕಿ ಗೋಡೆ ಕುಸಿತ ➤ ಕಾರ್ಮಿಕ ಮೃತ್ಯು, ಇಬ್ಬರಿಗೆ ಗಾಯ Read More »

ಕರ್ನಾಟಕ

ಉಡುಪಿ ಮಠಕ್ಕೆ ಸಚಿವ ಈಶ್ವರಪ್ಪ ಭೇಟಿ ➤ ಮಲ್ಪೆ ಬೀಚ್ ನಲ್ಲಿ ಕೃಷ್ಣನ ಮೂರ್ತಿ ಪ್ರತಿಷ್ಠಾಪನೆಗೆ ಮನವಿ

(ನ್ಯೂಸ್ ಕಡಬ) newskadaba.com ಉಡುಪಿ ನ. 06: ಗುರುವಾರದಂದು ಮಂಗಳೂರಿಗೆ ಆಗಮಿಸಿದ ಸಚಿವ ಈಶ್ವರರಪ್ಪ ರವರು ಪಲಿಮಾರು ಮಠಕ್ಕೆ ಭೇಟಿ ನೀಡಿದ್ದಾರೆ. ಬಳಿಕ ಮಲ್ಪೆ ಬೀಚ್ ನಲ್ಲಿ ಕೃಷ್ಣಮೂರ್ತಿ ಪ್ರತಿಷ್ಠಾಪನೆಗೆ ಮನವಿ ಮಾಡಿಕೊಂಡಿದ್ದಾರೆ. ಪಲಿಮಾರು ಹಿರಿಯ ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು,ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಸಚಿವರಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡಿ ಅನುಗ್ರಹಿಸಿದರು. 800 ವರ್ಷಗಳ ಹಿಂದೆ ಆಚಾರ್ಯ ಮಾಧ್ವರಿಗೆ ಗೋಪಿಚಂದನದೊಳಗೆ ಕಡೆಗೋಲು ಕೃಷ್ಣ ಸಿಕ್ಕಿದ್ದು ಮಲ್ಪೆಯ ಕಡಲ ತೀರದಲ್ಲಿ.ಈ ದೃಷ್ಟಿಯಲ್ಲಿ ಸರ್ಕಾರದ ವತಿಯಿಂದ ಶ್ರೀ

ಉಡುಪಿ ಮಠಕ್ಕೆ ಸಚಿವ ಈಶ್ವರಪ್ಪ ಭೇಟಿ ➤ ಮಲ್ಪೆ ಬೀಚ್ ನಲ್ಲಿ ಕೃಷ್ಣನ ಮೂರ್ತಿ ಪ್ರತಿಷ್ಠಾಪನೆಗೆ ಮನವಿ Read More »

ಕರಾವಳಿ, ಕರ್ನಾಟಕ

ದೀಪಾವಳಿ ಪಟಾಕಿ ನಿಷೇಧ ➤ ಶೀಘ್ರವೇ ಸರ್ಕಾರದ ಸುತ್ತೋಲೆ ಜಾರಿಗೆ :ಸಿಎಂ ಬಿಎಸ್ವೈ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 06: ಕೊರೋನಾ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ದೀಪಾವಳಿಯಂದು ಪಟಾಕಿ ಮಾರಾಟ, ಹಚ್ಚೋದಕ್ಕೆ ನಿಷೇಧ ಹೇರಿದೆ.     ಈಗಾಗಲೇ ರಾಜಸ್ಥಾನ, ಒಡಿಶಾ, ಪಶ್ಚಿಮ ಬಂಗಾಳ ಮತ್ತು ಹರಿಯಾಣ ರಾಜ್ಯಗಳಲ್ಲಿ ನಿಷೇಧಿಸಲಾಗಿದೆ. ಇದೇ ಹಾದಿಯನ್ನು ಹಿಡಿದಿರುವ ರಾಜ್ಯ ಸರ್ಕಾರ, ದೀಪಾವಳಿಯಂದು ರಾಜ್ಯದಲ್ಲೂ ಪಟಾಕಿ ನಿಷೇಧಿಸುವಂತ ಮಹತ್ವದ ನಿರ್ಧರವನ್ನು ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು. ಇದರಿಂದ ವಾಯುಮಾಲಿನ್ಯ ಹಾಗೂ ಕೊರೊನಾ ವೈರಸ್ ಹರಡುವಿಕೆ ತಡೆಯಬಹುದು. ಪಟಾಕಿ ನಿಷೇಧಿಸುವ ಕುರಿತು ರಾಜ್ಯ ಸರಕಾರ ಆರೋಗ್ಯ

ದೀಪಾವಳಿ ಪಟಾಕಿ ನಿಷೇಧ ➤ ಶೀಘ್ರವೇ ಸರ್ಕಾರದ ಸುತ್ತೋಲೆ ಜಾರಿಗೆ :ಸಿಎಂ ಬಿಎಸ್ವೈ Read More »

ಕರ್ನಾಟಕ
Scroll to Top