newskadaba

ಡೆಲಿವರಿ ಕೆಲಸ ಮಾಡುವ ಕಾರ್ಮಿಕರಿಗೆ ನೋಂದಣಿ ಅಭಿಯಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ದೇಶದಾದ್ಯಂತ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ವ್ಯಾಪ್ತಿಯನ್ನು ವಿಸ್ತರಿಸಲು ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಇ-ಶ್ರಮ್ ಪೋರ್ಟಲ್ ಅಭಿವೃದ್ಧಿಪಡಿಸಿದ್ದು, ಇದರಲ್ಲಿ ಸ್ವಿಗ್ಗಿ, ಝೊಮಾಟೋಗಳಂತಹ ಸಂಸ್ಥೆಗಳಲ್ಲಿ ಪುಢ್ ಡೆಲಿವರಿ ಮಾಡುವ ಹಾಗೂ ಅಮೆಜಾನ್, ಫ್ಲಿಪ್‍ಕಾರ್ಟ್, ಪೋರ್ಟರ್, ಫಾರ್ಮಸಿ, ಬ್ಲಿಂಕಿಟ್, ಜೆಪ್ಟೋ, ಬಿಗ್‍ ಬಾಸ್ಕೆಟ್, ಡಾಮಿನೋಸ್ ಮುಂತಾದ ಸಂಸ್ಥೆಗಳಲ್ಲಿ ಡೆಲಿವರಿ ಕೆಲಸ ನಿರ್ವಹಿಸುವ ಪ್ಲಾಟ್‍ಫಾರ್ಮ್ ಕಾರ್ಮಿಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಲು ಸೆಪ್ಟೆಂಬರ್ 5 ರವರೆಗೆ ವಿಶೇಷ ಅಭಿಯಾನವನ್ನು ನಡೆಸಲಾಗುತ್ತಿದೆ. […]

ಡೆಲಿವರಿ ಕೆಲಸ ಮಾಡುವ ಕಾರ್ಮಿಕರಿಗೆ ನೋಂದಣಿ ಅಭಿಯಾನ Read More »

ಕರಾವಳಿ

ದಸರಾ ಫುಟ್‍ ಬಾಲ್ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಂಗಳೂರು ಮಹಾನಗರಪಾಲಿಕೆ ಸಂಯುಕ್ತಾಶ್ರಯದಲ್ಲಿ ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಫುಟ್‍ಬಾಲ್ ಸ್ಪರ್ಧೆಯನ್ನು ಸೆಪ್ಟೆಂಬರ್ 2ರಂದು ಕರಾವಳಿ ಮೈದಾನದಲ್ಲಿ  ಬೆಳಿಗ್ಗೆ 8.30 ಗಂಟೆಗೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಫುಟ್‍ಬಾಲ್ ಸ್ಪರ್ಧೆ (ಪುರುಷರಿಗೆ ಮಾತ್ರ) ಯನ್ನು ಸೆಪ್ಟೆಂಬರ್ 6 ರಂದು ನಗರದ ಮಂಗಳಾ ಕ್ರೀಡಾಂಗಣ ಸಂಕೀರ್ಣದಲ್ಲಿರುವ ಕರಾವಳಿ ಮೈದಾನದಲ್ಲಿ ಸಂಘಟಿಸಲಾಗುತ್ತದೆ. ಈಗಾಗಲೇ ಮೊಬೈಲ್

ದಸರಾ ಫುಟ್‍ ಬಾಲ್ ಸ್ಪರ್ಧೆ Read More »

ಕರಾವಳಿ

ಅಲ್ಪಸಂಖ್ಯಾತರಿಗೆ ಪರೀಕ್ಷಾ ಪೂರ್ವ ತರಬೇತಿ: ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29.  ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಪ್ರತಿಷ್ಟಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರಿಕ ಸೇವೆ, ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನರ್, ಗ್ರೂಪ್-ಸಿ, ಆರ್.ಆರ್.ಬಿ & ಎಸ್.ಎಸ್.ಸಿ  ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಸಲ್ಲಿಸಲು   ಸೆಪ್ಟೆಂಬರ್ 6ರ ವರೆಗೆ ಅವಧಿ ವಿಸ್ತರಿಸಲಾಗಿದೆ. ವೆಬ್‍ಸೈಟ್  https://sevasindhuservices.karnataka.gov.in/login.do ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇಲಾಖೆಯ

ಅಲ್ಪಸಂಖ್ಯಾತರಿಗೆ ಪರೀಕ್ಷಾ ಪೂರ್ವ ತರಬೇತಿ: ಅವಧಿ ವಿಸ್ತರಣೆ Read More »

ಕರಾವಳಿ

ಐಪಿಎಲ್‌ಗೆ ಗುಡ್ ಬೈ ಹೇಳಿದ ರವಿಚಂದ್ರನ್ ಅಶ್ವಿನ್..!

(ನ್ಯೂಸ್ ಕಡಬ) newskadaba.com ಆ. 28. ಕಳೆದ ವರ್ಷವಷ್ಟೇ ಅಂತರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ್ದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ತಮ್ಮ ಇಂಡಿಯನ್ ಪ್ರೀಮಿಯರ್ ಲೀಗ್ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಐಪಿಎಲ್‌ಗೆ ನಿವೃತ್ತಿ ಘೋಷಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, “ಪ್ರತಿಯೊಂದು ಅಂತ್ಯಕ್ಕೂ ಹೊಸ ಆರಂಭ ಇರುತ್ತದೆ. ಐಪಿಎಲ್ ಕ್ರಿಕೆಟಿಗನಾಗಿ ನನ್ನ ಸಮಯ ಇಂದು ಕೊನೆಗೊಳ್ಳುತ್ತದೆ, ಆದರೆ ವಿವಿಧ ಲೀಗ್‌ಗಳ ಸುತ್ತಲಿನ ಆಟದ ಅನ್ವೇಷಣೆ ಇಂದಿನಿಂದ ಪ್ರಾರಂಭವಾಗುತ್ತಿದೆ. ಈವರೆಗಿನ ಅದ್ಭುತ ನೆನಪುಗಳು ಮತ್ತು ಸಂಬಂಧಗಳಿಗಾಗಿ

ಐಪಿಎಲ್‌ಗೆ ಗುಡ್ ಬೈ ಹೇಳಿದ ರವಿಚಂದ್ರನ್ ಅಶ್ವಿನ್..! Read More »

ಕ್ರೀಡಾ ನ್ಯೂಸ್

ತಾಲೂಕು ಮಟ್ಟದ ಚೆಸ್ ಪಂದ್ಯಾಟ- ಕೊಣಾಜೆ ಹಿ.ಪ್ರಾ.ಶಾಲೆಯ ವಿದ್ಯಾರ್ಥಿನಿ ತೀರ್ಥ ಕೆ. ಪ್ರಥಮ

(ನ್ಯೂಸ್ ಕಡಬ) newskadaba.com ಆ. 28. ವಿದ್ಯಾರಶ್ಮಿ ವಿದ್ಯಾಲಯ ಸವಣೂರಿನಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲ್ಲೂಕು ಮಟ್ಟದ 14ರ ವಯೋಮಾನದ ಬಾಲಕಿಯರ ಚೆಸ್ ಪಂದ್ಯಾಟದಲ್ಲಿ ಕಡ್ಯ ಕೊಣಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ತೀರ್ಥ ಕೆ ಇವಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕೆ ಆಯ್ಕೆಯಾಗಿರುತ್ತಾಳೆ. ಇವಳು ಕೊಣಾಜೆ ರಾಮಣ್ಣ ಆಚಾರಿ ಮತ್ತು ಪ್ರೇಮಲತಾ ದಂಪತಿ ಪುತ್ರಿ.

ತಾಲೂಕು ಮಟ್ಟದ ಚೆಸ್ ಪಂದ್ಯಾಟ- ಕೊಣಾಜೆ ಹಿ.ಪ್ರಾ.ಶಾಲೆಯ ವಿದ್ಯಾರ್ಥಿನಿ ತೀರ್ಥ ಕೆ. ಪ್ರಥಮ Read More »

ಕ್ರೀಡಾ ನ್ಯೂಸ್

“ನಿಮ್ಮೊಂದಿಗೆ ನಾವಿದ್ದೇವೆ”- 3 ತಿಂಗಳ ಬಳಿಕ ಭಾವುಕ ಪೋಸ್ಟ್ ಹಂಚಿಕೊಂಡ RCB

(ನ್ಯೂಸ್ ಕಡಬ) newskadaba.com ಆ. 28. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ 3 ತಿಂಗಳ ಕಳೆದಿದ್ದು, ಇದೀಗ ಆರ್ ಸಿಬಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹರಿಬಿಟ್ಟಿದೆ..   ಆರ್ ಸಿಬಿ ಟ್ವೀಟರ್ ಖಾತೆಯಲ್ಲಿ 3 ತಿಂಗಳ ಬಳಿಕ ಪೋಸ್ಟ್ ಹಂಚಿಕೊಂಡಿದ್ದು, ನಾವು ಪೋಸ್ಟ್ ಮಾಡಿ ಸುಮಾರು ಮೂರು ತಿಂಗಳು ಕಾಲ ಕಳೆದಿದೆ. ನಮ್ಮ ಮೌನ, ಖಾಲಿತನದಿಂದಷ್ಟೇ ಅಲ್ಲ, ದುಃಖದಿಂದ ತುಂಬಿದ ತೀವ್ರವಾದ ಮೌನ. ಈ ಮಾಧ್ಯಮದ ಮುಖಾಂತರ ನೀವೆಲ್ಲಾ ಸಂತೋಷದಿಂದ ಸಂಭ್ರಮಿಸುವ

“ನಿಮ್ಮೊಂದಿಗೆ ನಾವಿದ್ದೇವೆ”- 3 ತಿಂಗಳ ಬಳಿಕ ಭಾವುಕ ಪೋಸ್ಟ್ ಹಂಚಿಕೊಂಡ RCB Read More »

ಕ್ರೀಡಾ ನ್ಯೂಸ್

ರಾಜ್ಯದಲ್ಲಿ 18 ದಿನ ದಸರಾ ರಜೆ- ಯಾವಾಗ ತಿಳಿಯಬೇಕೇ..??

(ನ್ಯೂಸ್ ಕಡಬ) newskadaba.com ಆ. 28. ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆ ರಾಜ್ಯದ ಶಾಲಾ ಮಕ್ಕಳಿಗೆ ಈ ಬಾರಿ ಭರ್ಜರಿ ರಜೆ ಸಿಗಲಿದೆ. ಈಗಾಗಲೇ ರಾಜ್ಯ ಶಿಕ್ಷಣ ಇಲಾಖೆ ದಸರಾ ರಜೆ ಪಟ್ಟಿ ಘೋಷಿಸಿದ್ದು, ಶಾಲಾ ಮಕ್ಕಳಿಗೆ ದಸರಾ ರಜೆ ಭಾರೀ ಖುಷಿ ಕೊಡಲಿದೆ. ರಾಜ್ಯ ಶಿಕ್ಷಣ ಇಲಾಖೆ ಹೊರಡಿಸಿರುವ ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ, 2025ರ ದಸರಾ ರಜೆ ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 7ರ ವರೆಗೆ ಒಟ್ಟು 18 ದಿನಗಳು ಇರಲಿವೆ. ಸಾಮಾನ್ಯವಾಗಿ ದಸರಾ ಹಬ್ಬದ

ರಾಜ್ಯದಲ್ಲಿ 18 ದಿನ ದಸರಾ ರಜೆ- ಯಾವಾಗ ತಿಳಿಯಬೇಕೇ..?? Read More »

ಕರ್ನಾಟಕ

SMA ವತಿಯಿಂದ ಬೈತಡ್ಕದಲ್ಲಿ ಮೊಹಲ್ಲಾ ಸಂಗಮ ಹಾಗೂ ಸನ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಆ. 28. 1,500ನೇ ವರ್ಷದ ಮೀಲಾದ್ ಕಾರ್ಯಕ್ರಮದ ಪ್ರಯುಕ್ತ ಸುನ್ನೀ ಮೇನೇಜ್ಮೆಂಟ್ ಅಸೋಸಿಯೇಷನ್ (ಎಸ್.ಎಂ.ಎ) ಬೈತಡ್ಕ ರೀಜನಲ್ ವತಿಯಿಂದ ಮೊಹಲ್ಲಾ ಸಂಗಮ ಕಾರ್ಯಕ್ರಮವು ಮಂಗಳವಾರ ರಾತ್ರಿ ಬೈತಡ್ಕ ಮದ್ರಸ ಸಭಾಂಗಣದಲ್ಲಿ SMA ಬೈತಡ್ಕ ರೀಜನಲ್ ಅಧ್ಯಕ್ಷರಾದ ಸಿದ್ದೀಕ್ ಅಲೆಕ್ಕಾಡಿರವರ ಅಧ್ಯಕ್ಷತೆಯಲ್ಲಿ ನಡೆಯಿತು.   ಕಾರ್ಯಕ್ರಮದಲ್ಲಿ ಮಷಿ ಹಾಗೂ ಕಲಂ ಬಳಸಿ ಬರಹ ಮೂಲಕ ಹೃಸ್ವ ಅವಧಿಯಲ್ಲಿ ಪರಿಶುದ್ಧ ಕುರ್‌ಆನ್ ನ 30 ಕಾಂಡ ಬರೆದು ಅದ್ಭುತ ಸಾಧನೆ ಮಾಡಲು ತನ್ನ ಮಗಳಾದ ಸಜ್‌ಲ

SMA ವತಿಯಿಂದ ಬೈತಡ್ಕದಲ್ಲಿ ಮೊಹಲ್ಲಾ ಸಂಗಮ ಹಾಗೂ ಸನ್ಮಾನ ಕಾರ್ಯಕ್ರಮ Read More »

ಕರಾವಳಿ

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ- ಸರಸ್ವತೀ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಾಂತ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ. 28. ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಪ್ರೇರಣಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕಡಲಕೆರೆ ಮೂಡಬಿದ್ರೆಯಲ್ಲಿ ನಡೆದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 14ರ ವಯೋಮಾನದ ಬಾಲಕಿಯರ ಅಥ್ಲೆಟಿಕ್ಸ್ ವಿಭಾಗದಲ್ಲಿ 8ನೇ ತರಗತಿಯ ಲಿಖಿತ ಪ್ರಥಮ ಸ್ಥಾನ, 14ರ ವಯೋಮಾನದ ಬಾಲಕರ ಅಥ್ಲೆಟಿಕ್ಸ್ ವಿಭಾಗದಲ್ಲಿ ಪೂಜನ್ ಡಿ.ಆರ್ 8ನೇ ತರಗತಿ ಪ್ರಥಮ ಸ್ಥಾನ, 17ರ ವಯೋಮಾನದ ಬಾಲಕರ ರಿದಮಿಕ್ಸ್ ಸ್ಪರ್ಧೆಯಲ್ಲಿ 9ನೇ ತರಗತಿಯ ದಿಗಂತ್ ಪ್ರಥಮ ಸ್ಥಾನ, ಅಥ್ಲೆಟಿಕ್ಸ್

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ- ಸರಸ್ವತೀ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಾಂತ ಮಟ್ಟಕ್ಕೆ ಆಯ್ಕೆ Read More »

ಕರಾವಳಿ

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ- ಸರಸ್ವತೀ ವಿದ್ಯಾಲಯ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ

(ನ್ಯೂಸ್ ಕಡಬ) newskadaba.com ಕಡಬ, ಆ. 28. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಮಂಗಳೂರಿನ ಪಿ.ಎಂ.ಶ್ರೀ.ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಚ್ಚಿಲದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ 17ರ ವಯೋಮಾನದ -35 ಕೆ.ಜಿ ಹುಡುಗರ ವಿಭಾಗದಲ್ಲಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ 9ನೇ ತರಗತಿಯ ಲೋಹಿತ್ ಕುಮಾರ್ ಹಾಗೂ -45ಕೆ.ಜಿ ವಿಭಾಗದಲ್ಲಿ 10ನೇ ತರಗತಿಯ ಚಿಂತನ್.ಕೆ. ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಇವರಿಗೆ ಕರಾಟೆ ಶಿಕ್ಷಕರಾದ ಶ್ರೀ ಯಾದವ ಬೀರಂತಡ್ಕ ಹಾಗೂ ಸಂಸ್ಥೆಯ ದೈಹಿಕ

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ- ಸರಸ್ವತೀ ವಿದ್ಯಾಲಯ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ Read More »

ಕ್ರೀಡಾ ನ್ಯೂಸ್
Scroll to Top