ಮಂಗಳೂರು: ಮಹತ್ವದ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ
(ನ್ಯೂಸ್ ಕಡಬ) newskadaba.com ಮಂಗಳೂರು, ನ. 05: ಎರಡು ದಶಕಗಳ ನಂತರ ಬಿಜೆಪಿ ರಾಜ್ಯಕಾರಣಿ ಮಂಗಳೂರು ನಗರದ ರಮಣ ಪೈ ಸಭಾಂಗಣದಲ್ಲಿ ಇಂದು ಮೂಂಜಾನೆ ಸಿ.ಎಂ. ಯಡಿಯೂರಪ್ಪ ಸಹಿತ ರಾಜ್ಯ ಬಿಜೆಪಿ ನಾಯಕರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಪ್ರಾರಂಭಗೊಂಡಿತ್ತು. ಕಾರ್ಯಕಾರಣಿಕೆಯ ಉದ್ಘಾಟನೆಯನ್ನು ಸಿ.ಎಂ.ಯಡಿಯೂರಪ್ಪನವರು ನೆರವೇರಿಸಿದರು. ಈ ಸಭೆಯು ಬೆಳಗ್ಗೆಯಿಂದ ಸಂಜೆ ವರೆಗೆ ನಡೆಯುತ್ತದೆ. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಡಿ.ವಿ ಸದಾನಂದ ಗೌಡ, ಉಪಮುಖ್ಯಮಂತ್ರಿ […]
ಮಂಗಳೂರು: ಮಹತ್ವದ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ Read More »
ಕರಾವಳಿ









