newskadaba

ಚಿಕ್ಕಮಗಳೂರು :ಭಾರಿ ಪ್ರಮಾಣದ ಖೋಟಾ ನೋಟು ವಶಕ್ಕೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು  ನ. 03: ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಠಾಣಾ ವ್ಯಾಪ್ತಿಯ ಹಾಂದಿ ಸರ್ಕಲ್ ಬಳಿ ಅನುಮಾನಾಸ್ಪದವಾಗಿ ಬರುತ್ತಿದ್ದ ಪುತ್ತೂರು ನೋಂದಾವಣೆಯ ಮಾರುತಿ ಕಾರನ್ನು ತಡೆದ ಪೊಲೀಸರ ತಂಡವು ತನಿಖೆ ನಡೆಸಿದಾಗ ಬರೋಬ್ಬರಿ 5. 50 ಲಕ್ಷ ನಕಲಿ ನೋಟು ಪತ್ತೆಯಾಗಿದೆ. ಕಾರಿನಲ್ಲಿದ್ದ ಬೆಳ್ತಂಗಡಿಯ ಸಂತೋಷ್ ಮತ್ತು ಸುರತ್ಕಲ್ ನ ನಝೀರ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರವಾಗಿ ವಿಚಾರಣೆ ನಡೆಸಿದಾಗ ಅಂತರ್ ರಾಜ್ಯ ಖೋಟಾನೋಟು ಜಾಲವು ಬೆಳಕಿಗೆ ಬಂದಿದೆ. ದೇಶದ್ರೋಹ ಪ್ರಕರಣದ ಕಿಂಗ್ […]

ಚಿಕ್ಕಮಗಳೂರು :ಭಾರಿ ಪ್ರಮಾಣದ ಖೋಟಾ ನೋಟು ವಶಕ್ಕೆ Read More »

ಕರಾವಳಿ

ನಟಿಮಣಿಯರ ಜಾಮೀನು ಅರ್ಜಿ ವಜಾ ➤ ರಾಗಿಣಿ, ಸಂಜನಾಗೆ ಮತ್ತೆ ಜೈಲುವಾಸ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 03: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ರಾಗಿಣಿ ಹಾಗೂ ಸಂಜನಾ ಗಲ್ರಾನಿ ಜಾಮೀನು ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ. ರಾಗಿಣಿ ಮತ್ತು ಸಂಜನಾ ಸೇರಿದಂತೆ ಒಟ್ಟು ಆರೋಪಿಗಳು ಇಂದು ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದರು.ಮಾದಕ ದ್ರವ್ಯ ವ್ಯಸನಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 4 ರಂದು ಸಿಸಿಬಿ ಪೊಲಿಸರು ಮೊದಲು ನಟಿ ರಾಗಿಣಿ ಮನೆ ಮೇಲೆ ದಾಳಿ ಮಾಡಿದ್ದರು. ರಾಗಿಣಿ ನಿವಾಸದ ಮೇಲೆ ದಾಳಿ ನಡೆಸಿದ್ದು ಅಧಿಕಾರಿಗಳು ವಿಚಾರಣೆಗಾಗಿ ನಟಿಯನ್ನ ಸಿಸಿಬಿ ಕಚೇರಿಗೆ ಕರೆ

ನಟಿಮಣಿಯರ ಜಾಮೀನು ಅರ್ಜಿ ವಜಾ ➤ ರಾಗಿಣಿ, ಸಂಜನಾಗೆ ಮತ್ತೆ ಜೈಲುವಾಸ Read More »

ಕರಾವಳಿ

ಮಂಗಳೂರು: ನಾಳೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಆಗಮನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 03. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಲು ನಾಳೆ (ನ. 04) ರಾತ್ರಿ ಮಂಗಳೂರಿಗೆ ಆಗಮಿಸಲಿದ್ದಾರೆ.     ನವೆಂಬರ್ 5 ರಂದು ಮಂಗಳೂರು ಕೊಡಿಯಾಲ್ ಬೈಲ್​ನಲ್ಲಿರುವ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ರಾಜ್ಯ ಬಿಜೆಪಿಯ ವಿಶೇಷ ಸಭೆಯನ್ನು ಉದ್ಘಾಟಿಸಲಿದ್ದು, ಈ ಸಭೆಯಲ್ಲಿ ಭಾಗವಹಿಸಲು ಒಂದು ದಿನ ಮುಂಚಿತವಾಗಿಯೇ ಮುಖ್ಯಮಂತ್ರಿಗಳು ಮಂಗಳೂರಿಗೆ ಆಗಮಿಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಹೋಟೆಲ್ ಓಷಿಯನ್ ಪರ್ಲ್​ನಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿಪಾಲ್ಗೊಳ್ಳಲಿದ್ದಾರೆ.

ಮಂಗಳೂರು: ನಾಳೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಆಗಮನ Read More »

ಕರಾವಳಿ

ಉಬರಡ್ಕ: ರಾಶಿ ಹಾಕಿದ ಕಸವನ್ನು ಪುನಃ ಹೆಕ್ಕಿಸಿ ವಾಪಸ್ ಹಿಂತಿರುಗಿಸಿದ ಸ್ಥಳೀಯರು

(ನ್ಯೂಸ್ ಕಡಬ) newskadaba.com ಸುಳ್ಯ, ನ. 03. ಪಿಕಪ್ ವಾಹನದಲ್ಲಿ ಕೆಲವರು ಕಸವನ್ನು ತುಂಬಿಸಿಕೊಂಡು ಬಂದು ಅದನ್ನು ಉಬರಡ್ಕದ ಪೂಮಲೆ ರಕ್ಷಿತಾರಣ್ಯದ ರಸ್ತೆ ಬದಿಯಲ್ಲಿ ಎಸೆಯುತ್ತಿದ್ದುದನ್ನು ಗಮನಿಸಿದ ಊರವರು ಪಿಕಪ್ ನವರನ್ನು ವಿಚಾರಿಸಿ ಎಚ್ಚರಿಕೆಯ ಕರೆ ನೀಡಿ ರಸ್ತೆ ಬದಿ ಹಾಕಿದ್ದ ಕಸವನ್ನು ಹೆಕ್ಕಿಸಿ ಹಿಂತಿರುಗಿಸಿ ಕಳುಹಿಸಿದ ಘಟನೆ ನಡೆದಿದೆ.   ಈ ಪಿಕಪ್ ವಾಹನವು ಅಸ್ಮಾಸ್ ಕನ್ ಸ್ಟ್ರಕ್ಷನ್ ಪ್ರೈವೇಟ್ (ಲಿ.)ಸೇರಿದ್ದಾಗಿದ್ದು, ಉಬರಡ್ಕ ಮಿತ್ತೂರು ಗ್ರಾಮದ ಬಳ್ಳಡ್ಕ ಬಳಿಯ ಪೂಮಲೆ ರಕ್ಷಿತಾರಣ್ಯದ ರಸ್ತೆ ಬದಿಯಲ್ಲಿ ಸುಳ್ಯದಿಂದ

ಉಬರಡ್ಕ: ರಾಶಿ ಹಾಕಿದ ಕಸವನ್ನು ಪುನಃ ಹೆಕ್ಕಿಸಿ ವಾಪಸ್ ಹಿಂತಿರುಗಿಸಿದ ಸ್ಥಳೀಯರು Read More »

ಕರಾವಳಿ, ಕರ್ನಾಟಕ

ಗುಂಡಿನ ದಾಳಿ ಹಾಗೂ ಕೊಲೆ ಯತ್ನ ಪ್ರಕರಣ ➤ ಆರೋಪಿಗಳಿಬ್ಬರು ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು, ನ. 02. ಗುಂಡಿನ ದಾಳಿ ಹಾಗೂ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಬಂದ್ಯೋಡು ಸಮೀಪದ ಅಡ್ಕ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು  ಬಂದ್ಯೋಡು ವೀರನಗರದ ಲತೀಫ್ (30) ಮತ್ತು ಬಂದ್ಯೋಡಿನ ಸಹಾದ್ (28) ಎಂದು ಗುರುತಿಸಲಾಗಿದೆ.     ಲತೀಫ್ ಎಂಬವ ಕೊಲೆ ಆರೋಪಿಯಾಗಿದ್ದು, ಉಪ್ಪಳ ಸೋಂಕಾಲಿನ ಅಲ್ತಾಫ್ ಎಂಬುವವನನ್ನು ಕಾರಿನಲ್ಲಿ ಅಪಹರಿಸಿ ಕೊಂಡೊಯ್ದು ಕರ್ನಾಟಕದಲ್ಲಿ ಕೊಲೆಗೈದ ಪ್ರಕರಣದ ಎರಡನೇ ಆರೋಪಿಯಾಗಿದ್ದಾನೆ. ಒಟ್ಟು ಮೂರು ಪ್ರಕರಣಗಳನ್ನು

ಗುಂಡಿನ ದಾಳಿ ಹಾಗೂ ಕೊಲೆ ಯತ್ನ ಪ್ರಕರಣ ➤ ಆರೋಪಿಗಳಿಬ್ಬರು ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೈಸೂರು: 25 ಕೆ.ಜಿ ಆನೆದಂತ ವಶ ➤ ನಾಲ್ವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮೈಸೂರು, ನ. 03. 25 ಕೆ.ಜಿ ತೂಕದ ಆನೆದಂತಗಳನ್ನು ಕದ್ದೊಯ್ಯುತ್ತಿದ್ದ ಆರೋಪಿಗಳನ್ನು ಅರಣ್ಯ ಸಂಚಾರ ಅಧಿಕಾರಿಗಳು ಬಂಧಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.       ಬಂಧಿತ ಆರೋಪಿಗಳನ್ನು ತಿರುವನಂತಪುರದ ಪ್ರೆಸ್ಟಿನ್ ಸೆಲ್ವ ಹಾಗೂ ಜಯಪ್ರಕಾಶ್‌, ಉದಯಗಿರಿ ನಿವಾಸಿಗಳಾದ ಮೋಹನ್ ಮತ್ತು ರಮೇಶ್ ಎಂದು ಗುರುತಿಸಲಾಗಿದೆ. ಈ ಸಂದರ್ಭದಲ್ಲಿ  ಇವರಿಂದ 25 ಕೆ.ಜಿ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಇವರು ಬನ್ನಿಮಂಪಟದ ಕೆಳಸೇತುವೆಯ ಬಳಿ ಆನೆಯ 4 ದಂತಗಳನ್ನು 8 ಭಾಗಗಳನ್ನಾಗಿ ಮಾಡಿ ಮಾರಾಟ

ಮೈಸೂರು: 25 ಕೆ.ಜಿ ಆನೆದಂತ ವಶ ➤ ನಾಲ್ವರು ಆರೋಪಿಗಳ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ದರ್ಬೆ ಬೈಪಾಸ್ ಬಳಿ ಅಪಘಾತ ಪ್ರಕರಣ ➤ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ನ. 03. ಕಳೆದ ದಿನ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ನಗರದ ದರ್ಬೆ ಬೈಪಾಸ್ ಬಳಿ ಅಪಘಾತ ನಡೆದಿದಿತ್ತು. ಈಯೊಂದು ಅಪಘಾತದಲ್ಲಿ ಪಾದಚಾರಿ ಬಾಲಕಿ ಹಾಗೂ ಮಹಿಳೆ ಮೃತಪಟ್ಟಿದ್ದಾರೆ. ಅಪಘಾತಕ್ಕೀಡಾದ ವ್ಯಕ್ತಿಯನ್ನು ಪುತ್ತೂರು ನಗರದ ಪಡೀಲ್ ನಿವಾಸಿಗಳಾದ ಗೋಪಿನಾಥ್ ಹಾಗೂ ಕವಿತಾ ದಂಪತಿಯವರ ಪುತ್ರಿ ಸ್ವಾತಿ(7) ಹಾಗೂ ಗೀತಾ(44) ಎಂದು ಗುರುತಿಸಲಾಗಿದೆ.     ಸ್ವಾತಿ ಕಳೆದ ದಿನ ಘಟನಾ ಸ್ಥಳದಲ್ಲೆ ಮೃತಪಟ್ಟಿದ್ದು, ಗೀತಾ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇನ್ನು ಗಂಭೀರ

ದರ್ಬೆ ಬೈಪಾಸ್ ಬಳಿ ಅಪಘಾತ ಪ್ರಕರಣ ➤ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು Read More »

ಕರಾವಳಿ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ.ಶ್ಯಾಮರಾವ್ ವಿಧಿವಶ

(ನ್ಯೂಸ್ ಕಡಬ) newskadaba.com ಬಿಸಿರೋಡ್ ನ. 03: ಬಿಸಿರೋಡ್ ಮೂಲದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ ಶ್ಯಾಮರಾವ್ (97) ರವರು ಮಂಗಳವಾರ ಬೆಳ್ಳಿಗೆ ಶಿವಮೊಗ್ಗದ ಮೆಟ್ರೋ ಆಸ್ಪತ್ತೆಯಲ್ಲಿ ವಿಧಿವಶರಾಗಿದ್ದಾರೆ. ಕೆಲವು ಸಮಯಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶಿವಮೊಗ್ಗದಲ್ಲಿ ಇರುವ ಮಗನ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. 1946ರ ನಂತರ ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇನ್ನು 1946ರಲ್ಲಿ ಬಂಧಿತರಗಿ ಶಿವಮೊಗ್ಗದ ಜೈಲಿನಲ್ಲಿ 2 ತಿಂಗಳ ಕಾಲ ಜೈಲು ಶಿಕ್ಷೆಗೆ ಒಳಗಾದರು .ಸ್ವಾತಂತ್ರ್ಯ ಸಿಕ್ಕ ನಂತರವೂ ತಮ್ಮ ಸೇವಾ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ.ಶ್ಯಾಮರಾವ್ ವಿಧಿವಶ Read More »

ಕರಾವಳಿ

ಪುತ್ತೂರು: ಭೀಕರ ರಸ್ತೆ ಅಪಘಾತ ➤ 9 ವರ್ಷದ ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ನ. 02. ಇಂದು ದರ್ಬೆ ಬೈಪಾಸ್‍ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಕ್ಕಳು ಮತ್ತು ಓರ್ವ ಮಹಿಳೆ ಗಂಭೀರ ಸ್ವರೂಪದಲ್ಲಿ ಗಾಯಗೊಂಡ ಘಟನೆ ನಡೆದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಒಂಬತ್ತು ವರ್ಷದ ಮಗು ಮೃತಪಟ್ಟಿದೆ. ಮೃತಪಟ್ಟ ಮಗುವನ್ನು ಸ್ವಾತಿ(9 ವ.) ಎಂದು ಗುರುತಿಸಲಾಗಿದೆ.       ಮಂಗಳೂರಿನಿಂದ ಜಾಲ್ಸೂರಿಗೆ ಚಲಿಸಿತ್ತಿದ್ದ ಸ್ವಿಫ್ಟ್ ಕಾರು ದರ್ಬೆ ಬೈಪಾಸಿನ ರಸ್ತೆ ಬದಿಯಲ್ಲಿ ಸಂಚರಿಸುತ್ತಿದ್ದ ಪಾದಚಾರಿಗಳಿಗೆ ಢಿಕ್ಕಿ ಹೊಡೆದಿರುವ

ಪುತ್ತೂರು: ಭೀಕರ ರಸ್ತೆ ಅಪಘಾತ ➤ 9 ವರ್ಷದ ಬಾಲಕಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಅಟೋದಲ್ಲಿ ತೆರಳಿ ಮಾದರಿಯಾದ ಬಂಟ್ವಾಳ ಶಾಸಕರು…!

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 02. ಯಾವಾಗಲೂ ಕಾರುಗಳಲ್ಲೇ ಓಡಾಟ ಮಾಡುತ್ತಿರುವ ಜನ ನಾಯಕರನ್ನ ಜನ ಪ್ರತಿನಿಧಿಗಳನ್ನು ನಾವೇಲ್ಲ ಕಂಡಿದ್ದೇವೆ. ಆದರೆ ಬಂಟ್ವಾಳ ಕ್ಷೇತ್ರದ ಶಾಸಕರಾದ ರಾಜೇಶ್ ನಾಯಕ್ ರವರು ಈ ಬಾರಿ ಆಟೋದಲ್ಲಿ ತೆರಳಿ ಅಭಿವೃದ್ಧಿ ಕಾರ್ಯಗಳಿಗೆ ಶಿಲನ್ಯಾಸ ಮಾಡುವ ಮೂಲಕ ತಾನು ಜನ ಸಾಮಾನ್ಯ ಶಾಸಕ ಎಂದು ತೋರಿಸಿಕೊಟ್ಟಿದ್ದಾರೆ.     ಕಡೇಶಿವಾಲಯ ಗ್ರಾಮದಲ್ಲಿ ಕುಟುಂಬ ಮಿಲನ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದ ಬಳಿಕ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮಕ್ಕೆ ತೆರಳುವ ಸಂದರ್ಭದಲ್ಲಿ ಶಾಸಕರ

ಅಟೋದಲ್ಲಿ ತೆರಳಿ ಮಾದರಿಯಾದ ಬಂಟ್ವಾಳ ಶಾಸಕರು…! Read More »

ಕರಾವಳಿ
Scroll to Top