ಸೋಮೇಶ್ವರ ಕಡಲ ತೀರದಲ್ಲಿ ಸ್ವಚ್ಚತಾ ಅಭಿಯಾನ
(ನ್ಯೂಸ್ ಕಡಬ) newskadaba.com ಸೋಮೇಶ್ವರ ನ. 02: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮತ್ತು ಪೌರರಕ್ಷಣಾ ಪಡೆ ಕಾರ್ಯಕರ್ತರಿಮದ ಸೋಮೇಶ್ವರ ಕಡಲ ತೀರದಲ್ಲಿ ತ್ಯಾಜ್ಯಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡುವ ಸ್ವಚ್ಚತಾ ಅಭಿಯಾನ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆಯ ಚೀಫ್ ವಾರ್ಡನ್ ಡಾ| ಮುರಲೀಮೋಹನ್ ಚೂಂತಾರು ಅವರ ನೇತೈತ್ವದಲ್ಲಿ ನಡೆಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮತ್ತು ಪೌರರಕ್ಷಣಾ ಪಡೆ ಕಾರ್ಯಕರ್ತರಿಮದ […]
ಸೋಮೇಶ್ವರ ಕಡಲ ತೀರದಲ್ಲಿ ಸ್ವಚ್ಚತಾ ಅಭಿಯಾನ Read More »
ಕರಾವಳಿ, ಕರ್ನಾಟಕ









