newskadaba

ವಿದ್ಯಾರ್ಥಿಗಳಿಗೆ ತುಳು ಸಾಹಿತ್ಯದ ಆಸಕ್ತಿ ಮೂಡಿಸಿ : ನಾರಾಯಣ ರೈ ಕುಕ್ಕುವಳ್ಳಿ

(ನ್ಯೂಸ್ ಕಡಬ) newskadaba.com ಆ. 28. ವಿದ್ಯಾರ್ಥಿಗಳಿಗೆ ತುಳು ಸಾಹಿತ್ಯದ ಓದಿನ ಅಭಿರುಚಿ ಮೂಡಿಸುವುದು ಇಂದಿನ ಅಗತ್ಯವಾಗಿದೆ ಎಂದು ಮಕ್ಕಳ ಸಾಹಿತಿ ಹಾಗೂ ನಿವೃತ್ತ ಶಿಕ್ಷಕ ನಾರಾಯಣ ರೈ ಕುಕ್ಕುವಳ್ಳಿ ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ’ ಅಭಿಯಾನದ ಎಂಟನೇ ಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಂದಿನ ತಲೆಮಾರಿಗೆ ತುಳು ಭಾಷೆಯನ್ನು ಕೊಂಡೊಯ್ಯುವ ಮಹತ್ತರ ಜವಬ್ದಾರಿ ವಿದ್ಯಾರ್ಥಿಗಳಲ್ಲಿದೆ ಎಂದು  ಅವರು […]

ವಿದ್ಯಾರ್ಥಿಗಳಿಗೆ ತುಳು ಸಾಹಿತ್ಯದ ಆಸಕ್ತಿ ಮೂಡಿಸಿ : ನಾರಾಯಣ ರೈ ಕುಕ್ಕುವಳ್ಳಿ Read More »

ಕರಾವಳಿ

ಪರಿಶಿಷ್ಟ ಪಂಗಡದ ಸಾಧಕರಿಗೆ ವಾಲ್ಮೀಕಿ ಪ್ರಶಸ್ತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಆ. 28. ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪರಿಶಿಷ್ಟ ಪಂಗಡದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ಪರಿಶಿಷ್ಟ ಪಂಗಡಕ್ಕೆ ಸೇರಿದ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲು ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 7 ರಂದು ನಡೆಯುವ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪ್ರಶಸ್ತಿಯನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್ 10. ಅರ್ಜಿ ಸಲ್ಲಿಸುವವರು

ಪರಿಶಿಷ್ಟ ಪಂಗಡದ ಸಾಧಕರಿಗೆ ವಾಲ್ಮೀಕಿ ಪ್ರಶಸ್ತಿ: ಅರ್ಜಿ ಆಹ್ವಾನ Read More »

ಕರಾವಳಿ

ಹೆದ್ದಾರಿ ಭೂಸ್ವಾಧೀನ – ಪರಿಹಾರ ಪಾವತಿ ಆಗಸ್ಟ್ 30 ರಂದು

(ನ್ಯೂಸ್ ಕಡಬ) newskadaba.com ಆ. 28. ರಾಷ್ಟ್ರೀಯ ಹೆದ್ದಾರಿ ಸಾಣೂರು – ಬಿಕರ್ನಕಟ್ಟೆ ವಿಭಾಗದ ರಸ್ತೆ ಅಗಲೀಕರಣಕ್ಕಾಗಿ ಭೂಸ್ವಾಧೀನ ಪಡಿಸಲಾದ ಜಮೀನಿನ ಮಾಲೀಕರಿಗೆ ಪರಿಹಾರ ಪಾವತಿ ಹಾಗೂ ಕ್ಲೈಮ್‍ ಗಳನ್ನು ಪಡೆಯುವ ಅದಾಲತ್ ಕಾರ್ಯಕ್ರಮವು ಆಗಸ್ಟ್ 30 ರಂದು ಬೆಳಿಗ್ಗೆ 10.30 ಗಂಟೆಗೆ ಮೂಡಬಿದ್ರೆಯ ತಾಲೂಕು ಆಡಳಿತ ಸೌಧ ಸಭಾಭವನದಲ್ಲಿ ನಡೆಯಲಿದೆ. ಸಾಣೂರು, ಬೆಳುವಾಯಿ, ಪಡುಮಾರ್ನಾಡ್, ಮಾರ್ಪಾಡಿ, ಪುತ್ತಿಗೆ, ತೋಡಾರು, ಬಡಗಮಿಜಾರು, ತೆಂಕ ಮಿಜಾರು ಗ್ರಾಮಗಳ ಜಮೀನಿನ ಮಾಲೀಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿ ಪರಿಹಾರ ಮೊತ್ತವನ್ನು ಪಡೆಯಬಹುದು.

ಹೆದ್ದಾರಿ ಭೂಸ್ವಾಧೀನ – ಪರಿಹಾರ ಪಾವತಿ ಆಗಸ್ಟ್ 30 ರಂದು Read More »

ಕರಾವಳಿ

ಪ.ಜಾ/ ಪ.ಪಂಗಡದವರಿಗೆ ಕಿರು ಆಹಾರ ಸಂಸ್ಕರಣಾ ಅರಿವು ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 26. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ದ.ಕ. ಜಿಲ್ಲೆ ಮತ್ತು ಕೆಪೆಕ್ ಸಂಸ್ಥೆ, ಬೆಂಗಳೂರು ಇವರ ಸಹಯೋಗದೊಂದಿಗೆ ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ದಗೊಳಿಸುವಿಕೆ ಯೋಜನೆ ಕುರಿತು ಸೆಪ್ಟೆಂಬರ್ 3 ರಂದು ಬೆಳಗ್ಗೆ 10 ಗಂಟೆಗೆ ಒಂದು ದಿನದ ಜಿಲ್ಲಾ ಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಯೋಜನೆಯಡಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆ/ಅಭಿವೃದ್ದಿ ಯೋಜನೆಯಡಿಯಲ್ಲಿ ಶೇ.50ರಷ್ಟು ಅಥವಾ

ಪ.ಜಾ/ ಪ.ಪಂಗಡದವರಿಗೆ ಕಿರು ಆಹಾರ ಸಂಸ್ಕರಣಾ ಅರಿವು ತರಬೇತಿ ಕಾರ್ಯಕ್ರಮ Read More »

ಕರಾವಳಿ

ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಲೈಸೆನ್ಸ್: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 26. 2025 ನೇ ಸಾಲಿನಲ್ಲಿ ದೀಪಾವಳಿ ಹಬ್ಬ ಹಾಗೂ ತುಳಸಿ ಪೂಜೆ ಪ್ರಯುಕ್ತ ಮೈದಾನದಲ್ಲಿ/ ತೆರೆದ ಪ್ರದೇಶದಲ್ಲಿ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆಯನ್ನು ಕೋರಿ (ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ) ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿಯನ್ನು ಜಿಲ್ಲಾಧಿಕಾರಿಯವರ ಕಚೇರಿಗೆ ಅಕ್ಟೋಬರ್ 10 ರೊಳಗಾಗಿ ಸಲ್ಲಿಸಬಹುದು. ಅರ್ಜಿಯನ್ನು ನಿಗದಿತ ನಮೂನೆ AE-5ರಲ್ಲಿ ಸಲ್ಲಿಸಬೇಕಾಗಿದ್ದು, ಅರ್ಜಿಯೊಂದಿಗೆ ತಾತ್ಕಾಲಿಕ ಅಂಗಡಿ ತೆರೆಯಲು ಉದ್ದೇಶಿಸಿರುವ ಸ್ಥಳದ (ರಸ್ತೆ, ಕಟ್ಟಡ ಇತ್ಯಾದಿ ವಿವರ) ನೀಲಿ ನಕ್ಷೆ

ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಲೈಸೆನ್ಸ್: ಅರ್ಜಿ ಆಹ್ವಾನ Read More »

ಕರಾವಳಿ

ಮೀನುಗಾರಿಕೆ ದೋಣಿ ನಿರ್ಮಾಣ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ದಕ್ಷಿಣ ಕನ್ನಡ ಜಿಲ್ಲೆಯ ಮೀನುಗಾರರಿಗೆ ಹೊಸದಾಗಿ ಯಾಂತ್ರೀಕೃತ ಮೀನುಗಾರಿಕಾ ದೋಣಿ ನಿರ್ಮಾಣ ಮಾಡಿ ಮೀನುಗಾರಿಕೆಯಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಸಾಧ್ಯತಾ ಪತ್ರ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ವೆಬ್‍ಸೈಟ್ ಮೂಲಕ URL:frims.karnataka.gov.in/BCC ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಫ್ರೂಟ್ಸ್ ಐಡಿ (FRUITS ID) ಕಡ್ಡಾಯವಾಗಿ ಹೊಂದಿರಬೇಕು ಹಾಗೂ ಮೀನುಗಾರಿಕೆ ವೃತ್ತಿಯಲ್ಲಿ ತೊಡಗಿದವರಾಗಿರಬೇಕು ಅಥವಾ ಮೀನುಗಾರಿಕೆ ಸಹಕಾರಿ ಸಂಘದ ಸದಸ್ಯರಾಗಿರಬೇಕು. ಅರ್ಜಿಯಲ್ಲಿ ತಿಳಿಸಲಾಗಿರುವ ದಾಖಲಾತಿಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಅರ್ಜಿದಾರರು ಆನ್‍ ಲೈನ್‍ ನಲ್ಲಿ

ಮೀನುಗಾರಿಕೆ ದೋಣಿ ನಿರ್ಮಾಣ: ಅರ್ಜಿ ಆಹ್ವಾನ Read More »

ಕರಾವಳಿ

ಅಲ್ಪಸಂಖ್ಯಾತರ ಅಭಿವೃದ್ಧಿ ಅನುದಾನಗಳ ಬಳಕೆ ಪರಿಶೀಲಿಸಿ- ಅಪರ ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ವಿವಿಧ ಯೋಜನೆಯಡಿ ಬಿಡುಗಡೆಯಾಗುವ ಅನುದಾನಗಳು ಸಮರ್ಪಕವಾಗಿ ಬಳಕೆಯಾಗಿರುವ ಬಗ್ಗೆ ಮತ್ತು ಕಾಮಗಾರಿಗಳು ಗುಣಮಟ್ಟದಲ್ಲಿ ಅನುಷ್ಠಾನಗೊಂಡಿರುವ ಬಗ್ಗೆ ನಿಖರವಾಗಿ ಪರಿಶೀಲಿಸುವಂತೆ ಅಪರ ಜಿಲ್ಲಾಧಿಕಾರಿ ಕೆ.ರಾಜು ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಹಾಗೂ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಲ್ಪಸಂಖ್ಯಾತರ ಶೈಕ್ಷಣಿಕ ಹಾಗೂ ಉದ್ಯೋಗ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಹಾಗೂ ವಿವಿಧ

ಅಲ್ಪಸಂಖ್ಯಾತರ ಅಭಿವೃದ್ಧಿ ಅನುದಾನಗಳ ಬಳಕೆ ಪರಿಶೀಲಿಸಿ- ಅಪರ ಜಿಲ್ಲಾಧಿಕಾರಿ Read More »

ಕರಾವಳಿ

ದೇವಸ್ಥಾನ ವ್ಯವಸ್ಥಾಪನಾ ಸಮಿತಿ ರಚಿಸಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ದ.ಕ ಜಿಲ್ಲೆಯ ಪ್ರವರ್ಗ “ಬಿ” ಮತ್ತು “ಸಿ” ವರ್ಗದ ಈ ಕೆಳಕಂಡ ಅಧಿಸೂಚಿತ ಸಂಸ್ಥೆಗಳಿಗೆ 9 ಜನ ಸದಸ್ಯರಿರುವ ವ್ಯವಸ್ಥಾಪನಾ ಸಮಿತಿಯನ್ನು ರಚಿಸುವ ಸಲುವಾಗಿ ಆಸಕ್ತ ಭಕ್ತಾಧಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಅಂತಿಮ ಸೆಪ್ಟೆಂಬರ್ 12 ರೊಳಗಾಗಿ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ಸಲ್ಲಿಸಬೇಕು. ಪ್ರಕಟಣೆಗೆ ಸ್ಪಂದಿಸಿ ಅರ್ಜಿಗಳು ಸ್ವೀಕೃತವಾಗದಿರುವ ದೇವಸ್ಥಾನಗಳಿಗೆ ಮರುಪ್ರಕಟಣೆ ಹೊರಡಿಸಲಾದ ವಿವರ:- 1) ಮೂಡಬಿದ್ರೆ ತಾಲೂಕಿನ ಧರೆಗುಡ್ಡೆ

ದೇವಸ್ಥಾನ ವ್ಯವಸ್ಥಾಪನಾ ಸಮಿತಿ ರಚಿಸಲು ಅರ್ಜಿ ಆಹ್ವಾನ Read More »

ಕರಾವಳಿ

ಮೈಸೂರು ದಸರಾ- 11 ಸಾವಿರ ಆಸನಗಳ ಕಡಿತಕ್ಕೆ ಮುಂದಾದ ಜಿಲ್ಲಾಡಳಿತ

(ನ್ಯೂಸ್ ಕಡಬ) newskadaba.com ಮೈಸೂರು, ಆ. 19. ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ವೇಳೆ ಅರಮನೆ ಆವರಣದಲ್ಲಿ ಗೊಂದಲವನ್ನು ತಡೆಗಟ್ಟಲು ಮುಂದಾಗಿರುವ ಜಿಲ್ಲಾಡಳಿತ, ಈ ಬಾರಿ 11,600 ಆಸನಗಳ ಕಡಿತಕ್ಕೆ ಮುಂದಾಗಿದೆ.   ಹೌದು, ಕಳೆದ ಬಾರಿ 59 ಸಾವಿರ ಆಸನಗಳ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ ಈ ಬಾರಿ ಆಸನಗಳ ಸಂಖ್ಯೆ 48 ಸಾವಿರದ ಆಸುಪಾಸಿನಲ್ಲಿ ಇರಲಿದೆ ಎನ್ನಲಾಗಿದೆ. ಕಳೆದ ಎರಡು ತಿಂಗಳ ಹಿಂದೆಯಷ್ಟೇ ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಅವಘಡದಿಂದ ಎಚ್ಚೆತ್ತಿರುವ ಸರಕಾರ

ಮೈಸೂರು ದಸರಾ- 11 ಸಾವಿರ ಆಸನಗಳ ಕಡಿತಕ್ಕೆ ಮುಂದಾದ ಜಿಲ್ಲಾಡಳಿತ Read More »

ಕರ್ನಾಟಕ

ನಟ ದರ್ಶನ್ ಬಳ್ಳಾರಿ ಶಿಫ್ಟ್ ವಿಚಾರ- ಆ.23ಕ್ಕೆ ವಿಚಾರಣೆ

(ನ್ಯೂಸ್‌ ಕಡಬ) newskadaba.com ಆ. 19. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿಯಾಗಿರುವ ನಟ ದರ್ಶನ್‌ ರನ್ನು ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ವಿಚಾರಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಆ.23ಕ್ಕೆ ಮುಂದೂಡಲಾಗಿದೆ. ವಿಚಾರಣೆ ನಡೆಸಿದ ನ್ಯಾಯಾಧೀಶರು, ದರ್ಶನ್ ಪರ ವಕೀಲರಿಗೆ ಅಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿ ಮುಂದಿನ 23ಕ್ಕೆ ವಿಚಾರಣೆಯನ್ನು ಮುಂದೂಡಿದರು. ಇನ್ನು ಸರ್ಕಾರಿ ಪರ ವಕೀಲರು ಹಾಜರಾಗಿ, ಕೊಲೆ ಕೇಸ್‌ ನಲ್ಲಿ ಜಾಮೀನು ಸಿಗುವ ಹಿಂದೆ ದರ್ಶನ್ ಸೇರಿದಂತೆ ಇತರೆ ಆರೋಪಿಗಳು ಯಾವ್ಯಾವ ಜೈಲಿನಲ್ಲಿದ್ರು

ನಟ ದರ್ಶನ್ ಬಳ್ಳಾರಿ ಶಿಫ್ಟ್ ವಿಚಾರ- ಆ.23ಕ್ಕೆ ವಿಚಾರಣೆ Read More »

ಕರ್ನಾಟಕ
Scroll to Top