newskadaba

ಬೆಂಗಳೂರಿನಲ್ಲಿ ಮತ್ತಿಬ್ಬರು ಶಂಕಿತ ಐಸಿಸ್ ಉಗ್ರರ ಸೆರೆ

(ನ್ಯೂಸ್ ಕಡಬ) newskadaba.com ಬೆಂಗಳೂರು ,ಅ. 28: ಸಿಲಿಕಾನ್ ಸಿಟಿಯಲ್ಲಿ ಇತ್ತೀಚೆಗೆ ಉಗ್ರರು ಸೆರೆ ಸಿಕ್ಕ ಹಿನ್ನೆಲೆ ಎನ್​ಐಎ ಅಧಿಕಾರಿಗಳು ಥಣಿಸಂದ್ರದ ಬಳಿ ಎರಡು‌ ಮನೆಗಳ ಮೇಲೆ ದಾಳಿ ನಡೆಸಿ, ಮತ್ತಿಬ್ಬರನ್ನು ವಶಕ್ಕೆ ಪಡಿದಿದ್ದಾರೆ. ಶಂಕಿತ ಐಸಿಸ್​ ಉಗ್ರರ‌ ಮನೆ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು, ಶೋಧಕಾರ್ಯ ಮುಂದುವರೆಸಿದ್ದಾರೆ.   ಇತ್ತೀಚೆಗೆ ಖಾಸಗಿ ಆಸ್ಪತ್ರೆಯ ವೈದ್ಯ ಡಾ. ಬ್ರೇವ್ ಎಂಬಾತನನ್ನ ಎನ್​ಐಎ ಬಂಧಿಸಿತ್ತು. ನಂತರ ಈತನ ಜೊತೆ ಸಂಪರ್ಕ ಇರುವ ಇನ್ನಿಬ್ಬರನ್ನ ಬಂಧಿಸಲಾಗಿತ್ತು.ಬಂಧಿತರಿಂದ ಸಾಕಷ್ಟು ಮಾಹಿತಿ ಕಲೆ […]

ಬೆಂಗಳೂರಿನಲ್ಲಿ ಮತ್ತಿಬ್ಬರು ಶಂಕಿತ ಐಸಿಸ್ ಉಗ್ರರ ಸೆರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಖ್ಯಾತ ಗಾಯಕಿ ಅನನ್ಯಾ ಭಟ್ ಅವರ ತಂದೆ ಅರೇಸ್ಟ್

(ನ್ಯೂಸ್ ಕಡಬ) newskadaba.com ಮೈಸೂರು ಅ. 28: ಕೊಲೆ ಪ್ರಕರಣದಲ್ಲಿ ಖ್ಯಾತ ಗಾಯಕಿ ಅನನ್ಯಾ ಭಟ್ ಅವರ ತಂದೆ ವಿಶ್ವನಾಥ್ ಭಟ್ ಅವರನ್ನು ಬಂಧಿಸಲಾಗಿದೆ. ನಿವೃತ್ತ ಪ್ರೊಫೆಸರ್ ಪರಶಿವಮೂರ್ತಿ ಅವರನ್ನು ಕೊಲೆ ಮಾಡಿಸಿದ್ದ ಆರೋಪದಲ್ಲಿ ವಿಶ್ವನಾಥ್ ಭಟ್ ಈಗ ಪೊಲೀಸರ ಅತಿಥಿಯಾಗಿದ್ದಾರೆ.   ಪರಶಿವಮೂರ್ತಿ ಅವರ ಕೊಲೆಗೆ ವಿಶ್ವನಾಥ್ ಭಟ್ 7 ಲಕ್ಷ ರೂ.ಗೆ ಸುಪಾರಿ ನೀಡಿದ್ದರು ಎಂಬುದು ವಿಚಾರಣೆ ವೇಲೆ ಬಯಲಾಗಿತ್ತು. ಹೀಗಾಗಿ, ಮೈಸೂರು ಪೊಲೀಸರು ವಿಶ್ವನಾಥ್ ಭಟ್ ಅವರನ್ನು ಬಂಧಿಸಿದ್ದಾರೆ.ನಿವೃತ್ತ ಪ್ರೊಫೆಸರ್ ಪರಿಶಿವ ಮೂರ್ತಿ ಅವರ

ಖ್ಯಾತ ಗಾಯಕಿ ಅನನ್ಯಾ ಭಟ್ ಅವರ ತಂದೆ ಅರೇಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅನ್ಯಕೋಮಿನ ಯುವತಿಯರನ್ನು ಕರೆದೊಯ್ದ ಟ್ಯಾಕ್ಸಿ ಚಾಲಕನ ಮೇಲೆ ಹಲ್ಲೆ!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ಅ. 28: ಕೊಟ್ಟಿಗೆ ಹಾರದ ಟ್ಯಾಕ್ಸಿ ಚಾಲಕ ಮಹಮ್ಮದ್ ದಿಸಾನ್ ಎಂಬುವರು ಚಾರ್ಮಾಡಿ ಗ್ರಾಮದ ಹಳ್ಳ ಸೇತುವೆ ಎಂಬಲ್ಲಿ ತನ್ನ ವಾಹನದಲ್ಲಿ ಉಜಿರೆಯಿಂದ ಕೊಟ್ಟಿಗೆ ಹಾರಕ್ಕೆ ಪ್ರಯಾಣಿಕರನ್ನು ,ಯುವತಿಯರನ್ನು ಕಳೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಕಾರು ಹಾಗೂ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕೈಯಲ್ಲಿ ಮಾರಕ ಆಯುಧಗಳನ್ನು ಹಿಡಿದು ವಾಹನಕ್ಕೆ ಅಡ್ಡಗಟ್ಟಿದ್ದಾರೆ. ವಾಹನ ಮುಂದೆ ಹೋಗದಂತೆ ಅವ್ಯಾಚ ಶಬ್ದಗಳಿಂದ ನಿಂದಿಸಿ, ಕೊಲ್ಲುವ ಬೆದರಿಕೆ ಹಾಕಿದ್ದಾರೆ, ಜತೆಗೆ ರಾಡ್, ಹೆಲ್ಮೆಟ್ ನಿಂದ ಹೊಡೆದು, ತುಳಿದು ಹಲ್ಲೆ

ಅನ್ಯಕೋಮಿನ ಯುವತಿಯರನ್ನು ಕರೆದೊಯ್ದ ಟ್ಯಾಕ್ಸಿ ಚಾಲಕನ ಮೇಲೆ ಹಲ್ಲೆ! Read More »

ಕರಾವಳಿ, ಕ್ರೈಮ್ ನ್ಯೂಸ್

ಚಕ್ರಬಡ್ಡಿ ಹಣ ನ. 5ರೊಳಗೆ ಸಾಲಗಾರರ ಖಾತೆಗೆ ವಾಪಸ್‍..!

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 28. ಕೊರೊನಾನಿಂದಾಗಿ ವಿವಿಧ ಸಾಲ ಪಡೆದವರಿಗೆ ವಿಧಿಸಲಾಗಿದ್ದ ಚಕ್ರಬಡ್ಡಿಯನ್ನು ನ.5 ರೊಳಗೆ ಅವರ ಖಾತೆಗಳಿಗೆ ವಾಪಸ್ ನೀಡುವಂತೆ ಕೇಂದ್ರ ಸರ್ಕಾರ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳಿಗೆ ಸೂಚನೆ ನೀಡಿದೆ.     ಎರಡು ಕೋಟಿ ರೂ.ವರೆಗಿನ ಸಾಲ ಪಡೆದವರಿಗೆ ಈ ಸೌಲಭ್ಯ ಲಭಿಸಲಿದೆ. ಈ ಸಂಬಂಧ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‍ಗೆ ಪ್ರಮಾಣಪತ್ರ ಸಲ್ಲಿಸಿದ್ದು, ಬ್ಯಾಂಕುಗಳು, ಸಹಕಾರಿ ಸಂಸ್ಥೆಗಳು, ಖಾಸಗಿ ಹಣಕಾಸು ಸಂಸ್ಥೆಗಳು, ವಸತಿ ಸಾಲ ನೀಡಿಕೆ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದ್ದು,

ಚಕ್ರಬಡ್ಡಿ ಹಣ ನ. 5ರೊಳಗೆ ಸಾಲಗಾರರ ಖಾತೆಗೆ ವಾಪಸ್‍..! Read More »

ರಾಷ್ಟ್ರೀಯ ನ್ಯೂಸ್

ವ್ಯಕ್ತಿಯ ಕೊಲೆಗೈದು, ಡಿಕ್ಕಿಯಲ್ಲಿಟ್ಟು ಕಾರು ಸಮೇತ ಸುಟ್ರು.!?

(ನ್ಯೂಸ್ ಕಡಬ) newskadaba.com ಹಾಸನ ಅ. 28: ಕಾರಿನ ಡಿಕ್ಕಿಯಲ್ಲಿ ಸುಟ್ಟು ಕರಕಲಾದ ಮೃತದೇಹವೊಂದು ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಎಂ.ಹೊನ್ನೇನಹಳ್ಳಿ ಬಳಿ ನಡೆದಿದೆ. ಕಾರಿನ ಡಿಕ್ಕಿಯಲ್ಲಿ ಮೃತದೇಹ ಇಟ್ಟು ನಂತರ ಕಾರಿಗೆ ಬೆಂಕಿ ಹಾಕಲಾಗಿದೆ. ಕಾರು ಸಂಪೂರ್ಣ ಸುಟ್ಟು ಹೋಗಿದೆ. ಮೃತದೇಹ ಗುರುತು ಸಿಗದಷ್ಟು ಸುಟ್ಟು ಕರಕಲಾಗಿದೆ.ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ನಂತರ ಮೃತದೇಹವನ್ನು ಕಾರಿನ ಡಿಕ್ಕಿಯಲ್ಲಿ ಇಟ್ಟು, ಕಾರಿಗೆ ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದೆ. ಕೊಲೆಯಾಗಿರುವವರ ಬಗ್ಗೆ ಯಾವುದೇ ಮಾಹಿತಿ

ವ್ಯಕ್ತಿಯ ಕೊಲೆಗೈದು, ಡಿಕ್ಕಿಯಲ್ಲಿಟ್ಟು ಕಾರು ಸಮೇತ ಸುಟ್ರು.!? Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪೊಲೀಸ್​​ ಅಧಿಕಾರಿಯನ್ನು ಬಲಿ ಪಡೆದ ಕೋಳಿ..!!

(ನ್ಯೂಸ್ ಕಡಬ) newskadaba.com ಫಿಲಿಫೈನ್ಸ್ ಅ. 28: ಅಕ್ರಮ ಕೋಳಿ ಜಗಳ ಸ್ಪರ್ಧೆಯ ವಿರುದ್ಧದ ಕಾರ್ಯಾಚರಣೆ ವೇಳೆ ಕೋಳಿಯೊಂದು ಪೊಲೀಸ್​ ಅಧಿಕಾರಿಯನ್ನು ಕೊಲೆ ಮಾಡಿರುವ ಘಟನೆ ಫಿಲಿಫೈನ್ಸ್​ನಲ್ಲಿ ನಡೆದಿದೆ. ಅಕ್ರಮ ಕೋಳಿ ಅಂಕ ಸ್ಪರ್ಧೆ ಏರ್ಪಡಿಸಲಾಗಿದೆ ಎಂಬ ಮಾಹಿತಿ ತಿಳಿದು ದಾಳಿ ಮಾಡಲು ತೆರಳಿದಿದ್ದಾಗ ಕೋಳಿ ಬ್ಲೇಡ್​ ದಾಳಿಗೆ ಲೆಫ್ಟಿನೆಂಟ್​ ಕ್ರಿಶ್ಚಿಯನ್​ ಮೃತಪಟ್ಟಿದ್ದಾರೆ.ಘಟನೆಯಲ್ಲಿನ ತಿರುವಿಗೆ ಕೋಳಿಯ ಕಾಲಿನಲ್ಲಿದ್ದ ಹರಿತವಾದ ಬ್ಲೇಡ್​ ಕಾರಣವಾಗಿದೆ. ಕೋಳಿ ಜಗಳದ ವೇಳೆ ಕಟ್ಟಲಾಗುವ ಬ್ಲೇಡ್​ನಿಂದಲೇ ಅಧಿಕಾರಿಯ ಪ್ರಾಣಹೋಗಿದೆ.  ಎಡಭಾಗದ ಕಾಲಿನ ತೊಡೆಯ ನಾಡಿಯಲ್ಲಿ ಬ್ಲೇಡ್​

ಪೊಲೀಸ್​​ ಅಧಿಕಾರಿಯನ್ನು ಬಲಿ ಪಡೆದ ಕೋಳಿ..!! Read More »

ರಾಷ್ಟ್ರೀಯ ನ್ಯೂಸ್

ಕಾಲೇಜು ಆವರಣದಲ್ಲಿಯೇ ವಿದ್ಯಾರ್ಥಿನಿಗೆ ಗುಂಡಿಟ್ಟು ಹತ್ಯೆ ಪ್ರಕರಣ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಹರ್ಯಾಣ ಅ. 28: ಹಾಡಹಗಲೇ ಕಾಲೇಜು ಆವರಣದಲ್ಲಿಯೇ 21 ವರ್ಷದ ಯುವತಿಯನ್ನು ಗುಂಡಿಟ್ಟು ಹತ್ಯೆಗೈದ ಘಟನೆ ಸೋಮವಾರ (ಅ.27) ಹರ್ಯಾಣದಲ್ಲಿ ನಡೆದಿದ್ದು, ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಿಖಿತಾ ಟೋಮರ್ ಅಂತಿಮ ವರ್ಷದ ಕಾಮರ್ಸ್ ವಿದ್ಯಾರ್ಥಿನಿಯಾಗಿದ್ದು, ಪರೀಕ್ಷೆ ಬರೆಯಲು ಕಾಲೇಜಿಗೆ ತೆರಳಿದ್ದಳು. ಕಾರಿನಲ್ಲಿ ಆಗಮಿಸಿದ್ದ ದುಷ್ಕರ್ಮಿಗಳು ಯುವತಿಯನ್ನು ಅಪಹರಿಸಲು ಯತ್ನಿಸಿದ್ದರು. ಆದರೆ ಅದಕ್ಕೆ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದು, ಪಾಯಿಂಟ್ ಬ್ಲ್ಯಾಂಕ್ ರೇಂಜ್ ನಲ್ಲಿ ಗುಂಡಿಟ್ಟು ಹತ್ಯೆಗೈದಿರುವ ದೃಶ್ಯ

ಕಾಲೇಜು ಆವರಣದಲ್ಲಿಯೇ ವಿದ್ಯಾರ್ಥಿನಿಗೆ ಗುಂಡಿಟ್ಟು ಹತ್ಯೆ ಪ್ರಕರಣ ➤ ಆರೋಪಿಯ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸವಣೂರು: ಓಮ್ನಿಮತ್ತು ಸ್ವಿಫ್ಟ್ ಕಾರುಗಳ ಮಧ್ಯೆ ಅಪಘಾತ ➤ ಓಮ್ನಿ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಸವಣೂರು, ಅ. 27. ಅ.25ರಂದು ಪುತ್ತೂರು- ಕಾಣಿಯೂರು ರಸ್ತೆಯ ಭಕ್ತಕೋಡಿ ಎಂಬಲ್ಲಿ ಕಾರುಗಳ ಮಧ್ಯೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡ ಓಮ್ನಿ ಚಾಲಕ ಇಂದು ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಬೆಳ್ಳಾರೆ ಸಮೀಪದ ಪಡ್ಪಿನಂಗಡಿಯ ಅಬ್ದುಲ್ ರಹಿಮಾನ್ ಎಂದು ಗುರುತಿಸಲಾಗಿದೆ.     ಪುತ್ತೂರು ಕಡೆಯಿಂದ ಸವಣೂರು ಕಡೆಗೆ ಹೋಗುತ್ತಿದ್ದ ಓಮ್ನಿ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಸ್ವಿಫ್ಟ್ ಕಾರೊಂದು ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಓಮ್ನಿ ಮತ್ತು ಸ್ವಿಫ್ಟ್ ಎರಡೂ ಕಾರು  ಜಖಂಗೊಂಡಿದ್ದು, ಢಿಕ್ಕಿಯ

ಸವಣೂರು: ಓಮ್ನಿಮತ್ತು ಸ್ವಿಫ್ಟ್ ಕಾರುಗಳ ಮಧ್ಯೆ ಅಪಘಾತ ➤ ಓಮ್ನಿ ಚಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಡ್ಯ: ರಾಷ್ಟ್ರ ಪಕ್ಷಿ ನವಿಲು ಸಾವು ➤ ಗಂಟೆಗಳು ಕಳೆದರೂ ಸ್ಥಳಕ್ಕಾಗಮಿಸದ ಅರಣ್ಯ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಮಂಡ್ಯ, ಅ. 27. ಜಿಲ್ಲೆಯ ಮದ್ದೂರು ತಾಲೂಕಿನ ಕೆರಮೇಲದೊಡ್ಡಿ ಗ್ರಾಮದಲ್ಲಿ ಇಂದು ನವಿಲು ಅನುಮಾನಾಸ್ಪದವಾಗಿ ಮೃತಪಟ್ಟಿದೆ.  ಅದರಂತೆ ಮಳವಳ್ಳಿ ತಾಲೂಕು ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಕರಡಿ ಗುಂಡಿಗೆ ಬಿದ್ದು ಸಾವನ್ನಪ್ಪಿದೆ.     ಆದರೆ ಈ ಎರಡು ಪ್ರಕರಣದಲ್ಲಿ ಮಾಹಿತಿ ನೀಡಿದರೂ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ತಕ್ಷಣ ಆಗಮಿಸದ ಕಾರಣ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವಿಲು ಅನಾರೋಗ್ಯದಿಂದ ಮೃತಪಟ್ಟಿದೆ ಎಂದು ಶಂಕಿಸಲಾಗಿದೆ. ಇತ್ತ ಕರಡಿಗೆ ವಯಸ್ಸಾಗಿತ್ತು. ಈ ಹಿನ್ನೆಲೆಯಲ್ಲಿ 12 ಅಡಿ ಆಳದ

ಮಂಡ್ಯ: ರಾಷ್ಟ್ರ ಪಕ್ಷಿ ನವಿಲು ಸಾವು ➤ ಗಂಟೆಗಳು ಕಳೆದರೂ ಸ್ಥಳಕ್ಕಾಗಮಿಸದ ಅರಣ್ಯ ಅಧಿಕಾರಿಗಳು Read More »

ಕರ್ನಾಟಕ

ಬೆಂಗಳೂರು: ಮಾಜಿ ಕಾರ್ಪೊರೇಟರ್ ಪತ್ನಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 27. ಕೆ.ಆರ್. ಪುರಂನ ಬಸವನಪುರದ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಪತ್ನಿ ತಮ್ಮದೇ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ವಿನೋದಾ(35 ವ.) ಎಂದು ಗುರುತಿಸಲಾಗಿದೆ.     ವಿನೋದಾ ಇತ್ತೀಚೆಗೆ ಅಪೆಂಡಿಕ್ಸ್ ಆಪರೇಷನ್ ಗೆ ಒಳಗಾಗಿದ್ದರು ಎನ್ನಲಾಗಿದೆ. ವಿನೋದಾ ಹಾಗೂ ಜಯಪ್ರಕಾಶ್ ಗೆ ಮೂರು ವರ್ಷದ ಮಗು ಕೂಡ ಇದೆ. ಆದರೆ ಇದೀಗ ಮನೆಯಲ್ಲಿಯೇ ಫ್ಯಾನ್ ಗೆ ನೇಣು ಬಿಗಿದುಕೊಂಡು ವಿನೋದಾ ಆತ್ಮಹತ್ಯೆ

ಬೆಂಗಳೂರು: ಮಾಜಿ ಕಾರ್ಪೊರೇಟರ್ ಪತ್ನಿ ಆತ್ಮಹತ್ಯೆಗೆ ಶರಣು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top