newskadaba

ರೈಲಿನಲ್ಲಿ ಟಿಕೆಟ್ ತಪಾಸಣೆ- 2.37 ಕೋಟಿ ರೂ. ದಂಡ ಸಂಗ್ರಹ

(ನ್ಯೂಸ್‌ ಕಡಬ) newskadaba.com ಆ. 19. ಟಿಕೆಟ್ ರಹಿತ ಪ್ರಯಾಣವನ್ನು ತಡೆಯಲು ಮತ್ತು ಪ್ರಯಾಣಿಕರಿಗೆ ಸುಗಮ ಪ್ರಯಾಣವನ್ನು ಖಚಿತಪಡಿಸಿಕೊಳ್ಳಲು ಕೊಂಕಣ ರೈಲ್ವೆ ತನ್ನ ಟಿಕೆಟ್ ಪರಿಶೀಲನಾ ಕಾರ್ಯಾಚರಣೆಗಳನ್ನು ತೀವ್ರಗೊಳಿಸಿದ್ದು, 2025-26ರ ಆರ್ಥಿಕ ವರ್ಷದ ಆರಂಭದಿಂದ ರೈಲ್ವೆಯು 3,765 ಟಿಕೆಟ್ ಪರಿಶೀಲನಾ ಡ್ರೈವ್‌ಗಳನ್ನು ನಡೆಸಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.   ಈ ಕಾರ್ಯಾಚರಣೆಗಳ ಸಮಯದಲ್ಲಿ, ಅಧಿಕಾರಿಗಳು 40,602 ಅನಧಿಕೃತ ಅಥವಾ ಅನಿಯಮಿತ ಪ್ರಯಾಣದ ಪ್ರಕರಣಗಳನ್ನು ಪತ್ತೆಹಚ್ಚಿ, ಒಟ್ಟು 2,37,11,161 ರೂ. ದಂಡ ಸಂಗ್ರಹಿಸಿದ್ದಾರೆ. ಮಾನ್ಯ ಟಿಕೆಟ್ ಹೊಂದಿರುವವರಿಗೆ ಸುರಕ್ಷಿತ […]

ರೈಲಿನಲ್ಲಿ ಟಿಕೆಟ್ ತಪಾಸಣೆ- 2.37 ಕೋಟಿ ರೂ. ದಂಡ ಸಂಗ್ರಹ Read More »

ಕರ್ನಾಟಕ

ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ ಆರಂಭ

(ನ್ಯೂಸ್‌ ಕಡಬ) newskadaba.com ಆ. 19. ಸಂಜೀವಿನಿಯಡಿಯಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳು ಮಾದಕ ವ್ಯಸನದಿಂದ ಸಮಾಜವನ್ನು ಹೊರಗೆ ತರಲು ಮಾಹಿತಿಯನ್ನು ಜನರಿಗೆ ಮುಟ್ಟಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಾಡೆ ವಿನಾಯಕ ಕಾರ್ಭಾರಿ ತಿಳಿಸಿದ್ದಾರೆ. ಅವರು ಸೋಮವಾರದಂದು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಮಾದಕ ವ್ಯಸನ ಮುಕ್ತ ಸಮಾಜದ ಕುರಿತ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದರು. ದೀನದಯಾಳ್ ಅಂತ್ಯೋದಯ ಯೋಜನೆಯಡಿ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ರಾಜ್ಯಾದ್ಯಂತ ಎರಡು ತಿಂಗಳ ಸಮಗ್ರ “ಮಾದಕ ದ್ರವ್ಯ ಮುಕ್ತ

ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ ಆರಂಭ Read More »

ಕರಾವಳಿ

ಭಾರತದಲ್ಲಿ ಉಕ್ಕು ತಯಾರಿಕೆಗೆ ದಕ್ಷಿಣ ಕೊರಿಯಾ ಜೊತೆ ಕೈಜೋಡಿಸಿದ JSW

(ನ್ಯೂಸ್ ಕಡಬ) newskadaba.com ಆ. 18. ದೇಶದಲ್ಲಿ ವಾರ್ಷಿಕ 6 ಮಿಲಿಯನ್‌ ಟನ್‌ (ಎಂಟಿಪಿಎ) ಉಕ್ಕಿನ ಸ್ಥಾವರವನ್ನು ಸ್ಥಾಪಿಸುವ ಬಗ್ಗೆ ಅನ್ವೇಷಿಸಲು ದಕ್ಷಿಣ ಕೊರಿಯಾದ ಪೋಸ್ಕೋ ಗ್ರೂಪ್‌ ಜೊತೆ ಸ್ವದೇಶಿ ಸಂಸ್ಥೆ ಜೆಎಸ್‌‍ಡಬ್ಲ್ಯೂ ಕೈಜೋಡಿಸಿರುವ ಕುರಿತು ವರದಿಯಾಗಿವೆ. ಮುಂದಿನ ಹಂತಗಳ ಭಾಗವಾಗಿ, ಸ್ಥಾವರದ ಸ್ಥಳ, ಹೂಡಿಕೆ ನಿಯಮಗಳು, ಸಂಪನ್ಮೂಲ ಲಭ್ಯತೆ ಮತ್ತು ಇತರ ನಿರ್ಣಾಯಕ ಅಂಶಗಳನ್ನು ಅಂತಿಮಗೊಳಿಸಲು ಜೆಎಸ್‌‍ಡಬ್ಲ್ಯೂ ಮತ್ತು ಪೋಸ್ಕೋ ವಿವರವಾದ ಕಾರ್ಯಸಾಧ್ಯತಾ ಅಧ್ಯಯನವನ್ನು ಕೈಗೊಳ್ಳಲಿವೆ.

ಭಾರತದಲ್ಲಿ ಉಕ್ಕು ತಯಾರಿಕೆಗೆ ದಕ್ಷಿಣ ಕೊರಿಯಾ ಜೊತೆ ಕೈಜೋಡಿಸಿದ JSW Read More »

ರಾಷ್ಟ್ರೀಯ ನ್ಯೂಸ್

ದಿಲ್ಲಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ: ಪೊಲೀಸರಿಂದ ತೀವ್ರ ಶೋಧ

(ನ್ಯೂಸ್ ಕಡಬ) newskadaba.com ಆ. 18. ಸೋಮವಾರ ಮುಂಜಾನೆ ರಾಷ್ಟ್ರ ರಾಜಧಾನಿ ದಿಲ್ಲಿಯ ಹಲವಾರು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದಿಲ್ಲಿ ಪೊಲೀಸರ ಪ್ರಕಾರ, ದ್ವಾರಕಾದ ಸೆಕ್ಟರ್ 10ರಲ್ಲಿರುವ ದಿಲ್ಲಿ ಪಬ್ಲಿಕ್ ಸ್ಕೂಲ್ (ಡಿಪಿಎಸ್), ಮಾಡ್ರನ್ ಕಾನ್ವೆಂಟ್ ಸ್ಕೂಲ್ ಮತ್ತು ಶ್ರೀರಾಮ್ ವರ್ಲ್ಡ್ ಸ್ಕೂಲ್‌ಗೆ ಇಮೇಲ್ ಮೂಲಕ ಬೆದರಿಕೆ ಸಂದೇಶವನ್ನು ಕಳುಹಿಸಲಾಗಿದೆ. ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ತಂಡಗಳು ಸ್ಥಳಕ್ಕೆ ತೆರಳಿ ಶೋಧ ಕಾರ್ಯಚರಣೆ ಆರಂಭಿಸಿದೆ. ಜುಲೈನಲ್ಲಿ ದಿಲ್ಲಿಯ 45

ದಿಲ್ಲಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ: ಪೊಲೀಸರಿಂದ ತೀವ್ರ ಶೋಧ Read More »

ರಾಷ್ಟ್ರೀಯ ನ್ಯೂಸ್

ಶೀಘ್ರದಲ್ಲೇ ರಾಜ್ಯ ಶಿಕ್ಷಣ ನೀತಿ ಅನುಷ್ಠಾನ- ಮಧು ಬಂಗಾರಪ್ಪ

(ನ್ಯೂಸ್ ಕಡಬ) newskadaba.com ಆ. 18. ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಗೆ ಅವಕಾಶವಿಲ್ಲ. ರಾಜ್ಯ ಶಿಕ್ಷಣ ನೀತಿಯನ್ನು ಶೀಘ್ರದಲ್ಲಿಯೇ ಅನುಷ್ಠಾನಕ್ಕೆ ತರುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯ ಛಬ್ಬಿ ಗ್ರಾಮದಲ್ಲಿ ರವಿವಾರದಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೇರೆಯವರನ್ನು ದ್ವೇಷಿಸುವ ಪಠ್ಯ ನಮಗೆ ಬೇಡ. ದೇಶದ ಬಗ್ಗೆ ಒಳ್ಳೆಯತನ ಹೇಳುವ ಪಠ್ಯ ಬೇಕು. ಪಠ್ಯಪುಸ್ತಕ ಪರಿಷ್ಕರಣೆ ಮಾಡುವುದಾಗಿ ಹೇಳಿದ್ದೆವು. ಅದರಂತೆ ಪಠ್ಯ ಪರಿಷ್ಕರಿಸಲಾಗುವುದು ಎಂದರು. ಎನ್‌ಇಪಿಯಲ್ಲಿ ಪಠ್ಯ ರಚನೆಯ

ಶೀಘ್ರದಲ್ಲೇ ರಾಜ್ಯ ಶಿಕ್ಷಣ ನೀತಿ ಅನುಷ್ಠಾನ- ಮಧು ಬಂಗಾರಪ್ಪ Read More »

ಕರ್ನಾಟಕ

ಗ್ಯಾರಂಟಿ ಯೋಜನೆಗಳ ಕೊಂಡಾಡಿದ ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com, ಆ.15  ಬೆಂಗಳೂರು: ಬಸವಣ್ಣನವರ ಧ್ಯೇಯದಂತೆ ನಮ್ಮ ಸರ್ಕಾರ ನಡೆಯುತ್ತಿದ್ದು, ನಮ್ಮ ಸರ್ಕಾರ ಜನ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಳನ್ನು ಶುಕ್ರವಾರ(ಆ.15) ಕೊಂಡಾಡಿದ್ದಾರೆ. ನಗರದ ಮಾಣಿಕ್ ಶಾ ಮೈದಾನದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿಗಳು ಜನತೆಯನ್ನುದ್ದೇಶಿಸಿ ಭಾಷಣ ಮಾಡಿದರು. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರನ್ನುಎಂದಿಗೂ ಮೆರೆಯಲಾಗದು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಬಲಿದಾನಕ್ಕೆ ಬೆಲೆಕಟ್ಟಲಾಗದು ಎಂದು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು. 5

ಗ್ಯಾರಂಟಿ ಯೋಜನೆಗಳ ಕೊಂಡಾಡಿದ ಸಿಎಂ ಸಿದ್ದರಾಮಯ್ಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: LPG ಗ್ಯಾಸ್ ಸಿಲಿಂಡರ್ ಸ್ಫೋಟ; ಬಾಲಕ ಸಾವು, 7 ಮಂದಿ ಸ್ಥಿತಿ ಗಂಭೀರ

(ನ್ಯೂಸ್‌ ಕಡಬ) newskadaba.com, ಆ.15 ಬೆಂಗಳೂರು: ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿದೆ. 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ. ಮನೆಯೊಂದರಲ್ಲಿ ಎಲ್’ಪಿಜಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಭಾರೀ ಸ್ಫೋಟ ಸಂಭವಿಸಿದ್ದು, ಪರಿಣಾಮ ಬಾಲಕನೊರ್ವ ಸಾವನ್ನಪ್ಪಿದ್ದು, 12 ಮಂದಿಗೆ ಗಾಯವಾಗಿರುವ ಘಟನೆ ವಿಲ್ಸನ್ ಗಾರ್ಡನ್​ನ ಚಿನ್ನಯ್ಯನಪಾಳ್ಯದಲ್ಲಿ ಶುಕ್ರವಾರ(ಆ.15) ನಡೆದಿದೆ. ಮೃತ ಬಾಲಕನ್ನು ಮುಬಾರಕ್ (8) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಒಟ್ಟು 12 ಮಂದಿಗೆ ಗಾಯಗಳಾಗಿದ್ದು, 7 ಜನರ

ಬೆಂಗಳೂರು: LPG ಗ್ಯಾಸ್ ಸಿಲಿಂಡರ್ ಸ್ಫೋಟ; ಬಾಲಕ ಸಾವು, 7 ಮಂದಿ ಸ್ಥಿತಿ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಂಗಳೂರು: LPG ಗ್ಯಾಸ್ ಸಿಲಿಂಡರ್ ಸ್ಫೋಟ; ಬಾಲಕ ಸಾವು, 7 ಮಂದಿ ಸ್ಥಿತಿ ಗಂಭೀರ

ನ್ಯೂಸ್‌ ಕಡಬ) newskadaba.com, ಆ.15 ನವದೆಹಲಿ: ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿದೆ. 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ. ಮನೆಯೊಂದರಲ್ಲಿ ಎಲ್’ಪಿಜಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಭಾರೀ ಸ್ಫೋಟ ಸಂಭವಿಸಿದ್ದು, ಪರಿಣಾಮ ಬಾಲಕನೊರ್ವ ಸಾವನ್ನಪ್ಪಿದ್ದು, 12 ಮಂದಿಗೆ ಗಾಯವಾಗಿರುವ ಘಟನೆ ವಿಲ್ಸನ್ ಗಾರ್ಡನ್​ನ ಚಿನ್ನಯ್ಯನಪಾಳ್ಯದಲ್ಲಿ ಶುಕ್ರವಾರ(ಆ.15) ನಡೆದಿದೆ. ಮೃತ ಬಾಲಕನ್ನು ಮುಬಾರಕ್ (8) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಒಟ್ಟು 12 ಮಂದಿಗೆ ಗಾಯಗಳಾಗಿದ್ದು, 7 ಜನರ

ಬೆಂಗಳೂರು: LPG ಗ್ಯಾಸ್ ಸಿಲಿಂಡರ್ ಸ್ಫೋಟ; ಬಾಲಕ ಸಾವು, 7 ಮಂದಿ ಸ್ಥಿತಿ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

2025 ರ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಅಡಿಗ ಮೋಟಾರ್ಸ್, ಕಡಬ ಪ್ರಸ್ತುತ ಪಡಿಸುವ ಆನ್‌ಲೈನ್ ಚಿಣ್ಣರ ಫ್ಯಾನ್ಸಿ ಡ್ರೆಸ್ (ಛದ್ಮವೇಷ) ಸ್ಪರ್ಧೆಯಲ್ಲಿ ಭಾಗವಹಿಸಿ ಮತ್ತು ಬಹುಮಾನ ಗೆಲ್ಲಿ

(ನ್ಯೂಸ್‌ ಕಡಬ) newskadaba.com ಆ.14:  ವಿಷಯ: ನಿಮ್ಮ ಮಗುವನ್ನು ಸ್ವಾತಂತ್ರ್ಯ ಹೋರಾಟಗಾರನಂತೆ ಅಲಂಕರಿಸಿ ಮತ್ತು 2 ಫೋಟೋಗಳನ್ನು  ವಾಟ್ಸಾಪ್ ಮೂಲಕ ನಮಗೆ ಕಳುಹಿಸಿ. ವಾಟ್ಸಾಪ್ ಸಂಖ್ಯೆ : 7618766636. ವಯಸ್ಸು : 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಎಲ್ಲಾ ಮಕ್ಕಳಿಗೆ ಅವಕಾಶವಿದೆ. ಫೋಟೋ ಕಳುಹಿಸಲು ಕೊನೆಯ ದಿನಾಂಕ ಅಗಸ್ಟ್ 17. ಬಹುಮಾನ : ಭಾಗವಹಿಸಿದ ಎಲ್ಲಾ ಪುಟಾಣಿಗಳಿಗೆ ಆನ್ಲೈನ್ ಸರ್ಟಿಫಿಕೇಟ್ ನೀಡಲಾಗುವುದು ಹಾಗೂ 5 ಅತ್ಯುತ್ತಮ ಪುಟಾಣಿಗಳಿಗೆ ಸರ್ಟಿಫಿಕೇಟ್ ಜೊತೆಗೆ ಆಕರ್ಷಕ ಬಹುಮಾನಗಳು ಕಾದಿದೆ. ಫಲಿತಾಂಶವನ್ನು ಅಗಸ್ಟ್

2025 ರ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಅಡಿಗ ಮೋಟಾರ್ಸ್, ಕಡಬ ಪ್ರಸ್ತುತ ಪಡಿಸುವ ಆನ್‌ಲೈನ್ ಚಿಣ್ಣರ ಫ್ಯಾನ್ಸಿ ಡ್ರೆಸ್ (ಛದ್ಮವೇಷ) ಸ್ಪರ್ಧೆಯಲ್ಲಿ ಭಾಗವಹಿಸಿ ಮತ್ತು ಬಹುಮಾನ ಗೆಲ್ಲಿ Read More »

ಕರಾವಳಿ, ಕರ್ನಾಟಕ

‘ಪ್ಲಾಸ್ಟಿಕ್ ಮಾಲಿನ್ಯದಿಂದ ಮೌನವಾಗುತ್ತಿರುವ ಪಕ್ಷಿಗಳು’

 (ನ್ಯೂಸ್‌ ಕಡಬ) newskadaba.com ಆ.14: ಪ್ಲಾಸ್ಟಿಕ್‌ನಿಂದ ಪಕ್ಷಿಗಳಿಗೆ ಎದುರಾಗುವ ಪ್ರಮುಖ ತೊಂದರೆಗಳು : ಪ್ಲಾಸ್ಟಿಕ್ ಸೇವನೆ: ಪಕ್ಷಿಗಳು ಪ್ಲಾಸ್ಟಿಕ್ ತುಣುಕುಗಳನ್ನು ಆಹಾರವೆಂದು ಭಾವಿಸಿ ಸೇವಿಸುತ್ತವೆ. ಇದು ಜೀರ್ಣಕ್ರಿಯೆಗೆ ಅಡ್ಡಿಯಾಗುವುದಷ್ಟೇ ಅಲ್ಲ, ಹಸಿವು ತಪ್ಪಿಸುವಂತಹ ಸಮಸ್ಯೆಗಳನ್ನುಂಟುಮಾಡುತ್ತದೆ. ಸಿಕ್ಕಿಹಾಕಿಕೊಳ್ಳುವಿಕೆ: ಮೀನುಗಾರಿಕೆ ಹಗ್ಗಗಳು, ಗಾಳಿಪಟದ ದಾರಿಗಳು ಇತ್ಯಾದಿಗಳಲ್ಲಿ ಸಿಕ್ಕಿ ಪಕ್ಷಿಗಳು ಗಾಯಪಡುವುದಲ್ಲದೆ, ಸಾವಿಗೂ ಕಾರಣವಾಗುತ್ತಿದೆ. ಪ್ಲಾಸ್ಟಿಕ್ ಗೂಡುಗಳು: ನಗರ ಪಕ್ಷಿಗಳು ಗೂಡು ಕಟ್ಟಲು ಪ್ಲಾಸ್ಟಿಕ್ ನಾರುಗಳನ್ನು ಬಳಸುತ್ತಿದ್ದರಿಂದ ಮರಿಗಳು ತೀವ್ರ ಶಾಖ ಅಥವಾ ವಿಷಗಳಿಗೆ ಶರಣಾಗುತ್ತಿವೆ. ಆಹಾರ ಸರಪಳಿ ಅಡ್ಡಿಪಡಿಕೆ: ಮೀನಿನಲ್ಲಿ

‘ಪ್ಲಾಸ್ಟಿಕ್ ಮಾಲಿನ್ಯದಿಂದ ಮೌನವಾಗುತ್ತಿರುವ ಪಕ್ಷಿಗಳು’ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top