newskadaba

ಕಾಸರಗೋಡು: ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಇ-ಮೇಲ್ ಸಂದೇಶ ರವಾನೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.22: ಜಿಲ್ಲಾಧಿಕಾರಿ ಡಾ.ಡಿ. ಸಜಿತ್ ಬಾಬು ಅವರ ಹೆಸರಲ್ಲಿ ನಕಲಿ ಇ-ಮೇಲ್ ಸಂದೇಶವೊಂದು ಹರಡುತ್ತಿದ್ದು, ಈ ಬಗ್ಗೆ ಸಾರ್ವಜನಿಕರು ಜಾಗರೂಕತೆ ಪಾಲಿಸಬೇಕು. ಯಾರೂ ಮೋಸ ಹೋಗಕೂಡದು ಎಂದು ಅವರು ತಿಳಿಸಿದ್ದಾರೆ.     ಜಿಲ್ಲಾಧಿಕಾರಿ ಅವರು ತಮ್ಮ ಸ್ವಂತ ಐಪ್ಯಾಡ್‌ನಿಂದ ಈ ಸಂದೇಶ ರವಾನಿಸುತ್ತಿದ್ದಾರೆ ಎಂಬ ರೀತಿಯ ಸಂದೇಶ ಇಲ್ಲಿ ರವಾನೆಗೊಂಡಿದೆ.ತಲಾ 5 ಸಾವಿರ ರೂ.ಮೌಲ್ಯದ 4 ಅಮೆಝೋನ್ ಈ-ಕಾರ್ಡ್ ಖರೀದಿಸಿ jamsteh08@gmail.com ಎಂಬ ಈ-ಮೇಲ್‌ಗೆ ಜಿಲ್ಲಾಧಿಕಾರಿ ಅವರ ಹೆಸರಲ್ಲಿ ರವಾನಿಸುವಂತೆ […]

ಕಾಸರಗೋಡು: ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಇ-ಮೇಲ್ ಸಂದೇಶ ರವಾನೆ Read More »

ಕರ್ನಾಟಕ

ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ದತೆ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 22: ಕೋವಿಡ್ 19 ಮಾರ್ಗ ಸೂಚಿಗಳ ನಡುವೆ ನವೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆಗಳನ್ನು ನಡೆಸಲು ಈಗಾಗಲೇ ಅಗತ್ಯವಾದ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಚುನಾವಣಾ ಆಯೋಗ ಹೈಕೋರ್ಟ್‍ಗೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಅವಧಿ ಪೂರ್ಣಗೊಂಡಿರುವ ಗ್ರಾ.ಪಂ ಗಳಿಗೆ ಶೀಘ್ರವೇ ಚುನಾವಣೆ ನಡೆಸಲು ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶಿಸುವಂತೆ ಕೋರಿ ವಿಧಾನಪರಿಷತ್ ಸದಸ್ಯ ಕೆ.ಸಿ ಕೊಂಡಯ್ಯ ಮತ್ತಿತರರು ಸಲ್ಲಿಸಿರುವ ಪಿಐಎಲ್ ವಿಚಾರಣೆ ನಡೆಸಿದ ಸಿಜೆ ಎ ಎಸ್ ಓಕ್ ನೇತೈತ್ವದ ವಿಭಾಗೀಯ

ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ದತೆ Read More »

ಕರ್ನಾಟಕ

ಕಾಸರಗೋಡು: ದೇಗುಲದ ಗರ್ಭಗುಡಿಯಲ್ಲಿ ಮೊಸಳೆ ಪ್ರತ್ಯಕ್ಷ…!

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.22: ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಅನಂತಪುರ ದೇವಸ್ಥಾನದಲ್ಲಿ ದೇವರ ಮೊಸಳೆ ಎಂದೇ ಖ್ಯಾತಿ ಪಡೆದಿರುವ ಬಬಿಯಾ ಎಂಬ ಮೊಸಳೆ ಇಂದು ದೇಗುಲದಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದೆ. ಈ ದೇವಸ್ಥಾನ ಕೆರೆಯ ಮಧ್ಯದಲ್ಲಿದ್ದು, ಮಂಗಳೂರಿನಿಂದ ಸುಮಾರು 45 ಕಿಲೋ ಮೀಟರ್ ದೂರದಲ್ಲಿದೆ.     ನದಿಯ ಮಧ್ಯಭಾಗದಲ್ಲಿ ಅನಂತ ಪದ್ಮನಾಭ ದೇವಸ್ಥಾನವಿದ್ದು, ಬಬಿಯಾ ಹೆಸರಿನ ಮೊಸಳೆ ಅದೇ ನದಿಯಲ್ಲಿ ಹಲವಾರು ವರ್ಷಗಳಿಂದ ವಾಸವಾಗಿತ್ತು. ಆದರೆ ಇದೇ ಮೊದಲ ಬಾರಿಗೆ ದೇಗುಲದ

ಕಾಸರಗೋಡು: ದೇಗುಲದ ಗರ್ಭಗುಡಿಯಲ್ಲಿ ಮೊಸಳೆ ಪ್ರತ್ಯಕ್ಷ…! Read More »

ಕರ್ನಾಟಕ

ಕಡಬ: ಚಾಲಕರಿಗೆ ಮತ್ತು ವರ್ತಕರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ

(ನ್ಯೂಸ್ ಕಡಬ) newskadaba.com ಕಡಬ, ಅ.22: ತಾಲೂಕು ಕೇಂದ್ರವಾದ ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಕಡಬ ತಹಸೀಲ್ದಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿಗದಿಯಾಗಿರುವಂತೆ ವಾಹನ ಚಾಲಕರು, ವರ್ತಕರು ಹಾಗೂ ಸಿಬ್ಬಂದಿಗಳು, ಖಾಸಗಿ ಕಛೇರಿಗಳ ಸಿಬ್ಬಂದಿಗಳು ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ವರದಿಯ ದೃಢಪತ್ರವನ್ನು ತಮ್ಮ ಅಂಗಡಿ ಮತ್ತು ವಾಹನದಲ್ಲಿ ಇಟ್ಟುಕೊಳ್ಳುವಂತೆ ಕಡಬ ಪೋಲಿಸ್, ಕಡಬ ಪಟ್ಟಣ ಪಂಚಾಯತ್ ಜಂಟಿ ಪ್ರಕಟಣೆಯಲ್ಲಿ ತಿಳಿಸೀದೆ.   ಈ ಬಗ್ಗೆ ಈಗಾಗಲೇ ವಾಹನ

ಕಡಬ: ಚಾಲಕರಿಗೆ ಮತ್ತು ವರ್ತಕರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ Read More »

ಕರಾವಳಿ

ಸಿನಿಮಾ ಪೈರಸಿ ಹಿನ್ನಲೆ ➤ ತಮಿಳ್ ರಾಕರ್ಸ್ ವೈಬ್‍ಸೈಟ್ ಸಂಪೂರ್ಣ ಬ್ಲಾಕ್

(ನ್ಯೂಸ್ ಕಡಬ) newskadaba.com ದೆಹಲಿ ಅ. 22: ಸಿನಿಮಾ ಪೈರಸಿ ವಿಚಾರವಾಗಿ ನಿರ್ಮಾಪಕರಿಗೆ ದೊಡ್ಡ ತಲೆನೋವಾಗಿದ್ದ ತಮಿಳ್ ರಾಕರ್ಸ್ ವೈಬ್‍ಸೈಟ್ ಅನ್ನು ಸಂಪೂರ್ಣವಾಗಿ ಬ್ಲಾಕ್ ಮಾಡಲಾಗಿದೆ. ಇತ್ತೀಚೆಗೆ ಅಮೆಜಾನ್ ಇಂಟರ್ ನ್ಯಾಷನಲ್ ಈ ಪೈರಸಿ ವೆಬ್‍ಸೈಟ್ ವಿರುದ್ಧ ಎರಡು ಬಾರಿ ಡಿಜಿಟಲ್ ಮಿಲೇನಿಯಮ್ ಕಾಪಿರೈಟ್ ಆಕ್ಟ್ಗೆ ವರದಿಗಳನ್ನು ಸಲ್ಲಿಸಿತ್ತು. ಈ ಕಾರಣದಿಂದ ಈ ಪೈರಸಿ ವೆಬ್‍ಸೈಟ್ ಅನ್ನು ಅಂತರ್ಜಾಲ ನಿರ್ದಿಷ್ಟ ಹೆಸರು ಮತ್ತು ಸಂಖ್ಯೆಯ ಕಾರ್ಪೊರೇಷನ್ (ಐಸಿಎಎನ್‍ಎನ್) ನೋಂದಾವಣೆಯಿಂದ ತೆಗೆದುಹಾಕಲಾಗಿದೆ.ಸಿನಿಮಾಗಳು ಬಿಡುಗಡೆಯಾದ ಮರುದಿನವೇ ಪೈರಸಿ ಮಾಡುತ್ತಿದ್ದ ತಮಿಳ್

ಸಿನಿಮಾ ಪೈರಸಿ ಹಿನ್ನಲೆ ➤ ತಮಿಳ್ ರಾಕರ್ಸ್ ವೈಬ್‍ಸೈಟ್ ಸಂಪೂರ್ಣ ಬ್ಲಾಕ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪೆರುವಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.!

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಅ.22: ಪೆರುವಾಜೆ ಸವಣೂರು ರಸ್ತೆಯಲ್ಲಿ ಪೆರುವಾಜೆ ಸೇತುವೆ ಸಮೀಪ ಕಾರೋಂದು ಪಲ್ಟಿಯಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಕಳೆದ ದಿನ ರಾತ್ರಿ ನಡೆದಿದೆ.   ಎದುರಿನಿಂದ ಬರುತ್ತಿದ್ದ ಕಾರೋಂದಕ್ಕೆ ಸೈಡ್‌ ಕೊಡುವಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿರುವುದಾಗಿ ತಿಳಿದು ಬಂದಿದೆ. ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅದೃಷ್ಟಾವಶತ್‌  ಪ್ರಾಣಾಯದಿಂದ  ಪಾರಾಗಿದ್ದಾರೆ.  

ಪೆರುವಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.! Read More »

ಕರಾವಳಿ

ಸರ್ಜಾ ಕುಟುಂಬಕ್ಕೆ ಜೂ. ಚಿರು ಎಂಟ್ರಿ ➤ ಗಂಡು ಮಗುವಿಗೆ ಜನ್ಮ ನೀಡಿದ ಮೇಘನಾ ರಾಜ್

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 22: ಇಂದು ಸರ್ಜಾ ಕುಟುಂಬಕ್ಕೆ ಜೂ. ಚಿರು ಎಂಟ್ರಿಯಾಗಿದೆ. ಇಂದು ಬೆಳ್ಳಗೆ 11:07ಕ್ಕೆ ಮೇಘನಾ ರಾಜ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.ಚಿರು ಸರ್ಜಾ ಹುಟ್ಟಿದ ತಿಂಗಳಿನಲ್ಲೇ ಮಗುವಿನ ಜನನವಾಗಿದೆ. ಚಿರು ಕುಟುಂಬದಲ್ಲಿ ಇದೀಗಾ ಸಂಭ್ರಮ ಮನೆ ಮಾಡಿದೆ. ಇನ್ನು ಅಭಿಮಾನಿಗಳು ಸಿಹಿ ಹಂಚುವ ಮೂಲಕ ಸಂಭ್ರಮಿಸುತ್ತಿದ್ದಾರೆ. ಕೋನೆಗೂ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಮತ್ತೆ ಚಿರುವನ್ನ ಬರ ಮಾಡಿಕೊಂಡಿದ್ದಾರೆ.    

ಸರ್ಜಾ ಕುಟುಂಬಕ್ಕೆ ಜೂ. ಚಿರು ಎಂಟ್ರಿ ➤ ಗಂಡು ಮಗುವಿಗೆ ಜನ್ಮ ನೀಡಿದ ಮೇಘನಾ ರಾಜ್ Read More »

ಕರಾವಳಿ, ಕರ್ನಾಟಕ

ಕರ್ನಾಟಕ ಹಾಗೂ ದೇಶದಲ್ಲಿ ಇರುವ ಕೋವಿಡ್ ಕೇಸ್.!?

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 22: ದೇಶದಲ್ಲಿ ಕೊರೊನಾ ಸೋಂಕು ಹರಡುವಿಕೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತಿದ್ದು,ಆರೋಗ್ಯ ಇಲಾಖೆಯ (ಅ.21) ವರದಿಯಂತೆ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 55,838 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 77,06,946ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 5,872 ಹೊಸ ಕೊರೊನಾ ಪ್ರಕರಣಗಳು ಕಂಡು ಬಂದಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಕಳೆದ 24 ಗಂಟೆಯಲ್ಲಿ 702

ಕರ್ನಾಟಕ ಹಾಗೂ ದೇಶದಲ್ಲಿ ಇರುವ ಕೋವಿಡ್ ಕೇಸ್.!? Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಅಶ್ಲೀಲ ವಿಡಿಯೋ ನೋಡುವಂತೆ ಪತ್ನಿಗೆ ಕಾಟ ನೀಡಿದ ಪಾಪಿಪತಿ ➤ ರೊಚ್ಚಿಗೆದ್ದ ಪತ್ನಿ ಮಾಡಿದ್ದೇನು ಗೊತ್ತೆ.!?

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 22: ಅಶ್ಲೀಲ ವಿಡಿಯೋ ನೋಡುವಂತೆ ಪತ್ನಿಗೆ ಕಿರುಕುಳ ನೀಡಿದ ಆರೋಪ ಹಿನ್ನೆಲೆಯಲ್ಲಿ ಪತ್ನಿ, ಪತಿಯ ವಿರುದ್ಧ ಕೇಸ್ ದಾಖಲಿಸಿದ್ದು, ಪತಿ ಲತೀರ್ ರೆಹಮಾನ್ ವಿರುದ್ಧ FIR ದಾಖಲಾಗಿದೆ. ಪತಿ ಕಿರುಕುಳ ತಾಳಲಾರದೆ ಸಂತ್ರಸ್ಥೆ ಬಸವನಗುಡಿ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಆರೋಪಿ ಪತಿ ವಿರುದ್ದ ಎಫ್‌ಐಆರ್ ದಾಖಲಾಗಿದೆ. ವೃತ್ತಿಯಲ್ಲಿ ವೈದ್ಯೆಯಾಗಿರುವ ದೂರುದಾರ ಸಂತ್ರಸ್ಥೆ. 2019 ರ ಜೂನ್​ನಲ್ಲಿ ಲತೀರ್ ರೆಹಮಾನ್ ಜತೆ ವಿವಾಹವಾಗಿದ್ದರು. ವಿವಾಹ ಬಳಿಕ ವರದಕ್ಷಿಣೆಗಾಗಿ ಲತೀರ್

ಅಶ್ಲೀಲ ವಿಡಿಯೋ ನೋಡುವಂತೆ ಪತ್ನಿಗೆ ಕಾಟ ನೀಡಿದ ಪಾಪಿಪತಿ ➤ ರೊಚ್ಚಿಗೆದ್ದ ಪತ್ನಿ ಮಾಡಿದ್ದೇನು ಗೊತ್ತೆ.!? Read More »

ಕ್ರೈಮ್ ನ್ಯೂಸ್

ಮಲ್ಪೆ: ಮೀನುಗಾರರ ಬಲೆಗೆ ಬಿತ್ತು ಬರೋಬ್ಬರಿ 750 ಕೆ.ಜಿ ತೂಕದ ಫಿಶ್

(ನ್ಯೂಸ್ ಕಡಬ) newskadaba.com ಉಡುಪಿ, ಅ.21: ಉಡುಪಿ ಜಿಲ್ಲೆ ಮಲ್ಪೆಯ ಸರ್ವ ಋತು ಬಂದರಿನಲ್ಲಿ ಆಗಾಗ ಅಪರೂಪದ ಮೀನುಗಳು ಬಲೆಗೆ ಬೀಳುವುದುಂಟು. ಕೆಲವೊಮ್ಮೆ ಭಾರೀ ಗಾತ್ರದ ಮೀನುಗಳು ಬಲೆಗೆ ಬಿದ್ದರೆ, ಇನ್ನು ಕೆಲವೊಮ್ಮೆ ಅಪರೂಪದ, ವಿಚಿತ್ರ ಮೀನುಗಳು ಸಿಕ್ಕಿ ಗಮನ ಸೆಳೆಯುತ್ತವೆ.     ಆದರೆ ಮಲ್ಪೆ ಮೀನುಗಾರರಿಗೆ ಇಂದು (ಮಂಗಳವಾರ) ಸಿಕ್ಕ ಮೀನು ಮಾತ್ರ ಬಲು ಅಪರೂಪವಾಗಿದ್ದು ಮಾತ್ರವಲ್ಲ, ಗಾತ್ರದಲ್ಲೂ ದಾಖಲೆ ನಿರ್ಮಿಸಿದೆ. ಈ ಮೀನನ್ನು ಕರಾವಳಿಗರು ತೊರಕೆ ಮೀನು ಎನ್ನುತ್ತಾರೆ. ಬಹಳ ರುಚಿಯಾದ ಮೀನಿದು,

ಮಲ್ಪೆ: ಮೀನುಗಾರರ ಬಲೆಗೆ ಬಿತ್ತು ಬರೋಬ್ಬರಿ 750 ಕೆ.ಜಿ ತೂಕದ ಫಿಶ್ Read More »

ಕರಾವಳಿ
Scroll to Top