newskadaba

ಕುಂದಾಪುರ – ಯೋಧ ದೀಪಕ್ ಕುಮಾರ್‌ಗೆ ಬಸ್ರೂರಿನಲ್ಲಿ ಸನ್ಮಾನ

   (ನ್ಯೂಸ್‌ ಕಡಬ) newskadaba.com ಆ.14: ರಾಷ್ಟ್ರಪ್ರಶಸ್ತಿ ಪುರಸ್ಕೃತ ಸಂಸ್ಥೆ ಕುಂದಾಪುರ ಬಸ್ರೂರು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ‘ವಿಜಯ ಪಥ’ ಎಂಬ ವಿಶಿಷ್ಟ ಕಾರ್ಯಕ್ರಮ ಬಸ್ರೂರಿನ, ಶ್ರೀ ತಿರುಮಲ ವೆಂಕಟರಮಣ ದೇವಾಲಯದಲ್ಲಿ ನಡೆಯಿತು.   ಈ ಕಾರ್ಯಕ್ರಮದಲ್ಲಿ ಯೋಧ ದೀಪಕ್ ಕುಮಾರ್ ಅವರಿಗೆ  ತಮ್ಮ ಹುಟ್ಟೂರಾದ ಬಸ್ರೂರಿನಲ್ಲಿ ಸನ್ಮಾನ ಕಾರ್ಯಕ್ರಮ  ಏರ್ಪಾಡಿಸಲಾಯಿತು.ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದ ದೀಪಕ್ ಕುಮಾರ್, ‘ಕಠಿಣ ಪರಿಶ್ರಮದಿಂದ ಮತ್ತು ನಿರಂತರ ಅಭ್ಯಾಸದಿಂದ ಸಾಧನೆ ಸಾಧ್ಯ. ಭಾರತದಲ್ಲಿ ಹುಟ್ಟಿದ ಪ್ರತಿಯೊಬ್ಬರಿಗೂ ದೇಶಪ್ರೇಮ ರಕ್ತದಲ್ಲಿಯೇ ಬರಬೇಕು. ಆಗ […]

ಕುಂದಾಪುರ – ಯೋಧ ದೀಪಕ್ ಕುಮಾರ್‌ಗೆ ಬಸ್ರೂರಿನಲ್ಲಿ ಸನ್ಮಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿ.ಸಿ.ರೋಡ್: ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ವತಿಯಿಂದ ತಿರಂಗಾ ರ್ಯಾಸಲಿ ಹಾಗೂ ಸಾರ್ವಜನಿಕ ಸಭೆ

(ನ್ಯೂಸ್‌ ಕಡಬ) newskadaba.com ಆ.14 ಬಂಟ್ವಾಳ: 79 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಹಸಿವು ಮತ್ತು ಭಯ ಮುಕ್ತ ಸ್ವಾತಂತ್ರ್ಯಕ್ಕಾಗಿ ತಿರಂಗ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆಯು ಆಗಸ್ಟ್ 15ರಂದು ಬಿ ಸಿ ರೋಡಿನಲ್ಲಿ ನಡೆಯಲಿದೆ. ಮಧ್ಯಾಹ್ನ 2.30ಕ್ಕೆ ಬಿಸಿ ರೋಡ್ ಸರ್ಕಲ್ ನಿಂದ ಆಕರ್ಷಕ ತಿರಂಗಾ ರ್‍ಯಾಲಿ ಆರಂಭವಾಗಲಿದೆ. ಜಿಲ್ಲೆಯ ಸಾಂಸ್ಕೃತಿಕ ವೈವಿಧ್ಯತೆಗಳೊಂದಿಗೆ ನಡೆಯುವ ಈ ರ್‍ಯಾಲಿಯು 3:30ಕ್ಕೆ ಕೈಕಂಬ ಜಂಕ್ಷನ್ ತಲುಪಿ ಬಳಿಕ ಅಲ್ಲಿ ಸಾರ್ವಜನಿಕ ಸಭೆ

ಬಿ.ಸಿ.ರೋಡ್: ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ವತಿಯಿಂದ ತಿರಂಗಾ ರ್ಯಾಸಲಿ ಹಾಗೂ ಸಾರ್ವಜನಿಕ ಸಭೆ Read More »

ಕರಾವಳಿ, ಕರ್ನಾಟಕ

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ..!

(ನ್ಯೂಸ್‌ ಕಡಬ) newskadaba.com, ಆ.04: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಈ ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು ಹಾಗೂ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ನಾಳೆಯಿಂದ (ಆ.5) ಮಲೆನಾಡು, ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಹಾಗೂ ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಆ.7ರವರೆಗೆ ರಾಜ್ಯದಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂದಿನ

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ..! Read More »

ಕರ್ನಾಟಕ

ಎಸ್ಡಿಪಿಐ ಕಡಬ ಬ್ಲಾಕ್ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶ- ಹೊಸ ಸದಸ್ಯರ ಸೇರ್ಪಡೆ

(ನ್ಯೂಸ್ ಕಡಬ) newskadaba.com ಕಡಬ, ಆ. 01. ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ಕಡಬ ಬ್ಲಾಕ್ ಕಾರ್ಯಕರ್ತರ ಸಮಾವೇಶವು ಕಡಬದ ಅನುಗ್ರಹ ಸಭಾಭವನದಲ್ಲಿ ನಡೆಯಿತು. ರಾಜ್ಯ, ಜಿಲ್ಲಾ ನಾಯಕರುಗಳ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪಕ್ಷದ ಧ್ಯೇಯೋದ್ದೇಶ ಹಾಗೂ ತತ್ವ-ಸಿದ್ಧಾಂತಗಳನ್ನು ಒಪ್ಪಿಕೊಂಡು ಹಲವಾರು ಜನರು ಹೊಸತಾಗಿ ಪಕ್ಷಕ್ಕೆ ಸೇರ್ಪಡೆಯಾದರು. ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು, ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದಾತ್ ಬಜತ್ತೂರು, ಉಪಾಧ್ಯಕ್ಷರಾದ ಇನಾಸ್ ರೋಡ್ರಿಗಸ್ ರವರು ನೂತನವಾಗಿ

ಎಸ್ಡಿಪಿಐ ಕಡಬ ಬ್ಲಾಕ್ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶ- ಹೊಸ ಸದಸ್ಯರ ಸೇರ್ಪಡೆ Read More »

ಕರಾವಳಿ

ಅಮರ್ ರಹೇ ಜವಾನ್… ಸೈನಿಕರಿಗೊಂದು ಸಲಾಂ “ಕಾರ್ಗಿಲ್ ವಿಜಯ್ ದಿವಸ್” ಜುಲೈ 26

(ನ್ಯೂಸ್ ಕಡಬ) newskadaba.com ಜು. 26. ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಜವಾನರ ಗೌರವಾರ್ಥವಾಗಿ ಪ್ರತಿ ವರ್ಷ ಜುಲೈ 26ರಂದು ಕಾರ್ಗಿಲ್ ವಿಜಯ ದಿವಸವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ಪ್ರಧಾನಮಂತ್ರಿ ಪ್ರತಿ ವರ್ಷ ಇಂಡಿಯಾ ಗೇಟ್‍ನಲ್ಲಿರುವ ಅಮರ್ ಜವಾನ್ ಜ್ಯೋತಿಯಲ್ಲಿ ಸೈನಿಕರಿಗೆ ಪುಷ್ಪ ನಮನ ಸಲ್ಲಿಸುತ್ತಾರೆ. ಈ ಕಾರ್ಗಿಲ್ ಯುದ್ಧ ಭಾರತ ಮತ್ತು ಪಾಕಿಸ್ತಾನದ ನಡುವೆ 1999 ಮೇ 3 ರಂದು ಆರಂಭವಾಗಿ ಜುಲೈ 26 ರಂದು ಅಧಿಕೃತವಾಗಿ ಭಾರತದ ವಿಜಯದೊಂದಿಗೆ ಮುಕ್ತಾಯವಾಯಿತು. ಈ

ಅಮರ್ ರಹೇ ಜವಾನ್… ಸೈನಿಕರಿಗೊಂದು ಸಲಾಂ “ಕಾರ್ಗಿಲ್ ವಿಜಯ್ ದಿವಸ್” ಜುಲೈ 26 Read More »

ವಿಶೇಷ ಲೇಖನಗಳು

ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಮತ್ತೆ ವಜಾ..!

(ನ್ಯೂಸ್‌ ಕಡಬ)newskadaba.com ಜು.25: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ಮತ್ತೆ ವಜಾಗೊಳಿಸಿದೆ. ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಬಾರಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಮತ್ತೆ ವಜಾ..! Read More »

ಕರ್ನಾಟಕ
Death, deadbody, Waterfall

ಸುಬ್ರಹ್ಮಣ್ಯ: ನಾಪತ್ತೆಯಾಗಿದ್ದ ಆಂಬ್ಯುಲೆನ್ಸ್ ಚಾಲಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಜು. 25. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಸರ್ಕಾರಿ ಆಸ್ಪತ್ರೆಯ ಅಂಬ್ಯುಲೆನ್ಸ್ ಚಾಲಕ ಹೊನ್ನಪ್ಪ ಗೌಡ ಅವರ ಮೃತದೇಹವು ಇಂದು ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಕಳೆದ ಮೂರು ದಿನಗಳ ಹಿಂದೆ ಚಾಲಕ ಹೊನ್ನಪ್ಪ ಅವರು ನಾಪತ್ತೆಯಾಗಿದ್ದು ಅವರಿಗಾಗಿ ಮೂರು ದಿನಗಳಿಂದ ಎಸ್.ಡಿ.ಆರ್.ಎಫ್, ಈಶ್ವರ್ ಮಲ್ಪೆ ತಂಡ, ಅಗ್ನಿ ಶಾಮಕ ತಂಡ ಹಾಗೂ ಅಂಬ್ಯುಲೆನ್ಸ್ ಚಾಲಕ ಮಾಲಕರ ತಂಡ ತೀವ್ರ ಶೋಧ ಕಾರ್ಯದಲ್ಲಿ ಪಾಲ್ಗೊಂಡಿದ್ದು, ಇದೀಗ ಅವರ ಮೃತದೇಹವು ಕುಮಾರಧಾರ

ಸುಬ್ರಹ್ಮಣ್ಯ: ನಾಪತ್ತೆಯಾಗಿದ್ದ ಆಂಬ್ಯುಲೆನ್ಸ್ ಚಾಲಕನ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲಿನಡಿಗೆ ಬಿದ್ದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಜು. 25. ಚಲಿಸುತ್ತಿದ್ದ ರೈಲಿನಡಿಗೆ ಬಿದ್ದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿ.ಸಿ. ರೋಡಿನ ರೈಲ್ವೇ ನಿಲ್ದಾಣದ ಬಳಿ ಗುರುವಾರದಂದು ನಡೆದಿದೆ. ಮೃತಪಟ್ಟ ಯುವಕನಿಗೆ 35 ವರ್ಷ ಪ್ರಾಯವಿರಬಹುದು ಎಂದು ಅಂದಾಜಿಸಲಾಗಿದೆ. ಗುರುವಾರ ಬೆಳಗ್ಗೆ 11ಗಂಟೆ ಸುಮಾರಿಗೆ ಗೂಡ್ಸ್ ರೈಲು ಬಿ.ಸಿ.ರೋಡ್ ನಿಲ್ದಾಣದಲ್ಲಿ ಸಾಗುವ ವೇಳೆ ಆ ವ್ಯಕ್ತಿಯು ಹಳಿಯಲ್ಲಿ ಮಲಗಿದ್ದು, ದೇಹದ ಕೆಳಗಿನ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮುಖದ ಭಾಗಕ್ಕೆ ಯಾವುದೇ ರೀತಿಯ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ. ಈ ಬಗ್ಗೆ

ರೈಲಿನಡಿಗೆ ಬಿದ್ದು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕೆಂಪು ಕಲ್ಲು ಖರೀದಿಗೆ ಪ್ರತ್ಯೇಕ ಆ್ಯಪ್- ಸ್ಪೀಕರ್ ಯು.ಟಿ. ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25. ಮರಳು ಹಾಗೂ ಕೆಂಪುಕಲ್ಲು ಗಣಿಗಾರಿಕೆಯ ಗೊಂದಲ ನಿವಾರಣೆಗಾಗಿ ಮರಳು ವಿತರಣೆ ಮಾದರಿಯಲ್ಲಿರುವ ಸ್ಯಾಂಡ್ ಬಜಾರ್ ಆ್ಯಪ್‌ ನಂತೆ ಕೆಂಪು ಕಲ್ಲು ಖರೀದಿಗೆ ಪ್ರತ್ಯೇಕ ಆ್ಯಪ್ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ತಿಳಿಸಿದ್ದಾರೆ. ಈ ಕುರಿತು ಗುರುವಾರದಂದು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಹಿಂದೆ ಜಾರಿಗೆ ತರಲಾಗಿದ್ದ ಸ್ಯಾಂಡ್ ಬಜಾರ್ ಆ್ಯಪ್ ಮೂಲಕ ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಮರಳು ಸಿಗುತ್ತಿತ್ತು. ಅದೇ

ಕೆಂಪು ಕಲ್ಲು ಖರೀದಿಗೆ ಪ್ರತ್ಯೇಕ ಆ್ಯಪ್- ಸ್ಪೀಕರ್ ಯು.ಟಿ. ಖಾದರ್ Read More »

ಕರಾವಳಿ

ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ

(ನ್ಯೂಸ್ ಕಡಬ) newskadaba.com  ಜು. 25.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವದಿಂದ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿದ್ದು, ಇದರಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ಜನಸಾಮಾನ್ಯರು, ಕಾರ್ಮಿಕರು ಹಾಗೂ ಈ ಉದ್ಯಮವನ್ನು ನಂಬಿಕೊಂಡಿರುವ ಲಕ್ಷಾಂತರ ಕುಟುಂಬಗಳ ಹಿತ ಕಾಪಾಡುವುದಕ್ಕೆ ರಾಜ್ಯ ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಒತ್ತಾಯಿಸಿದ್ದಾರೆ.   ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ಸರ್ಕಾರದ ಜನವಿರೋಧಿ ಹಾಗೂ ಕಾರ್ಮಿಕ ವಿರೋಧಿ ಕ್ರಮಗಳಿಂದಾಗಿ ದಕ್ಷಿಣ ಕನ್ನಡದಲ್ಲಿ ಈಗ ಕಟ್ಟಡ

ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ Read More »

ಕರಾವಳಿ
Scroll to Top