newskadaba

ಉಪ್ಪಿನಂಗಡಿ: ಅಕ್ರಮ ಮರ ಸಾಗಾಟ ➤ ವಾಹನ ಸಹಿತ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.14: ರಾಷ್ಟೀಯ ಹೆದ್ದಾರಿ 75 ರಲ್ಲಿ ಮಠ ಎಂಬಲ್ಲಿ ನದಿ ಬದಿಯಲ್ಲಿದ್ದ ಜಾಗದಿಂದ ಅಕ್ರಮವಾಗಿ ಮರಗಳನ್ನು ಕಡಿದು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.     ಉಪ್ಪಿನಂಗಡಿ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ತಪಾಸಣೆಗೆ ಒಳಪಡಿಸಿದಾಗ ಯಾವುದೇ ದಾಖಲೆ ಪತ್ರವಿಲ್ಲದೆ ಮರಗಳನ್ನು ಕಡಿದು ಹಾಕಿ ದಿಮ್ಮಿಗಳನ್ನಾಗಿ ಮಾಡಿ ಸಾಗಾಟ ಮಾಡುತ್ತಿದ್ದು, ಲಾರಿ ಚಾಲಕ ಅಬೂಬಕ್ಕರ್‌ ಎಂಬಾತನನ್ನು ವಶಕ್ಕೆ ತೆಗೆದುಕೊಂಡು ವಾಹನವನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.  

ಉಪ್ಪಿನಂಗಡಿ: ಅಕ್ರಮ ಮರ ಸಾಗಾಟ ➤ ವಾಹನ ಸಹಿತ ಆರೋಪಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ಳಂಬೆಳಗ್ಗೆ ಕಾವೂರು ಮಾರುಕಟ್ಟೆಗೆ ಮಹಾನಗರ ಮೇಯರ್ ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.14: ಇಂದು ಬೆಳ್ಳಂಬೆಳಗ್ಗೆ ಮಂಗಳೂರು ಮಹಾನಗರ ಪಾಲಿಕೆ ಮೇಯರ್‌ ದಿವಾಕರ್ ಪಾಂಡೇಶ್ವರ್ ಅವರು ಕಾವೂರು ಮಾರುಕಟ್ಟೆಗೆ ದಾಳಿ ನಡೆಸಿದ್ದಾರೆ.     ಕಾವೂರಿನಲ್ಲಿ ಬೀದಿ ಬದಿಯಲ್ಲಿ ವ್ಯಾಪಾರ ನಡೆಸದಂತೆ ಹಲವು ಬಾರಿ ಮಂಗಳೂರು ಮಹಾನಗರ ಪಾಲಿಕೆಯು ಬೀದಿ ಬದಿ ವ್ಯಾಪಾರಸ್ಥರಿಗೆ ಸೂಚನೆ ನೀಡಿದ್ದು, ವ್ಯಾಪಾರಸ್ಥರು ವ್ಯಾಪಾರ ನಡೆಸುತ್ತಲ್ಲೇ ಇದ್ದರು. ಮಹಾನಗರ ಪಾಲಿಕೆಯು ಈ ಹಿಂದೆ ಕಾವೂರಿನಲ್ಲಿ ಬೀದಿ ಬದಿ ವ್ಯಾಪಾರಸ್ಥರನ್ನು ಸ್ಥಳದಿಂದ ತೆರವುಗೊಳಿಸಿದ್ದು ತಂತಿ ಬೇಲಿ ಅಳವಡಿಸಿದ್ದರು. ಆದರೆ ಪಾಲಿಕೆಯ ಸೂಚನೆಗೆ

ಬೆಳ್ಳಂಬೆಳಗ್ಗೆ ಕಾವೂರು ಮಾರುಕಟ್ಟೆಗೆ ಮಹಾನಗರ ಮೇಯರ್ ದಾಳಿ Read More »

ಕರಾವಳಿ

ಬಂಟ್ವಾಳ :ಶ್ರೀ ಕ್ಷೇತ್ರ ಕಾರಿಂಜ ದೇವಸ್ಥಾನದಲ್ಲಿ ಬಂಡೆ ಕುಸಿತ

(ನ್ಯೂಸ್ ಕಡಬ) newskadaba.com ಬಂಟ್ವಾಳ ಅ. 14: ಕರಾವಳಿಯಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ, ನಾಲ್ಕು ಯುಗಗಳ ಪುರಾಣ ಇತಿಹಾಸ ಹೊಂದಿರುವ ಶ್ರೀ ಕ್ಷೇತ್ರ ಕಾರಿಂಜ ದೇವಸ್ಥಾನದ ಎಡ ಪಾಶ್ರ್ವದ ಬದಿಗೆ ಕಟ್ಟಿದ್ದ ಕಲ್ಲಿನ ತಡೆಗೋಡೆ ಕುಸಿದು ಬಿದ್ದಿದೆ.     ಈ ಅಂಗಣವನ್ನು ವಾನರಗಳಿಗೆ ನೈವೇದ್ಯ ಹಾಕಲು ಬಳಸಲಾಗುತ್ತಿತ್ತು. ಆದರೆ ಇದೀಗಾ ಭಾರಿ ಮಳೆಗೆ ಇಂಟರ್ ಲಾಕ್ ಕಿತ್ತುಹೋಗಿದೆ.ಕುಸಿದ ಭಾಗದ ಕೆಳಭಾಗದಲ್ಲಿ ಕಲ್ಲು, ಮಣ್ಣಿನ ದಿಬ್ಬವಿದ್ದು, ಯಾವುದೇ ಹಾನಿಯಾಗಿಲ್ಲ, ತಜ್ಞನಪರಿಶೀಲನೆ ಬಳಿಕ ಪರಿಹಾರೋಪಾಯ ನಡೆಸಬೇಕಾಗಿದೆ ಎಂದು

ಬಂಟ್ವಾಳ :ಶ್ರೀ ಕ್ಷೇತ್ರ ಕಾರಿಂಜ ದೇವಸ್ಥಾನದಲ್ಲಿ ಬಂಡೆ ಕುಸಿತ Read More »

ಕರಾವಳಿ, ಕರ್ನಾಟಕ

ಸುರತ್ಕಲ್: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಆತ್ಯಹತ್ಯೆಗೆ ಶರಣಾದ ಬಾಲಕಿ.!

(ನ್ಯೂಸ್ ಕಡಬ) newskadaba.com ಸುರತ್ಕಲ್ ಅ. 14: ಬಾಲಕಿಯೊಬ್ಬಲಿಗೆ ಅತಿಯಾಗಿ ಮೊಬೈಲ್ ಬಳಸಬೇಡ ಎಂದು ಬುದ್ದಿ ಮಾತು ಹೇಳಿದಕ್ಕೆ ಆಕ್ರೋಶಗೊಂಡ ಬಾಲಕಿ ಆತ್ಮಹತ್ಯೆಗೆ ಶರಣಾದ ಘಟನೆ ಸುರತ್ಕಲ್ ಬಳಿಯ ಕುಳಾಯಿಯ ಗೋಕುಲದಲ್ಲಿ ನಡೆದಿದೆ.   ಸುಜೇತಾ(16) ಆತ್ಮಹತ್ಯೆಗೆ ಶರಣಾದ ಬಾಲಕಿ. ಈಕೆ ಅತಿಯಾಗಿ ಮೊಬೈಲ್ ಬಳಸುತ್ತಿದ್ದಳು. ಇದರಿಂದ ಆಕೆಯ ತಾಯಿ ಬಾಲಕಿಗೆ ಬುದ್ದಿ ಮಾತು ಹೇಳಿದ್ದಾರೆ. ಇದರಿಂದ ಮನನೊಂದ ಸುಜೇತಾ ಮನೆಯ ಕೋಣೆಯಲ್ಲಿ ಫ್ಯಾನಿಗೆ ಸೀರೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.  

ಸುರತ್ಕಲ್: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಆತ್ಯಹತ್ಯೆಗೆ ಶರಣಾದ ಬಾಲಕಿ.! Read More »

ಕರಾವಳಿ, ಕರ್ನಾಟಕ

ಯೋಗ ಮಾಡ್ತಿದ್ದಾಗ ಆನೆ ಮೇಲಿಂದ ಬಿದ್ದ ಬಾಬಾ ರಾಮ್‍ದೇವ್ ➤ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಮಥುರಾ ಅ. 14: ಬಾಬಾ ರಾಮ್‍ದೇವ್ ಅವರು ಯೋಗಾಸನ ಹಾಗೂ ಯೋಗದ ವಿವಿಧ ಭಂಗಿಗಳ ಮೂಲಕವೇ ಪ್ರಸಿದ್ಧಿ ಪಡೆದಿದ್ದಾರೆ. ಆದರೆ ಇದೀಗಾ, ಯೋಗ ಮಾಡುತ್ತಿರುವಾಗ ಯೋಗ ಗುರು ಬಾಬಾ ರಾಮ್‍ದೇವ್ ಆನೆಯ ಮೇಲಿಂದ ಬಿದ್ದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.   ಮಥುರಾದ ರಾಮನಾರತಿಯ ಗುರು ಶರಣನ್ ಆಶ್ರಮದಲ್ಲಿ ಸಂತರಿಗೆ ಯೋಗ ಕಲಿಸುವಾಗ ಈ ಘಟನೆ ಸಂಭವಿಸಿದೆ. 22 ಸೆಕೆಂಡ್‍ಗಳ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಆನೆಯ

ಯೋಗ ಮಾಡ್ತಿದ್ದಾಗ ಆನೆ ಮೇಲಿಂದ ಬಿದ್ದ ಬಾಬಾ ರಾಮ್‍ದೇವ್ ➤ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ Read More »

ರಾಷ್ಟ್ರೀಯ ನ್ಯೂಸ್

ಹತ್ರಾಸ್‍ನಲ್ಲಿ 4 ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರ..!!

(ನ್ಯೂಸ್ ಕಡಬ) newskadaba.com ಹತ್ರಾಸ್‍ ಅ. 14: 19 ವರ್ಷದ ಯುವತಿಯ ಗ್ಯಾಂಗ್‍ರೇಪ್ ಪ್ರಕರಣ ಮಾಸುವ ಮುನ್ನವೇ ಹತ್ರಾಸ್ ನಲ್ಲಿ ಮತ್ತೊಂದು ಅತ್ಯಾಚಾರ ನಡೆದಿದೆ.  ನಾಲ್ಕು ವರ್ಷದ ಪುಟ್ಟ ಕಂದಮ್ಮನ ಮೇಲೆ ಅತ್ಯಾಚಾರ ನಡೆದಿರುವ ವಿಷಯ ತಿಳಿಯುತ್ತಿದ್ದಂತೆ ಸಾರ್ವಜನಿಕರು ಸರ್ಕಾರ ಮತ್ತು ಪೊಲೀಸರ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.ಹತ್ರಾಸ್ ನ ಸಸ್ನಿ ಎಂಬಲ್ಲಿ ಸಂಬಂಧಿಕನೇ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.    

ಹತ್ರಾಸ್‍ನಲ್ಲಿ 4 ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರ..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ, ಪುತ್ತೂರು ಉಭಯ ತಾಲೂಕಿನಲ್ಲಿ ಇಂದು 23 ಮಂದಿಗೆ ಕೊರೋನಾ ದೃಢ.!

(ನ್ಯೂಸ್ ಕಡಬ) newskadaba.com ಕಡಬ ಅ. 13: ಕಡಬ ಮತ್ತು ಪುತ್ತೂರು ಉಭಯ ತಾಲೂಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 23 ಮಂದಿಗೆ ಕೊರೋನಾ ದೃಢಗೊಂಡಿದೆ.   ನೆಹರೂನಗರದ 54 ವರ್ಷದ ವ್ಯಕ್ತಿ, ದರ್ಬೆ 30 ವರ್ಷದ ವ್ಯಕ್ತಿ, ಸಾಮೆತ್ತಡ್ಕದ ನಿವಾಸಿ 49 ವರ್ಷದ ವ್ಯಕ್ತಿ, ಬೊಳುವಾರು ನಿವಾಸಿ 52 ವರ್ಷದ ವ್ಯಕ್ತಿ, ಪಡುವನ್ನೂರು 55 ವರ್ಷದ ವ್ಯಕ್ತಿ, ಉಪ್ಪಿನಂಗಡಿ 28 ವರ್ಷದ ವ್ಯಕ್ತಿ, 26 ವರ್ಷದ ವ್ಯಕ್ತಿ, ಸರ್ವೆ 43 ವರ್ಷದ ಮಹಿಳೆ, ಬಡಗನ್ನೂರು 70 ವರ್ಷದ

ಕಡಬ, ಪುತ್ತೂರು ಉಭಯ ತಾಲೂಕಿನಲ್ಲಿ ಇಂದು 23 ಮಂದಿಗೆ ಕೊರೋನಾ ದೃಢ.! Read More »

ಕರಾವಳಿ, ಕರ್ನಾಟಕ

ಕೋವಿಡ್‌-19 ಸಂಕಷ್ಟ ➤ ಶಾಲೆ ಬಂದ್ ನಿಂದ ಭಾರತಕ್ಕೆ 3 ಲಕ್ಷ ಕೋಟಿ ರೂ ನಷ್ಟ..!!

(ನ್ಯೂಸ್ ಕಡಬ) newskadaba.com ನವದೆಹಲಿ ಅ. 13: ಕೋವಿಡ್‌-19 ಯಿಂದ ಸುದೀರ್ಘಾವಧಿಗೆ ಶಾಲೆಗಳು ಬಂದ್‌ ಆಗಿರುವ ಕಾರಣ ಭವಿಷ್ಯದಲ್ಲಿ ಭಾರತಕ್ಕೆ ಅಂದಾಜು 3 ಲಕ್ಷ ಕೋಟಿ ರು.( 400 ಶತಕೋಟಿ ಡಾಲರ್‌) ಆದಾಯ ನಷ್ಟಉಂಟಾಗುವ ಸಾಧ್ಯತೆಯಿದೆ. ಹಾಗೆಯೇ ಶೈಕ್ಷಣಿಕ ಹಿನ್ನಡೆ ಆಗುವ ಆತಂಕವೂ ಇದೆ ಎಂದು ವಿಶ್ವಬ್ಯಾಂಕ್‌ ವರದಿಯೊಂದು ಕಳವಳ ವ್ಯಕ್ತಪಡಿಸಿದೆ.ಪ್ರತಿಯೊಬ್ಬ ಭಾರತೀಯ ವಿದ್ಯಾರ್ಥಿ ತನ್ನ ಉದ್ಯೋಗದ ಜೀವನದಲ್ಲಿ ಸರಾಸರಿ 3 ಲಕ್ಷ ರು. ನಷ್ಟಅನುಭವಿಸಲಿದ್ದಾರೆ. ಈ ಲೆಕ್ಕಾಚಾರದಲ್ಲಿ ಭಾರತ ಭವಿಷ್ಯದಲ್ಲಿ 3 ಲಕ್ಷ ಕೋಟಿ ರು. ಆದಾಯ

ಕೋವಿಡ್‌-19 ಸಂಕಷ್ಟ ➤ ಶಾಲೆ ಬಂದ್ ನಿಂದ ಭಾರತಕ್ಕೆ 3 ಲಕ್ಷ ಕೋಟಿ ರೂ ನಷ್ಟ..!! Read More »

ಕರಾವಳಿ

ಎ.ಸಿ ಆನ್​ ಮಾಡಿ ಕಾರಿನಲ್ಲೇ ನಿದ್ದೆಗೆ ಜಾರಿದ ➤ ಮರುದಿನ ಶವವಾಗಿ ಪತ್ತೆಯಾದ .?!

(ನ್ಯೂಸ್ ಕಡಬ) newskadaba.com ವಿಟ್ಲ ಅ. 13:  ಉತ್ತರ ಪ್ರದೇಶದ ನೊಯ್ಡಾದಲ್ಲಿ. ಮದ್ಯಪಾನ ಮಾಡಿ, ಕಾರಿನಲ್ಲಿ ಎ.ಸಿ ಹಾಕಿ ಮಲಗಿದ್ದ ವ್ಯಕ್ತಿ ಮರುದಿನ ಶವವಾಗಿ ಪತ್ತೆಯಾಗಿದ್ದಾರೆ. ಸುಂದರ್ ಪಂಡಿತ್ ಎನ್ನುವವರು ಮೃತ ದುರ್ದೈವಿ. ಇವರು ಮೊನ್ನೆ ರಾತ್ರಿ ಮದ್ಯಪಾನ ಮಾಡಿ ಕಾರಿನಲ್ಲಿ ಮಲಗಿದ್ದು, ಕಾರಿ ಕಿಟಕಿಯೆಲ್ಲವೂ ಮುಚ್ಚಿತ್ತು. ಮಾರನೆಯ ದಿನ ನೋಡಿದಾಗ ಅಲ್ಲಿಯೇ ಹೆಣವಾಗಿದ್ದರು.ಸದಾ ಮದ್ಯಪಾನ ಮಾಡುತ್ತಿದ್ದ ಅವರು, ಅಂದು ಕೂಡ ಕುಡಿದುಕೊಂಡೇ ಮನೆಗೆ ಹೋಗಿದ್ದಾರೆ.   ಬೇಸ್‌ಮೆಂಟ್‌ ಅಲ್ಲಿ ಕಾರು ಪಾರ್ಕ್​ ಮಾಡುವಷ್ಟರಲ್ಲಿ ನಿದ್ದೆ ಬಂದಿದೆ. ಎ.ಸಿ.

ಎ.ಸಿ ಆನ್​ ಮಾಡಿ ಕಾರಿನಲ್ಲೇ ನಿದ್ದೆಗೆ ಜಾರಿದ ➤ ಮರುದಿನ ಶವವಾಗಿ ಪತ್ತೆಯಾದ .?! Read More »

ರಾಷ್ಟ್ರೀಯ ನ್ಯೂಸ್

ಯುವತಿಗೆ ವಂಚನೆ ಪ್ರಕರಣ ➤ ಬೇರೆ ಯುವತಿಯೊಂದಿಗೆ ವಿವಾಹವಾದ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ವಿಟ್ಲ ಅ. 13: ಯುವಕನೊಬ್ಬ ಪ್ರೀತಿಸಿ ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಪಡೆದು, ಬೇರೆ ಯುವತಿ ಜೊತೆ ವಿವಾಹವಾಗುತ್ತಿರುವುದರಿಂದ ವಂಚನೆಗೊಳಗಾದ ಯುವತಿ ಆತನ ಮದುವೆಯ ದಿನವೇ ಯುವಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.   ಪಾಣೆ ಮಂಗಳೂರು ಆಲಡ್ಕ ನಿವಾಸಿ ನಾಸೀರ್‌ (30) ಆರೋಪಿಯಾಗಿದ್ದಾನೆ. ಈತ ಮಾಣಿ ಸಮೀಪದ ಯುವತಿಯನ್ನು ಕಳೆದ 11 ವರ್ಷಗಳಿಂದ ಪ್ರೀತಿಸುತ್ತಿದ್ದು, ಯುವತಿಯನ್ನು ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದನು. ಬಳಿಕ ಯುವತಿಗೆ ಬೆದರಿಕೆಯನ್ನೊಡ್ಡಿದ್ದನು ಆರೋಪಿಸಲಾಗಿದೆ.ಇದರ ನಡುವೆ ಈತ ಅ.

ಯುವತಿಗೆ ವಂಚನೆ ಪ್ರಕರಣ ➤ ಬೇರೆ ಯುವತಿಯೊಂದಿಗೆ ವಿವಾಹವಾದ ಯುವಕನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top