newskadaba

ಉಪ್ಪಿನಂಗಡಿ: ಬಸ್‌ ಟಿಕೇಟ್‌ ಕಾಣದಾಗಿ ಶುಲ್ಕ ಪಾವತಿಸಿದ ವೃದ್ಧ ದಂಪತಿಗಳು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.07: ಕಂಡೆಕ್ಟರ್‌ ಕೈಯಿಂದ ಟಿಕೇಟ್‌ ಖರೀದಿಸಿದ್ದರೂ ಟಿಕೇಟ್‌ ಪರೀಕ್ಷಿಕರು ಆಗಮಿಸಿದ ವೇಳೆ ಟಿಕೇಟ್‌ ಕಾಣದಾಗಿ ವೃದ್ಧ ದಂಪತಿಗಳು ದಂಡಪಾವತಿಸಬೇಕಾಗಿ ಬಂದ ಘಟನೆ ಕಳೆದ ದಿನ ಉಪ್ಪಿನಂಗಡಿಯಲ್ಲಿ ನಡೆದಿದೆ.   ಪರೀಕ್ಷಿಕರು ಎಲ್ಲಾ ಪ್ರಯಾಣಿಕರಿಂದ ಟಿಕೇಟ್‌ ಪರಿಶೀಲನೆಗಾಗಿ ಟಿಕೇಟ್‌ ಕೇಳಿದಾಗ ಕೋಡಿಂಬಾಳ ನಿವಾಸಿಯ ದಂಪತಿಯ ಕೈಯಲ್ಲಿ ಟಿಕೇಟ್‌ ಕಳೆದುಹೋಗಿತ್ತು. ಟಿಕೇಟ್‌ ಖರೀದಿಸಿದ್ದೇವೆ ಎಂದು ದಂಪತಿಗಳು ಹೇಳಿದರೂ, ಟಿಕೇಟ್‌ ನೀಡಿದ್ದೇನೆಂದೂ ಕಂಡಕ್ಟರ್ ತಿಳಿಸಿದರೂ ಪರೀಕ್ಷಿಕರಿಗೆ ಟಿಕೇಟ್‌ ಲಭಿಸದ ಕಾರಣ ದಂಡ ಶುಲ್ಕ ಪಾವತಿಸಬೇಕೆಂದು ಅವರಿಗೆ […]

ಉಪ್ಪಿನಂಗಡಿ: ಬಸ್‌ ಟಿಕೇಟ್‌ ಕಾಣದಾಗಿ ಶುಲ್ಕ ಪಾವತಿಸಿದ ವೃದ್ಧ ದಂಪತಿಗಳು Read More »

ಕರಾವಳಿ

ವಿದೇಶದಲ್ಲಿ ಸಲಿಂಗ ಮದುವೆಯಾದ ಕನ್ನಡಿಗ..!

(ನ್ಯೂಸ್ ಕಡಬ) newskadaba.com ಕೊಡಗು, ಅ.07:  ವಿದೇಶದಲ್ಲಿ, ಕೊಡಗಿನ ಶರತ್ ಪೊನ್ನಪ್ಪ ಮತ್ತು ಉತ್ತರ ಭಾರತ ಮೂಲದ ಸಂದೀಪ್ ದೋಸಾಂಜ್​ ಎಂಬುವವರು ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ಸೆ.26ರಂದು ಸಲಿಂಗ ಮದುವೆಯಾಗಿದ್ದಾರೆ. ಈ ಪೈಕಿ ಓರ್ವ ಕನ್ನಡಿಗ!.     ಕಳೆದ ಹತ್ತು ವರ್ಷದಿಂದ ವಿದೇಶದಲ್ಲೇ ನೆಲೆಸಿರುವ ಶರತ್ ಪೊನ್ನಪ್ಪ, ಗೆಳೆಯನನ್ನೇ ವರಿಸಿದ್ದಾನೆ. ಈತನ ವಿವಾಹ ಸಮಾರಂಭದಲ್ಲಿ ಹಲವರು ಭಾಗಿಯಾಗಿ ಶುಭ ಕೋರಿದ್ದಾರೆ. ಆದರೆ, ಸಾಮಾಜಿಕ ಜಾಲತಾಣದಲ್ಲಿ ಮಾತ್ರ ಈ ಮದುವೆ ಫೋಟೋ ಕಂಡ ಬಹುತೇಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಲಿಂಗ

ವಿದೇಶದಲ್ಲಿ ಸಲಿಂಗ ಮದುವೆಯಾದ ಕನ್ನಡಿಗ..! Read More »

ಕರ್ನಾಟಕ

ಡ್ರಗ್ಸ್ ಜಾಲದ ನಂಟು ಆರೋಪ ➤ ರಿಯಾ ಚಕ್ರವರ್ತಿಗೆ ಷರತ್ತು ಬದ್ಧ ಜಾಮೀನು

(ನ್ಯೂಸ್ ಕಡಬ) newskadaba.com ಮುಂಬೈ, ಅ. 07: ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿದ್ದ ಬಾಲಿವುಡ್ ನಟಿ ರಿಯಾ ಚಕ್ರವರ್ತಿಗೆ ಜಾಮೀನು ಮಂಜೂರಾಗಿದೆ. ಮುಂಬೈ ಬಿಟ್ಟು ಹೊರಹೋಗುವಂತಿಲ್ಲ ಎಂದು ಬಾಂಬೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದೆ. ಇದರೊಂದಿಗೆ ರಿಯಾ ಚಕ್ರವರ್ತಿ ಜೈಲಿನಿಂದ ಇಂದು ಬಿಡುಗಡೆಯಾಗಲಿದ್ದಾರೆ.   ಹೀಗಾಗಿ 28 ದಿನಗಳ ಬಳಿಕ ರಿಯಾ ಚಕ್ರವರ್ತಿ ಜೈಲಿನಿಂದ ಹೊರಬರಲಿದ್ದಾರೆ. ರಿಯಾ ಚಕ್ರವರ್ತಿಗೆ 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ಸಿಕ್ಕಿದೆ. ಅಲ್ಲದೆ ರಿಯಾ

ಡ್ರಗ್ಸ್ ಜಾಲದ ನಂಟು ಆರೋಪ ➤ ರಿಯಾ ಚಕ್ರವರ್ತಿಗೆ ಷರತ್ತು ಬದ್ಧ ಜಾಮೀನು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಗಳಿಗಾಗಿ ಕಳ್ಳನಾದ ಅಪ್ಪ ➤ ಕಾರಣವೇನು ಗೋತ್ತೆ..?!

(ನ್ಯೂಸ್ ಕಡಬ) newskadaba.com ಮೈಸೂರು, ಅ. 07: ಮಗಳಿಗೆ ಮಕ್ಕಳಾಗಿಲ್ಲವೆಂದು ತಂದೆಯೊಬ್ಬ ಮಕ್ಕಳ ಕಳ್ಳನಾಗಿರುವ ವಿಚಿತ್ರ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಬೆಳಕಿಗೆ ಬಂದಿದೆ.     ನಾಲ್ಕು ದಿನಗಳ ಹಿಂದೆ ನಂಜನಗೂಡಿನಲ್ಲಿ ನಡೆದಿದ್ದ ಮಗು ಅಪಹರಣ ಪ್ರಕರಣ ಬೆನ್ನುಹತ್ತಿದ ಪೊಲೀಸರಿಗೆ ಇದೀಗ ಆರೋಪಿ ಗಂಗರಾಜು ಸಿಕ್ಕಿಬಿದ್ದಿದ್ದು, ವಿಚಾರಣೆ ವೇಳೆ ಆರೋಪಿ ಈ ವಿಚಾರವನ್ನು ಬಾಯ್ಬಿಟ್ಟಿದ್ದಾನೆ. ಹಲವು ವರ್ಷಗಳಿಂದ ನನ್ನ ಮಗಳಿಗೆ ಮಕ್ಕಳಿರಲಿಲ್ಲ. ಮಗುವೊಂದನ್ನು ತಂದು ಪೋಷಿಸಿದರೆ ತನ್ನ ಮಗಳಿಗೆ ಮಕ್ಕಳಾಗುತ್ತೆ ಎಂದು ಯಾರೋ ಹೇಳಿದ್ದ ಮಾತು

ಮಗಳಿಗಾಗಿ ಕಳ್ಳನಾದ ಅಪ್ಪ ➤ ಕಾರಣವೇನು ಗೋತ್ತೆ..?! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿಲ್ಲಿಸಿದ್ದ ಲಾರಿಗೆ ರಿಕ್ಷಾ ಡಿಕ್ಕಿ ➤ ಮೀನು ವ್ಯಾಪಾರಿಯಾಗಿದ್ದ ರಿಕ್ಷಾ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 07: ನಿಂತಿದ್ದ ಟಿಪ್ಪರೊಂದಕ್ಕೆ ನಿಯಂತ್ರಣ ತಪ್ಪಿ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ , ರಿಕ್ಷಾ ಚಾಲಕ ಸಾಪನ್ನಪ್ಪಿರುವ ಘಟನೆ ಮಂಗಳೂರಿನ ಪಡೀಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.   ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮಂಗಳೂರು ತಾಲೂಕಿನ ವಳಚಿಲ್ ನಿವಾಸಿ ಸಲೀಂ ಮೃತಪಟ್ಟವರು ಎಂದು ತಿಳಿದು ಬಂದಿದೆ. ಆಟೋದಲ್ಲಿ ರಾತ್ರಿ ಮಲ್ಪೆ ದಕ್ಕೆಗೆ ಹೋಗಿ ವಾಪಾಸ್‌ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಇನ್ನು ಈ ಲಾರಿಯೂ ಹಲವಾರು

ನಿಲ್ಲಿಸಿದ್ದ ಲಾರಿಗೆ ರಿಕ್ಷಾ ಡಿಕ್ಕಿ ➤ ಮೀನು ವ್ಯಾಪಾರಿಯಾಗಿದ್ದ ರಿಕ್ಷಾ ಚಾಲಕ ಮೃತ್ಯು Read More »

ಕರಾವಳಿ, ಕರ್ನಾಟಕ

ದಲಿತ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಭೂಪ ➤ ಇತ್ತ ಹಾಥರಸ್​ ಘಟನೆ ಖಂಡಿಸಿ ತಂದೆಯ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.07: ಹಾಥರಸ್​ನಲ್ಲಿ ನಡೆದಿದ  ಗ್ಯಾಂಗ್​ರೇಪ್​ ಘಟನೆಯನ್ನು ಖಂಡಿಸಿ ಎಸ್​ಡಿಪಿಐ ಸಂಘಟನೆಯ ಮುಖಂಡನೊಬ್ಬ ಪ್ರತಿಭಟನೆ ನಡೆಸುತ್ತಿದ್ದರೆ, ಇತ್ತ ಆತನ ಮಗ ದಲಿತ ಯುವತಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಬಂಧನವಾಗಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು  ಮಹಮ್ಮದ್‌ ಫೈಝಲ್‌ ಎಂದು ಗುರುತಿಸಲಾಗಿದೆ. ಈತ ಪುತ್ತೂರಿನ ಚಿಕ್ಕಮುಡ್ನೂರು ಗ್ರಾಮದ ನಿವಾಸಿ. ಪೈಝಲ್​ಗೆ ಆಂಧ್ರ​ ಮೂಲದ ಯುವತಿಯೊಬ್ಬಳು ಇನ್​ಸ್ಟಾಗ್ರಾಂ ಮೂಲಕ ಪರಿಚಯವಾಗಿ, ಇಬ್ಬರ ನಡುವಿನ ಪರಿಚಯ ಪ್ರೀತಿಗೆ ತಿರುಗಿ ದೈಹಿಕ ಸಂಬಂಧಕ್ಕೂ ಅಲ್ಲದೆ,

ದಲಿತ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಭೂಪ ➤ ಇತ್ತ ಹಾಥರಸ್​ ಘಟನೆ ಖಂಡಿಸಿ ತಂದೆಯ ಪ್ರತಿಭಟನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಹತ್ರಾಸ್‍ನಲ್ಲಿ ನಿಲ್ಲದ ದುರುಳರ ವಿಕೃತಿ ➤ ಅತ್ಯಾಚಾರಕ್ಕೊಳಕ್ಕಾಗಿ 6 ವರ್ಷದ ಬಾಲಕಿ ಮೃತ್ಯು.!

 (ನ್ಯೂಸ್ ಕಡಬ) newskadaba.com ಆಲಿಗಡ, ಅ. 07: ಹಾಥರಸ್‌ನಲ್ಲಿ ದಲಿತ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ-ಕೊಲೆ ಪ್ರಕರಣ ಮಾಸುವ ಮುನ್ನವೇ ಅದೇ ಜಿಲ್ಲೆಯಲ್ಲಿನ ಆರು ವರ್ಷದ ಬಾಲಕಿ ತನ್ನ ಸಂಬಂಧಿಯಿಂದಲೇ ಅತ್ಯಾಚಾರಕ್ಕೊಳಗಾಗಿದ್ದಾಳೆ.   ಚಿಕಿತ್ಸೆ ವೇಳೆ ದೆಹಲಿಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ. ಹಾಥರಸ್‌ನ ಸದಾಬಾದ್ ಪ್ರದೇಶದ ಜಟೋಯಿ ಗ್ರಾಮದ ನಿವಾಸಿಯಾಗಿದ್ದ ಅಪ್ರಾಪ್ತೆಯು ಆಲಿಗಡ ಜಿಲ್ಲೆಯ ಇಗ್ಲಾಸ್ ಪ್ರದೇಶದ ಸಂಬಂಧಿಕರ ಮನೆಯಲ್ಲಿದ್ದಾಗ ಅತ್ಯಾಚಾರಕ್ಕೊಳಗಾಗಿದ್ದಳು. ಬಳಿಕ ಸೆಪ್ಟೆಂಬರ್‌ 17ರಂದು ಆಕೆಯನ್ನು ರಕ್ಷಿಸಲಾಗಿತ್ತು ಎಂದು ಹಿರಿಯ ಪೊಲೀಸ್

ಹತ್ರಾಸ್‍ನಲ್ಲಿ ನಿಲ್ಲದ ದುರುಳರ ವಿಕೃತಿ ➤ ಅತ್ಯಾಚಾರಕ್ಕೊಳಕ್ಕಾಗಿ 6 ವರ್ಷದ ಬಾಲಕಿ ಮೃತ್ಯು.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ ➤ ಬೈಕ್‌ ಸವಾರನ ಮೇಲೆ ವಿದ್ಯುತ್ ತಂತಿ.!?

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.07: ಬೆಳ್ಳಿಪಾಡಿ ಕ್ರಾಸ್‌ ಬಳಿ ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿಯಾದ ಪರಿಣಾಮ ಕಂಬ ಮುರಿದು ಬಿದ್ದ ಘಟನೆ ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಸಮೀಪದಲ್ಲಿ ಇಂದು ನಡೆದಿದೆ.     ಕಾರನ್ನು ಮಹಿಳೆಯೊಬ್ಬರು ಚಲಾಯಿಸುತ್ತಿದ್ದಾರೆಂದೂ ಮಾಹಿತಿ ಲಭ್ಯವಾಗಿದೆ. ವಿದ್ಯುತ್‌ ಕಂಬ ಮುರಿತಕ್ಕೊಳಗಾಗಿ ನೇತಾಡಿಕೊಂಡಿದ್ದ ವಿದ್ಯುತ್‌ ತಂತಿಗಳು ಅದೇ ದಾರಿಯಲ್ಲಿ ಬರುತ್ತಿದ್ದ ಬೈಕ್‌ ಸವಾರನಿಗೆ ತಾಗಿದ್ದು, ಅವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳು ಬೆಳ್ತಂಗಡಿ ಮೂಲದವರೆಂದೂ ತಿಳಿದುಬಂದಿದೆ. ಹೆಚ್ಚಿನ ಮಾಹಿತಿಗಾಗಿ ಇನ್ನಷ್ಟೆ ಲಭ್ಯವಾಗಬೇಕಿಗಿದೆ.  

ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ ➤ ಬೈಕ್‌ ಸವಾರನ ಮೇಲೆ ವಿದ್ಯುತ್ ತಂತಿ.!? Read More »

ಕರಾವಳಿ, ಕ್ರೈಮ್ ನ್ಯೂಸ್

ಕೋವಿಡ್ ಪರೀಕ್ಷೆಗೆ ಹೊಳಪಡದಿದ್ದರೆ 3ವರ್ಷ ಜೈಲು ➤ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!!

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 07: ರಾಜ್ಯದಲ್ಲಿ ದಿನ ಕಳೆದಂತೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಇದರ ಜೊತೆಗೆ ಕೊವೀಡ್ ಗೆ ಬಲಿಯಾಗುತ್ತಿರುವವರ ಸಂಖ್ಯೆಯು ಹೆಚ್ಚಾಗುತ್ತಲೇಯಿದೆ. ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಮರೆತು ಸಾರ್ವಜನಿಕರು  ನಿಲ್ರ್ಯಕ್ಷ ತೋರುತ್ತಿದ್ದಾರೆ. ಹೀಗಿರುವಾಗ ಸರ್ಕಾರದಿಂದ ಗುರುತಿಸಲ್ಪಡುವ ವ್ಯಕ್ತಿ ಕೊರೊನಾ ಪರೀಕ್ಷೆ ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು. ಇಲ್ಲದಿದ್ದರೆ 50 ಸಾವಿರ ರೂ. ವರೆಗೆ ದಂಡ ಹಾಗೂ 6 ತಿಂಗಳಿಂದ 3 ವರ್ಷದವರೆಗೆ ಶಿಕ್ಷೆ ವಿಧಿಸಲು ಮುಂದಾಗಿದೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ

ಕೋವಿಡ್ ಪರೀಕ್ಷೆಗೆ ಹೊಳಪಡದಿದ್ದರೆ 3ವರ್ಷ ಜೈಲು ➤ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕಾರವಾರ : ಇಂದು ಮತ್ತು ನಾಳೆ(ಅ.8) ಸಾಗರ ಕವಚ ಅಣುಕು ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಕಾರವಾರ , ಅ. 07: ಕಾರವಾರದಲ್ಲಿ ಇಂದು ಮತ್ತು ನಾಳೆ(ಅ.8) ಸಾಗರ ಕವಚ ಅಣುಕು ಕಾರ್ಯಾಚರಣೆ ನಡೆಯಲಿದೆ . ಭಯೋತ್ಪಾದಕ ದಾಳಿ ಹಾಗೂ ಇತರ ಕೃತ್ಯಗಳನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಯಾವ ರೀತಿ ಅನುಸರಿಸಬೇಕು ಮತ್ತು ಭದ್ರತಾ ದೃಷ್ಟಿಯಿಂದ ಪ್ರಸ್ತುತ ರಕ್ಷಣಾ ಕ್ರಮಗಳು ಮತ್ತು ಸಿದ್ಧತೆಗಳು ಯಾವ ರೀತಿ ಸಮರ್ಥವಾಗಿವೆ ಎನ್ನುವುದನ್ನು ಸ್ವಯಂ ಮೌಲ್ಯಮಾಪನ ಮಾಡಿಕೊಳ್ಳುವ ಉದ್ದೇಶದಿಂದ ರಾಜ್ಯ ಪೊಲೀಸ್ ಇಲಾಖೆ, ಕರಾವಳಿ ಕಾವಲು ಪೊಲೀಸ್, ಭಾರತೀಯ ತಟ ರಕ್ಷಣಾ ದಳ ಹಾಗೂ

ಕಾರವಾರ : ಇಂದು ಮತ್ತು ನಾಳೆ(ಅ.8) ಸಾಗರ ಕವಚ ಅಣುಕು ಕಾರ್ಯಾಚರಣೆ Read More »

ಕರಾವಳಿ, ಕರ್ನಾಟಕ
Scroll to Top