newskadaba

ಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ರಿಗೆ ಕೋರೋನಾ ಪಾಸಿಟಿವ್

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 06: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೆ ಕೋರೋನಾ ಪಾಸಿಟಿವ್ ವರದಿ ಬಂದಿದೆ. ಸೋಂಕು ತಗುಲಿದ್ದರೂ ಅವರಿಗೆ ಯಾವುದೇ ರೋಗ ಲಕ್ಷಣ ಕಂಡು ಬಂದಿಲ್ಲ. ಕೋವಿಡ್ 19 ದೃಢಪಟ್ಟಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ನಾನು ಇನ್ನು ಕೆಲವು ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿ ಇರುತ್ತೇನೆ. ಯಾವುದೇ ಲಕ್ಷಣ ಇಲ್ಲದಿರುವುದರಿಂದ ಯಾವುದೇ ರೀತಿಯ ಆತಂಕವಿಲ್ಲ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.    

ಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ರಿಗೆ ಕೋರೋನಾ ಪಾಸಿಟಿವ್ Read More »

ಕರಾವಳಿ

ಕಾಳಿಂಗ ಸರ್ಪದ ಹಣೆಗೆ ಮುತ್ತಿಟ್ಟ ಅರ್ಜುನ್ ➤ ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಅ.06: ಕಾಳಿಂಗ ಸರ್ಪವನ್ನು ಕಂಡರೆ ಜನ ಬೆಚ್ಚಿಬೀಳುತ್ತಾರೆ. ಕಾಳಿಂಗ ಸರ್ಪ ಕಂಡ ಕೂಡಲೇ ಎದ್ನೋ ಬಿದ್ನೋ ಎಂದು ಓಡುತ್ತಾರೆ. ಆದರೆ, ಕಾಳಿಂಗ ಸರ್ಪವನ್ನು ಮಗುವಂತೆ ಆಡಿಸಿ, ಅದರ ಹೆಣೆಗೆ ಮುತ್ತಿಡುವುದು ಬಹುಶಃ ಕನಸಲ್ಲೂ ಆಗದ ಮಾತು. ಆದರೆ, ಇಲ್ಲೊಬ್ಬ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಸ್ನೇಕ್ ಅರ್ಜುನ್ ನೋಡುವವರಿಗೆ ಎದೆಯಲ್ಲಿ ಭಯ ಹುಟ್ಟುವಂತೆ ಸುಮಾರು 14 ಅಡಿ ಉದ್ದದ ಕಾಳಿಂಗ ಸರ್ಪವನ್ನು ಹಸುಗೂಸಿನಂತೆ ಆಡಿಸಿ, ಅದರ ಹಣೆಗೆ ಮುತ್ತಿಟ್ಟಿದ್ದಾರೆ.    

ಕಾಳಿಂಗ ಸರ್ಪದ ಹಣೆಗೆ ಮುತ್ತಿಟ್ಟ ಅರ್ಜುನ್ ➤ ವಿಡಿಯೋ ವೈರಲ್ Read More »

ಕರ್ನಾಟಕ

ವಿಟ್ಲದಲ್ಲಿ ಗಾಂಜಾ ಸಹಿತ ಓರ್ವನ ಬಂಧನ ➤ ಮತ್ತೋರ್ವ ಎಸ್ಕೇಪ್.!

(ನ್ಯೂಸ್ ಕಡಬ) newskadaba.com ವಿಟ್ಲ, ಅ.06: ವಿಟ್ಲ ಠಾಣಾ ಎಸ್‌ ಐ ವಿನೋದ್‌ ರೆಡ್ಡಿಯವರ ನೇತೃತ್ವದಲ್ಲಿ ಪೊಲೀಸರ ತಂಡವೊಂದು ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿ, ಆತನ ಬಳಿ ಇದ್ದ ಸುಮಾರು 450 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದ ಘಟನೆಯು ಕಳೆದ ದಿನ ವಿಟ್ಲ ಸಮೀಪದ ಬದನಾಜೆ ಬಸ್‌ ನಿಲ್ದಾಣದ ಬಳಿ ನಡೆದಿದೆ.ಆರೋಪಿಯನ್ನು ಕಡಬ ವಿದ್ಯಾಪುರ ದಿ. ಅಬ್ದುಲ್‌ ಖಾದರ್‌ ರವರ ಪುತ್ರ ಮಹಮ್ಮದ್‌ ಆಸೀಫ್‌ ಯಾನೆ ಆಚಿ (30ವ.) ಎಂದು ಗುರುತಿಸಲಾಗಿದೆ. ಇನ್ನು, ಮತ್ತೋರ್ವ ಆರೋಪಿ

ವಿಟ್ಲದಲ್ಲಿ ಗಾಂಜಾ ಸಹಿತ ಓರ್ವನ ಬಂಧನ ➤ ಮತ್ತೋರ್ವ ಎಸ್ಕೇಪ್.! Read More »

ಕರಾವಳಿ, ಕ್ರೈಮ್ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯ: ಬಿಜೆಪಿ ಯುವ ಮೋರ್ಚಾದ ರಾಜ್ಯಾಧ್ಯಕ್ಷರಾದ ಡಾ| ಸಂದೀಪ್‌ ಕುಮಾರ್ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.06: ನಾಡಿನ ಪ್ರಸಿದ್ಧ ಕ್ಷೇತ್ರವಾದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಜೆಪಿ ಯುವ ಮೋರ್ಚಾದ ರಾಜ್ಯಾಧ್ಯಕ್ಷರಾದ ಡಾ| ಸಂದೀಪ್‌ ಕುಮಾರ್‌ ರವರು ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು.     ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚದ ಜಿಲ್ಲಾಧ್ಯಕ್ಷರಾದ ಗುರುದನ್‌ ನಾಯಕ್‌ ಹಾಗೂ ಯುವ ಮೋರ್ಚಾದ ಜಿಲ್ಲಾ ಪದಾಧಿಕಾರಿಗಳು, ಸುಳ್ಯ ಮಂಡಲದ ಯುವ ಮೋರ್ಚಾದ ಅಧ್ಯಕ್ಷರಾದ ಶ್ರೀ ಕೃಷ್ಣ ಎಂ.ಆರ್, ಪ್ರದಾನ ಕಾರ್ಯದರ್ಶಿ ಸುನೀಲ್‌ ಕೇರ್ಪಳ ಹಾಗೂ

ಕುಕ್ಕೆ ಸುಬ್ರಹ್ಮಣ್ಯ: ಬಿಜೆಪಿ ಯುವ ಮೋರ್ಚಾದ ರಾಜ್ಯಾಧ್ಯಕ್ಷರಾದ ಡಾ| ಸಂದೀಪ್‌ ಕುಮಾರ್ ಭೇಟಿ Read More »

ಕರಾವಳಿ

ಡಿಕೆಶಿ ಆಸ್ತಿ 5 ವರ್ಷದಲ್ಲಿ ಶೇ.380 ಹೆಚ್ಚಳ ➤ ಆರೋಪ ಸಾಬೀತಾದರೆ 7 ವರ್ಷ ಶಿಕ್ಷೆ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 06: ಸಿಬಿಐ ಅಧಿಕಾರಿಗಳು ದಾಖಲಿಸಿ ಕೊಂಡಿರುವ ಎಫ್​ಐಆರ್​ನಲ್ಲಿ ಡಿ.ಕೆ.ಶಿವಕುಮಾರ್ ಹೆಸರನ್ನು ಮಾತ್ರ ಉಲ್ಲೇಖಿಸಲಾಗಿದೆ. ಡಿಕೆಶಿ ಆಸ್ತಿ ಕೇವಲ 2013-18ರ 5 ವರ್ಷದ ಅವಧಿಯಲ್ಲಿ ಶೇ.380 ಹೆಚ್ಚಳವಾಗಿರುವುದು ಎಫ್​ಐಆರ್​ನಿಂದ ತಿಳಿದುಬಂದಿದ್ದು, ಭಾರಿ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. 2013ರ ಏ.13ರಂದು ಚುನಾವಣೆ ಅಫಿಡವಿಟ್ ಸಲ್ಲಿಸುವ ವೇಳೆ 33.92 ಕೋಟಿ ರೂ. ಇದ್ದ ಆಸ್ತಿಯು 2018 ಏ.30ಕ್ಕೆ 162.53 ಕೋಟಿ ರೂ.ಗೆ ಹೆಚ್ಚಳವಾಗಿದೆ. 2013-18ರ 5 ವರ್ಷದ ಅವಧಿಯಲ್ಲಿ ಒಟ್ಟು 128.60 ಕೋಟಿ ರೂ. ಆಸ್ತಿ

ಡಿಕೆಶಿ ಆಸ್ತಿ 5 ವರ್ಷದಲ್ಲಿ ಶೇ.380 ಹೆಚ್ಚಳ ➤ ಆರೋಪ ಸಾಬೀತಾದರೆ 7 ವರ್ಷ ಶಿಕ್ಷೆ..!! Read More »

ರಾಷ್ಟ್ರೀಯ ನ್ಯೂಸ್

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ 6ವರ್ಷದ ಪುತ್ರ ➤ ಪ್ರಿಯಕರನ ಜೊತೆ ಸೇರಿ ಪುತ್ರನ ಹತ್ಯೆಗೈದ ತಾಯಿ.!!

(ನ್ಯೂಸ್ ಕಡಬ) newskadaba.com ಗುಜರಾತ್, ಅ. 06. ಅಕ್ರಮ ಸಂಬಂಧಕ್ಕಾಗಿ ತಾಯಿಯೇ ತನ್ನ 6 ವರ್ಷದ ಮಗನನ್ನು ಪ್ರಿಯಕರನ ಜೊತೆ ಸೇರಿಕೊಂಡು ಹತ್ಯೆ ಮಾಡಿದ ಘಟನೆ ಗುಜರಾತ್ ನ ಬನಾಸ್ ಕಾಂತಾ ಜಿಲ್ಲೆಯಲ್ಲಿ ನಡೆದಿದೆ. ಮೃತ ಬಾಲಕನನ್ನು ಜಗದೀಶ್ ಠಾಕೂರ್ ಎಂದು ಗುರುತಿಸಲಾಗಿದೆ. ರಾಜುಲ್ ಎಂಬಾಕೆ ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಮಗನ ಹತ್ಯೆ ಮಾಡಿದ್ದು ಇಬ್ಬರೂ ಪೊಲೀಸರ ವಶದಲ್ಲಿದ್ದಾರೆ.ರಾಜುಲ್ ಹಾಗೂ ಆಕೆಯ ಪ್ರಿಯಕರ ಠಾಕೂರ್ ಅಕ್ರಮ ಸಂಬಂಧದಲ್ಲಿ ತೊಡಗಿದ್ದನ್ನ ಆಕೆಯ 6 ವರ್ಷದ ಪುತ್ರ ನೋಡಿದ್ದಾನೆ.

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ 6ವರ್ಷದ ಪುತ್ರ ➤ ಪ್ರಿಯಕರನ ಜೊತೆ ಸೇರಿ ಪುತ್ರನ ಹತ್ಯೆಗೈದ ತಾಯಿ.!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ : ಮರೆವಿನ ಕಾರಣದಿಂದ 3 ದಿನ ಕಾಡಿನಲ್ಲೆ ಉಳಿದ ವೃದ್ದ

 (ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ. 06. ಮರೆವಿನ ಕಾರಣದಿಂದ ಮನೆಗೆ ಬರುವ ವೇಳೆ ದಾರಿ ತಪ್ಪಿದ್ದ ವಯೋವೃದ್ಧರೊಬ್ಬರು ದಾರಿ ತಪ್ಪಿ ಕಾಡು ಸೇರಿ ಪವಾಡ ಅನ್ನುವಂತೆ ಬದುಕಿ ಬಂದ ಘಟನೆ ಬೆಳ್ತಂಗಡಿಯ ಮುಂಡಾಜೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಶಾಂತಿಗುಡ್ಡೆ ಕಾಡುಮನೆ ನಿವಾಸಿ ಅಣ್ಣು ಪೂಜಾರಿ(88) ಅಕ್ಟೋಬರ್‌ 1ರಂದು ಮನೆಯಿಂದ ಹೊರಗೆ ಹೋದವರು ಸಂಜೆಯಾದರೂ ಮರಳಿ ಮನೆಗೆ ಬಂದಿರಲಿಲ್ಲ.   ತಂದೆ ಮನೆಗೆ ಬಂದಿಲ್ಲ ಎಂದು ಗೊತ್ತಾಗುತ್ತಿದ್ದಂತೆ ಮಕ್ಕಳು ಅವರು ಓಡಾಡುವ ಜಾಗಗಳಲ್ಲಿ ಹುಡುಕಾಡಿದ್ದಾರೆ.

ಬೆಳ್ತಂಗಡಿ : ಮರೆವಿನ ಕಾರಣದಿಂದ 3 ದಿನ ಕಾಡಿನಲ್ಲೆ ಉಳಿದ ವೃದ್ದ Read More »

ಕರಾವಳಿ, ಕರ್ನಾಟಕ

ಸಿಲಿಕಾನ್ ಸಿಟಿಯಲ್ಲಿ ಸದ್ಯದಲ್ಲೇ ರಸ್ತೆಗಿಳಿಯಲಿದೆ ಎಲೆಕ್ಟ್ರಿಕ್ ಬಸ್‍ಗಳು ➤ ಏನಿದರ ವಿಶೇಷತೆ….?

(ನ್ಯೂಸ್ ಕಡಬ) newskadaba.com ಬೆಂಳೂರು, ಅ.05: ಬಿಎಂಟಿಸಿಯ ಬಹು ವರ್ಷಗಳ ನಿರೀಕ್ಷಿತ ಯೋಜನೆಗಳಲ್ಲಿ ನಗರಕ್ಕೆ ಎಲೆಕ್ಟ್ರಿಕ್ ಐಷಾರಾಮಿ​ ಬಸ್​ಗಳನ್ನ ಇಳಿಸುವುದೂ ಒಂದಾಗಿದೆ.  ಆ ಯೋಜನೆಯ ಐಷಾರಾಮಿ ಬಸ್ಸುಗಳು ರಸ್ತೆಗೆ ಈಗ ಇಳಿಯುತ್ತೆ, ಆಗ ಇಳಿಯುತ್ತೆ ಅಂತ ಜನ ಕಾಯುತ್ತಲೇ ಇದ್ರು. ಆದ್ರೆ ಇದೀಗ ಆ ಟೈಮ್ ಕೂಡಿ ಬರೋ ಎಲ್ಲ ಲಕ್ಷಣಗಳೂ ಗೋಚರಿಸಿವೆ. ಯಾಕಂದ್ರೆ ಇಂದು ಯೋಜನೆಯ ಮೊದಲ ಹೆಜ್ಜೆ ಎಂಬಂತೆ ಐಷಾರಾಮಿ ಎಲೆಕ್ಟ್ರಿಕ್ ಬಸ್ ಸಿಲಿಕಾನ್ ಸಿಟಿಗೆ ಎಂಟ್ರಿ ಕೊಟ್ಟಿದೆ.     ಬೆಂಗಳೂರು ದಿನ

ಸಿಲಿಕಾನ್ ಸಿಟಿಯಲ್ಲಿ ಸದ್ಯದಲ್ಲೇ ರಸ್ತೆಗಿಳಿಯಲಿದೆ ಎಲೆಕ್ಟ್ರಿಕ್ ಬಸ್‍ಗಳು ➤ ಏನಿದರ ವಿಶೇಷತೆ….? Read More »

ಕರಾವಳಿ, ಕರ್ನಾಟಕ

ಎಡಮಂಗಲ: ರಸ್ತೆ ದುರಸ್ಥಿ ➤ ಗ್ರಾ.ಪಂ. ರಸ್ತೆ ನಾಗರಿಕರಿಂದ ಶ್ರಮದಾನ

(ನ್ಯೂಸ್ ಕಡಬ) newskadaba.com ಎಡಮಂಗಲ, ಅ.05: ತೀರ ಹದಗೆಟ್ಟು ಚರಂಡಿ ಅವ್ಯವಸ್ಥೆಯಲ್ಲಿರುವ ಎಡಮಂಗಲ ಗ್ರಾಮದ ನಾಗನಕಜೆ ರಸ್ತೆಯು ಅಲ್ಲಲ್ಲಿ ಕಾಂಕ್ರಿಟ್‌ ಹಾಕಲ್ಪಟ್ಟು ಉಳಿದ ಭಾಗಗಳು ಹೊಂಡಗುಂಡಿಗಳಿಂದ ಕೂಡಿದ್ದು, ದ್ವಿಚಕ್ರ ವಾಹನ ಮತ್ತು ಪಾದಚಾರಿಗಳಿಗೆ ಹಾಗೂ ಇನ್ನೀತರ ವಾಹನಗಳಿಗೆ ಸಂಚರಿಸಲು ಅಸಾಧ್ಯವಾಗುತ್ತಿತ್ತು.     ಇದನ್ನು ಮನಗಂಡ ರಸ್ತೆ ಫಲಾನುಭವಿಗಳು ಒಟ್ಟು ಸೇರಿ ಸುಮಾರು 30 ಮನೆಯವರು ಸಹಕರಿಸಿ ಸ್ವತಃ ಹಣ ಖರ್ಚು ಮಾಡಿ ವಾಹನದಲ್ಲಿ ತಂದು ಹೊಂಡಗುಂಡಿಗಳಿಗೆ ಹಾಕಿ ಗಿಡಗಂಟಿಗಳನ್ನು ತೆರವುಗೊಳಿಸಲಾಯಿತು. ನಿವೃತ್ತ ಮುಖ್ಯ ಶಿಕ್ಷಕರಾದ ಸೀತಾರಾಮ

ಎಡಮಂಗಲ: ರಸ್ತೆ ದುರಸ್ಥಿ ➤ ಗ್ರಾ.ಪಂ. ರಸ್ತೆ ನಾಗರಿಕರಿಂದ ಶ್ರಮದಾನ Read More »

ಕರಾವಳಿ

ಮಾಳ :ಅಕ್ರಮವಾಗಿ ಮರ ಸಾಗಾಟ ➤ ಆರೋಪಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಕಾರ್ಕಳ, ಅ. 05.ಅಕ್ರಮವಾಗಿ ಮರಗಳನ್ನು ಲಾರಿಯಲ್ಲಿ ಸಾಗಿಸುತ್ತಿದ್ದ ಕೆರ್ವಾಶೆ ಗ್ರಾಮದ ಉಮೇಶ್ (42) ಎಂಬಾತನನ್ನು ಮಾಳ ಗ್ರಾಮದ ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಇಂದು ಮುಂಜಾನೆ ಬಂದಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆಸಹಾಯಕ ಅರಣ್ಯ ಸಂರಕ್ಷಣಾಧಿ ಪ್ರಶಾಂತ್ ಪಿ.ಕೆ.ಎಂ, ವಲಯ ಅರಣ್ಯಾಧಿಕಾರಿ ಪ್ರಕಾಶ್ ಪೂಜಾರಿ ಮಾರ್ಗದರ್ಶನದಲ್ಲಿ ದಾಳಿ ನಡೆದಿದ್ದು, ಕಾಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾಋಇ ಅಶ್ವಿತ್ ಗಟ್ಟಿ ಮಂಜುನಾಥ್ ಗಾಣಿಗ, ಪ್ರಕಾಶ್ ಶೆಟ್ಟಿ, ಅರಣ್ಯ ರಕ್ಷಕರಾಧ ನಾಗರಾಜ ಸಂತೋಷ ದೇವಾಡಿಗ . ಅರಣ್ಯ ವಿಕ್ಷಕ ಶಿವಾನಂದ

ಮಾಳ :ಅಕ್ರಮವಾಗಿ ಮರ ಸಾಗಾಟ ➤ ಆರೋಪಿ ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top