newskadaba

ಬಂದರು, ಶಿಪ್ಪಿಂಗ್ ಹಾಗೂ ಜಲಮಾರ್ಗಗಳ ಸಚಿವಾಲಯ ಕಾರ್ಯದರ್ಶಿಯನ್ನು ಭೇಟಿಯಾದ ಸಂಸದ ಕ್ಯಾ.ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 23. ಕಡಲನಗರಿ ಮಂಗಳೂರಿನಲ್ಲಿ ವೀರ ವನಿತೆ ಅಬ್ಬಕ್ಕ ರಾಣಿ ಹೆಸರಿನಲ್ಲಿ ಪ್ರತ್ಯೇಕ ಮೆರಿಟೈಮ್ ವಿಶ್ವವಿದ್ಯಾನಿಲಯ ಸ್ಥಾಪಿಸಬೇಕೆಂದು ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಕೇಂದ್ರ ಬಂದರು, ಶಿಪ್ಪಿಂಗ್‌ ಹಾಗೂ ಜಲಮಾರ್ಗಗಳ ಸಚಿವಾಲಯದ ಕಾರ್ಯದರ್ಶಿ ಟಿ.ಕೆ. ರಾಮಚಂದ್ರನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.   ನವದೆಹಲಿಯಲ್ಲಿ ಸಚಿವಾಲಯದ ಕಾರ್ಯದರ್ಶಿಯನ್ನು ಭೇಟಿ ಮಾಡಿದ ಸಂಸದರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಮ್ಮ ದೇಶದ ಮೆರಿಟೈಮ್ […]

ಬಂದರು, ಶಿಪ್ಪಿಂಗ್ ಹಾಗೂ ಜಲಮಾರ್ಗಗಳ ಸಚಿವಾಲಯ ಕಾರ್ಯದರ್ಶಿಯನ್ನು ಭೇಟಿಯಾದ ಸಂಸದ ಕ್ಯಾ.ಚೌಟ Read More »

ಕರಾವಳಿ

ಕಟ್ಟಡ ನಿರ್ಮಾಣಕ್ಕೆ ಲೈಸೆನ್ಸ್ ಕಡ್ಡಾಯ: ತಪ್ಪಿದ್ದಲ್ಲಿ ಸೌಲಭ್ಯವಿಲ್ಲ- ಮಹಾನಗರಪಾಲಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸುವ ಮುನ್ನ ಕೆಎಂಸಿ ಕಾಯ್ದೆಯಡಿ ಕಡ್ಡಾಯವಾಗಿ ಕಟ್ಟಡ ನಿರ್ಮಾಣ ಪರವಾನಿಗೆ ಪಡೆಯಬೇಕಾಗಿರುತ್ತದೆ. ಕಟ್ಟಡ ಪರವಾನಿಗೆಯನ್ನು ಪಡೆದ ನಂತರ ಅನುಮೋದಿತ ನಕ್ಷೆಯನ್ವಯ ಕಟ್ಟಡ ನಿರ್ಮಿಸಿ ಕಟ್ಟಡ ಪ್ರವೇಶ ಪತ್ರ ಪಡೆದ ನಂತರ ಕಟ್ಟಡವನ್ನು ಉಪಯೋಗಿಸಬೇಕಾಗಿರುತ್ತದೆ. ಸುಪ್ರೀಂ ಕೋರ್ಟ್ ಆದೇಶದಂತೆ ಕಟ್ಟಡ ಪ್ರವೇಶ ಪತ್ರ ಪಡೆಯದ ಕಟ್ಟಡಗಳಿಗೆ ಯಾವುದೇ ರೀತಿಯ ಸೇವಾ ಸಂಪರ್ಕಗಳಾದ (Service connections) ವಿದ್ಯುತ್ ಸಂಪರ್ಕ, ನೀರು ಸರಬರಾಜು,

ಕಟ್ಟಡ ನಿರ್ಮಾಣಕ್ಕೆ ಲೈಸೆನ್ಸ್ ಕಡ್ಡಾಯ: ತಪ್ಪಿದ್ದಲ್ಲಿ ಸೌಲಭ್ಯವಿಲ್ಲ- ಮಹಾನಗರಪಾಲಿಕೆ Read More »

ಕರಾವಳಿ

ಇಂದಿನಿಂದ (ಜು.21) ಕೂಳೂರು ಸೇತುವೆಯಲ್ಲಿ ಸಂಚಾರ ಸ್ಥಗಿತ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ಕಳೆದ ಹಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ರಾ.ಹೆ.66ರ ಕೆಐಒಸಿಎಲ್ ಜಂಕ್ಷನ್ ಮತ್ತು ಕೂಳೂರು ಕಮಾನು ಸೇತುವೆಯ ನಡುವಿನ ಸಂಪರ್ಕದ ರಸ್ತೆ ಸಂಪೂರ್ಣ ಹಾನಿಯಾಗಿದ್ದು, ಅದನ್ನು ದುರಸ್ತಿಪಡಿಸುವ ಸಲುವಾಗಿ ಇಂದಿನಿಂದ (ಜು.21ರ) ರಾತ್ರಿ 8ರಿಂದ ಜು.24ರ ಬೆಳಗ್ಗೆ 8ರವರೆಗೆ ಈ ಸೇತುವೆಯಲ್ಲಿ ವಾಹನಗಳ ಸಂಚಾರ ಸ್ಥಗಿತಗೊಳಿಸಲು ಎನ್‌ಎಚ್‌ಎಐ ಮುಂದಾಗಿರುವ ಕುರಿತು ವರದಿಯಾಗಿದೆ. ಈ ರಸ್ತೆಯು ಸಾರ್ವಜನಿಕರ, ವಾಹನ ಸವಾರರ ಓಡಾಟಕ್ಕೆ ತೊಡಕಾಗಿದ್ದು, ಆಗಾಗ ಸಣ್ಣಪುಟ್ಟ ದುರಸ್ತಿ ಕೈಗೊಳ್ಳಲಾಗಿದ್ದರೂ ನಿರಂತರ

ಇಂದಿನಿಂದ (ಜು.21) ಕೂಳೂರು ಸೇತುವೆಯಲ್ಲಿ ಸಂಚಾರ ಸ್ಥಗಿತ Read More »

ಕರಾವಳಿ

ಮಂಗಳೂರು – ಅಯೋಧ್ಯೆ ನೇರ ರೈಲು ಆರಂಭಿಸಲು ಸಚಿವ ವೈಷ್ಣವ್ ಅವರಿಗೆ ಪತ್ರ ಬರೆದ ಸಂಸದ ಚೌಟ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ಬೆಂಗಳೂರು-ಮಂಗಳೂರು-ಕಣ್ಣೂರು ಎಕ್ಸ್‌ ಪ್ರೆಸ್‌ಗೆ ರಾಣಿ ಅಬ್ಬಕ್ಕ ಹೆಸರಿಡುವಂತೆ ಮತ್ತು ಮಂಗಳೂರು – ಅಯೋಧ್ಯೆ ನಡುವೆ ನೇರ ರೈಲು ಸೇವೆಯನ್ನು ಆರಂಭಿಸುವಂತೆ ಮತ್ತು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದಾರೆ.   ಸಂಸದ ಬ್ರಿಜೇಶ್ ಚೌಟ ಕೇಂದ್ರ ಸಚಿವರಿಗೆ ಬರೆದ ಪತ್ರದಲ್ಲಿ, ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಜನರಿಂದ ನೇರ ರೈಲಿಗಾಗಿ ಬೇಡಿಕೆ ಹೆಚ್ಚುತ್ತಿರುವ ಬಗ್ಗೆ

ಮಂಗಳೂರು – ಅಯೋಧ್ಯೆ ನೇರ ರೈಲು ಆರಂಭಿಸಲು ಸಚಿವ ವೈಷ್ಣವ್ ಅವರಿಗೆ ಪತ್ರ ಬರೆದ ಸಂಸದ ಚೌಟ..! Read More »

ಕರ್ನಾಟಕ

ಜಿ.ಟಿ.ಟಿ.ಸಿ: ಪ.ಜಾ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ಜಿ.ಟಿ.ಟಿ.ಸಿ ಮಂಗಳೂರು ಕೇಂದ್ರದಲ್ಲಿ 2025-26ನೆ ಸಾಲಿನ “ತಂತ್ರಜ್ಞಾನ ತರಬೇತಿ ಸಂಸ್ಥೆಗಳ ನೆರವು ಯೋಜನೆ, ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ” ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಂದ ಸಿ.ಎನ್.ಸಿ. ಪ್ರೋಗ್ರಾಮರ್, ಲೇತ್ ಆಪರೇಟರ್, ಮಿಲ್ಲಿಂಗ್ ಮೆಶಿನ್ ಆಪರೇಟರ್, ಸರ್ಫೇಸ್ ಗ್ರೈಂಡಿಂಗ್ ಆಪರೇಟರ್, ಮೆಕಾನಿಕಲ್ ಡಿಸೈನರ್ 4 ತಿಂಗಳ ಸರ್ಟಿಫಿಕೆಟ್ ಕೋರ್ಸ್‍ ಗಳಿಗೆ  ಅರ್ಜಿ ಆಹ್ವಾನಿಸಲಾಗಿದೆ. ಈ ಕೋರ್ಸ್‍ಗೆ 10 ನೇ ತರಗತಿ ಪಾಸ್ ಅಥವಾ ಐಟಿಐ ಪಾಸ್/ಫೇಲ್ ಅಥವಾ ಡಿಪ್ಲೊಮಾ ಪಾಸ್/ಫೇಲ್ ಹಾಗೂ

ಜಿ.ಟಿ.ಟಿ.ಸಿ: ಪ.ಜಾ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿ Read More »

ಕರಾವಳಿ

2025 ರಲ್ಲಿ ಪಾಸಾದವರಿಗೆ ಯುವನಿಧಿ ವಿಶೇಷ ನೋಂದಣಿ ಅಭಿಯಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. 2025 ನೇ ಸಾಲಿನ ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಂದ ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. 2025ನೇ ಸಾಲಿನ ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳನ್ನು ಯುವನಿಧಿ ಯೋಜನೆಯ ವ್ಯಾಪ್ತಿಗೆ ತರುವ ಸಂಬಂಧ ಜುಲೈ 7 ರಿಂದ  ಆಗಸ್ಟ್ 7 ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ಪಡೀಲ್ ಪ್ರಜಾ ಸೌಧ, ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡದ ನೆಲಮಹಡಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಹಾಗೂ ವಿಶ್ವವಿದ್ಯಾಲಯ ಉದ್ಯೋಗ

2025 ರಲ್ಲಿ ಪಾಸಾದವರಿಗೆ ಯುವನಿಧಿ ವಿಶೇಷ ನೋಂದಣಿ ಅಭಿಯಾನ Read More »

ಕರ್ನಾಟಕ

ಮಾನಸಿಕ ಅಸ್ವಸ್ಥ ವ್ಯಕ್ತಿಗಳ ಆರೈಕೆಗೆ ಎನ್‍ ಜಿಒಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಆಸ್ಪತ್ರೆಗಳಲ್ಲಿ ಮಾನಸಿಕ ಅಸ್ವಸ್ಥರಾಗಿರುವ ವ್ಯಕ್ತಿಗಳ ಆರೈಕೆಗಾಗಿ ತುರ್ತು ಆರೈಕೆ  ಮತ್ತು ಚೇತರಿಕೆಗೆ ಕೇಂದ್ರಗಳನ್ನು ಸ್ಥಾಪಿಸಲು ಆಸಕ್ತಿಯುಳ್ಳ ಸರಕಾರೇತರ ಸಂಸ್ಥೆಗಳಿಂದ ಕರ್ನಾಟಕ ಪಬ್ಲಿಕ್ ಪ್ರೊಕ್ಯೂರ್‍ಮೆಂಟ್ ಪೋರ್ಟಲ್ ಮೂಲಕ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ವೆಬ್ ಸೈಟ್ hಣಣಠಿ://ಞಠಿಠಿಠಿ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು  ಜುಲೈ 24 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಕೆ.ಪಿ.ಪಿ.ಪಿ. ಪೋರ್ಟಲ್ ಮತ್ತು ದೂ.ಸಂ:-0824-2951381 ಸಂಪರ್ಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ

ಮಾನಸಿಕ ಅಸ್ವಸ್ಥ ವ್ಯಕ್ತಿಗಳ ಆರೈಕೆಗೆ ಎನ್‍ ಜಿಒಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ

ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ಉಚಿತ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಸರಕಾರಿ ವಕೀಲರ ಅಧೀನದಲ್ಲಿ 4 ವರ್ಷಗಳ ಅವಧಿಯ ಉಚಿತ ಕಾನೂನು ತರಬೇತಿಯನ್ನು ನೀಡುವ ಕಾರ್ಯಕ್ರಮದಡಿ, ಕಾನೂನು ತರಬೇತಿ ಪಡೆಯಲು ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗೆ ಸೇರಿದ ಕಾನೂನು ಪದವೀಧರರಿಂದ 2025-26ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಬಾರ್ ಕೌನ್ಸಿಲ್‍ ನಲ್ಲಿ ನೋಂದಾಯಿತರಾದ ಕಾನೂನು ಪದವೀಧರರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯವು ಪ್ರವರ್ಗ-1 ರ ಅಭ್ಯರ್ಥಿಗಳಿಗೆ ರೂ.3.50 ಲಕ್ಷ ಮತ್ತು

ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ಉಚಿತ ತರಬೇತಿ Read More »

ಕರಾವಳಿ

ನಗರ ಪುನರ್ವಸತಿ ಕಾರ್ಯಕರ್ತರ ನೇಮಕಾತಿ: ವಿಕಲಚೇತನರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ವಿಕಲಚೇತನರಿಗೆ ವಿಕಲಚೇತನರ ಮೂಲಕವೇ ಅವರು ವಾಸಿಸುವ ವ್ಯಾಪ್ತಿಯಲ್ಲಿ ಶೈಕ್ಷಣಿಕ ಉದ್ಯೋಗ ತರಬೇತಿ, ಆರ್ಥಿಕ ಪುನರ್ವಸತಿ ಮತ್ತು ಸಾಮಾಜಿಕ ಭದ್ರತೆ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಪುನರ್ವಸತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ನಗರ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡುವ ಸಲುವಾಗಿ ವಿಟ್ಲ ಪಟ್ಟಣ ಪಂಚಾಯತ್, ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ವಾಸಿಸುವ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ:- ನಗರ ಪುನರ್ವಸತಿ ಕಾರ್ಯಕರ್ತರು ಸ್ಥಳೀಯರಾಗಿರಬೇಕು. ವಯೋಮಿತಿ 18-45

ನಗರ ಪುನರ್ವಸತಿ ಕಾರ್ಯಕರ್ತರ ನೇಮಕಾತಿ: ವಿಕಲಚೇತನರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಹಾಸ್ಟೆಲ್ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ಹಾಸ್ಟೆಲ್‍ಗಳಲ್ಲಿ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ವಿದ್ಯಾರ್ಥಿಯ ಪೋಷಕರ

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ Read More »

ಕರಾವಳಿ
Scroll to Top