newskadaba

ಮಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆಗೆ ಪೊಲೀಸರ ದಾಳಿ ➤ ಮೂವರ ಅರೆಸ್ಟ್‌

(ನ್ಯೂಸ್ ಕಡಬ) newskadaba.com ಮಂಗಳೂರು, ಅ.04: ಮಂಗಳೂರಿನ ವೆಲೆನ್ಸಿಯಾದಲ್ಲಿ ಪ್ಲ್ಯಾಟ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಸಂದರ್ಭದಲ್ಲಿ ಪೊಲೀಸರು ದಾಳಿ ನಡೆಸಿದ್ದು, ಬೆಂಗಳೂರು ಮೂಲದ ಇಬ್ಬರು ಯುವತಿಯರನ್ನು ರಕ್ಷಿಸಿ, ಮೂವರನ್ನು  ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ವೆಲೆನ್ಸಿಯಾದ ಈ ಪ್ಲ್ಯಾಟ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪಾಂಡೇಶ್ವರ ಪೊಲೀಸ್ ಇನ್ಸ್ ಪೆಕ್ಟರ್ ಲೋಕೇಶ್ ನೇತೃತ್ವದ ತಂಡ ದಾಳಿ ನಡೆಸಿ, ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಗಳಾದ ಗಣೇಶ್ ಶೆಟ್ಟಿ, ಪ್ಲ್ಯಾಟ್ ಓನರ್ ಹಫೀಜ್ ಮತ್ತು ಸಹಕರಿಸುತ್ತಿದ್ದ ಹರಿಣಾಕ್ಷಿ ಎಂಬವರನ್ನು ಪೊಲೀಸರು […]

ಮಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆಗೆ ಪೊಲೀಸರ ದಾಳಿ ➤ ಮೂವರ ಅರೆಸ್ಟ್‌ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ರಾಜ್ಯ ಜೀವ ವೈವಿದ್ಯ ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಅ.04: ರಾಜ್ಯ ಜೀವ ವೈವಿದ್ಯ ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಪೆರಾಬೆ ಗ್ರಾಮ ಉರುಂಬಿಯಲ್ಲಿ ಕುಮಾರಧಾರ ನದಿಗೆ ಬಾಗಿನ ಅರ್ಪಿಸಿದ ಬಳಿಕ ಕಡಬದ ಅಂಬೇಡ್ಕರ್‌ ಭವನದಲ್ಲಿ ಜೀವ ವೈವಿದ್ಯ ನಿರ್ವಹಣಾ ಸಭೆ ನಡೆಸಲಿದ್ದಾರೆ ಎಂದು ತಾ.ಪಂ ಕಾರ್ಯನಿರ್ವಾಹಣಾಧಿಕಾರಿ ನವೀನ್‌ ಭಂಡಾರಿಯವರು ತಿಳಿಸಿದ್ದಾರೆ. ಸಭೆಯು ಪೂರ್ವಹ್ನ ಕಡಬ ಅಂಬೇಡ್ಕರ್‌ ಭವನದಲ್ಲಿ ಇಂದು ನಡೆಯಲಿದೆ.   ಈ ಸಭೆಯಲ್ಲಿ ಜೀವ ವೈವಿದ್ಯ ನಿರ್ವಹಣಾ ಸಮಿತಿಯ ಕಡವ ತಾಲೂಕು ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ಸದಸ್ಯರಾದ

ಕಡಬ: ರಾಜ್ಯ ಜೀವ ವೈವಿದ್ಯ ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಭೇಟಿ Read More »

ಕರಾವಳಿ

ರಾತ್ರೋ ರಾತ್ರಿ ಅಕ್ರಮವಾಗಿ ಕಾರಿನಲ್ಲಿ ಗೋ ಸಾಗಾಟ ➤ ಭಜರಂಗಿಗಳ ದಾಳಿ, ತಪ್ಪಿಸಿಕೊಳ್ಳುವ ಬರದಲ್ಲಿ ಗೋ ಕಳ್ಳರ ಕಾರು ಪಲ್ಟಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ. 04. ಅಕ್ರಮ ಗೋ ಸಾಗಾಟ,ಗೋ ಕಳ್ಳತನ ಕರಾವಳಿಯಲ್ಲಿ ಎಗ್ಗಿಲ್ಲದೆ ನಡೆಯುತ್ತಲೇಯಿದೆ. ಇಂತಹ ಕೃತ್ಯಗಳಿಗೆ ಯಾವಾಗ ಕೊನೆ ಸಿಗುತ್ತದೊ ಗೊತ್ತಿಲ್ಲ. ಕಳೆದೊಂದು ತಿಂಗಳಿನಿಂದ ಅಕ್ರಮ ಗೋ ಸಾಗಾಟದ ಕೃತ್ಯಗಳು ಬಯಲಿಗೆ ಬರುತ್ತಲೇಯಿದೆ. ಅದರಂತೆ ಕಳೆದ ದಿನ ರಾತ್ರಿ ಗೋ ಕಳ್ಳತನ ಮಾಡಿ ಸಾಗಾಟ ಮಾಡುತ್ತಿದ್ದ ಕಾರೊಂದು ಪಲ್ಟಿಯಾಗಿದೆ. ತಡ ರಾತ್ರಿ ಸುಮಾರು 2.30 ರವೆಳೆಗೆ ಬೆಳ್ತಂಗಡಿ ತಾಲೂಕಿನ ಉಜಿರೆ ಸುರ್ಯ ಪಡ್ಪುವಿನಿಂದ ಕಳ್ಳತನ ಮಾಡಿದ ಸುಮಾರು 4 ದನಗಳನ್ನು ಇನ್ನೋವಾ ಕಾರಿನಲ್ಲಿ

ರಾತ್ರೋ ರಾತ್ರಿ ಅಕ್ರಮವಾಗಿ ಕಾರಿನಲ್ಲಿ ಗೋ ಸಾಗಾಟ ➤ ಭಜರಂಗಿಗಳ ದಾಳಿ, ತಪ್ಪಿಸಿಕೊಳ್ಳುವ ಬರದಲ್ಲಿ ಗೋ ಕಳ್ಳರ ಕಾರು ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಅಪಘಾತದಲ್ಲಿ ಕೈ ಮೂಳೆ ಮುರಿತ ➤ ಶ್ರೀ ಗೋಪಾಲಕೃಷ್ಣ ಭ. ಮಂ. ಸದಸ್ಯರಿಂದ ಆರ್ಥಿಕ ನೆರವು

(ನ್ಯೂಸ್ ಕಡಬ) newskadaba.com ಬಿಳಿನೆಲೆ, ಅ. 04. ಶ್ರೀ ಸಚಿನ್ ಶರ್ಮ ರವರು ಬೈಕಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ನಾಯಿ ಅಡ್ಡ ಬಂದ ಪರಿಣಾಮ ಅಪಘಾತಕ್ಕೀಡಾಗಿ ಕೈ ಮೂಳೆ ಹಾಗೂ ಕಾಲಿಗೆ ಏಟು ಬಿದ್ದು ಗಾಯಗೊಂಡಿದ್ದರು. ಇನ್ನು ಇವರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದರಿಂದ ಅವರಿಗೆ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ವತಿಯಿಂದ ಸಂಗ್ರವಾದ ಧನಸಹಾಯವನ್ನು ಕಳೆದ ದಿನ ಅವರ ಮನೆಗೆ ತೆರಳಿ, ಸದಸ್ಯರಾದ, ಸುಂದರ ಗೌಡ ಒಗ್ಗು, ದಿನೇಶ್ ಮದೆಪರ್ಲ, ಜನಾರ್ದನ ಸಣ್ಣಾರ, ಕುಮಾರ್, ಪುರುಷೋತ್ತಮ ಸಣ್ಣಾರವರು ಧನ

ಬೈಕ್ ಅಪಘಾತದಲ್ಲಿ ಕೈ ಮೂಳೆ ಮುರಿತ ➤ ಶ್ರೀ ಗೋಪಾಲಕೃಷ್ಣ ಭ. ಮಂ. ಸದಸ್ಯರಿಂದ ಆರ್ಥಿಕ ನೆರವು Read More »

ಕರಾವಳಿ

ಬೆಂಗಳೂರು: ಬರೋಬ್ಬರಿ ಆರು ತಿಂಗಳ ಬಳಿಕ ಅ. 5ರಿಂದ ತೆರೆಯಲಿದೆ ಇಸ್ಕಾನ್ ದೇವಾಲಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.03: ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಲಾಕ್​ಡೌನ್​ನಿಂದಾಗಿ ಭಕ್ತರ ದರ್ಶನಕ್ಕೆ ಮುಚ್ಚಿದ್ದ ಬೆಂಗಳೂರು ಮಹಾನಗರದ ಹೆಗ್ಗುರುತಾಗಿರುವ ಶ್ರೀಕೃಷ್ಣನ ಭವ್ಯಸಾನಿಧ್ಯ  ಇಸ್ಕಾನ್ ದೇವಸ್ಥಾನವು ಬರೋಬ್ಬರಿ ಆರು ತಿಂಗಳ ಬಳಿಕ ಅಕ್ಟೋಬರ್ 5ರಂದು ಭಕ್ತರ ದರ್ಶನಕ್ಕೆ ಎಂದಿನಂತೆ ತೆರೆಯಲಿದೆ.     ಪೂಜ ವಿಧಿ ವಿಧಾನಗಳು ಬೆಳಗ್ಗೆ 9:30-ಮಧ್ಯಾಹ್ನ 12:30 ರತನಕ ಸಂಜೆ 4 ರಿಂದ 8ರತನಕ ಭಕ್ತರ ಪ್ರವೇಶಕ್ಕೆ ಅವಕಾಶ ವಿದ್ದು, ವಾರಾಂತ್ಯದಲ್ಲಿ ಬೆಳಗ್ಗೆ 9:30 ರಿಂದ ರಾತ್ರಿ 8 ಗಂಟೆಯವರೆಗೆ ದೇವರ

ಬೆಂಗಳೂರು: ಬರೋಬ್ಬರಿ ಆರು ತಿಂಗಳ ಬಳಿಕ ಅ. 5ರಿಂದ ತೆರೆಯಲಿದೆ ಇಸ್ಕಾನ್ ದೇವಾಲಯ Read More »

ಕರಾವಳಿ, ಕರ್ನಾಟಕ

ಉಡುಪಿ: ಅಕ್ರಮವಾಗಿ ಸ್ಪೋಟಕ ಬಳಸಿ ನಡೆಸುತ್ತಿದ್ದ ಕಲ್ಲುಕೋರೆಗೆ ಅಧಿಕಾರಿಗಳಿಂದ ದಾಳಿ

(ನ್ಯೂಸ್ ಕಡಬ) newskadaba.com ಉಡುಪಿ, ಅ.03: ಬಾರ್ಕೂರು ಹನೆಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಕ್ರಮ ಶಿಲೆಕಲ್ಲು ಗಣಿಕಾರಿಕೆಯನ್ನು ಬ್ರಹ್ಮಾವರ ತಹಶೀಲ್ದಾರ್, ಜಿಲ್ಲಾ ಗಣಿ ಅಧಿಕಾರಿಗಳು, ಬ್ರಹ್ಮಾವರ ಆರಕ್ಷಕ ಠಾಣೆಯವರು ಕ್ಷಿಪ್ರ ಕಾರ್ಯಾಚರಣೆ ಮಾಡಿ ಸ್ಥಳ ಮಹಜರು ನಡೆಸಿ ಸ್ಥಗಿತಗೊಳಿಸಿರುತ್ತಾರೆ ಎಂದು ಸಾರ್ವಜನಿಕರು ದೂರು ನೀಡಿದ್ದಾರೆ.     ಸಾರ್ವಜನಿಕ ಕುಡಿಯುವ ನೀರಿನ ಓವರ್ ಹೆಡ್ ಟ್ಯಾಂಕ್ ಗೆ 30 ಮೀ ದೂರದಲ್ಲಿ ಅಕ್ರಮವಾಗಿ ಸ್ಪೋಟಕ ಬಳಸಿ ನಡೆಸುತ್ತಿದ್ದ ಕಲ್ಲುಕೋರೆಯಿಂದಾಗಿ  ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರಿಗೆ ಆಗುತ್ತಿದ್ದ ಅನಾನುಕೂಲತೆಗಳ

ಉಡುಪಿ: ಅಕ್ರಮವಾಗಿ ಸ್ಪೋಟಕ ಬಳಸಿ ನಡೆಸುತ್ತಿದ್ದ ಕಲ್ಲುಕೋರೆಗೆ ಅಧಿಕಾರಿಗಳಿಂದ ದಾಳಿ Read More »

ಕರಾವಳಿ

SSF ದ.ಕ ಜಿಲ್ಲಾ ಬ್ಲಡ್ ಸೈಬೋ ಇದರ ವತಿಯಿಂದ ನಾಳೆ ಬೃಹತ್ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ, ಅ. 03. ಎಸ್ಎಸ್ಎಫ್ ಕಡಬ ಸೆಕ್ಟರ್ ಇದರ ವತಿಯಿಂದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮತ್ತು ಲೇಡಿಗೋಷನ್ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ಎಸ್ ಎಸ್ ಎಫ್ ದ.ಕ ಜಿಲ್ಲಾ ಬ್ಲಡ್ ಸೈಬೋ ಇದರ 196 ನೇ ಬೃಹತ್ ರಕ್ತದಾನ ಶಿಬಿರವು ನಡೆಯಲಿದೆ.   04-10-2020 ರ ಆದಿತ್ಯವಾರ ಅಂದರೆ, ನಾಳೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಡಬ (ಗ್ರಾಮ ಪಂಚಾಯತ್ ರಸ್ತೆ) ಯಲ್ಲಿ ನಾಳೆ ಬೆಳಿಗ್ಗೆ 8;30 ರಿಂದ

SSF ದ.ಕ ಜಿಲ್ಲಾ ಬ್ಲಡ್ ಸೈಬೋ ಇದರ ವತಿಯಿಂದ ನಾಳೆ ಬೃಹತ್ ರಕ್ತದಾನ ಶಿಬಿರ Read More »

ಕರಾವಳಿ

ಮಂಗಳೂರು: ಮಾಸ್ಕ್‌ ಧರಿಸದವರಿಗೆ ಬಿತ್ತು ಪುರಸಭೆ ಆಯುಕ್ತರಿಂದ ದಂಡ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.03: ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಕುರಿತು ಇಂದು ಉಳ್ಳಾಲ ಪುರಸಭೆ ಆಯುಕ್ತರಾದ ರಾಯಪ್ಪ ಅವರು ಬೀದಿ ಬದಿ ವ್ಯಾಪಾರಿಗಳಲ್ಲಿ ಜನರಿಗೆ ಜಾಗೃತಿ ಮೂಡಿಸಿದರು. ಹಾಗೆಯೇ ಮಾಸ್ಕ್‌ ಧರಿಸದವರಿಗೆ ದಂಡ ವಿಧಿಸಿದ್ದಾರೆ.     ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಮೊದಲ ಬಾರಿಗೆ ಕೊರೊನಾ ನಿಯಮ ಪಾಲಿಸದಿದ್ದರೆ 1,000 ರೂ.ಗಳ ದಂಡ ಮತ್ತು ಮತ್ತೆ ಎರಡನೇ ಬಾರಿ ಇದೇ ಅಪರಾಧ ಮಾಡಿದರೆ 2,000 ರೂ.ಗಳ ದಂಡವನ್ನು ವಿಧಿಸಲಾಗುವುದು. ಮೂರನೇ

ಮಂಗಳೂರು: ಮಾಸ್ಕ್‌ ಧರಿಸದವರಿಗೆ ಬಿತ್ತು ಪುರಸಭೆ ಆಯುಕ್ತರಿಂದ ದಂಡ Read More »

ಕರಾವಳಿ

ಕಾರ್ಕಳ : ಬಡ ಕುಟುಂಬಕ್ಕೆ ಸೋಲಾರ್ ದೀಪ ನೀಡಿ ನೆರವು

(ನ್ಯೂಸ್ ಕಡಬ) newskadaba.com ಕಾರ್ಕಳ, ಅ. 03. ವಿದ್ಯುತ್ ಸಂಪರ್ಕ ಇಲ್ಲದೆ ಜೀವನ ನಡೆಸುತ್ತಿದ್ದ ನಿಟ್ಟೆ ಗ್ರಾಮದ ಕಲಂಬಾಡಿ ಪದವು ನ ನಿವಾಸಿ ಶ್ಯಾಮಲಾ ಪೂಜಾರ್ತಿರವರ ಬಡ ಕುಟುಂಬವೊಂದಕ್ಕೆ ದಾನಿಗಳು ಸೋಲಾರ್ ಲೈಟಿಂಗ್ ವ್ಯವಸ್ಥೆ ಮಾಡಿ ಕೊಟ್ಟು, ಬಡ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.     ಸೋಲಾರ್ ದೀಪದಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಅನುಕೂಲವಾಯಿತು. ದಾನಿಗಳಿಗೆ ಧನ್ಯವಾದಗಳು ಎಂದು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ. ಸೋಲಾರ್ ದೀಪ ವ್ಯವಸ್ಥೆಯನ್ನು ಹಸ್ತಾಂತರಿಸುವ ಸಂದರ್ಭದಲ್ಲಿ ಜೇಸಿ ದಿವಾಕರ ಬಂಗೇರ, ಜನನಿ

ಕಾರ್ಕಳ : ಬಡ ಕುಟುಂಬಕ್ಕೆ ಸೋಲಾರ್ ದೀಪ ನೀಡಿ ನೆರವು Read More »

ಕರಾವಳಿ

ಹತ್ರಾಸ್ ಅತ್ಯಾಚಾರ ಪ್ರಕರಣ: ಯುವತಿಗೆ ನ್ಯಾಯ ಒದಗಿಸಿಕೊಡಲು ಮುಂದಾದ ವಕೀಲೆ ಸೀಮಾ ಖುಷ್ವಾ

(ನ್ಯೂಸ್ ಕಡಬ) newskadaba.com ಹತ್ರಾಸ್ , ಅ. 03. ಹತ್ರಾಸ್ ನಲ್ಲಿ ನಾಲ್ವರು ಕಾಮುಕರ ಕೈಯಲ್ಲಿ ಬರ್ಬರವಾಗಿ ಹತ್ಯೆಯಾದ ಯುವತಿ ಮನೀಶಾಗೆ ನ್ಯಾಯ ಒದಗಿಸಿಕೊಡಲು ಇದೀಗ ನಿರ್ಭಯಾ ಪರ ಹೋರಾಡಿದ್ದ ವಕೀಲೆ ಸೀಮಾ ಖುಷ್ವಾ ಮುಂದೆ ಬಂದಿದ್ದಾರೆ. ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಕೊನೆಯವರೆಗೂ ಹೋರಾಡಿ ಗೆದ್ದ ವಕೀಲೆ ಸೀಮಾ ಈಗ ಸ್ವಯಂ ಪ್ರೇರಣೆಯಿಂದ ಮನೀಶಾ ಮನೆಗೆ ಭೇಟಿ ನೀಡಲು ನಿರ್ಧರಿಸಿದ್ದು, ಈ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ಪ್ರಯತ್ನಿಸುವುದಾಗಿ ಪಣ ತೊಟ್ಟಿದ್ದಾರೆ. ಸ್ವ ಹಿತಾಸಕ್ತಿಯಿಂದ

ಹತ್ರಾಸ್ ಅತ್ಯಾಚಾರ ಪ್ರಕರಣ: ಯುವತಿಗೆ ನ್ಯಾಯ ಒದಗಿಸಿಕೊಡಲು ಮುಂದಾದ ವಕೀಲೆ ಸೀಮಾ ಖುಷ್ವಾ Read More »

ರಾಷ್ಟ್ರೀಯ ನ್ಯೂಸ್
Scroll to Top