newskadaba

ಗುಂಡ್ಯ : ಅಪರಿಚಿತ ಶವ ಪತ್ತೆ..!!

(ನ್ಯೂಸ್ ಕಡಬ) newskadaba.com ಗುಂಡ್ಯ, ಸೆ. 29. ಕಡಬ ತಾಲೂಕಿನ ಗುಂಡ್ಯದಲ್ಲಿ ಶವವೊಂದು ಪತ್ತೆಯಾಗಿದೆ.ಸುಬ್ರಹ್ಮಣ್ಯ ಮಾರ್ಗವಾಗಿ ಹೋಗುವ ಗುಂಡ್ಯ ಸೇತುವೆಯ ಅಡಿಯಲ್ಲಿ ಇಂದು ಮುಂಜಾನೆ ಅಪಚರಿತ ಶವವೊಂದು ಕಂಡು ಬಂದಿದೆ. ಯಾರೋ ಕೊಲೆಗೈದು ಶವ ಬೀಸಾಡಿರುವುದು ಮೇಲ್ನೊಟಕ್ಕೆ ವ್ಯಕ್ತವಾಗಿದೆ.   ಮೃತ ವ್ಯಕ್ತಿಯ ಗುರುತು ಇನ್ನು ಪತ್ತೆಯಾಗಿಲ್ಲ. ಸೇತುವೆಯ ಅಡಿಯಲ್ಲಿ ಶವವೊಂದು ತೇಲಾಡುತ್ತಿರುವುದನ್ನು ಗಮನಿಸಿದ ಪ್ರವಾಸಿಗರು ಸ್ಥಳೀಯರಿಗೆ ಮಾಗಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಆಗಮಿಸಿದ ಉಪ್ಪಿನಂಗಡಿ ಪೊಲೀಸರು ಸ್ಥಳೀಯರ ಸಹಾಯದೊಂದಿಗೆ ಮೃತದೇಹವನ್ನು ನೀರಿನಿಂದ ಮೇಲಕ್ಕೆತ್ತದ್ದು, ಬಳಿಕ […]

ಗುಂಡ್ಯ : ಅಪರಿಚಿತ ಶವ ಪತ್ತೆ..!! Read More »

ಕರಾವಳಿ, ಕರ್ನಾಟಕ

ಮತ್ತೊಂದು ಡೆಡ್ಲಿ ವೈರಸ್ ಅಟ್ಯಾಕ್ ➤ ನೀರಿನಲ್ಲಿ ಕಂಡು ಬಂತು ಮನುಷ್ಯರ ಮೆದುಳು ತಿನ್ನುವ ಅಮಿಬಾ..!!

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 29. ಟೆಕ್ಸಾಸ್‌ನ ಲೇಕ್ ಜಾಕ್ಸನ್ ನಗರದ ಸಾರ್ವಜನಿಕ ಕೊಳಾಯಿಗಳಲ್ಲಿ ಈ ಡೆಡ್ಲಿ ಮೈಕ್ರೋಬ್ಸ್ ಪತ್ತೆಯಾಗಿವೆ. ‘ನಾಗ್ಲೆರಿಯಾ ಫೌಲೆರಿ’ (Naegleria fowleri) ಎಂದು ಕರೆಯಲಾಗುವ, ಅಮೀಬಾ ವಂಶಕ್ಕೆ ಸೇರಿದ ಈ ಸೂಕ್ಷ್ಮಾಣು ಜೀವಿಗಳಿಗೆ ಮನುಷ್ಯರ ಮೆದುಳು ತಿನ್ನುವುದೇ ಕೆಲಸ.ಅಮೆರಿಕದ ಟೆಕ್ಸಾಸ್‌ನಲ್ಲಿ ಮನಷ್ಯರ ಮೆದುಳು ತಿನ್ನುವ ಸೂಕ್ಷ್ಮಾಣು ಜೀವಿ ಪತ್ತೆಯಾಗಿದ್ದು, ಕೊಳಾಯಿ ನೀರು ಬಳಸದಂತೆ ಎಚ್ಚರಿಕೆ ನೀಡಲಾಗಿದೆ.ಇವು ಏಕಕೋಶ ಜೀವಿಗಳಾಗಿದ್ದು, ಮನುಷ್ಯನ ಮೂಗಿನ ಮೂಲಕ ಪ್ರವೇಶ ಮಾಡಿ ಮೆದುಳನ್ನು ತಿಂದು ಮನುಷ್ಯನ ಸಾವಿಗೆ

ಮತ್ತೊಂದು ಡೆಡ್ಲಿ ವೈರಸ್ ಅಟ್ಯಾಕ್ ➤ ನೀರಿನಲ್ಲಿ ಕಂಡು ಬಂತು ಮನುಷ್ಯರ ಮೆದುಳು ತಿನ್ನುವ ಅಮಿಬಾ..!! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಿ.ಎಸ್‌ ಅಬ್ದುಲ್‌ ಖಾದರ್‌ ಅವರ ಸ್ಮರಣಾರ್ಥ ➤ ಕಡಬ ಅಂಬೇಡ್ಕರ್‌ ಭವನದಲ್ಲಿ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ, ಸೆ.29: ಇತ್ತೀಚೆಗೆ ನಿಧನರಾದ ಕಾಂಗ್ರೇಸ್‌ನ ಹಿರಿಯ ಮುಖಂಡ ದ.ಕ ಜಿಲ್ಲಾ ಮದ್ರಸ ಮೇನೇಜ್ಮೆಂಟ್ ನ ಕಾರ್ಯಾಧ್ಯಕ್ಷ ದಿ. ಎಸ್‌ ಅಬ್ದುಲ್‌ ಖಾದರ್‌ ಅವರ ಸ್ಮರಣಾರ್ಥ , ಕಡಬ ಅಂಬೇಡ್ಕರ್‌ ಭವನದಲ್ಲಿ ಕಳೆದ ದಿನ ಸಾರ್ವಜನಿಕ ರಕ್ತದಾನ ಶಿಬಿರ ನಡೆಯಿತು.     ಎಸ್‌ ಕೆ ಎಸ್‌ ಎಸ್‌ ಎಫ್‌ ಕಡಬ ವಲಯದ, ನ್ಯೂ ಫ್ರೆಂಡ್ಸ್‌ ಕ್ಲಬ್‌, ವಿಖಾಯ ಕಡಬ ವಲಯ ಇವುಗಳ ಆಶ್ರಯದಲ್ಲಿ ಮಂಗಳೂರಿನ ಇಂಡಿಯಾನ್‌ ರೆಡ್‌ ಕ್ರಾಸ್‌ ಸೊಸೈಟಿ ಸಹಭಾಗಿತ್ವದಲ್ಲಿ

ದಿ.ಎಸ್‌ ಅಬ್ದುಲ್‌ ಖಾದರ್‌ ಅವರ ಸ್ಮರಣಾರ್ಥ ➤ ಕಡಬ ಅಂಬೇಡ್ಕರ್‌ ಭವನದಲ್ಲಿ ರಕ್ತದಾನ ಶಿಬಿರ Read More »

ಕರಾವಳಿ

ಸಿಹಿ ತಿಂಡಿಗಳ ಮಾರಾಟಕ್ಕೆ ‘ಬೆಸ್ಟ್‌ ಬಿಫೋರ್‌’ ಡೇಟ್‌ ಕಡ್ಡಾಯ!!

 (ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 29. ಅಕ್ಟೋಬರ್‌ 1 ರಿಂದ ಬೇಕರಿ ಸೇರಿದಂತೆ ಎಲ್ಲಡೆ ಸಿಹಿ ತಿಂಡಿಗಳ ಮಾರಾಟದ ಸಂದರ್ಭ ಉತ್ಪನ್ನಗಳಲ್ಲಿ ಬಳಕೆಯ ಅವಧಿ ನಮೂದಿಸುವುದು (ಬೆಸ್ಟ್‌ ಬಿಫೋರ್‌ ಡೇಟ್‌) ಕಡ್ಡಾಯವಾಗಲಿದೆ. ಆಹಾರ ಸುರಕ್ಷತೆ ಮತ್ತು ಸ್ಟ್ಯಾಂಡರ್ಡ್ಸ್ ಅಥಾರಿಟಿ ಆಫ್‌ ಇಂಡಿಯಾ (ಎಫ್‌ಎಸ್‌ಎಸ್‌ಎಐ) ಈ ಸಂಬಂಧ ಆದೇಶ ಹೊರಡಿಸಿದೆ. ಪ್ಯಾಕೇಜ್‌ಗಳಲ್ಲಿರುವ ಸಿಹಿ ತಿಂಡಿಗಳು ಮಾತ್ರವಲ್ಲದೆ, ಟ್ರೇಗಳಲ್ಲಿ ಲೂಸ್‌ ಆಗಿ ಇಡುವ ಸಿಹಿ ತಿಂಡಿಗಳಿಗೆ ಸಂಬಂಧಿಸಿಯೂ ಬಳಕೆಗೆ ಕೊನೆಯ ದಿನಾಂಕವನ್ನು ಕಡ್ಡಾಯವಾಗಿ ನಮೂದಿಸಬೇಕಾಗುತ್ತದೆ. ಇದರಿಂದ ಗ್ರಾಹಕರಿಗೆ ತಾವು

ಸಿಹಿ ತಿಂಡಿಗಳ ಮಾರಾಟಕ್ಕೆ ‘ಬೆಸ್ಟ್‌ ಬಿಫೋರ್‌’ ಡೇಟ್‌ ಕಡ್ಡಾಯ!! Read More »

ರಾಷ್ಟ್ರೀಯ ನ್ಯೂಸ್

ಶಾಲಾ- ಕಾಲೇಜುಗಳು ಮರು ಪ್ರಾರಂಭದ ಕುರಿತು ನಿರ್ಧಾರ‌ವಾಗಿಲ್ಲ ➤ ಶಿಕ್ಷಣ ಸಚಿವರಿಂದ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.29: ರಾಜ್ಯದಲ್ಲಿ ಶಾಲಾ- ಕಾಲೇಜುಗಳು ಮರು ಪ್ರಾರಂಭದ ಕುರಿತು ಇದುವರೆಗೆ ಯಾವುದೇ ನಿರ್ಧಾರವಾಗಿಲ್ಲ. ಯಾವುದೇ ದಿನಾಂಕ ಇದುವರೆಗೆ ಅಂತಿಮವಾಗಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ. ಶಾಲಾ ಕಾಲೇಜು ಮರು ಪ್ರಾರಂಭ ಮಾಡುವ ಕುರಿತು ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಹ್ವಾನಿಸುತ್ತಿದ್ದೇನೆ. ಇದರ ಜೊತೆಗೆ ಶಿಕ್ಷಕ ಸಂಘಟನೆಗಳೊಂದಿಗೆ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸುತ್ತಿದ್ದೇನೆ ಎಂದಿದ್ದಾರೆ. ಈ ಬಗ್ಗೆ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ

ಶಾಲಾ- ಕಾಲೇಜುಗಳು ಮರು ಪ್ರಾರಂಭದ ಕುರಿತು ನಿರ್ಧಾರ‌ವಾಗಿಲ್ಲ ➤ ಶಿಕ್ಷಣ ಸಚಿವರಿಂದ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಗುತ್ತಿಗಾರಿನಲ್ಲಿ ಇಬ್ಬರಿಗೆ ಕೋವಿಡ್ ಪಾಸಿಟಿವ್.!

(ನ್ಯೂಸ್ ಕಡಬ) newskadaba.com ಗುತ್ತಿಗಾರು, ಸೆ.29: ಗುತ್ತಿಗಾರು ಗ್ರಾ.ಪಂ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು ಇವುಗಳ ಜಂಟಿ ಆಶ್ರಯದಲ್ಲಿ ಕೊರೋನಾ ಪರೀಕ್ಷೆಯು ಕಳೆದ ದಿನ ನಡೆಯಿತು.     54 ಮಂದಿಯನ್ನು ಕೋವಿಡ್‌ ಟೆಸ್ಟ್‌ ಮಾಡಲಾಗಿದ್ದು, ಇಬ್ಬರಿಗೆ ಕೊರೋನಾ ಪಾಸಿಟಿವ್‌ ಬಂದಿರುವುದು ವರದಿಯಾಗಿದೆ.  

ಗುತ್ತಿಗಾರಿನಲ್ಲಿ ಇಬ್ಬರಿಗೆ ಕೋವಿಡ್ ಪಾಸಿಟಿವ್.! Read More »

ಕರಾವಳಿ

ಸಾಮೂಹಿಕ ಅತ್ಯಾಚಾರಕ್ಕೀಡಾಗಿದ್ದ ಯುವತಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮೃತ್ಯು..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 29 :ಎರಡು ವಾರಗಳ ಹಿಂದೆ ಉತ್ತರ ಪ್ರದೇಶದ ಹಾಥ್ರಸ್ ಜಿಲ್ಲೆಯಲ್ಲಿ ನಾಲ್ವರು ದುಷ್ಕರ್ಮಿಗಳಿಂದ ಗ್ಯಾಂಗ್ ರೇಪ್ ಆಗಿದ್ದ 19 ವರ್ಷದ ದಲಿತ ಯುವತಿ ಇಂದು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಹಲವು ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ್ದ ಈ ಯುವತಿ ಇಂದು ಬೆಳಗ್ಗೆ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಳು. ದೇಹದ ಹಲವು ಕಡೆಗಳಲ್ಲಿ ಗಾಯ, ನಾಲಗೆ ಕತ್ತರಿಸಿ ಹೋಗಿತ್ತು. ಪ್ರಸ್ತುತ ಎಲ್ಲಾ ನಾಲ್ವರು ಆರೋಪಿಗಳು ಜೈಲಿನಲ್ಲಿದ್ದಾರೆ. ದೆಹಲಿಯಿಂದ 200 ಕಿಲೋ

ಸಾಮೂಹಿಕ ಅತ್ಯಾಚಾರಕ್ಕೀಡಾಗಿದ್ದ ಯುವತಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮೃತ್ಯು..!!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೈಸೂರು : ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ನೇಮಕ

(ನ್ಯೂಸ್ ಕಡಬ) newskadaba.com ಮೈಸೂರು, ಸೆ.29 :ಇತ್ತೀಚಿಗಷ್ಟೇ ಮೈಸೂರು ಜಿಲ್ಲಾಧಿಕಾರಿಯಾಗಿ ಬಂದಿದ್ದ ಬಿ ಶರತ್ ಅವರನ್ನು ರಾಜ್ಯ ಸರ್ಕಾರ ಸೋಮವಾರ ದಿಢೀರ್ ಎತ್ತಂಗಡಿ ಮಾಡಿದ್ದು, ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅವರನ್ನು ನೇಮಕ ಮಾಡಿದೆ.     ರಾಜ್ಯ ಸರ್ಕಾರ ಧಾರ್ಮಿಕ ಮತ್ತು ದತ್ತಿ ಇಲಾಖೆ ಆಯುಕ್ತರಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಆಗಸ್ಟ್ 29 ರಂದು ಕಲಬುರಗಿಯಿಂದ ಮೈಸೂರು ಜಿಲ್ಲಾಧಿಕಾರಿಯಾಗಿ ಬಿ ಶರತ್ ಅವರನ್ನು ವರ್ಗಾವಣೆ ಮಾಡಲಾಗಿತ್ತು.

ಮೈಸೂರು : ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ನೇಮಕ Read More »

ಕರ್ನಾಟಕ

ಡ್ರಗ್ಸ್ ನಂಟಿನ ಆರೋಪ ➤ ನಶೆ ನಟಿಮಣಿಯರಿಗೆ ಜೈಲೇ ಗತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 29 :ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ನಂಟಿನ ಆರೋಪ ಪ್ರಕರಣಕ್ಕೆ ಸಂಬಂಧಿಸಿ, ಎನ್‍ ಡಿಪಿಎಸ್ ವಿಶೇಷ ನ್ಯಾಯಾಲಯವು ನಟಿಯರಾದ ರಾಗಿಣಿ ಮತ್ತು ಸಂಜನಾರ ಜಾಮೀನು ಅರ್ಜಿ ವಜಾಗೊಳಿಸಿದೆ. ಹೀಗಾಗಿ ನಟಿಯರಿಬ್ಬರಿಗೂ ಮತ್ತಷ್ಟು ದಿನ ಜೈಲೇ ಗತಿಯಾಗಿದೆ. ಎನ್ ಡಿಪಿಎಸ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಿ.ಎಂ ಸೀನಪ್ಪ ಅವರು ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ನೀಡಿದ್ದಾರೆ.ಈ ಹಿನ್ನೆಲೆಯಲ್ಲಿ ರಾಗಿಣಿ ಮತ್ತು ಸಂಜನಾ ಹೈಕೋರ್ಟ್ ಮೊರೆಹೋಗುವ ನಿರೀಕ್ಷೆಯಿದೆ. ಮುಂದಿನ ಎರಡು ದಿನಗಳಲ್ಲಿ ನಟಿಯರ

ಡ್ರಗ್ಸ್ ನಂಟಿನ ಆರೋಪ ➤ ನಶೆ ನಟಿಮಣಿಯರಿಗೆ ಜೈಲೇ ಗತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಾಸಕ ಎಚ್ .ಕೆ ಪಾಟೀಲ್ ಅವರಿಗೆ ಕೋರೋನಾ ದೃಢ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 28:  ಕಾಂಗ್ರೆಸ್ ನ ಹಿರಿಯ ಮುಖಂಡರು ಹಾಗೂ ಗದಗ ಶಾಸಕ ಎಚ್‌.ಕೆ.ಪಾಟೀಲ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ.   ಅವರು ಬೆಂಗಳೂರ ಮನೆಯಲ್ಲಿಯೇ ಚಿಕಿತ್ಸೆಯೊಂದಿಗೆ ಕ್ವಾರಂಟಿನ್ ಆಗಿದ್ದಾರೆ. ಇತ್ತೀಚಿಗೆ ಮಹಾರಾಷ್ಟ್ರ ರಾಜ್ಯದ ಕಾಂಗ್ರೆಸ್ ಪಕ್ಷದ ಉಸ್ತುವಾರಿಯಾಗಿ ಪಾಟೀಲ ಅಧಿಕಾರ ವಹಿಸಿಕೊಂಡಿದ್ದರು. ಕಳೆದ ಮೂರು ದಿನಗಳ ಹಿಂದೆ ಮಹಾರಾಷ್ಟ್ರ ಪ್ರವಾಸ ಕೈಗೊಂಡಿದ್ದರು ಮಹಾರಾಷ್ಟ್ರದ ಪ್ರವಾಸ ನಂಟುನಿಂದ ಪಾಸಿಟಿವ್ ದೃಢ ಪಟ್ಟಿರುವ ಶಂಕೆ ವ್ಯಕ್ತವಾಗಿದೆ. 10 ದಿನಗಳ ಕಾಲ ಮನೆಯಲ್ಲಿ ಕ್ವಾರಂಟಿನ್ ಆಗಿರುತ್ತೆನೆ

ಶಾಸಕ ಎಚ್ .ಕೆ ಪಾಟೀಲ್ ಅವರಿಗೆ ಕೋರೋನಾ ದೃಢ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top