newskadaba

ವಶಪಡಿಸಿಕೊಂಡ ಡ್ರಗ್ಸ್ ಪೊಲೀಸರಿಂದಲೇ ಮಾರಾಟ..!!

(ನ್ಯೂಸ್ ಕಡಬ) newskadaba.com ದೆಹಲಿ, ಸೆ. 27:  160 ಕೆಜಿಯಷ್ಟು ಮಾರಿವಾನಾ ಮಾದಕ ದ್ರವ್ಯವನ್ನು ಜಪ್ತಿ ಮಾಡಿಕೊಂಡ ದೆಹಲಿ ಪೊಲೀಸರು, ಕೇವಲ ಒಂದು ಕೆಜಿಯಷ್ಟು ಪತ್ತೆ ಮಾಡಿರುವುದಾಗಿ ರಿಪೋರ್ಟ್ ಮಾಡಿ, ಮಿಕ್ಕಿದ್ದೆಲ್ಲವನ್ನೂ ಮಾರಾಟ ಮಾಡಿದ್ದಾರೆ. ರಾಜಧಾನಿಯ ಜಹಂಗೀರ್‌ನಗರ ಪ್ರದೇಶದ ಇಬ್ಬರು ಸಬ್‌ ಇನ್ಸ್‌ಪೆಕ್ಟರ್‌ಗಳು ಹಾಗೂ ಇಬ್ಬರು ಕಾನ್ಸ್‌ಸ್ಟೇಬಲ್‌ಗಳು ಸೆಪ್ಟೆಂಬರ್‌ 11ರಂದು ಮಾಡಿದ ರೇಡ್‌ನಲ್ಲಿ 160 ಕೆಜಿ ಮಾರಿವಾನಾ ವಶಕ್ಕೆ ಪಡೆದುಕೊಂಡಿ‌ದ್ದಾರೆ. ಈ ಡ್ರಗ್‌ಗಳನ್ನು ಹಂಚುತ್ತಿದ್ದ ಅನೀಲ್ ಎಂಬಾತನನ್ನು 1.5 ಲಕ್ಷ ಲಂಚ ಪಡೆದು ಪೊಲೀಸರು  ಬಿಟ್ಟುಬಿಟ್ಟಿದ್ದಾರೆ ,ಎಂದು […]

ವಶಪಡಿಸಿಕೊಂಡ ಡ್ರಗ್ಸ್ ಪೊಲೀಸರಿಂದಲೇ ಮಾರಾಟ..!! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು ವಿವಿ ಯಲ್ಲಿ ಇನ್ನೂ ನಡೆಯದ ಕನ್ನಡ ಪರೀಕ್ಷೆ..!!!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 27:  ಮಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಕನ್ನಡ ಪರೀಕ್ಷೆ ಸೆ.25ರಂದು ಎಲ್ಲ ಕಡೆಯೂ ನಡೆದಿದೆ, ಆದರೆ ವಿವಿ ಕ್ಯಾಂಪಸ್‌ನಲ್ಲೇ ನಡೆದಿಲ್ಲ ಎಂಬುವುದು ವಿಪರ್ಯಾಸ.   ಕ್ಯಾಂಪಸ್‌ನ ಕನ್ನಡ ವಿಭಾಗದ ಪ್ರೊಫೆಸರ್ ಮಾಡಿಕೊಂಡ ಗೊಂದಲದಿಂದಾಗಿ ಪ್ರೊ.ಎಸ್.ವಿ.ಪಿ ಅಧ್ಯಯನ ಕೇಂದ್ರದಲ್ಲಿ ಕನ್ನಡ ಪರೀಕ್ಷೆ ನಡೆಯಲೇ ಇಲ್ಲ. ಅಲ್ಲಿ ವಿದ್ಯಾರ್ಥಿಗಳಿಗೆ ವಿಭಾಗದ ಪ್ರೊಫೆಸರ್ ಸೆ.26ರಂದು ಪರೀಕ್ಷೆ ಎಂದು ಹೇಳುವ ಮೂಲಕ ಗೊಂದಲ ಸೃಷ್ಟಿಸಿದ್ದಾರೆ.  21ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮಳೆ ಕಾರಣಕ್ಕೆ 25ರಂದು ನಡೆಸಲು ತೀರ್ಮಾನಿಸಲಾಗಿತ್ತು.  

ಮಂಗಳೂರು ವಿವಿ ಯಲ್ಲಿ ಇನ್ನೂ ನಡೆಯದ ಕನ್ನಡ ಪರೀಕ್ಷೆ..!!! Read More »

ಕರಾವಳಿ, ಕರ್ನಾಟಕ

ಮಂಗಳೂರು: ಸಿಸಿಬಿ ಪೋಲಿಸರಿಂದ ಮತ್ತೊಬ್ಬ ಡ್ರಗ್ಸ್ ಪೆಡ್ಲರ್ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.27: ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಇನ್ನಷ್ಟು ಜೋರಾಗಿ ಸದ್ದು ಮಾಡುತ್ತಿದೆ. ನಿನ್ನೆ ನಟಿ ನಿರೂಪಕಿ ಕರಾವಳಿ ಬೆಡಗಿ ಅನುಶ್ರೀ ಅವರಿಂದ ಡ್ರಗ್‌ ಕುರಿತ ಹೇಳಿಕೆ ಪಡೆದ ಬೆನ್ನಲ್ಲೇ ಮಂಗಳೂರು ಸಿಸಿಬಿ ಪೊಲೀಸರು ಇಂದು ಮತ್ತೊಬ್ಬ ಡ್ರಗ್‌ ಪೆಡ್ಲರ್‌ ನನ್ನು ಬಂಧಿಸಿದ್ದಾರೆ. ಇಂದು ಮುಂಜಾನೆ ಕಾರ್ಯಚರಣೆ ನಡೆಸಿದ ಸಿಸಿಬಿ ಪೊಲೀಸರು ಡ್ರಗ್‌ ಪೂರೈಕೆ ಮಾಡುತ್ತಿದ್ದ ಮಂಗಳೂರು ಹೊರವಲಯದ ಸೂರಿಂಜೆ ನಿವಾಸಿ ಮೊಹಮ್ಮದ್‌ ಶಾಕಿರ್‌ ಎಂಬಾತನನ್ನು ಬಂಧಿಸಿದ್ದಾರೆ. ಮಹಮ್ಮದ್ ಶಾಕೀರ್ ಗೆ ಸಂಬಂಧಿಸಿ

ಮಂಗಳೂರು: ಸಿಸಿಬಿ ಪೋಲಿಸರಿಂದ ಮತ್ತೊಬ್ಬ ಡ್ರಗ್ಸ್ ಪೆಡ್ಲರ್ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಸೆ.28: ರೈತ ಪರ ಸಂಘಟನೆಗಳಿಂದ , ರಾಜಕೀಯ ಪಕ್ಷಗಳಿಂದ ರಾಜ್ಯ ಬಂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.27: ಕೇಂದ್ರ ಹಾಗೂ ರಾಜ್ಯ ಸರಕಾರಗಳು ಅಂಗೀಕರಿಸಿರುವ ಕೃಷಿ ಸಂಬಂಧಿತ ಕಾನೂನುಗಳು ರೈತ ವಿರೋಧಿ ಎಂದು ಆರೋಪಿಸಿ ನಾಳೆ (ಸೋಮವಾರ)  ಬಂದ್‌ಗೆ ಕರೆ ನೀಡಿರುವ ದಕ್ಷಿಣ ಕನ್ನಡದ ವಿವಿಧ ರೈತ ಪರ ಸಂಘಟನೆಗಳು ಮತ್ತು ಕೆಲವು ರಾಜಕೀಯ ಪಕ್ಷಗಳು ಬೆಂಬಲ ಸೂಚಿಸಿದ್ದು, ಅಂದು ಜಿಲ್ಲೆಯ ವಿವಿಧೆಡೆ ಪ್ರತಿಭಟನ ಸಭೆ, ಮೆರವಣಿಗೆ, ರಸ್ತೆ ತಡೆ ಚಳವಳಿ ನಡೆಯಲಿದೆ. ಮಂಗಳೂರಿನಲ್ಲಿ ಮಿನಿ ವಿಧಾನಸೌಧದ ಎದುರು ಕೆಲವು ರಾಜಕೀಯ ಪಕ್ಷಗಳ ಸಹಯೋಗದಲ್ಲಿ ಪ್ರತಿಭಟನ ಸಭೆ ಮತ್ತು

ಸೆ.28: ರೈತ ಪರ ಸಂಘಟನೆಗಳಿಂದ , ರಾಜಕೀಯ ಪಕ್ಷಗಳಿಂದ ರಾಜ್ಯ ಬಂದ್ Read More »

ಕರಾವಳಿ, ಕರ್ನಾಟಕ

ಭೀಕರ ಅಪಘಾತ ➤ ಗರ್ಭಿಣಿ ಸೇರಿ 7 ಮಂದಿ ದುರ್ಮರಣ..!!

(ನ್ಯೂಸ್ ಕಡಬ) newskadaba.com ಕಲಬುರಗಿ, ಸೆ. 27:  ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ತಾಲೂಕಿನ ಸಾವಳಗಿ ಬಳಿ ಸಂಭವಿಸಿದೆ.   ಕಲಬುರಗಿ ತಾಲೂಕಿನ ಸಾವಳಗಿ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ ಮೃತರಲ್ಲಿ ನಾಲ್ವರು ಮಹಿಳೆಯರು ಮೂವರು ಪುರುಷರೂ ಸೇರಿದ್ದಾರೆ.

ಭೀಕರ ಅಪಘಾತ ➤ ಗರ್ಭಿಣಿ ಸೇರಿ 7 ಮಂದಿ ದುರ್ಮರಣ..!! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇರಳಕ್ಕೆ ರಕ್ತ ಚಂದನ ಸಾಗಿಸುತ್ತಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 27:  ಕೇರಳಕ್ಕೆ ಅಕ್ರಮವಾಗಿ ರಕ್ತ ಚಂದನ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವರನ್ನು ವಿಟ್ಲ ಠಾಣಾ ಎಸ್.ಐ ವಿನೋದ್ ರೆಡ್ಡಿಯವರ ನೇತೃತ್ವದ ಪೊಲೀಸರ ತಂಡ ಸೆ.26ರಂದು ಬಂಧಿಸಿದೆ.     ಪುತ್ತೂರು ತಾಲೂಕು ಸವಣೂರು ಗ್ರಾಮದ ಅಬ್ಬು ಚಾಪಳ್ಳ ಅಲಿಯಾಸ್ ಉಮ್ಮರ್ ಫಾರೂಕ್ (32) ಬಂಧಿತ ಆರೋಪಿ.ಸೆ.26ರಂದು ವಿಟ್ಲ ಠಾಣಾ ಎಸ್.ಐ ವಿನೋದ್ ರೆಡ್ಡಿಯವರ ನೇತೃತ್ವದ ಪೊಲೀಸರ ತಂಡ ಗಸ್ತು ತಿರುಗುತ್ತಿದ್ದ ವೇಳೆ ವಿಟ್ಲ ಸರಕಾರಿ ಬಸ್ ನಿಲ್ದಾಣದ ಬಳಿ ವ್ಯಕ್ತಿಯೋರ್ವ ಪ್ಲಾಸ್ಟಿಕ್

ಕೇರಳಕ್ಕೆ ರಕ್ತ ಚಂದನ ಸಾಗಿಸುತ್ತಿದ್ದ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅರಂತೋಡು: ಬೃಹತ್‌ ರಕ್ತದಾನ ಶಿಬಿರ ಮತ್ತು ಪ್ಲಾಸ್ಮಾ ದಾನಿಗಳ ಶಿಬಿರ

(ನ್ಯೂಸ್ ಕಡಬ) newskadaba.com ಅರಂತೋಡು, ಸೆ.26: ದ.ಕ ಜಿಲ್ಲಾ ಕೆ ಎಸ್‌ ಎಸ್‌ ಎಫ್‌ ವಿಖಾಯ ರಕ್ತದಾನಿ ಬಳಗ, ಸುಳ್ಯ ಕ್ಲಸ್ಟರ್‌, ಅರಂತೋಡು ಶಾಖೆ ಹಾಗೂ ತೆಕ್ಕಿಲ್‌ ಗ್ರಾಮಾಭಿವೃದ್ದಿ ಪ್ರತಿಷ್ಠಾನ ಅರಂತೋಡು, ಪಠೇಲ್‌ ಚಾರಿಟೇಬಲ್‌ ಟ್ರಸ್ಟ್‌, ಮೆಡಿಕಲ್‌ ಮತ್ತು ಲ್ಯಾಬೋರೇಟರಿ ಸುಳ್ಯ, ಇಂಡಿಯನ್‌ ರೆಡ್‌ ಕ್ರಾಸ್‌ ಸೊಸೈಟಿ ಮಂಗಳೂರು, ಕೆ ಎಸ್‌ ಹೆಗ್ಡೆ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ಬೃಹತ್‌ ರಕ್ತದಾನ ಶಿಬಿರ ಮತ್ತು ಪ್ಲಾಸ್ಮಾ ದಾನಿಗಳ ರಕ್ತದ ಮಾದರಿ ಸಂಗ್ರಹ ಶಿಬಿರವು ಇಂದು ತೆಕ್ಕಿಲ್‌ ಸಮುದಾಯ

ಅರಂತೋಡು: ಬೃಹತ್‌ ರಕ್ತದಾನ ಶಿಬಿರ ಮತ್ತು ಪ್ಲಾಸ್ಮಾ ದಾನಿಗಳ ಶಿಬಿರ Read More »

ಕರಾವಳಿ

ಚಿತ್ರೀಕರಣದ ವೇಳೆ ನಟ ಶರಣ್ ಅಸ್ವಸ್ಥ ➤ ಆಸ್ಪತ್ರೆಗೆ ದಾಖಲು..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 26:  ಕೊರೊನಾ ಲಾಕ್​ಡೌನ್ ಬಳಿಕ ಈಗ ಚಿತ್ರರಂಗ ಪತ್ತೆ ಸಿನಿಮಾ ಶೂಟಿಂಗ್ ಶುರು ಮಾಡಿದೆ. ಅರ್ಥಕ್ಕೆ ನಿಂತಿದ್ದ ಸಿನಿಮಾಗಳನ್ನು ನಿರ್ಮಾಪಕರು ಪೂರ್ಣಗೊಳಿಸುತ್ತಿದ್ದರೆ.   ಇದೀಗ ಸುನಿ ನಿರ್ದೇಶನದ ಅವತಾರ ಪುರುಷ ಚಿತ್ರೀಕರಣದ ಸಂದರ್ಭದಲ್ಲಿ ಚಿಕ್ಕ ಅವಘಡ ಸಂಭವಿಸಿದೆ. ಹೀಗಾಗಿ ನಟ ಶರಣ್ ಆಸ್ಪತ್ರೆ ಸೇರಿದ್ದಾರೆ.ಮೊದಲೇ ಅವರಿಗೆ ಹೊಟ್ಟೆ ನೋವು ಇದ್ದುದರಿಂದ  ,ಅವತಾರ ಪುರುಷ ಆಕ್ಷನ್ ಸೀಕ್ವೆನ್ಸ್ ವೇಳೆ  ಮತ್ತಷ್ಟು ನೋವು ಹೆಚ್ಚಾಗಿದೆ ಹಾಗೂ ಮಸಲ್ ಕ್ಯಾಚ್ ಆಗಿದೆ.  ಸದ್ಯ ಯಾವುದೇ

ಚಿತ್ರೀಕರಣದ ವೇಳೆ ನಟ ಶರಣ್ ಅಸ್ವಸ್ಥ ➤ ಆಸ್ಪತ್ರೆಗೆ ದಾಖಲು..!! Read More »

ಕರ್ನಾಟಕ

ಮಂಗಳೂರು : ಒಂಟಿ ಮಹಿಳೆಯ ಹತ್ಯೆ ➤ ಅತ್ಯಾಚಾರವೆಸಗಿರುವ ಶಂಕೆ .!!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.26: ಕೊಣಾಜೆ ಬಳಿಯ ಹೂಹಾಕುವಕಲ್ಲು ಬೆಳ್ಳೇರಿಯಲ್ಲಿ ಒಂಟಿ ಮಹಿಳೆಯನ್ನು ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ.  ಹತ್ಯೆಗೀಡಾದ ಮಹಿಳೆಯನ್ನು ಕುಸುಮ(50) ಎಂದು ಗುರುತಿಸಲಾಗಿದೆ ಮತ್ತು ಇವರ ಶವ ಮನೆಯಲ್ಲಿ ಪತ್ತೆಯಾಗಿದೆ.     ಕುಸುಮ ಅವರು ತನ್ನ ಮನೆಯಲ್ಲಿ ಏಕಾಂಗಿಯಾಗಿರುತ್ತಿದ್ದು, ಅತ್ಯಾಚಾರವೆಸಗಿ ಹತ್ಯೆ ನಡೆಸಿರುವುದಾಗಿ ಎನ್ನಲಾಗಿದೆ. ಮೂರು ದಿನಗಳ ಹಿಂದೆ ಹತ್ಯೆ ನಡೆಸಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಘಟನೆಯ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಮಂಗಳೂರು : ಒಂಟಿ ಮಹಿಳೆಯ ಹತ್ಯೆ ➤ ಅತ್ಯಾಚಾರವೆಸಗಿರುವ ಶಂಕೆ .!! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು : ಅಡುಗೆ ಅನಿಲ ತುಂಬಿದ ಗ್ಯಾಸ್ ಟ್ಯಾಂಕರ್ ಪಲ್ಟಿ..!!

(ನ್ಯೂಸ್ ಕಡಬ) newskadaba.com ಕಾರವಾರ, ಸೆ. 26:  ಅಡುಗೆ ಅನಿಲ ತುಂಬಿದ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿರುವ ಘಟನೆ ಕುಮಟಾ ತಾಲೂಕಿನ ಹಂದಿಗೋಣ ಬಳಿ ಇಂದು ನಡೆದಿದೆ. ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹುಬ್ಬಳ್ಲಿಗೆ ತೆರಳುತ್ತಿದ್ದಾಗ ಶನಿವಾರ ಭೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಮದ್ಯದಲ್ಲೇ ಟ್ಯಾಂಕರ್ ಪಲ್ಟಿಯಾಗಿದೆ.   ಪಲ್ಟಿಯಾದ ರಭಸಕ್ಕೆ ಟ್ಯಾಂಕರ್ ನಿಂದ ಸಣ್ಣ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆ ಆಗುತ್ತಿದೆ ಎನ್ನಲಾಗಿದೆ. ಸುತ್ತಮುತ್ತಲಿನ ಜನರ ಆತಂಕಕ್ಕೆ ಕಾರಣವಾಗಿದೆ.  ಇದರಿಂದ ಆಸುಪಾಸಿನ ಮನೆಯವರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗುತ್ತಿದೆ. ಒಲೆ

ಮಂಗಳೂರು : ಅಡುಗೆ ಅನಿಲ ತುಂಬಿದ ಗ್ಯಾಸ್ ಟ್ಯಾಂಕರ್ ಪಲ್ಟಿ..!! Read More »

ಕರ್ನಾಟಕ
Scroll to Top