newskadaba

ಕೋಟ್ಯಾಂತರ ಅಭಿಮಾನಿಗಳ ಕಣ್ಣೀರ ವಿದಾಯ ➤ ಭೂಮಿ ತಾಯಿಯ ಮಡಿಲು ಸೇರಿದ ಗಾನಯೋಗಿ

(ನ್ಯೂಸ್ ಕಡಬ) newskadaba.com ತಿರುವಳ್ಳೂರ್, ಸೆ. 26:  ತಮಿಳು ನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂ ಎಂಬಲ್ಲಿರುವ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ರೆಡ್ ಹಿಲ್ಸ್ ಫಾರ್ಮ್ ಹೌಸ್ ನಲ್ಲಿ ಅವರ ಅಂತಿಮ ಯಾತ್ರೆಯ ವಿಧಿ ವಿಧಾನ ಕಾರ್ಯಗಳು, ಧಾರ್ಮಿಕ ಸಂಪ್ರದಾಯಗಳು ನೆರವೇರಿತು. ಸಂಪೂರ್ಣ ಪೊಲೀಸ್ ಗೌರವದೊಂದಿಗೆ ಗಾನಯೋಗಿ ಗೆ ವಿದಾಯ ಹೇಳಲಾಯಿತು.     ಎಸ್ ಪಿಬಿಯವರ ಪುತ್ರ ಹಿನ್ನೆಲೆ ಗಾಯಕ ಎಸ್ ಪಿ ಚರಣ್ ತಂದೆಯ ಅಂತಿಮ ಯಾತ್ರೆಯ ವಿಧಿ ವಿಧಾನಗಳನ್ನು ಶೈವ ಸಂಪ್ರದಾಯದಂತೆ ಕುಟುಂಬದ […]

ಕೋಟ್ಯಾಂತರ ಅಭಿಮಾನಿಗಳ ಕಣ್ಣೀರ ವಿದಾಯ ➤ ಭೂಮಿ ತಾಯಿಯ ಮಡಿಲು ಸೇರಿದ ಗಾನಯೋಗಿ Read More »

ರಾಷ್ಟ್ರೀಯ ನ್ಯೂಸ್

ಕಡಬ : ಮನೆಯಂಗಳದಲ್ಲೇ ಭತ್ತ ಬೆಳೆದ ಅವಳಿ ಸಹೋದರರು

(ನ್ಯೂಸ್ ಕಡಬ) newskadaba.com ಸವಣೂರು, ಸೆ. 26:  ಅಕ್ಕಿ ಹೇಗೆ ಬರುತ್ತೆ. ಭತ್ತ ಹೇಗೆ ಬೆಳೆಯೋದು ಎಂದು ಕೇಳಿದ ಪುಟ್ಟ ತಂಗಿಯ ಪ್ರಶ್ನೆಗೆ ಅವಳಿ ಸಹೋದರರಿಬ್ಬರು ಪ್ರಾಯೋಗಿಕವಾಗಿ ಭತ್ತ ಬೆಳೆಸುವ ಮೂಲಕ ತಂಗಿಯ ಪ್ರಶ್ನೆ ಗೆ ಉತ್ತರಿಸಿ ಸೈ ಎನಿಸಿಕೊಂಡಿದ್ದಾರೆ. ತಿನ್ನುವ ಅಕ್ಕಿ ಎಲ್ಲಿ ಸಿಗುತ್ತೆ, ಹೇಗೆ ಸಿಗುತ್ತೆ ಎನ್ನುವ ಪ್ರಶ್ನೆಗೆ ತಂಗಿಯ ಪ್ರಶ್ನೆ ವಿದ್ಯಾರ್ಥಿಗಳಾಗಿರುವ ಭವನ್ ಹಾಗೂ ಭುವನ್ ಗೆ ಭತ್ತದ ಕೃಷಿಯ ಮಹತ್ವವನ್ನು ತಿಳಿಸಿತ್ತು. ಈ ಕಾರಣಕ್ಕಾಗಿ ಮನೆಯ ಅಂಗಳದಲ್ಲೇ ಭತ್ತವನ್ನು ಬಿತ್ತಿ ಭತ್ತದ

ಕಡಬ : ಮನೆಯಂಗಳದಲ್ಲೇ ಭತ್ತ ಬೆಳೆದ ಅವಳಿ ಸಹೋದರರು Read More »

ಕರಾವಳಿ, ಕರ್ನಾಟಕ

ಕೋಳಿ ಅಂಕಕ್ಕೆ ಪೊಲೀಸರ‌ ದಾಳಿ ➤ 9 ಮಂದಿ ವಶಕ್ಕೆ

(ನ್ಯೂಸ್ ಕಡಬ) newskadaba.com ಚೊಕ್ಕಡಿ, ಸೆ.26: ಅಮರಪಡ್ನೂರು ಗ್ರಾಮದ ಚೊಕ್ಕಾಡಿ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಬೆಳ್ಳಾರೆ ಪೊಲೀಸರು ಧಾಳಿ ನಡೆಸಿ 14 ಕೋಳಿಗಳನ್ನು ಹಾಗೂ 9 ಮಂದಿಯನ್ನು ವಶಕ್ಕೆ ಪಡೆದ ಘಟನೆ ಕಳೆದ ದಿನ ರಾತ್ರಿ ನಡೆದಿದೆ.     ಕೋಳಿ ಅಂಕ ಹಾಗೂ ಜುಜಾಟ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಪ್ರಭಾರ ಠಾಣಾಧಿಕಾರಿ ಸಹಾಯಕ ಪೊಲೀಸ್‌ ಉಪನಿರೀಕ್ಷಕರಾದ ಮಧು ಟಿ ಹಾಗೂ ಪೊಲೀಸರು ಜುಜಾಟ ನಡೆಸುತ್ತಿದ್ದ ಸ್ಥಳಕ್ಕೆ

ಕೋಳಿ ಅಂಕಕ್ಕೆ ಪೊಲೀಸರ‌ ದಾಳಿ ➤ 9 ಮಂದಿ ವಶಕ್ಕೆ Read More »

ಕರಾವಳಿ

ಕೊಳ್ನಾಡು: ರಬ್ಬರ್‌ ತೋಟದಲ್ಲಿ ಕೆಲಸಕ್ಕಿದ್ದ ಕೇರಳ ಮೂಲದ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕೊಳ್ನಾಡು, ಸೆ.26:  ರಬ್ಬರ್‌ ತೋಟದಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ನಡೆದಿದೆ.     ಮೃತ ವ್ಯಕ್ತಿ ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಇರುವಸ್ಯ ಸಲ್ಮೋಯಿ ತೋಮಸ್(55 ವ.) ಎಂದು ಗುರುತಿಸಲಾಗಿದೆ. ಇವರು ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ಖಾಸಗಿ ವ್ಯಕ್ತಿಯೋರ್ವರ ಮಾಲಕತ್ವದ ರಬ್ಬರ್‌ ತೋಟದಲ್ಲಿ ಕಳೆದ ಹಲವಾರು ವರ್ಷಗಳಿಂದ ಸಲ್ಮೋಯಿ ತೋಮಸ್‌ ರವರು ಕೆಲಸ ಮಾಡಿಕೊಂಡಿದ್ದರು. ಇನ್ನು ಆತ್ಮಹತ್ಯೆಗೆ

ಕೊಳ್ನಾಡು: ರಬ್ಬರ್‌ ತೋಟದಲ್ಲಿ ಕೆಲಸಕ್ಕಿದ್ದ ಕೇರಳ ಮೂಲದ ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ

ಗುತ್ತಿಗಾರು : ಸಿಕ್ಕಿಬಿದ್ದ ಚಿನ್ನದ ಸರವನ್ನು ಮರಳಿಸಿ ಪ್ರಾಮಾಣಿಕತೆ ಮೆರೆದ ಯುವಕ

(ನ್ಯೂಸ್ ಕಡಬ) newskadaba.com ಗುತ್ತಿಗಾರು, ಸೆ. 26: ಗುತ್ತಿಗಾರಿನ ಯುವಕರೊಬ್ಬರಿಗೆ ಲಕ್ಷಾಂತರ ಮೌಲ್ಯದ ಚಿನ್ನದ ಸರವೊಂದು ಬಿದ್ದು ಸಿಕ್ಕಿತ್ತು. ಬಳಿಕ ಅದನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.   ನಡುಗಲ್ಲಿನಿಂದ ಗುತ್ತಿಗಾರು ಮಾರ್ಗವಾಗಿ ಪಂಜಕ್ಕೆ ಹೋಗುತ್ತಿದ್ದ ನವರತ್ನ ಮೊಬೈಲ್ ಶಾಪ್ ನ ಮಾಲಕ ಪ್ರದೀಪ್ ಅಂಬೆಕಲ್ಲು ರವರ ಸುಮಾರು ಒಂದು ಲಕ್ಷ ರೂ ಮೌಲ್ಯದ ಚಿನ್ನದ ಸರ ಕಳೆದ ದಿನ ಬಿದ್ದು ಹೋಗಿದ್ದ ಘಟನೆ ನಡೆದಿತ್ತು. ಗುತ್ತಿಗಾರಿನ ಇಂಡಿಯನ್ ಪೆಟ್ರೋಲ್ ಪಂಪಲ್ಲಿ ಪೆಟ್ರೋಲ್ ತುಂಬಿಸಲು ಬಂದಿದ್ದ ಆಶಾಕಿರಣ್ ಎಂಬುವವರಿಗೆ

ಗುತ್ತಿಗಾರು : ಸಿಕ್ಕಿಬಿದ್ದ ಚಿನ್ನದ ಸರವನ್ನು ಮರಳಿಸಿ ಪ್ರಾಮಾಣಿಕತೆ ಮೆರೆದ ಯುವಕ Read More »

ಕರಾವಳಿ, ಕರ್ನಾಟಕ

ಸುಳ್ಯ : ಬಾಡಿಗೆ ಪಾವತಿಸದ ಅಂಗಡಿಗೆ ಬೀಗ ಜಡಿದ ನ.ಪಂ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಸುಳ್ಯ , ಸೆ. 25:  ನಗರ ಪಂಚಾಯತ್ ವಾಣಿಜ್ಯ ಸಂಕೀರ್ಣದಲ್ಲಿ ಅಂಗಡಿ ನಡೆಸುತ್ತಿದ್ದು ನ.ಪಂ ಗೆ ಕಳೆದ ಒಂದೂವರೆ ವರುಷದಿಂದ ಬಾಡಿಗೆ ಪಾವತಿಸದ ಅಂಗಡಿಗಳನ್ನು ನ.ಪಂ ಅಧಿಕಾರಿಗಳು ಇಂದು ಮುಚ್ಚಿದರು.   ನಗರ ಪಂಚಾಯತ್ ಕಚೇರಿಯ ಎದುರು ರಸ್ತೆಯ ಇನ್ನೊಂದು ಬದಿಯಲ್ಲಿರುವ ನ.ಪಂ ವಾಣಿಜ್ಯ ಸಂಕೀರ್ಣದಲ್ಲಿರುವ ಎರಡು ಅಂಗಡಿಗಳಿಗೆ ಬಾಡಿಗೆ ಪಾವತಿಸಿಲ್ಲ ಎಂಬ ಕಾರಣಕ್ಕೆ ಇಂದು ಸ್ಥಳಕ್ಕೆ ದೌಡಯಿಸಿದ ಅಧಿಕಾರಿಗಳು ಬೀಗ ಜಡಿದಿದ್ದಾರೆ.  ಹಲವು ಬಾರಿ ನೋಟಿಸ್ ನೀಡಿದ್ದರು ವಾಣಿಜ್ಯ ಸಂಕೀರ್ಣ ಅಂಗಡಿಯನ್ನು

ಸುಳ್ಯ : ಬಾಡಿಗೆ ಪಾವತಿಸದ ಅಂಗಡಿಗೆ ಬೀಗ ಜಡಿದ ನ.ಪಂ ಅಧಿಕಾರಿಗಳು Read More »

ಕರಾವಳಿ, ಕರ್ನಾಟಕ

ಸೈನಿಕರಿಗೆ ಮಾಸ್ಕ್ ಕಳುಹಿಸಿದ ಬಾಲಕಿಗೆ ರಕ್ಷಣಾ ಸಚಿವ ರಾಜನಾಥ್ ರಿಂದ ಶ್ಲಾಘನೆ

(ನ್ಯೂಸ್ ಕಡಬ) newskadaba.com ಉಡುಪಿ , ಸೆ. 25:  ಲಾಕ್‌ಡೌನ್ ಅವಧಿಯಲ್ಲಿ 300 ಮಾಸ್ಕ್‌ಗಳನ್ನು ಹೊಲಿದು ಯೋಧರಿಗೆ ಕಳುಹಿಸಿಕೊಟ್ಟಿದ್ದ ಉಡುಪಿಯ ಇಶಿತಾ ಆಚಾರ್‌ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಭಿನಂದನಾ ಪತ್ರ ಕಳುಹಿಸಿದ್ದಾರೆ. ಮಣಿಪಾಲದ ಮಾಧವ ಕೃಪ ಶಾಲೆಯಲ್ಲಿ 8ನೇ ತರಗತಿ ಓದುತ್ತಿರುವ ಇಶಿತಾ ಆಚಾರ್ ರಕ್ಷಣಾ ಸಚಿವರ ಅಭಿನಂದನೆಗೆ ಪಾತ್ರವಾಗಿರುವ ವಿದ್ಯಾರ್ಥಿನಿ.   ‘ಸೈನಿಕರಿಗೆ ಮಾಸ್ಕ್ ಹೊಲಿದು ಕಳುಹಿಸಿದ್ದಕ್ಕೆ ಧನ್ಯವಾದಗಳು. ಯೋಧರ ಮೇಲಿರುವ ಆಕೆಯ ಕಾಳಜಿ ಹಾಗೂ ಕೋವಿಡ್-19 ಸೋಂಕು ವಿರುದ್ಧ ಜಾಗೃತಿ ಮೂಡಿಸುತ್ತಿರುವ ಪ್ರಯತ್ನ ಅಭಿನಂದನೀಯ’

ಸೈನಿಕರಿಗೆ ಮಾಸ್ಕ್ ಕಳುಹಿಸಿದ ಬಾಲಕಿಗೆ ರಕ್ಷಣಾ ಸಚಿವ ರಾಜನಾಥ್ ರಿಂದ ಶ್ಲಾಘನೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಹಿರಿಯ ಯಕ್ಷಗಾನ ಭಾಗವತ “ಕಂಚಿನ ಕಂಠದ” ತಿರುಮಲೇಶ್ವರ ಶಾಸ್ತ್ರಿ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಮಂಗಳೂರು , ಸೆ. 25:  ಹಿರಿಯ ಯಕ್ಷಗಾನ ಭಾಗವತ, ತಮ್ಮ ಕಂಚಿನ ಕಂಠದಿಂದ ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆಗೈದು ಪ್ರಸಿದ್ಧರಾಗಿದ್ದ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿಗಳು ನಿಧನರಾಗಿದ್ದಾರೆ.     ಬಂಟ್ವಾಳ ತಾಲೂಕಿನ ಕರೋಪಾಡಿ ಬಳಿತೆಂಕಬೈಲು ನಿವಾಸಿಯಾಗಿದ್ದ ಅವರ ವೃದಿಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು. ಅನಾರೋಗ್ಯದಿಂದ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂಧಿಸದೆ ವಿಧಿವಶರಾಗಿದ್ದಾರೆ. ತನ್ನಭಾಗವತಿಕೆಯಿಂದಲೇ ಜನಮನ ಸೆಳೆದಿದ್ದ ಇವರು ಸುಮಾರು 25 ವರ್ಷಗಳ ಕಾಲ ಮೇಳಗಳಲ್ಲಿ ತಿರುಗಾಟ ನಡೆಸಿದ್ದಾರೆ.

ಹಿರಿಯ ಯಕ್ಷಗಾನ ಭಾಗವತ “ಕಂಚಿನ ಕಂಠದ” ತಿರುಮಲೇಶ್ವರ ಶಾಸ್ತ್ರಿ ಇನ್ನಿಲ್ಲ Read More »

ಕರಾವಳಿ, ಕರ್ನಾಟಕ

ಸರಸ್ವತಿ ಪುರಸ್ಕಾರ ರಾಜ್ಯ ಪ್ರಶಸ್ತಿಗೆ ಶ್ರಾವ್ಯ ಆರ್.ಅಂಚನ್ ಆಯ್ಕೆ

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ಸೆ. 25:  ಶೈಕ್ಷಣಿಕ, ಕ್ರೀಡಾ ಮತ್ತು ಸಾಂಸ್ಕೃ ತಿಕ ರಂಗಗಳ ಸಾಧನೆಗಳನ್ನು ಪರಿಗಣಿಸಿ ದಾವಣಗೆರೆ-ಸಾಲಿಗ್ರಾಮ ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನವು ನೀಡಲ್ಪಡುವ ಸರಸ್ವತಿ ಪುರಸ್ಕಾರ ರಾಜ್ಯ ಪ್ರಶಸ್ತಿಗೆ ಪಡುಬಿದ್ರಿಯ ಶ್ರಾವ್ಯ ಆರ್.ಅಂಚನ್ ಆಯ್ಕೆಯಾಗಿದ್ದಾರೆ. ಇಲ್ಲಿನ ಸಾಗರ್ ವಿದ್ಯಾ ಮಂದಿರ ಶಾಲಾ ವಿದ್ಯಾರ್ಥಿನಿಯಾಗಿದ್ದ ಈಕೆ ಈ ಬಾರಿಯ SSLC ತರಗತಿ ಪರೀಕ್ಷೆಯಲ್ಲಿ 613(ಶೆ.98.08) ಅಂಕ ಗಳಿಸಿದ್ದು, ಶೈಕ್ಷಣಿಕ ಸಾಧನೆಯೊಂದಿಗೆ ಕ್ರೀಡಾ ಚಟುವಟಿಕೆಯಲ್ಲೂ ಅದ್ಭುತ ಸಾಧಕರು. ಕಬಡ್ಡಿ ಕ್ರೀಡೆಯಲ್ಲಿ ಪಡುಬಿದ್ರಿ ಸಾಗರ್ ವಿದ್ಯಾ

ಸರಸ್ವತಿ ಪುರಸ್ಕಾರ ರಾಜ್ಯ ಪ್ರಶಸ್ತಿಗೆ ಶ್ರಾವ್ಯ ಆರ್.ಅಂಚನ್ ಆಯ್ಕೆ Read More »

ಕರಾವಳಿ, ಕರ್ನಾಟಕ

ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ.!!

(ನ್ಯೂಸ್ ಕಡಬ) newskadaba.com ಚೆನ್ನೈ , ಸೆ. 25:  ಖ್ಯಾತ ಹಿನ್ನಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಎಂಜಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಿದೆ.       ಕೊರೊನಾ ಹಿನ್ನಲೆ ಅಗಸ್ಟ್ 5 ರಂದು ಚೆನೈ ನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ ಎಸ್ ಪಿಬಿ ಅವರ ಆರೋಗ್ಯ ಹದಗೆಟ್ಟ ಪರಿಣಾಮ ಅವರನ್ನು ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು. ನಂತರ ಚಿಕಿತ್ಸೆಗೆ ಸ್ಪಂದಿಸಿದ ಅವರು ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿದ್ದರು.

ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ.!! Read More »

ಕರಾವಳಿ
Scroll to Top