newskadaba

ಕುಂತೂರು : ಮಾರ್ ಇವಾನಿಯೋಸ್ ದಿನಾಚರಣೆ

ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ-ಶಿಕ್ಷಣ ಮಹಾವಿದ್ಯಾಲಯದಲ್ಲಿ ಸಂಸ್ಥೆಯ ಸ್ಥಾಪನೆಗೆ ಕಾರಣಕರ್ತರಾದ ಮಾರ್ ಇವಾನಿಯೋಸ್ ಅವರ 72ನೇ ಪುಣ್ಯಸ್ಮರಣೆಯನ್ನು ಮಾಡುವುದರ ಮೂಲಕ ‘ಮಾರ್ ಇವಾನಿಯೋಸ್’ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಮಾರ್ ಇವಾನಿಯೋಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡುವುದರೊಂದಿಗೆ ಮೊಂಬತ್ತಿಯನ್ನು ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಪ್ರಶಿಕ್ಷಣಾರ್ಥಿಗಳಾದ ಸೌಮ್ಯ ಎಂ ಮತ್ತು ಫಾ| ಬೆನ್ಸನ್ ಥಾಮಸ್ ಸಂಕ್ಷಿಪ್ತ ಮಾತುಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ವ್ಯವಸ್ಥಾಪಕರಾದ ರೆ|ಫಾ|ಡಾ| ಎಲ್ದೋ ಪುತ್ತನ್ ಕಂಡತ್ತಿಲ್ ಅವರು ಮಾರ್ ಇವಾನಿಯೋಸ್ ಅವರ ಜೀವನ, ಸಾಧನೆ ಮತ್ತು ಸಮಾಜಕ್ಕೆ […]

ಕುಂತೂರು : ಮಾರ್ ಇವಾನಿಯೋಸ್ ದಿನಾಚರಣೆ Read More »

ಕರಾವಳಿ

ಹಳ್ಳಕ್ಕೆ ಬಿದ್ದ ಖಾಸಗಿ ಬಸ್ 13 ಮಂದಿ ಪ್ರಯಾಣಿಕರಿಗೆ ಗಾಯ..!

(ನ್ಯೂಸ್ ಕಡಬ) newskadaba.com ಜು. 21. ಖಾಸಗಿ ಬಸ್ಸೊಂದು ಸೇತುವೆಯಿಂದ ಹಳ್ಳಕ್ಕೆ ಬಿದ್ದ ಪರಿಣಾಮ ಪ್ರಯಾಣಿಕರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಅಂಕೋಲಾ ತಾಲೂಕು ವ್ಯಾಪ್ತಿಯ ಅಗಸೂರು ಬಳಿ ನಡೆದಿದೆ. ಯಲ್ಲಾಪುರದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಈ‌ ಅವಘಡ ನಡೆದಿದೆ.   ಘಟನೆಯಲ್ಲಿ ಐವರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದ್ದು, ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಉಳಿದ ಗಾಯಾಳುಗಳನ್ನು ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಅಂಕೋಲಾ ಪೊಲೀಸರು ಆಗಮಿಸಿ ಪರಿಶೀಲನೆ

ಹಳ್ಳಕ್ಕೆ ಬಿದ್ದ ಖಾಸಗಿ ಬಸ್ 13 ಮಂದಿ ಪ್ರಯಾಣಿಕರಿಗೆ ಗಾಯ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಸಿಸಿಟಿವಿ ಕಡ್ಡಾಯ- ಶಿಕ್ಷಣ ಇಲಾಖೆ ಆದೇಶ

(ನ್ಯೂಸ್ ಕಡಬ) newskadaba.com ಜು. 17. ಶಾಲಾ‌- ಕಾಲೇಜುಗಳಲ್ಲಿ ನಡೆಯುವ ರ್ಯಾಗಿಂಗ್ ಹಾಗೂ ಡ್ರಗ್ಸ್ ಸೇವನೆ ನಿಯಂತ್ರಣಕ್ಕೆ ಉನ್ನತ ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, ಇನ್ನುಮುಂದೆ ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಸಿಸಿಟಿವಿ ಕಡ್ಡಾಯವಾಗಿ ಅಳವಡಿಸುವಂತೆ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಉನ್ನತ ಶಿಕ್ಷಣ ಇಲಾಖೆಯು ತನ್ನ ವ್ಯಾಪ್ತಿಯ ಎಲ್ಲಾ ಸಾರ್ವಜನಿಕ, ಖಾಸಗಿ ವಿಶ್ವ ವಿದ್ಯಾಲಯಗಳು, ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಪದವಿ ಹಾಗೂ ಪಾಲಿ ಟೆಕ್ನಿಕ್ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ರಾಜ್ಯದ

ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಸಿಸಿಟಿವಿ ಕಡ್ಡಾಯ- ಶಿಕ್ಷಣ ಇಲಾಖೆ ಆದೇಶ Read More »

ಕರ್ನಾಟಕ

ಗ್ರಾ.ಪಂ, ತಾ.ಪಂ, ಜಿ. ಪಂ.ಗಳಿಗೆ ಪ್ರತ್ಯೇಕ ಲಾಂಛನ – ಸರ್ಕಾರದಿಂದ ಮಹತ್ವದ ನಿರ್ಧಾರ

(ನ್ಯೂಸ್ ಕಡಬ) newskadaba.com ಜು. 08. ಇನ್ನು ಮುಂದೆ ಗ್ರಾಮ ಪಂಚಾಯತ್, ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಗಳು ತಮ್ಮದೇ ಆದ ಪ್ರತ್ಯೇಕ ಲಾಂಛನ ಹಾಗೂ ಮೊಹರು ಹೊಂದಲು ಅವಕಾಶ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.   ರಾಜ್ಯ ಮತ್ತು ಕೇಂದ್ರ ಸರಕಾರಗಳಿಗೆ ಇರುವಂತೆ ಸ್ವತಂತ್ರ ಸ್ಥಳೀಯ ಸರಕಾರಗಳು ಎಂಬ ನೆಲೆಯಲ್ಲಿ ಪಂಚಾಯತ್‌ಗಳಿಗೂ ಪ್ರತ್ಯೇಕ ಲಾಂಛನ ಬೇಕು ಎಂಬ ಬಹುಕಾಲದ ಬೇಡಿಕೆ ಕೊನೆಗೂ ಈಡೇರಿದ್ದು, ಗ್ರಾಮೀಣ ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತ್‌, ತಾಲೂಕು

ಗ್ರಾ.ಪಂ, ತಾ.ಪಂ, ಜಿ. ಪಂ.ಗಳಿಗೆ ಪ್ರತ್ಯೇಕ ಲಾಂಛನ – ಸರ್ಕಾರದಿಂದ ಮಹತ್ವದ ನಿರ್ಧಾರ Read More »

ಕರ್ನಾಟಕ

ಸರ್ಕಾರಿ ಶಾಲೆಗಳಲ್ಲಿಯೂ ಇನ್ನುಮುಂದೆ ಯುನಿಟ್ ಟೆಸ್ಟ್..!

(ನ್ಯೂಸ್ ಕಡಬ) newskadaba.com ಜು. 08. ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಕೂಡಾ ಖಾಸಗಿ ಶಾಲೆಯವರ ಮಟ್ಟಕ್ಕೆ ಬೆಳೆಯಬೇಕು ಎಂಬ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಯೂನಿಟ್ ಟೆಸ್ಟ್ ಪದ್ಧತಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿಂದೆ ಸರ್ಕಾರಿ ಶಾಲೆಗಳಲ್ಲಿ ಅಪರೂಪಕ್ಕೆ ಯೂನಿಟ್ ಟೆಸ್ಟ್ ಗಳನ್ನು ಮಾಡಲಾಗುತ್ತಿತ್ತು. ಆದರೆ ಇದೀಗ ಒಂದರಿಂದ ಹತ್ತನೇ ತರಗತಿಯವರೆಗೆ ಪಾಠ ಆಧಾರಿತ ಮೌಲ್ಯಾಂಕನ ಪರೀಕ್ಷೆ ಅನುಷ್ಠಾನಗೊಳಿಸಿದ್ದು, ಇದರ ಮೂಲಕ ಪ್ರತಿ ಅದ್ಯಾಯ ಅದ ಬಳಿಕ ಕಿರು ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಬೇಕಿದೆ.

ಸರ್ಕಾರಿ ಶಾಲೆಗಳಲ್ಲಿಯೂ ಇನ್ನುಮುಂದೆ ಯುನಿಟ್ ಟೆಸ್ಟ್..! Read More »

ಕರ್ನಾಟಕ

ನಾಳೆ (ಜುಲೈ 9) ಉಸ್ತುವಾರಿ ಸಚಿವರು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 08. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನಾಳೆ(ಜುಲೈ 9) ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಬೆಳಗ್ಗೆ 11:15- ಮಂಗಳೂರು ವಿಮಾನ ನಿಲ್ದಾಣ ಆಗಮನ, ಮಧ್ಯಾಹ್ನ 12 – ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ  ಜಿಲ್ಲೆಯ ಶಾಂತಿ ಸೌಹಾರ್ದತೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ರಾಜಕೀಯ

ನಾಳೆ (ಜುಲೈ 9) ಉಸ್ತುವಾರಿ ಸಚಿವರು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ Read More »

ಕರಾವಳಿ

ಜುಲೈ 9 ರಂದು ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 08. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ತಾಲೂಕು ಆರೋಗ್ಯ ಅಧಿಕಾರಿ ಕಚೇರಿ ಮಂಗಳೂರು, ಲಿಂಕ್ ವ್ಯಸನ ಮುಕ್ತ ಪುನರ್ವಸತಿ ಕೇಂದ್ರ ಹಾಗೂ ಸಂತ ಅಲೋಶಿಯಸ್ ಪರಿಣಿತ ವಿಶ್ವವಿದ್ಯಾನಿಲಯ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನ ನಾಳೆ ಜುಲೈ 9ರಂದು ಬೆಳಗ್ಗೆ 11 ಗಂಟೆಗೆ ನಗರದ ಸಂತ ಅಲೋಶಿಯಸ್ ವಿಶ್ವವಿದ್ಯಾನಿಲಯದ ಎರಿಕ್ ಮಾಥಯಾಸ್

ಜುಲೈ 9 ರಂದು ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನ Read More »

ಕರಾವಳಿ

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನ ಮೊಟ್ಟೆ ವಿತರಿಸಬೇಕು: ಶಿಕ್ಷಣ ಇಲಾಖೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 08.  ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನಗಳು ಮೊಟ್ಟೆ ವಿತರಿಸಬೇಕು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 1ರಿಂದ 10 ನೇ ತರಗತಿಯವರೆಗೂ ವಾರದ 6 ದಿನ ಮೊಟ್ಟೆ ಕೊಡುವ ಕಾರ್ಯಕ್ರಮಕ್ಕೆ ಸರ್ಕಾರ ಘೋಷಣೆ ಮಾಡಿದೆ. ಕೆಲವು ಶಾಲೆಗಳಲ್ಲಿ SDMC ಸೂಚನೆ ಮೇರೆಗೆ 3 ದಿನ ಮೊಟ್ಟೆ, 3 ದಿನ ಬಾಳೆಹಣ್ಣು ಕೊಡುವ ಕೆಲಸ ಆಗ್ತಿದೆ. ಸೋಮವಾರ ಮತ್ತು ಶನಿವಾರ ಮೊಟ್ಟೆ ಕೊಡದೆ ಬಾಳೆಹಣ್ಣು ಕೊಡ್ತಿದ್ದಾರೆ. 762

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನ ಮೊಟ್ಟೆ ವಿತರಿಸಬೇಕು: ಶಿಕ್ಷಣ ಇಲಾಖೆ Read More »

ಕರ್ನಾಟಕ

‘ರೋಗಿಯ ಸಂತೃಪ್ತಿಯೇ ವೈದ್ಯನ ಆಸ್ತಿ’ – ಡಾ. ಶಿವಪ್ರಕಾಶ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 08. ಪ್ರತಿಯೊಬ್ಬ ರೋಗಿಯಲ್ಲಿಯೂ ಸಂತೃಪ್ತಿ ಮೂಡಿಸಿ ಆತನ ಬಾಳನ್ನು ನೆಮ್ಮದಿಗೊಳಿಸುವುದು ವೈದ್ಯರ ದೊಡ್ಡ ಆಸ್ತಿಯಾಗಿದೆ ಎಂದು ವೆನ್‍ಲಾಕ್ ಅಧೀಕ್ಷಕ ಡಾ.ಶಿವಪ್ರಕಾಶ್ ಹೇಳಿದರು. ಅವರು ಸೋಮವಾರದಮದು ಜಿಲ್ಲಾ ಆಯುಷ್ ಆಸ್ಪತ್ರೆ ಆವರಣದಲ್ಲಿ ನಡೆದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ಪತ್ರಕರ್ತರಿಗೆ ವಿಶೇಷ ಪ್ರಕೃತಿ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ರೋಗಿಯ ಬೇಡಿಕೆ ಮತ್ತು ವರ್ತನೆಗಳು ಯಾವ ರೀತಿ ಇದ್ದರೂ ಅದನ್ನು ನಿಭಾಯಿಸಿ ಉತ್ತಮ ಚಿಕಿತ್ಸೆ ನೀಡುವುದು ಕರ್ತವ್ಯವಾಗಿದೆ. ಆರೋಗ್ಯ ಎಂಬ ಸಂಪತ್ತನ್ನು ಕಾಪಾಡುವಲ್ಲಿ

‘ರೋಗಿಯ ಸಂತೃಪ್ತಿಯೇ ವೈದ್ಯನ ಆಸ್ತಿ’ – ಡಾ. ಶಿವಪ್ರಕಾಶ್ Read More »

ಕರಾವಳಿ

ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 08. ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು, ಆಗಸ್ಟ್ 3 ನೇ ವಾರ ಅಥವಾ ಕೊನೆಯ ವಾರದಲ್ಲಿ ನಡೆಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯಿರುವ 20 ರಿಂದ 40 ವರ್ಷದವರು ಈಗಾಗಲೇ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿರುವವರು, ಪತ್ರಿಕೋದ್ಯಮ ಪದವಿ ಪಡೆದವರು ಹಾಗೂ ಆಸಕ್ತಿಯುಳ್ಳವರು ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ  ಜುಲೈ 25. ಆಸಕ್ತ

ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಶಿಬಿರ Read More »

ಕರಾವಳಿ
Scroll to Top