newskadaba

ಕಡಬ: ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಹಣ್ಣು ಹಂಪಲು ವಿತರಿಸಿದ ಬಿಜೆಪಿ ಮುಖಂಡರು

(ನ್ಯೂಸ್ ಕಡಬ) newskadaba.com ಕಡಬ, ಸೆ.19: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆಯ ಅಂಗವಾಗಿ ಭಾರತೀಯ ಜನತಾ ಪಾರ್ಟಿಯ ಸುಳ್ಯ ಮಂಡಲದ ಯುವ ಮೋರ್ಚಾ ಹಾಗೂ ಕಡಬ ಮಹಾಶಕ್ತಿ ಕೇಂದ್ರದ ವತಿಯಿಂದ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಹಣ್ಣು ಹಂಪಲು ವಿತರಿಸಿದರು.   ಮೊದಲಿಗೆ ಕಡಬದ ಹಿರಿಯ ವೈದ್ಯ ಡಾ| ಸಿ.ಕೆ ಶಾಸ್ತ್ರೀ ಮತ್ತು ಸಿಬ್ಬಂದಿಗಳಿಗೆ ಹಾಗೂ ಕಡಬದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೆ ಹಣ್ಣು ಹಂಪಲು ವಿತರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ […]

ಕಡಬ: ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಹಣ್ಣು ಹಂಪಲು ವಿತರಿಸಿದ ಬಿಜೆಪಿ ಮುಖಂಡರು Read More »

ಕರಾವಳಿ

 ಬೆಳ್ತಂಗಡಿ: ಸ್ಕೂಟರ್‌ ಕಳವು ಮೂವರು ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ, ಸೆ.19: ತಾಲೂಕಿನ ವಿವಿಧ ಕಡೆಗಳಲ್ಲಿ ಸ್ಕೂಟರ್‌‌ ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಳ್ತಂಗಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.     ಮೇ 5ರಂದು ಉಜಿರೆ ಗ್ರಾಮದ ವಂದನಾ ಭಂಡರ್ಕಾರ್‌ (40) ಎಂಬವರ ಸ್ಕೂಟರ್‌‌ ಕಾಣೆಯಾಗಿರುವ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಿದ್ದರು. ತದನಂತರ ಉಜಿರೆ ಗ್ರಾಮದ ಪಂಚರಿಕಾಡು ರಬ್ಬರ್‌ ತೋಟದಲ್ಲಿ ಮೂರು ಮಂದಿ ಸ್ಕೂಟರ್‌‌ನ ಬಿಡಿಭಾಗಗಳನ್ನು ಕಳಚುತ್ತಿರುವ ವಿಚಾರದ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ತೆರಳಿ ದಾಳಿ

 ಬೆಳ್ತಂಗಡಿ: ಸ್ಕೂಟರ್‌ ಕಳವು ಮೂವರು ಆರೋಪಿಗಳು ಪೊಲೀಸರ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಡ್ರಗ್ಸ್ ಸಾಗಾಟ ಮಾಡತ್ತಿದ್ದ ಡ್ಯಾನ್ಸರ್‌ ಕಿಶೋರ್‌ ಶೆಟ್ಟಿ ಬಂಧನ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.19: ಡ್ರಗ್ಸ್‌ ಸಾಗಿಸುತ್ತಿದ್ದ ಡ್ಯಾನ್ಸರ್‌ ಕಿಶೋರ್‌ ಶೆಟ್ಟಿಯನ್ನು ಮಂಗಳೂರಿನ ಸಿಸಿಬಿ ಪೊಲೀಸರು ಇಂದು (ಶನಿವಾರ) ಬಂಧಿಸಿದ್ದಾರೆ.     ಕಿಶೋರ್‌ ಶೆಟ್ಟಿ ಖ್ಯಾತ ಡ್ಯಾನ್ಸರ್‌ ಆಗಿದ್ದು, ಇವರು ಹಿಂದಿಯ ಎಬಿಸಿಡಿ ಸಿನಿಮಾದಲ್ಲಿ ನಟಿಸಿದ್ದರು, ಅಲ್ಲದೇ ಡ್ಯಾನ್ಸ್‌ ಇಂಡಿಯಾ ಡ್ಯಾನ್ಸ್‌‌‌ನಲ್ಲೂ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಇದೀಗ ಇವರು ಡ್ರಗ್ಸ್‌‌‌ ಸಾಗಿಸುತ್ತಿದ್ದರು ಎಂದು ವರದಿಯಾಗಿದೆ. ಮಾದಕವಸ್ತುಗಳ ಮಾರಾಟ ಜಾಲವನ್ನು ತಡೆಗಟ್ಟುವ ಸಲುವಾಗಿ ಪೊಲೀಸರು ಕಠಿಣ ಕ್ರಮಕೈಗೊಂಡಿದ್ದು, ಇವರನ್ನು ಬಂಧಿಸಲಾಗಿದೆ.    

ಮಂಗಳೂರು: ಡ್ರಗ್ಸ್ ಸಾಗಾಟ ಮಾಡತ್ತಿದ್ದ ಡ್ಯಾನ್ಸರ್‌ ಕಿಶೋರ್‌ ಶೆಟ್ಟಿ ಬಂಧನ..!! Read More »

ಕರಾವಳಿ, ಕರ್ನಾಟಕ

ಫೋಟೋಗೀಳಿಗೆ ಜಲಪಾತಕ್ಕೆ ಬಿದ್ದು ಪ್ರಾಣತೆತ್ತ ಯುವಕ

(ನ್ಯೂಸ್ ಕಡಬ) newskadaba.com ಹಾಸನ, ಸೆ.19:  ಸೆಲ್ಪಿ, ಫೋಟೋ ಗೀಳಿಗೆ ಬಿದ್ದು ಅದೆಷ್ಟೋ ಮಂದಿ ತಮ್ಮ ಪ್ರಾಣವನ್ನೆ ಕಳೆದುಕೊಂಡಿರುವುದು ಗೊತ್ತೇಯಿದೆ. ಹಾಸನದಲ್ಲೋಬ್ಬ ಯುವಕ ಫೋಟೋ ಗೀಳಿಗೆ ಬಿದ್ದು ಬಲಿಯಾಗಿದ್ದಾನೆ.     ಫೋಟೋ ತೆಗೆಸಿಕೊಳ್ಳಲು ಹೋಗಿ ಜಲಪಾತಕ್ಕೆ ಬಿದ್ದು ಸಾವನ್ನಪ್ಪಿದ್ದಾನೆ. ಸಕಲೇಶಪುರ ತಾಲೂಕಿನ ಮಾರನಹಳ್ಳಿ ಗ್ರಾಮದ ರತನ್ ಮೃತ ದುರ್ದೈವಿಯಾಗಿದ್ದಾರೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಇವರು 2ದಿನದ ಹಿಂದೆಯಷ್ಟೆ ಊರಿಗೆ ಬಂದಿದ್ದರು. ಜೊತೆಯಲ್ಲಿದ್ದ ಒಬ್ಬರಿಗೆ ಮೊಬೈಲ್ ಕೊಟ್ಟು ಫೋಟೋ ತೆಗೆಸಿಕೊಳ್ಳುವಾಗ ಕಾಲು ಜಾರಿ ಮೇಲಿಂದ ಬಿದ್ದ ಪರಿಣಾಮ

ಫೋಟೋಗೀಳಿಗೆ ಜಲಪಾತಕ್ಕೆ ಬಿದ್ದು ಪ್ರಾಣತೆತ್ತ ಯುವಕ Read More »

ಕರ್ನಾಟಕ

ಉಡುಪಿ : ಹಳೆಯ ಕಟ್ಟಡ “ರಾಯಲ್ ಮಹಲ್” ಕುಸಿತ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.17:  ನಗರದ ಹೃದಯ ಭಾಗದಲ್ಲಿರುವ, ಚಿತ್ತರಂಜನ್ ಸರ್ಕಲ್ ನಲ್ಲಿರುವ ಹಳೆಯ ಬಹು ಮಹಡಿ ಕಟ್ಟಡ ರಾಯಲ್ ಮಹಲ್ ವಸತಿ ಗೃಹ ಕುಸಿದು ಬಿದ್ದಿದು ಪವಾಡ ಸದೃಶವಾಗಿ ಕಟ್ಟದಲ್ಲಿರುವವರು ಪಾರಾಗಿದ್ದಾರೆ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಮಹಿಳೆಯೋರ್ವರು ಗಾಯಗೊಂಡಿದ್ದಾರೆ.   ನಗರದ ಚಿತ್ತರಂಜನ್ ವೃತ್ತದಲ್ಲಿರುವ ರೋಯಲ್ ಮಹಲ್ ,ಹಳೆಯ ಕಟ್ಟಡವಾಗಿದ್ದು ನೆಲ ಅಂತಸ್ತಿನಲ್ಲಿರುವ ಚಿಪ್ಸ್ ಅಂಗಡಿ ಸಂಪೂರ್ಣವಾಗಿ ನಷ್ಟ ಉಂಟಾಗಿದೆ ಹಾಗು ನೆಲ ಅಂತಸ್ತಿನಲ್ಲಿರುವ ಜನಾಔಷದ ಕೇಂದ್ರವು ಭಾಗಶ: ಕುಸಿದಿದೆ. 3

ಉಡುಪಿ : ಹಳೆಯ ಕಟ್ಟಡ “ರಾಯಲ್ ಮಹಲ್” ಕುಸಿತ Read More »

ಕರಾವಳಿ, ಕರ್ನಾಟಕ

ಕಡಬ: ಒಂದು ವಾರದ ಹಿಂದೆ ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಸೆ.18: ಕಳೆದ ಒಂದು ವಾರದ ಹಿಂದೆ ಅನಾರೋಗ್ಯ ಪೀಡಿತರಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಕಡಬದ ಮಹಿಳೆಯೊಬ್ಬರನ್ನು ಆಸ್ಪತ್ರೆಗೆ ಸೇರಿಸಿ ಕಡಬ ಪೊಲೀಸರು ಮತ್ತು ಪತ್ರಕರ್ತರೊಬ್ಬರು ಮಾನವೀಯತೆ ಮೆರೆದಿದ್ದಾರೆ.   ಕಡಬ ಸಮೀಪದ ಮಜ್ಜಿಗುಡ್ಡೆ ನಿವಾಸಿ ತೀರಾ ಬಡತನದಲ್ಲಿರುವ ಮಹಿಳೆಯೊಬ್ಬರು ಸೆ.10 ರಂದು ತೀರಾ ಅನಾರೋಗ್ಯಕ್ಕೆ ಬಳಗಾಗಿದ್ದರು. ಈ ವಿಚಾರವನ್ನು ಸ್ಥಳೀಯರು ಪತ್ರಕರ್ತ ನಾಗರಾಜ್‌ ಎನ್.ಕೆ ಅವರ ಗಮನಕ್ಕೆ ತರಲಾಗಿತ್ತು. ಕಾರ್ಯಪ್ರವೃತ್ತರಾದ ಪತ್ರಕರ್ತರು ತಮ್ಮ ಆಪ್ತ ವಲಯದವರಿಗೆ ಮಾಹಿತಿ ನೀಡಿ ಪೊಲೀಸರಿಗೆ ತಿಳಿಸಿ ಸಹಾಯ

ಕಡಬ: ಒಂದು ವಾರದ ಹಿಂದೆ ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

ಕರಾವಳಿ

ಬೆಕ್ಕಣ್ಣ ಹಾವನ್ನು ನುಂಗಿದ ಕಾಳಿಂಗ ಸರ್ಪ..!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.18:  ಕಾಳಿಂಗ ಸರ್ಪವೊಂದು, ಬೆಕ್ಕಣ್ಣ ಹಾವನ್ನು ನುಂಗುವ ದೃಶ್ಯ ಇಂದು ಕ್ಯಾಮರ ಕಣ್ಣಲ್ಲಿ ಸೆರೆಯಾಗಿದೆ. ಈ ದೃಶ್ಯ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕೊಳಚವು ಎಂಬಲ್ಲಿ ರಾಧಾ ಬಿ ನಾಯ್ಕ್ ಅವರ ಮನೆಯಲ್ಲಿ ಕಂಡು ಬಂದಿದೆ. ಇನ್ನು, ಕಾಳಿಂಗ ಸರ್ಪವನ್ನು ಸ್ನೇಕ್ ಅಶೋಕ್ ವರು ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಕಾಳಿಂಗ ಸರ್ಪ ಸುಮಾರು 7 ಫೀಟ್ ಉದ್ದ ಇದ್ದು. ಬೆಕ್ಕಣ್ನ ಹಾವು ಸುಮಾರು 5 ಫೀಟ್ ಉದ್ದ ಇತ್ತು ಎಂಬುದಾಗಿ ಸ್ನೇಕ್

ಬೆಕ್ಕಣ್ಣ ಹಾವನ್ನು ನುಂಗಿದ ಕಾಳಿಂಗ ಸರ್ಪ..!! Read More »

ಕರಾವಳಿ, ಕರ್ನಾಟಕ

ಪುತ್ತೂರು ಮತ್ತು ಕಡಬ ತಾಲೂಕುಗಳಲ್ಲಿ ಇಂದು 15 ಮಂದಿಯಲ್ಲಿ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಕಡಬ, ಸೆ.18: ಆರೋಗ್ಯ ಇಲಾಖೆ ವರದಿಯಂತೆ ಪುತ್ತೂರು ಮತ್ತು ಕಡಬ ತಾಲೂಕುಗಳಲ್ಲಿ ಇಂದು 15 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ. ಕಡಬ ತಾಲೂಕಿನ ಕಡಬ ಪಟ್ಟಣದ 61 ವರ್ಷದ ವ್ಯಕ್ತಿ, ಶಿರಾಡಿಯ 52 ವರ್ಷದ ವ್ಯಕ್ತಿ, 53 ವರ್ಷದ ಮಹಿಳೆ, 23 ವರ್ಷದ ಯುವಕ, ರೆಂಜಿಲಾಡಿಯ 59 ವರ್ಷದ ಮಹಿಳೆಯಲ್ಲಿ ಕೊರೋನಾ ದೃಢಗೊಂಡಿದೆ.    

ಪುತ್ತೂರು ಮತ್ತು ಕಡಬ ತಾಲೂಕುಗಳಲ್ಲಿ ಇಂದು 15 ಮಂದಿಯಲ್ಲಿ ಕೊರೋನಾ ದೃಢ Read More »

ಕರಾವಳಿ

ದೇವಾಲಯಕ್ಕೆ ನುಗ್ಗಿ ದರೋಡೆ ➤ ಹುಂಡಿಯ ಹಣ ದೋಚಿ ಪರಾರಿ

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ.18: ಇಲ್ಲಿನ ಅರ್ಕೇಶ್ವರ ದೇವಸ್ಥಾನದಲ್ಲಿ ಮೂವರ ಅರ್ಚಕರ ಕೊಲೆ ಮಾಡಿ ಹತ್ಯೆ ಮಾಡಿ ಹುಂಡಿ ದೋಚಿದ್ದ ಪ್ರಕರಣ ಮಾಸುವ ಮುನ್ನವೇ ಮದ್ದೂರು ತಾಲ್ಲೂಕಿನ ಕೆ.ಶೆಟ್ಟಹಳ್ಳಿ ಗ್ರಾಮದ ಆಂಜನೇಯ ದೇವಾಲಯದಲ್ಲಿ ಕಳೆದ ದಿನ ರಾತ್ರಿ ಕಳ್ಳತನ ನಡೆದಿದೆ.     ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದೇವಾಲಯಗಳನ್ನೇ ಟಾರ್ಗೆಟ್ ಮಾಡಿಕೊಂಡು ಕಳ್ಳತನ ಮಾಡುತ್ತಿರುವುದು ಜಿಲ್ಲೆಯಲ್ಲಿ ದುಷ್ಕರ್ಮಿಗಳ ತಂಡ ಬೀಡು ಬಿಟ್ಟಿರುವ ಅನುಮಾನ ಮೂಡಿಸಿದೆ. ನಾಲ್ಕೈದು ದುಷ್ಕರ್ಮಿಗಳ ತಂಡ ದೇವಾಲಯದ ಬಾಗಿಲ ಕಬ್ಬಿನ ಸರಳುಗಳನ್ನು

ದೇವಾಲಯಕ್ಕೆ ನುಗ್ಗಿ ದರೋಡೆ ➤ ಹುಂಡಿಯ ಹಣ ದೋಚಿ ಪರಾರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೆಪ್ಟಂಬರ್ 21 ರಿಂದ ಶಾಲೆ ತೆರೆದರೂ ತರಗತಿ ನಡೆಯಲ್ಲ.!!➤ ಸಚಿವ ಸುರೇಶ್‌ ಕುಮಾರ್‌ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮೈಸೂರು, ಸೆ.18:  ಸೆಪ್ಟಂಬರ್ 21 ರಿಂದ ಶಾಲೆಗಳು ತೆರೆಯುತ್ತೇವೆ ಆದರೆ ತರಗತಿಗಳು ಪ್ರಾರಂಭವಾಗುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ.     ಮೈಸೂರಿನ ನಜರ್​​ಬಾದ್​​ನಲ್ಲಿ ನಗರ ಕೇಂದ್ರ ಗ್ರಂಥಾಲಯ ಉದ್ಘಾಟಿಸಿ ಮಾತನಾಡಿದ ಅವರು, ಸೆಪ್ಟೆಂಬರ್ 21ರಿಂದ ಕೇವಲ ಶಾಲೆಗಳು ತೆರೆಯಲಿವೆ. ಆದರೆ ತರಗತಿಗಳು ಪ್ರಾರಂಭವಾಗುವುದಿಲ್ಲ. ಸೆ.30ರೊಳಗೆ 1ರಿಂದ 10ನೇ ತರಗತಿ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಮುಗಿಯಬೇಕು ಎಂದು ಹೇಳಿದರು. ಮುಂದುವರೆದ ಅವರು, ಖಾಸಗಿ ಶಾಲೆಗಳು ಕೇವಲ ಒಂದು

ಸೆಪ್ಟಂಬರ್ 21 ರಿಂದ ಶಾಲೆ ತೆರೆದರೂ ತರಗತಿ ನಡೆಯಲ್ಲ.!!➤ ಸಚಿವ ಸುರೇಶ್‌ ಕುಮಾರ್‌ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top