newskadaba

ಸುಬ್ರಹ್ಮಣ್ಯ: ಮೋದಿ ಜನ್ಮ ದಿನಾಚರಣೆಯ ಪ್ರಯುಕ್ತ ಯುವ ಬಿಗ್ರೇಡ್‌‌ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.17: ಪ್ರಧಾನ ಮಂತ್ರಿಯಾಗಿರುವ ನರೇಂದ್ರ ಮೋದಿಯವರ ಜನ್ಮ ದಿನದ ಪ್ರಯುಕ್ತ ಸುಬ್ರಹ್ಮಣ್ಯ ಯುವ ಬಿಗ್ರೇಡ್‌ ಘಟಕದ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.     ಕುಮಾರದಾರ ಆಸುಪಾಸಿನಲ್ಲಿ ಸ್ವಚ್ಚತೆ ಮಾಡಿ, ಬಳಿಕ ನಾಗೋದ್ಯಾನದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ನಡೆಸಲಾಯಿತು.    

ಸುಬ್ರಹ್ಮಣ್ಯ: ಮೋದಿ ಜನ್ಮ ದಿನಾಚರಣೆಯ ಪ್ರಯುಕ್ತ ಯುವ ಬಿಗ್ರೇಡ್‌‌ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಕಾಸರಗೋಡು: ಮಾರುಕಟ್ಟೆಯನ್ನು ಷರತ್ತುಗಳೊಂದಿಗೆ ತೆರೆಯಲು ಜಿಲ್ಲಾಧಿಕಾರಿಯಿಂದ ಮನವಿ

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ.17: ಷರತ್ತುಗಳೊಂದಿಗೆ ಕಾಸರಗೋಡು ಮಾರುಕಟ್ಟೆಯನ್ನು ತೆರೆಯಲು ಅನುಮತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ . ಡಿ . ಸಜಿತ್ ಬಾಬು ತಿಳಿಸಿದ್ದಾರೆ. ಬುಧವಾರ ನಡೆದ ಜಿಲ್ಲಾ ಕೊರೋನಾ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡುತ್ತಿದ್ದರು.     ಒಂದು ದಿನ ಬಿಟ್ಟು ಒಂದು ದಿನ ಶೇಕಡಾ 50 ರಷ್ಟು ಮಂದಿಗೆ ಮಾರಾಟಕ್ಕೆ ಅನುಮತಿ ನೀಡಲಾಗುವುದು. ಟೋಕನ್ ಮೂಲಕ ಗ್ರಾಹಕರನ್ನು ನಿಯಂತ್ರಿಸಲಾಗುವುದು . ಮಾರುಕಟ್ಟೆ ಪ್ರವೇಶಕ್ಕೆ ಹಾಗೂ ಹೊರ ಬರಲು ವಿಶೇಷ ದಾರಿಯ ವ್ಯವಸ್ಥೆ

ಕಾಸರಗೋಡು: ಮಾರುಕಟ್ಟೆಯನ್ನು ಷರತ್ತುಗಳೊಂದಿಗೆ ತೆರೆಯಲು ಜಿಲ್ಲಾಧಿಕಾರಿಯಿಂದ ಮನವಿ Read More »

ಕರ್ನಾಟಕ

ಏನೇಕಲ್ಲು : ಮರವೊಂದು ಮುರಿದು ಬಿದ್ದು ಮನೆ ಭಾಗಶಃ ಹಾನಿ.!

(ನ್ಯೂಸ್ ಕಡಬ) newskadaba.com ಏನೇಕಲ್ಲು , ಸೆ.17: ಯೇನುಕಲ್ಲು ಗ್ರಾಮದ ಮಾವಂಜಿ ದಿ. ರಾಮಚಂದ್ರರವರ ಪತ್ನಿ ಶ್ರೀಮತಿ ಚಂದ್ರಾವತಿಯವರ ಮನೆಗೆ ಕಳೆದ ದಿನ ರಾತ್ರಿ ಮರವೊಂದು ಮನೆಯ ಮುಂಭಾಗಕ್ಕೆ ಮುರಿದು ಬಿದ್ದು ಭಾಗಶಃ ಹಾನಿಯುಂಟಾಗಿದೆ.   ಚಂದ್ರಾವತಿಯವರು ಮನೆಯಲ್ಲಿ ಏಕಾಂಗಿಯಾಗಿ ವಾಸವಾಗಿದ್ದು, ಈಗಲೋ ಆಗಲೋ ಬೀಳುವಂತಿದೆ. ಮಾಡಿಂದ ನೀರು ಜನಿಯುವುದಕ್ಕೆ  ಮನೆಯ ಮೇಲೆ ಟರ್ಪಾಲು ಹೊದಿಸಲಾಗಿದೆ. ಸರಿಯಾದ ಮಾರ್ಗದ ವ್ಯವಸ್ಥೆಯಿಲ್ಲದೆ ಮನೆ ಕಟ್ಟಲು ಬೇಕಾದ ಸಾಮಾಗ್ರಿಗಳನ್ನು ತರಲು ಅನಾನುಕೂಲವಾಗಿರುವುದರಿಂದ ಹೊಸ ಮನೆ ನಿರ್ಮಿಸಲು ಆಗಲಿಲ್ಲ ಎಂಬುದು ಚಂದ್ರಾವತಿಯವರ

ಏನೇಕಲ್ಲು : ಮರವೊಂದು ಮುರಿದು ಬಿದ್ದು ಮನೆ ಭಾಗಶಃ ಹಾನಿ.! Read More »

ಕರಾವಳಿ, ಕರ್ನಾಟಕ

ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಸಂಬ್ರಮ ➤ ಸಿಎಂ ಬಿಎಸ್‌ವೈರಿಂದ ಪ್ರಧಾನಿಗೆ ವಿಶ್

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಸೆ.17:  ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ಇಂದು 70ನೇ ವರ್ಷದ ಜನ್ಮದಿನದ ಸಂಭ್ರಮ. ಹೀಗಾಗಿ ದೇಶದ ಮೂಲೆ ಮೂಲೆಗಳಿಂದ ಪ್ರಧಾನಿಗಳಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.ಇನ್ನು ಪ್ರಧಾನಿ  ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆ ಅವರೇ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇನ್ನು ರಾಜ್ಯದ ಬಿಜೆಪಿ ನಾಯಕರು ಸೇರಿ ಹಲವು ಗಣ್ಯರು ಭಾರತವನ್ನು ಪ್ರತಿನಿಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಗೆ ಶುಭ ಕಾಮನೆಗಳನ್ನು ಕೋರಿದ್ದಾರೆ.   ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನಪೂರ್ವಕ

ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಸಂಬ್ರಮ ➤ ಸಿಎಂ ಬಿಎಸ್‌ವೈರಿಂದ ಪ್ರಧಾನಿಗೆ ವಿಶ್ Read More »

ರಾಷ್ಟ್ರೀಯ ನ್ಯೂಸ್

ಚರಂಡಿಯಲ್ಲಿಯೇ ವಿದ್ಯುತ್ ಕಂಬ ಅಳವಡಿಕೆ ➤ ಅಪಾಯಕ್ಕೆ ಆಹ್ವಾನ , ಸ್ಥಳೀಯರ ಆಕ್ರೋಶ..!

(ನ್ಯೂಸ್ ಕಡಬ) newskadaba.com ಎಲಿಮಲೆ, ಸೆ.16:  ಸೋಣಂಗೇರಿ ಸುಬ್ರಹ್ಮಣ್ಯ ರಸ್ತೆಯ ಎಲಿಮಲೆಯಲ್ಲಿ ಮೆಸ್ಕಾಂ ವತಿಯಿಂದ ಹೊಸ ಹೆಚ್.ಟಿ. ಲೈನ್ ತಂತಿ ಅಳವಡಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಈಗಾಗಲೇ ಕಂಬ ಅಳವಡಿಸಿ ಹೈ ಟೆನ್ಶನ್ ತಂತಿ ಎಳೆಯಲಾಗಿದೆ.  ಆದರೆ ವಿದ್ಯುತ್ ಕಂಬಗಳನ್ನು ಮಾತ್ರ ರಸ್ತೆಬದಿಯಲ್ಲಿ ನೀರು ಹೋಗುವ ಚರಂಡಿಯಲ್ಲಿಯೇ ಹಾಕಲಾಗಿದೆ. ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.   ವಿದ್ಯುತ್ ಕಂಬಗಳನ್ನು ರಸ್ತೆ ಬದಿಯಲ್ಲಿ ನೀರು ಹೋಗುವ ಚರಂಡಿಯಲ್ಲಿ ಹಾಕಿ ಎಡವಟ್ಟು ಆಗಿದೆ. ಮಳೆಗಾಲದಲ್ಲಿ ಸಾಕಷ್ಟು ನೀರು ಈ ಚರಂಡಿಯಲ್ಲಿ ಹರಿಯುತ್ತಿದ್ದು

ಚರಂಡಿಯಲ್ಲಿಯೇ ವಿದ್ಯುತ್ ಕಂಬ ಅಳವಡಿಕೆ ➤ ಅಪಾಯಕ್ಕೆ ಆಹ್ವಾನ , ಸ್ಥಳೀಯರ ಆಕ್ರೋಶ..! Read More »

ಕರಾವಳಿ

ಕೋವಿಡ್ ಕೇಸ್ : ಇಂದು (ಸೆ.16) ಒಟ್ಟು 31 ಮಂದಿಯಲ್ಲಿ ಕೋರೊನಾ ದೃಢ

(ನ್ಯೂಸ್ ಕಡಬ) newskadaba.com ಕಡಬ, ಸೆ.16:  ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು  31 ಮಂದಿಗೆ ಕೊರೋನಾ ದೃಢಗೊಂಡಿದೆ. ಕಡಬ ತಾಲೂಕಿನ ಬಲ್ಯದ 59 ವರ್ಷದ ಪುರುಷ, ಆಲಂಕಾರಿನ 40 ವರ್ಷದ ಮಹಿಳೆ, ಬಿಳಿನೆಲೆಯ 24ವರ್ಷದ ಯುವತಿ, ಶಿರಾಡಿಯ 43 ವರ್ಷದ ಮಹಿಳೆ, 63 ವರ್ಷದ ವ್ಯಕ್ತಿ, 50 ವರ್ಷದ ಮಹಿಳೆ, 60 ವರ್ಷದ ಮಹಿಳೆ, 55 ವರ್ಷದ ವ್ಯಕ್ತಿ, ಕೌಕ್ರಾಡಿ ಯ 68 ವರ್ಷದ ವ್ಯಕ್ತಿ, ನೆಲ್ಯಾಡಿಯ ವರ್ಷದ 27 ವರ್ಷದ

ಕೋವಿಡ್ ಕೇಸ್ : ಇಂದು (ಸೆ.16) ಒಟ್ಟು 31 ಮಂದಿಯಲ್ಲಿ ಕೋರೊನಾ ದೃಢ Read More »

ಕರಾವಳಿ

ಗೃಹ ಸಚಿವ ಬಸವರಾಜ ಬೊಮ್ಮಾಯಿಯವರಿಗೂ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.16:  ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಕೋವಿಡ್ ಸೋಂಕು ತಗುಲಿದೆ. ಯಾವುದೇ ರೋಗ ಲಕ್ಷಣಗಳು ಇಲ್ಲದ ಕಾರಣ ವೈದ್ಯರ ಸಲಹೆಯಂತೆ ಮನೆಯಲ್ಲಿಯೇ ಐಸೊಲೇಷನ್‌ನಲ್ಲಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ಕ್ಷೇತ್ರದ ಶಾಸಕರಾಗಿರೋ ಸಚಿವ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಸಚಿವ ಬೊಮ್ಮಾಯಿ ಬೆಂಗಳೂರಿನ ನಿವಾಸದಲ್ಲಿ ಪ್ರತ್ಯೇಕವಾಗಿರೋದಾಗಿ ಮಾಹಿತಿ ನೀಡಿದ್ದಾರೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲದೆ ಆರೋಗ್ಯವಾಗಿದ್ದೇನೆ ಎಂದಿರುವ ಅವರು ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ತಪಾಸಣೆ ಮಾಡಿಸಿಕೊಂಡು ಮುಂಜಾಗ್ರತಾ ಕ್ರಮ

ಗೃಹ ಸಚಿವ ಬಸವರಾಜ ಬೊಮ್ಮಾಯಿಯವರಿಗೂ ಕೋವಿಡ್ ದೃಢ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸುಳ್ಯದ ಅಂಚೆ ಸಿಬ್ಬಂದಿಗೆ ಕೋವಿಡ್ ದೃಢ ➤ ಎರಡು ದಿನ ಕಚೇರಿ ಸೀಲ್ ಡೌನ್.!

(ನ್ಯೂಸ್ ಕಡಬ) newskadaba.com ಸುಳ್ಯ, ಸೆ.16:  ಉಭಯ ತಾಲೂಕಿನಲ್ಲಿ ದಿನದಿಂದ ದಿನದಿಂದ ದಿನಕ್ಕೆ ಕೋವಿಡ್- 19 ಹೆಚ್ಚಾಗುತ್ತಲೇಯಿದೆ. ಇಂದು ಸುಳ್ಯದ ಅಂಚೆ ಸಿಬ್ಬಂದಿಯೊಬ್ಬರಿಗೆ ಕೊರೊನಾ ಪಾಸಿಟಿವ್ ದೃಡಪಟ್ಟಿದೆ. ಈ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಕಚೇರಿ ಸ್ಯಾನಿಟೈಸ್ ಮಾಡುವ ನಿಟ್ಟಿನಲ್ಲಿ ಸೀಲ್ ಡೌನ್ ಮಾಡಲಾಗಿದೆ. ಸಾರ್ವಜನಿಕರು ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.  

ಸುಳ್ಯದ ಅಂಚೆ ಸಿಬ್ಬಂದಿಗೆ ಕೋವಿಡ್ ದೃಢ ➤ ಎರಡು ದಿನ ಕಚೇರಿ ಸೀಲ್ ಡೌನ್.! Read More »

ಕರಾವಳಿ

ಪಂಜಿಮೊಗರು ಬಳಿ ಗುಡ್ಡೆಯ ತಡೆಗೋಡೆ ಕುಸಿತ ➤ ಸ್ಥಳಕ್ಕೆ ಶಾಸಕ ಭರತ್ ಶೆಟ್ಟಿ ಭೇಟಿ, ಪರಿಶೀಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.16:  ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿದ ಮಹಾಮಳೆಗೆ ಪಂಜಿಮೊಗರು ವಾರ್ಡಿನ ಉರುಂದಾಡಿ ಗುಡ್ಡೆ ನಿವಾಸಿಯಾದ ಜಯಂತ್ ಅವರ ಮನೆಯ ತಡೆಗೋಡೆ ಕುಸಿದಿದ್ದು, ಬಿ,ಕೆ . ಇಂದಿರಾ ಸುರೇಶ್ ಅವರ ಮನೆಯ ತಡೆಗೋಡೆ ಕುಸಿದಿದೆ.     ಕುಸಿದ ಪರಿಣಾಮಕ್ಕೆ ಪಕ್ಕದ ಮನೆಗೆ ಹಾನಿಯಾಗಿದ್ದು ಹಾಗೂ ಗುಡ್ಡೆಯಂಗಡಿ ನಿವಾಸಿಯಾದ ಚಂದ್ರ ಅವರ ಮನೆಯ ಹಿಂದಿನ ಗುಡ್ಡೆ ಕುಸಿದು ಮನೆಗೆ ಭಾಗಶಃ ಹಾನಿಯಾಗಿದ್ದು ಸ್ಥಳಕ್ಕೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.

ಪಂಜಿಮೊಗರು ಬಳಿ ಗುಡ್ಡೆಯ ತಡೆಗೋಡೆ ಕುಸಿತ ➤ ಸ್ಥಳಕ್ಕೆ ಶಾಸಕ ಭರತ್ ಶೆಟ್ಟಿ ಭೇಟಿ, ಪರಿಶೀಲನೆ Read More »

ಕರಾವಳಿ

ಮಣಿಪಾಲ :ಆರ್ಥಿಕ ಸಮಸ್ಯೆಯಿಂದ ಆತ್ಯಹತ್ಯೆಗೆ ಶರಣಾದ ಟ್ಯಾಕ್ಸಿ ಚಾಲಕ

(ನ್ಯೂಸ್ ಕಡಬ) newskadaba.com ಮಣಿಪಾಲ, ಸೆ.16:  ಆರ್ಥಿಕ ಸಮಸ್ಯೆಯಿಂದ ಹೌಸಿಂಗ್ ಲೋನ್ ಕಟ್ಟಲಾಗದೆ ನೊಂದು ಟ್ಯಾಕ್ಸಿ ಚಾಲಕರೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಮಣಿಪಾಲದ ಸುವಿಧಾ ಅಪಾಟ್ಮೆಂಟ್ ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.   ಮೃತ ವ್ಯಕ್ತಿಯನ್ನು ಕುಂದಾಪುರ ಮೂಲದ ರಾಘವೇಂದ್ರ ಎಂದು ಗುರುತಿಸಲಾಗಿದೆ. ಮೃತ ರಾಘವೇಂದ್ರ ಅವರು ಬ್ಯಾಂಕೊಂದರಲ್ಲಿ ಹೌಸಿಂಗ್ ಲೋನ್ ಮಾಡಿದ್ದು ಆರ್ಥಿಕ ಸಮಸ್ಯೆಯಿಂದ ಅದನ್ನು ಕಟ್ಟಲಾಗಿದೆ, ಮಾನಸಿಕವಾಗಿ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ರಾಘವೇಂದ್ರ ಪತ್ನಿ ಹಾಗೂ ಇಬ್ಬರು ಮಕ್ಕಳನ್ನ ಅಗಲಿದ್ದಾರೆ.ಪ್ರಕರಣಕ್ಕೆ ಸಂಬಂಧ ಪಟ್ಟಂತೆ

ಮಣಿಪಾಲ :ಆರ್ಥಿಕ ಸಮಸ್ಯೆಯಿಂದ ಆತ್ಯಹತ್ಯೆಗೆ ಶರಣಾದ ಟ್ಯಾಕ್ಸಿ ಚಾಲಕ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top